ಬಿಜೆಪಿ ಮುಖಂಡನ ಕೊಲೆ ಕೇಸ್ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಕಳೆದ ವರ್ಷ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಭವಿಸಿದ ಭೀಕರ ಹತ್ಯೆ ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆಪರಾಧಿಗಳಾದ ರವಿ, ವಿಜಯ್, ಧನರಾಜ್, ಭರತ್, ಸಲೀಮ್ ಮಹಮ್ಮದ್ ರಫೀಕ್, ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ತೀರ್ಪು ನೀಡಿದ್ದಾರೆ. 2025ರ ಅ.7ರಂದು ಹಳೆಯ […]
ಬಿಜೆಪಿ ಮುಖಂಡನ ಕೊಲೆ ಕೇಸ್ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ Read More »










