ನೆಲ್ಯಾಡಿ ಕಾಲೇಜು ವಿದ್ಯಾರ್ಥಿ ತೀರ್ಥೇಶ್ ನಾಪತ್ತೆ

ಪುತ್ತೂರು: ನೆಲ್ಯಾಡಿಯ ಕಾಲೇಜಿನ ವಿದ್ಯಾರ್ಥಿ ತೀರ್ಥೇಶ್ ಎಂ. ನಾಪತ್ತೆಯಾಗಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು ನೀಡಲಾಗಿದೆ. ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಮಂದಗತಿ ಚಟುವಟಿಕೆಯವನಾಗಿದ್ದು,. ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದ. ಸೆ.21ರಂದು ಕೂಡ ಬಸ್‌ ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ […]

ನೆಲ್ಯಾಡಿ ಕಾಲೇಜು ವಿದ್ಯಾರ್ಥಿ ತೀರ್ಥೇಶ್ ನಾಪತ್ತೆ Read More »

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ

ಪಾದುಕಾ ಪ್ರದಾನ ಪ್ರಸಂಗದಂತೆ ರಾಜ್ಯಭಾರ ಮಾಡುತ್ತೇನೆ ಎಂದು ಹೇಳಿದ ನೂತನ ಸಿಎಂ ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ದಿಲ್ಲಿ ಮುಖ್ಯಮಂತ್ರಿಯಾಗಿರುವ ಆತಿಷಿ ಸಿಂಗ್‌ ಮರ್ಲೆನಾ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಆದರೆ ಅವರು ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿ ಕುರ್ಚಿ ಪಕ್ಕದಲ್ಲೇ ಬೇರೆ ಕುರ್ಚಿ ಹಾಕಿಕೊಂಡು ಕುಳಿತು ಅಧಿಕಾರ ಚಲಾಯಿಸುತ್ತಿರುವ ಫೋಟೋ ಭಾರಿ ವೈರಲ್‌ ಆಗಿದೆ.ಮುಖ್ಯಮಂತ್ರಿ ಎಂದಿಗಾದರೂ ಕೇಜ್ರಿವಾಲ್‌ ತಾನು ಅವರ ಆದೇಶ ಪಾಲಕಿ ಮಾತ್ರ

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ. ಕನಿಷ್ಟ ಆಕ್ರೋಶವನ್ನೂ ಹೊರಹಾಕುತ್ತಿಲ್ಲದಿರುವುದು ದುರಂತ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿರುಪತಿ ದೇವರ ಪ್ರಸಾದದ ಬಗೆಗಿನ

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ Read More »

ತಿರುಪತಿ ದೇವಾಲಯ ಶುದ್ಧೀಕರಣ ಧಾರ್ಮಿಕ ವಿಧಿ ಆರಂಭ

ಶಾಂತಿಹೋಮ, ಪಂಚಗವ್ಯ ಸಂಪ್ರೋಕ್ಷಣೆ ಮೂಲಕ ಶುದ್ಧೀಕರಣ ತಿರುಪತಿ: ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ವಿಚಾರ ಬಹಿರಂಗವಾದ ಬಳಿಕ ಭಕ್ತರ ಮನಸ್ಸಿನಲ್ಲಿ ಉಂಟಾದ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ (ಟಿಟಿಡಿ) ಹಲವಾರು ಧಾರ್ಮಿಕ ಕಾರ್ಯಗಳನ್ನು ಮಾಡಲು ನಿರ್ಧರಿಸಿದೆ. ಕ್ಷೇತ್ರದ ಪಾವಿತ್ರ್ಯಕ್ಕೆ ಆಗಿರುವ ಅಪಚಾರಕ್ಕೆ ಪ್ರಾಯಶ್ಚಿತ್ತ ಮಾಡಿಕೊಂಡು ಕ್ಷೇತ್ರವನ್ನು ಶುದ್ಧೀಕರಿಸುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ದೇವಾಲಯದಲ್ಲಿ ಶಾಂತಿಹೋಮ, ಧಾರ್ಮಿಕ ವಿಧಿಗಳು ಆರಂಭವಾಗಿವೆ. ನಾಲ್ಕು

ತಿರುಪತಿ ದೇವಾಲಯ ಶುದ್ಧೀಕರಣ ಧಾರ್ಮಿಕ ವಿಧಿ ಆರಂಭ Read More »

ತಿರುಪತಿ ಪ್ರಸಾದ ಪಾವಿತ್ರ್ಯಕ್ಕೆ ಅಪಚಾರ : ಪ್ರಾಯಶ್ಚಿತ್ತಕ್ಕೆ ಶೃಂಗೇರಿ ಶ್ರೀಗಳು ಕರೆ

ಮೂರು ದಿನ ಉಪವಾಸ, ಮೌನವ್ರತ ಕೈಗೊಳ್ಳಲಿರುವ ಶ್ರೀಗಳು ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ದನ ಮತ್ತು ಮೀನಿನ ಕೊಬ್ಬಿನಂಶ ಸೇರಿಸಿ ಅಪವಿತ್ರಗೊಳಿಸಿರುವುದಕ್ಕೆ ಪ್ರಾಯಶ್ಚಿತ್ತವಾಗಿ ಮತ್ತು ಅಪವಿತ್ರ ಶುದ್ಧಿಗಾಗಿ ಜನರು ಮೂರು ದಿನ ಉಪವಾಸ, ಮೌನವ್ರತ ಕೈಗೊಳ್ಳಬಹುದು ಎಂದು ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಸಲಹೆ ನೀಡಿದ್ದಾರೆ. ಸ್ವಾಮೀಜಿಗಳು ಸ್ವತಹ ಮೂರು ದಿನ ಉಪವಾಸ ಮತ್ತು ಮೌನವ್ರತ ಕೈಗೊಳ್ಳುವ ಸಂಕಲ್ಪ ಮಾಡಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡುಗೆ ಪ್ರಾಣಿಗಳ ಕೊಬ್ಬಿನಂಶ ಹಾಗೂ ಮೀನಿನ ಎಣ್ಣೆ ಬೆರೆಸಿ ಕ್ಷೇತ್ರವನ್ನು

ತಿರುಪತಿ ಪ್ರಸಾದ ಪಾವಿತ್ರ್ಯಕ್ಕೆ ಅಪಚಾರ : ಪ್ರಾಯಶ್ಚಿತ್ತಕ್ಕೆ ಶೃಂಗೇರಿ ಶ್ರೀಗಳು ಕರೆ Read More »

ಮೃತದೇಹ ಕಟ್‌ ಮಾಡಿ ಫ್ರಿಜ್‌ನಲ್ಲಿಟ್ಟ ಪ್ರಕರಣ : ಅನ್ಯಕೋಮಿನ ವ್ಯಕ್ತಿಯ ಮೇಲೆ ಅನುಮಾನ

ವಿವಾಹಿತ ಮಹಿಳೆಯನ್ನು ಮತಾಂತರ ಮಾಡುವ ಯತ್ನ ನಡೆದ ಆರೋಪ ಬೆಂಗಳೂರು: ವಿವಾಹಿತ ಮಹಿಳೆಯನ್ನು ಕೊಂದು ಮೃತದೇಹವನ್ನು ಕತ್ತರಿಸಿ ಫ್ರಿಜ್‌ನಲ್ಲಿ ತುಂಬಿಸಿಟ್ಟ ಪ್ರಕರಣದಲ್ಲಿ ಅನ್ಯಕೋಮಿನ ವ್ಯಕ್ತಯೊಬ್ಬನ ಹೆಸರನ್ನು ಕೊಲೆಯಾದ ಮಹಿಳೆಯ ಸಹೋದರಿ ಶಹೀದಾ ಎಂಬಾಕೆ ಉಲ್ಲೇಖಿಸಿದ್ದಾರೆ. ಉತ್ತರಖಂಡ ಮೂಲದ ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದ ಆಶ್ರಫ್‌ ಎಂಬ ಯುವಕನ ಜೊತೆ ಕೊಲೆಯಾದ ಮಹಾಲಕ್ಷ್ಮೀ ಓಡಾಡಿಕೊಂಡಿದ್ದಳು ಎಂದು ಸಹೋದರಿ ಹೇಳಿದ್ದಾರೆ. ಈಗ ಆಶ್ರಫ್‌ನ ಫೋನ್‌ ಕೂಡ ಸ್ವಿಚ್‌ ಆಫ್‌ ಆಗಿರುವುದು ಅನುಮಾನವನ್ನು ಇನ್ನಷ್ಟು ಹೆಚ್ಚಿಸಿದೆ. ಕೊಲೆ ಪ್ರಕರಣದ ತನಿಖೆ ಮುಂದಿವರಿದಂತೆಲ್ಲ ಆಘಾತಕಾರಿಯಾದ

ಮೃತದೇಹ ಕಟ್‌ ಮಾಡಿ ಫ್ರಿಜ್‌ನಲ್ಲಿಟ್ಟ ಪ್ರಕರಣ : ಅನ್ಯಕೋಮಿನ ವ್ಯಕ್ತಿಯ ಮೇಲೆ ಅನುಮಾನ Read More »

ರಾಷ್ಟ್ರಧ್ವಜದಲ್ಲಿ ಅರೇಬಿಕ್‌ ಬರಹ : ಇಬ್ಬರು ಸಹೋದರರ ಬಂಧನ

ಕೊಪ್ಪಳ: ರಾಷ್ಟ್ರಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಬರೆದು ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಅವನ ಸಹೋದರ ಮಹ್ಮದ್ ಆದಿನಾನ್ ಖಾಜಿ ಬಂಧಿತ ಯುವಕರು.ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಧ್ವಜವನ್ನು ವಿರೂಪಗೊಳಿಸಿದ್ದ ಫೋಟೋ

ರಾಷ್ಟ್ರಧ್ವಜದಲ್ಲಿ ಅರೇಬಿಕ್‌ ಬರಹ : ಇಬ್ಬರು ಸಹೋದರರ ಬಂಧನ Read More »

ದೇವರ ಆಭರಣವನ್ನೇ ಕದ್ದ ಅರ್ಚಕ!

ನಕಲಿ ಆಭರಣಗಳನ್ನು ದೇವರಿಗೆ ಹಾಕಿ ಕಣ್ಣಿಗೆ ಮಣ್ಣೆರಚಿದ್ದ ಅರ್ಚಕ ಉಡುಪಿ: ನಿತ್ಯ ದೇವರನ್ನು ಅಲಂಕರಿಸಿ ಪೂಜಿಸುವ ಅರ್ಚಕನೇ ದೇವರ ವಿಗ್ರಹದ ಮೇಲಿದ್ದ ಲಕ್ಷಾಂತರ ರೂ. ಬೆಲೆಬಾಳುವ ಅಭರಣಗಳನ್ನು ಕದ್ದ ಘಟನೆ ಗಂಗೊಳ್ಳಿಯಯಲ್ಲಿ ಸಂಭವಿಸಿದೆ. ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಮತ್ತು ಕೆಲವು ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೇವಳದ ಅರ್ಚಕನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.ಶಿರಸಿ ತಾಲೂಕಿನ ಸಾಲಕಣಿ

ದೇವರ ಆಭರಣವನ್ನೇ ಕದ್ದ ಅರ್ಚಕ! Read More »

ಚಂದಳಿಕೆ ವಾರ್ಡ್‍ 3 ರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

ವಿಟ್ಲ: ಬಿಜೆಪಿ 1ನೇ ವಾರ್ಡ್ ಬೂತ್ ಸಂಖ್ಯೆ 03 ಚಂದಳಿಕೆ ವಿಟ್ಲ ಕಾರ್ಯಕರ್ತರ ಸಭೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನವು  ಬೆಳ್ಳಿಯಪ್ಪ ಗೌಡ ಮುದೂರು ಅವರ ಮನೆಯಲ್ಲಿ  ಜರಗಿತು. ಸಭೆಯಲ್ಲಿ ಪಕ್ಷದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ಬಳಿಕ ಸದಸ್ಯತ್ವ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯರು ಪ್ರಮುಖರಾದ ವೀರಪ್ಪ ಗೌಡ ರಾಯರಬೆಟ್ಟು.  ಲೋಕನಾಥ್ ಶೆಟ್ಟಿ ಕೊಲ್ಯ. ಪಟ್ಟಣ ಪಂಚಾಯತ್ ವಿಟ್ಲ ಅಧ್ಯಕ್ಷ ಕರುಣಾಕರ ಗೌಡ ನಾಯ್ತೋಟು,.ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಲಕ್ಷ್ಮಣ ಮಾಡ

ಚಂದಳಿಕೆ ವಾರ್ಡ್‍ 3 ರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ Read More »

ಹುಟ್ಟು ಹೋರಾಟಗಾರ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್

10 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವದ 2ನೆಯ ಆಟಗಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯವನ್ನು ಭಾರತ ಅನಾಯಾಸವಾಗಿ ಗೆದ್ದಿತು. ಬ್ಯಾಟ್ ಮತ್ತು ಬಾಲ್ ಮೂಲಕ ನಿರ್ಣಾಯಕ ಕೊಡುಗೆ ಕೊಟ್ಟ ರವಿಚಂದ್ರನ್ ಅಶ್ವಿನ್ ಅವರಿಗೆ ಮ್ಯಾನ್ ಆಫ್ ದ ಮ್ಯಾಚ್ ಪ್ರಶಸ್ತಿ ಒಲಿದಿದೆ. ಅದು ಅತ್ಯಂತ ಅರ್ಹವಾದ ಆಯ್ಕೆ ಆಗಿತ್ತು. ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 144 ರನ್ನಿಗೆ 6 ವಿಕೆಟ್ ಕಳೆದುಕೊಂಡು ಭಾರತವು ಪರದಾಡುತ್ತಿದ್ದ ಸಂದರ್ಭ ಅಶ್ವಿನ್ ಶತಕ ಹೊಡೆದು ಜಡೇಜಾ ಜೊತೆಗೆ ನಿಂತು

ಹುಟ್ಟು ಹೋರಾಟಗಾರ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್ Read More »

error: Content is protected !!
Scroll to Top