ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಮೃತ್ಯು

ಪುತ್ತೂರು: ಪುರುಷರ ಕಟ್ಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾರು ಮತ್ತು ಆಕ್ಟಿವಾ ಡಿಕ್ಕಿ ಪ್ರಕರಣದಲ್ಲಿ ಗಂಭಿರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಆಕ್ಟಿವಾ ಸವಾರ ಪುರುಷರಕಟ್ಟೆ ಇಂದಿರಾನಗರ ನಿವಾಸಿ ಗಣೇಶ್‍  ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಅಕ್ಕಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಅಕ್ಕಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯವಾಗಿತ್ತು. ಗಂಭೀರ ಗಾಯಗೊಂಡಿರುವ […]

ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಮೃತ್ಯು Read More »

ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು

ಅರ್ಕಾವತಿ ಡಿನೋಟಿಫಿಕೇಶನ್‌ನಲ್ಲಿ 8 ಸಾವಿರ ಕೋ. ರೂ. ಹಗರಣದ ಆರೋಪ ಬೆಂಗಳೂರು: ರಾಜ್ಯದಲ್ಲೀಗ ದಿನಕ್ಕೊಂದರಂತೆ ಹಗರಣ ಸುದ್ದಿ ಮಾಡುತ್ತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಕಿತ್ತಾಟ ಶುರುಮಾಡಿರುವ ಸರಕಾರಕ್ಕೆ ರಾಜ್ಯಪಾಲರೂ ವಿವಿಧ ಪಟ್ಟುಗಳನ್ನು ಹಾಕಿ ಕಾಟ ಕೊಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನಡೆದಿದೆ ಎನ್ನಲಾದ ಅರ್ಕಾವತಿ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋಟ್ ಪತ್ರ ಬರೆದಿದ್ದಾರೆ.ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ

ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು Read More »

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಗೆ ಈ ಹಿಂದೆ ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು, ಇದೀಗ ಪದೋನ್ನತಿ ಹೊಂದಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಿದ್ಯಾಂಗ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲೋಕೇಶ್. ಸಿ ಅವರು ಭೇಟಿ ನೀಡಿದರು. ಶಾಲೆಯ ತರಗತಿ ಕೊಠಡಿ, ಕಂಪ್ಯೂಟರ್ ಕೊಠಡಿಯನ್ನು ಹಾಗೂ ಕಚೇರಿಯನ್ನು ವೀಕ್ಷಿಸಿದ ಅವರು ಶಾಲಾ ಪರಿಸರ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಹಾಗೂ ಅವರೊಂದಿಗೆ ಬಂದಿದ್ದ

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ Read More »

ತಾಲೂಕು ಮಟ್ಟದ ಗ್ರಾಮೀಣ ದಸರಾ ಕ್ರೀಡಾಕೂಟ | ಯುವಕ-ಯುವತಿ ಮಂಡಲವನ್ನು ಕಡೆಗಣಿಸಲಾಗಿದೆಯೇ | ಯಾವುದೇ ಪ್ರಚಾರವಿಲ್ಲದೆ ಕ್ರೀಡಾಕೂಟ ಆಯೋಜನೆ

ಪುತ್ತೂರು; ಮಾಧ್ಯಮ ಸಹಿತ ಯುವಕ-ಯುವತಿ ಮಂಡಲಗಳನ್ನು ಕಡೆಗಣಿಸಿ ಈ ಬಾರಿಯ ಪುತ್ತೂರು ತಾಲೂಕು ದಸರಾ ಕ್ರೀಡಾಕೂಟವನ್ನು ನಗರದ ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಶನಿವಾರ ತಾಲ್ಲೂಕು ಮಟ್ಟದ ದಸರಾ ಗ್ರಾಮೀಣ ಕ್ರೀಡಾಕೂಟವನ್ನು  ಆಯೋಜನೆ ಮಾಡಲಾಗಿತ್ತು. ಗ್ರಾಮೀಣ ಭಾಗದ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಬೇಕಾಗಿದ್ದ ಈ ಕ್ರೀಡಾಕೂಟ ಕೇವಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಕೂಟವಾಗಿ ಬದಲಾಗಿತ್ತು. ದಸರಾ ಗ್ರಾಮೀಣ ಕ್ರೀಡಾಕೂಟದಲ್ಲಿ ಪ್ರತೀ ವರ್ಷವೂ ಗ್ರಾಮೀಣ ಪ್ರದೇಶಗಳ ಯುವಕ-ಯುವತಿ ಮಂಡಲಗಳ ಸದಸ್ಯರು ಹೆಚ್ಚಾಗಿ ಭಾಗವಹಿಸುತ್ತಿದ್ದರು.

ತಾಲೂಕು ಮಟ್ಟದ ಗ್ರಾಮೀಣ ದಸರಾ ಕ್ರೀಡಾಕೂಟ | ಯುವಕ-ಯುವತಿ ಮಂಡಲವನ್ನು ಕಡೆಗಣಿಸಲಾಗಿದೆಯೇ | ಯಾವುದೇ ಪ್ರಚಾರವಿಲ್ಲದೆ ಕ್ರೀಡಾಕೂಟ ಆಯೋಜನೆ Read More »

ಮಹಿಳೆಯನ್ನು ಕೊಂದು ಮೃತದೇಹವನ್ನು ಫ್ರಿಜ್‌ನಲ್ಲಿಟ್ಟು ಹಂತಕ ಎಸ್ಕೇಪ್‌

ಬೆಂಗಳೂರನ್ನು ಬೆಚ್ಚಿಬೀಳಿಸಿದ ಶ್ರದ್ಧಾ ವಾಕರ್‌ ಮಾದರಿ ಹತ್ಯೆ ಬೆಂಗಳೂರು: ದಿಲ್ಲಿಯಲ್ಲಿ ಸಂಭವಿಸಿದ ಶ್ರದ್ಧಾ ವಾಕರ್‌ ಹತ್ಯೆ ಮಾದರಿಯ ಕೃತ್ಯವೊಂದು ಬೆಂಗಳೂರಿನಲ್ಲಿ ನಡೆದಿರುವುದು ಶನಿವಾರ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ ಶವವನ್ನು 28 ತುಂಡು ಮಾಡಿ ಫ್ರಿಜ್‌ನಲ್ಲಿಟ್ಟಿರುವ ಭಯಾನಕ ಘಟನೆ ವೈಯಾಲಿಕಾವಲ್‌ನ ಪೈಪ್‌ಲೈನ್‌ ರಸ್ತೆಯ ವೀರಣ್ಣ ಭವನದ ಬಳಿ ನಡೆದಿದೆ. ಮೃತ ಮಹಿಳೆಯ ತಾಯಿ ನೀಡಿದ ದೂರು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ನಿಕಟ ಸಂಪರ್ಕದಲ್ಲಿದ್ದ ಓರ್ವ ಯುವಕನ ಮೇಲೆ ಪೊಲೀಸರಿಗೆ

ಮಹಿಳೆಯನ್ನು ಕೊಂದು ಮೃತದೇಹವನ್ನು ಫ್ರಿಜ್‌ನಲ್ಲಿಟ್ಟು ಹಂತಕ ಎಸ್ಕೇಪ್‌ Read More »

ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಗಂಭೀರ ಗಾಯ

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಪುರುಷರಕಟ್ಟೆ ಇಂದಿರಾನಗರ ನಿವಾಸಿ ಗಣೇಶ್‍ ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಅಕ್ಕಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಅಕ್ಕಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯವಾಗಿದೆ. ಗಂಭೀರ ಗಾಯಗೊಂಡಿರುವ ಆಕ್ಟಿವಾ ಸವಾರ ಹೋಳಿಗೆ ವ್ಯಾಪಾರಿ, ಗಣೇಶ್‍ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ

ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಗಂಭೀರ ಗಾಯ Read More »

ಗೌಡ ಸಮುದಾಯದಿಂದ ದ.ಕ.ಜಿಲ್ಲಾ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಸಂಘ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಲೋಕಯ್ಯ ಗೌಡ ಕೆ.

ಪುತ್ತೂರು: 10 ಕುಟುಂಬ 18 ಗೋತ್ರದ ಗೌಡ ಸಮುದಾಯದ ಜನರನ್ನು ಒಗ್ಗೂಡಿಸುವುದು ಸಹಿತ ಹಲವಾರು ಉದ್ದೇಶಗಳನ್ನು ಮುಂದಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘ ಸ್ಥಾಪನೆ ಆಗಿದೆ ಎಂದು ಗೌಡ ಸಂಘದ ಸ್ಥಾಪಕ ಅಧ್ಯಕ್ಷರ ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 5 ಲಕ್ಷಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಗೌಡ- ಒಕ್ಕಲಿಗ

ಗೌಡ ಸಮುದಾಯದಿಂದ ದ.ಕ.ಜಿಲ್ಲಾ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಸಂಘ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಲೋಕಯ್ಯ ಗೌಡ ಕೆ. Read More »

ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ | ಅರ್ಜುನನ ಲಾರಿ ಪತ್ತೆ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಕೇರಳದ ಅರ್ಜುನನ ಲಾರಿ ಪತ್ತೆಯಾಗಿದೆ. ಮೂರನೇ ಹಂತದ ಕಾರ್ಯಾಚರಣೆ ಇದಾಗಿದ್ದು, ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ. ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ. ಜುಲೈ 16ರಂದು ನಡೆದಿದ್ದ ಗುಡ್ಡ ಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ ಚಾಲಕ ಅರ್ಜುನ ಸಹ ನಾಪತ್ತೆಯಾಗಿದ್ದರು.

ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಕಾರ್ಯಾಚರಣೆ | ಅರ್ಜುನನ ಲಾರಿ ಪತ್ತೆ Read More »

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತಪಟ್ಟವರು. ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು, ಮದ್ಯಪಾನದ ಚಟ ಹೊಂದಿದ್ದರು ಎನ್ನಲಾಗಿದೆ. ದಂಪತಿ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ. ಲೋಹಿತ್ ಕುಮಾರ್ ಸೆ 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ಮನೆಗೆ ಬಂದಿದ್ದರು.

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ Read More »

ಮಂಗಳೂರು ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ | ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

ಮಂಗಳೂರು: ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರ್ಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಾಣ ಮಾಡುತ್ತಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ ಇತ್ತೀಚೆಗೆ ಕಾಂಗ್ರೆಸ್‌ನಿಂದ ಐವನ್ ಡಿಸೋಜಾ ಅವರನ್ನು ಎಂಎಲ್‌ಸಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗಾಗಿ ನೂತನವಾಗಿ ನಿರ್ಮಿಸುತ್ತಿರುವ ಸರ್ಕಾರಿ ಕಚೇರಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮಂಗಳೂರಿನ ಲಾಲ್‌ಬಾಗ್ ಬಳಿ ಇರುವ ಮಹಾನಗರ ಪಾಲಿಕೆಯ ಸಂಕೀರ್ಣದಲ್ಲಿ ನೂತನ ಕಚೇರಿಯ ನಿರ್ಮಾಣ ಕಾರ್ಯ

ಮಂಗಳೂರು ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ | ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ Read More »

error: Content is protected !!
Scroll to Top