ಕಾರುಗಳ ನಡುವೆ ಅಪಘಾತ: ಆರು ಜನರಿಗೆ ಗಾಯ
ಭಟ್ಕಳ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಆರು ಮಂದಿ ಗಾಯಗೊಂಡು, ಎರಡೂ ಕಾರುಗಳು ಜಖಂ ಆದ ಘಟನೆ ವೆಂಕ್ಟಾಪುರ ಸೇತುವೆ ಸಮೀಪದ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ನಡೆದಿದೆ. ಗಾಯಾಳುಗಳನ್ನು ಹಾವೇರಿ ಮೂಲದ ಬೀಮಪ್ಪ ಹನುಮಂತಪ್ಪ ಗಣಜೂರು, ಮೊಹಮ್ಮದ್ ಮುಶಾಫರ್ (26), ಪೌಜಿಯಾ ಎ., ಮೊಹಮ್ಮದ್ ಅಶ್ರಫ್ ಇಸ್ಮಾಯಿಲ್ (34), ಅಬ್ದುಲ್ ಖಾದರ್ ಅಜ್ವಲ್ (21) ಹಾಗೂ ಮೊಹಮ್ಮದ್ ಅಸ್ಥಾನ್ಸ್ (19) ಎಂದು ಗುರುತಿಸಲಾಗಿದೆ. ಹಾವೇರಿಯಿಂದ ಬಂಟ್ವಾಳದತ್ತ ಹೋಗುತ್ತಿದ್ದ ಕಾರಿಗೆ ಭಟ್ಕಳದಿಂದ ಹೊನ್ನಾವರದತ್ತ ಹೋಗುತ್ತಿದ್ದ ಕಾರು ಗುದ್ದಿದೆ. […]
ಕಾರುಗಳ ನಡುವೆ ಅಪಘಾತ: ಆರು ಜನರಿಗೆ ಗಾಯ Read More »










