ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು. ದೇವಾಲಯದ ಅರ್ಚಕ ಉದಯಕೃಷ್ಣ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಸಂಚಾಲಕ ನಾಗರಾಜ್ ನಡುವಡ್ಡ, ಉಪಾಧ್ಯಕ್ಷ ಶಂಕರ್ […]

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ Read More »

ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಉಡುಪಿ ಮತ್ತು ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯಚೈತನ್ಯ ಹೈಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಕಾಪು ವೃತ್ತದ ಕ್ರೀಡಾಕೂಟವು ಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್ ಹಳೆಯಂಗಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಆನೆಗುಂದಿ ಸರಸ್ವತಿ ಪೀಠ ಅಸ್ಸೆಟ್ ಕಾರ್ಯದರ್ಶಿ ಗುರುರಾಜ ಕೆ.ಜೆ ಕ್ರೀಡಾಪಟುಗಳ  ಪಥಸಂಚಲನ ಗೌರವ ವಂದನೆ ಸ್ವೀಕರಿಸಿದರು. ಪಡುಕುತ್ಯಾರು ಆನೆಗುಂದಿ ಮಠದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕಂಬಾರು ಕ್ರೀಡಾ ಧ್ವಜಾವರೋಹಣಗೈದು ಶುಭ ಹಾರೈಸಿದರು. ಕಾಪು ವಲಯದ ಯುವಜನ

ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ Read More »

ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ

ಪುತ್ತೂರು: ಪಂಡಿತ್ ದೀನ್ ಉಪಾಧ್ಯಾಯರ  108 ನೇ ಜನ್ಮದಿನೋತ್ಸವವನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ, ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ , ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು,

ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ Read More »

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆಯಲ್ಲಿ ಸಂಭವಿಸಿದ ದುರಂತ ಕುಂದಾಪುರ: ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ ಎಂಬವರ ಮಗ ನಾಗೇಂದ್ರ (13) ಹಾಗೂ ಅಲ್ಲೇ ಸಮೀಪದ ನಿವಾಸಿ ಕಟ್ಟಡ ಸಾಮಾಗ್ರಿ ಪೂರೈಕೆ ಕೆಲಸ ಮಾಡಿಕೊಂಡಿರುವ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು Read More »

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ

ಒಂದು ಕೋಮಿನವರಿಗೆ ಮಾತ್ರ ಉದ್ಯೋಗ ಸಿಗಬೇಕೆಂಬ ಕುಟಿಲ ನೀತಿ ಎಂಬ ಆರೋಪ ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ಆದೇಶ ವಿವಾದವನ್ನು ಸೃಷ್ಟಿಸಿದೆ. ಸರ್ಕಾರದ ನಡೆಗೆ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇತ್ತೀಚಿನ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು.

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ Read More »

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ

ಪುತ್ತೂರು: ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ. ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ. ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮ ಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ ಯುವ ಜನತೆಯ ಕೈಯಲ್ಲಿದೆ ಎಂದು ಮೈಸೂರು, ಕೊಡಗು

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ Read More »

ಕಾಸ್ಮೆಟಿಕ್‌ ಸರ್ಜರಿ ಮಾಡಿಸಿಕೊಂಡ ಯುವಕ ಸಾವು

ಮಂಗಳೂರು: ಮಂಗಳೂರಿನ ಕಂಕನಾಡಿಯ ಬೆಂದೂರ್‌ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮೊಹ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ.ಮೊಹ್ಮದ್ ಮಾಝಿನ್ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್‌ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪರೆಂಟ್ ಕ್ಲಿನಿಕ್​ಗೆ ಹೋಗಿದ್ದರು. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಹೆಚ್ಚು ಸಮಯ ಕಳೆದರೂ ಶಸ್ತ್ರಚಿಕಿತ್ಸೆ ಮುಗಿಯದ ಕಾರಣ ಸಂಶಯಗೊಂಡ ಪೋಷಕರು ಈ ಬಗ್ಗೆ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು

ಕಾಸ್ಮೆಟಿಕ್‌ ಸರ್ಜರಿ ಮಾಡಿಸಿಕೊಂಡ ಯುವಕ ಸಾವು Read More »

ಮನೆಗೆ ನುಗ್ಗಿ ನಗ-ನಗದು ಅಪಹರಣ : ಪ್ರಕರಣ ದಾಖಲು

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗ-ನಗದು ಕಳವುಗೈದ ಘಟನೆ ಬೆಳ್ತಂಗಡಿ ನಗರದ ಹಳೆಕೋಟೆ ಎಂಬಲ್ಲಿ ನಡೆದಿದೆ. ಒಳನುಗ್ಗಿದ ಕಳ್ಳರು ಮನೆಯಿಂದ ಸುಮಾರು ಐದು ಲಕ್ಷ  ರೂ.ಮೌಲ್ಯದ ಚಿನ್ನಾಭರಣ ಹಾಗೂ ಐದು ಲಕ್ಷ ರೂ. ನಗದನ್ನು ಅಪಹರಿಸಿದ್ದಾರೆ. ಪ್ರಸನ್ನ ಕುಮಾರ್ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಇದೇ ಮನೆಯ ಹಾಲ್ ನಲ್ಲಿ ಟಿ.ವಿ.ಸ್ಟ್ಯಾಂಡ್ ಮೇಲೆ ಇಟ್ಟಿದ್ದ 5,05,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ರೂ. ನಗದನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಬೆಳ್ತಂಗಡಿ

ಮನೆಗೆ ನುಗ್ಗಿ ನಗ-ನಗದು ಅಪಹರಣ : ಪ್ರಕರಣ ದಾಖಲು Read More »

ಕಮಲಾ ಹ್ಯಾರಿಸ್‌ ಕಚೇರಿ ಮೇಲೆ ಗುಂಡಿನ ದಾಳಿ

ಪ್ರತಿಸ್ಪರ್ಧಿ ಡೊನಾಲ್ಡ್‌ ಟ್ರಂಪ್‌ ಬಳಿಕ ಕಮಲಾ ಹ್ಯಾರಿಸ್‌ ಗುರಿ ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಭಾರತೀಯ ಮೂಲದ ಕಮಲಾ ಹ್ಯಾರಿಸ್‌ ಅವರ ಕಚೇರಿ ಮೇಲೆ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ನಿನ್ನೆ ಮಧ್ಯರಾತ್ರಿ ವೇಳೆ ಗುಂಡಿನ ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್‌ ಬಿರುಸಿನ ಪ್ರಚಾರ ನಡೆಸುತ್ತಿರುವಾಗಲೇ ಈ ಘಟನೆ ನಡೆದಿದೆ.ಈ ಮೊದಲು ಅವರ ಪ್ರತಿಷ್ಪರ್ಧಿ ರಿಪಬ್ಲಿಕನ್‌ ಪಕ್ಷದ

ಕಮಲಾ ಹ್ಯಾರಿಸ್‌ ಕಚೇರಿ ಮೇಲೆ ಗುಂಡಿನ ದಾಳಿ Read More »

ಕಿನ್ನರ ಕಂಠದ ಕನ್ನಡ ಕೋಗಿಲೆ ಪಿ. ಕಾಳಿಂಗ ರಾವ್

ಕನ್ನಡದ ಸುಗಮ ಸಂಗೀತ ಲೋಕದ ಉದಯಸೂರ್ಯ ಆಕಾಶವಾಣಿಯಲ್ಲಿ ದಿನವೂ ಬೆಳಗ್ಗೆ ಬರುತ್ತಿದ್ದ ಭಾವಗೀತೆಗಳ ಕಾರ್ಯಕ್ರಮದಲ್ಲಿ ಹುಯಿಲಗೋಳ ನಾರಾಯಣ ರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು…ಬಂತು ಎಂದರೆ ನಮ್ಮ ಕಿವಿಗಳು ನೆಟ್ಟಗಾಗುತ್ತಿದ್ದವು. ಅದ್ಭುತವಾದ ಸಾಹಿತ್ಯ, ಬಡಿದೆಬ್ಬಿಸುವ ಕನ್ನಡದ ಪ್ರೀತಿ, ಸುಂದರವಾದ ರಾಗ ಸಂಯೋಜನೆ, ಅಷ್ಟೇ ಮಾಧುರ್ಯದ ಜೇನ್ದನಿ ಎಲ್ಲವೂ ಸೇರಿ ಆ ಹಾಡಿನ ಶ್ರೇಷ್ಠತೆಗೆ ಕಾರಣ ಆಗಿದ್ದವು. ರಾಗ ಸಂಯೋಜನೆ ಮತ್ತು ಹಾಡಿದವರು ನಮ್ಮ ಉಡುಪಿ ಜಿಲ್ಲೆಯವರು ಎಂಬುದು ನಮ್ಮ ಅಭಿಮಾನವನ್ನು ಇಮ್ಮಡಿ ಮಾಡುತ್ತಿದ್ದವು. ಅಂತಹ ನೂರಾರು

ಕಿನ್ನರ ಕಂಠದ ಕನ್ನಡ ಕೋಗಿಲೆ ಪಿ. ಕಾಳಿಂಗ ರಾವ್ Read More »

error: Content is protected !!
Scroll to Top