ಚೇತನ್ ಭಗತ್ ಮತ್ತು 3 ಈಡಿಯಟ್ಸ್

ಒಂದು ಕಾದಂಬರಿಯಿಂದ ಸ್ಟಾರ್‌ ಲೇಖಕ ಆದ ಚೇತನ್‌ ಭಗತ್‌ ಇಂದು ಭಾರತದ ಅತ್ಯಂತ ದೊಡ್ಡ ಸೆಲೆಬ್ರಿಟಿ ಕಾದಂಬರಿಕಾರ ಯಾರು ಎಂದು ಕೇಳಿದರೆ ಗೂಗಲ್ ಕೊಡುವ ಉತ್ತರ ಚೇತನ್ ಭಗತ್. ಆತನ ಪ್ರತಿ ಕಾದಂಬರಿಯೂ ಭಾರತದ ಅತಿ ಹೆಚ್ಚು ಸೇಲ್ ಆಗುವ ಪುಸ್ತಕಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಅದೇ ರೀತಿ ಆತನ ಐದು ಕಾದಂಬರಿಗಳು ಬಾಲಿವುಡ್‌ನ ಅತ್ಯಂತ ಯಶಸ್ವೀ ಸಿನಿಮಾ ಆಗಿವೆ. ಅದರಲ್ಲೂ ಆತನ ಮೊದಲ ಕಾದಂಬರಿ ಭಾರತದ ಅತ್ಯಂತ ಯಶಸ್ವಿ ಸಿನಿಮಾ ಆದದ್ದು ಹೇಗೆ ಎಂದು ಇಂದು […]

ಚೇತನ್ ಭಗತ್ ಮತ್ತು 3 ಈಡಿಯಟ್ಸ್ Read More »

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದೆ. ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಮುಜರಾಯಿ ದೇವಾಲಯಗಳಲ್ಲಿ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ Read More »

ಅಂತರ್ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಮೈಸೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ಬಿಕಾಂನ ಯಶ್ವಿನ್ ಅಂಡರ್ 20 ವಯೋಮಿತಿಯ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಬಿಸಿಎ ವಿಭಾಗದ ವರ್ಷಾ ಹ್ಯಾಮರ್ ಎಸೆತದಲ್ಲಿ ಬೆಳ್ಳಿಪದಕಗಳನ್ನು ಪಡೆದು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ

ಅಂತರ್ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಬಿಜೆಪಿ ಎಸ್‍.ಟಿ. ಮೋರ್ಚಾ ಗ್ರಾಮಾಂತರ ಮಂಡಲ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಈ ಕೆಳಕಂಡ ಪ್ರಮುಖರನ್ನು ಭಾರತೀಯ ಜನತಾ ಪಾರ್ಟಿ ಎಸ್.ಟಿ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಪದಾಧಿಕಾರಿಗಳಾಗಿ ಎಸ್.ಟಿ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಬಾಲಕೃಷ್ಣ ಮುರುಂಗಿ ನಿಯುಕ್ತಿಗೊಳಿಸಿದ್ದಾರೆ… ಉಪಾಧ್ಯಕ್ಷರಾಗಿ ಸ್ಮಿತಾ ಬನ್ನೂರು, ಜಯಂತ ನಾಯ್ಕ ಬಿಳಿಯೂರು, ಚಂದ್ರಶೇಖರ ಎಮ್‍.ಜೆ. ಪಾಣಾಜೆ, ಹರೀಶ್ ನಾಯ್ಕ್‍ ದರ್ಬೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಧನಂಜಯ ನಾಯ್ಕ ಕೆದಿಲ, ರಾಧಾಕೃಷ್ಣ ಮುಂಡೂರು, ಸುಜಾತ ಮುಳಿಗದ್ದೆ ಕೆದಂಬಾಡಿ, ಚಂದ್ರ ಗುಡ್ಡೆಗದ್ದೆ ಪುಣಚ, ಖಜಾಂಚಿಯಾಗಿ ಶಿವಪ್ರಸಾದ್ ಬಜಪ್ಪಳ ನರಿಮೊಗರು, ಸದಸ್ಯರಾಗಿ ಶ್ರೀನಿವಾಸ್ ಪ್ರಸಾದ್ ಒಳಮೊಗ್ರು,

ಪುತ್ತೂರು ಬಿಜೆಪಿ ಎಸ್‍.ಟಿ. ಮೋರ್ಚಾ ಗ್ರಾಮಾಂತರ ಮಂಡಲ ಪದಾಧಿಕಾರಿಗಳ ಆಯ್ಕೆ Read More »

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ

ಪುತ್ತೂರು: ಬಾಲಕಿಯೋರ್ವಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಪೋಕ್ಸೋ ಪ್ರಕರಣದಲ್ಲಿ ಇದೀಗ ಜೈಲು ಸೇರಿದ್ದಾರೆ. ಪಾಂಗಣ್ಣಾಯರು ಈ ಹಿಂದೆ ಕೂಡಾ ವಿವಾಹಿತ ಮಹಿಳೆಯೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿ ಸಿಕ್ಕಿಬಿದ್ದ ಪ್ರಕರಣವೂ ನಡೆದಿದೆ. ಬಳಿಕ ಈ ವಿವಾಹಿತ ಮಹಿಳೆಯ ಕುಟುಂಬ ಬೇರ್ಪಟ್ಟಿತ್ತು. ಈ ರೀತಿ ಬೇರೆ ಬೇರೆ ಪ್ರಕರಣ ನಡೆಸುತ್ತಿದ್ದರು ಎಂದು ಸ್ಥಳೀಯರು ಹೇಳಿಕೊಳ್ಳುತ್ತಿದ್ದಾರೆ. ಪಾಂಗಣ್ಣಾಯರು ಜ್ಯೋತಿಷಿಯಾಗಿ, ಪುರೋಹಿತರಾಗಿ, ತಂತ್ರಿಗಳಾಗಿ ಬೇರೆ ಬೇರೆ ತಾಲೂಕುಗಳಲ್ಲಿ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಸಂದರ್ಭ ಮುಗ್ಧ ಹೆಣ್ಣುಮಕ್ಕಳನ್ನು ಈ

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ Read More »

ತಿರುಪತಿ ಲಡ್ಡು ವಿವಾದ : ಗುಣಮಟ್ಟ ಪರಿಶೀಲನೆಗೆ ಸಮಿತಿ ರಚನೆ

ಹೈದರಾಬಾದ್‌: ತಿರುಪತಿ ದೇವಳದ ಲಡ್ಡು ಪ್ರಸಾದದಲ್ಲಿ ದನದ ಮತ್ತು ಮೀನಿನ ಕೊಬ್ಬು ಸೇರಿಸಲಾಗಿದೆ ಎಂಬ ವಿಚಾರ ಬಯಲಾಗಿ ಕೋಲಾಹಲ ಉಂಟಾದ ಬೆನ್ನಿಗೆ ಲಡ್ಡು ಪ್ರಸಾದಕ್ಕೆ ಬಳಸುವ ತುಪ್ಪದ ಗುಣಮಟ್ಟ ಪರೀಕ್ಷಿಸಲು ದೇವಸ್ಥಾನದ ಆಡಳಿತ ಮಂಡಳಿ ಸಮಿತಿಯೊಂದನ್ನು ರಚಿಸಿದೆ. ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ತಿಳಿಸಿದ್ದಾರೆ. ಟೆಂಡರ್‌ಗಳಲ್ಲಿ ಗುಣಮಟ್ಟದ

ತಿರುಪತಿ ಲಡ್ಡು ವಿವಾದ : ಗುಣಮಟ್ಟ ಪರಿಶೀಲನೆಗೆ ಸಮಿತಿ ರಚನೆ Read More »

ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

ಅತ್ಯಾಚಾರ, ಬ್ಲ್ಯಾಕ್‌ಮೇಲ್‌ ಪ್ರಕರಣದಲ್ಲಿ ಬಂಧಿಸಿದ ಪೊಲೀಸರು ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​.ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ

ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌ Read More »

ಕಲಾವಿದರ ಮಾಸಾಶನ 3 ಸಾವಿರ ರೂ.ಗೇರಿಕೆ : ಸಿದ್ದರಾಮಯ್ಯ

ಬೆಂಗಳೂರು : ಕಲಾವಿದರ ಮಾಸಾಶನ 3,000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಂದಿನ ವರ್ಷದಿಂದ ಕಲಾವಿದರ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿ ಸಿದ್ದರಾಮಯ್ಯ, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು.

ಕಲಾವಿದರ ಮಾಸಾಶನ 3 ಸಾವಿರ ರೂ.ಗೇರಿಕೆ : ಸಿದ್ದರಾಮಯ್ಯ Read More »

ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಶಿಪಟ್ನ ಗ್ರಾಮದ ಉರ್ದು ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಸಮೀಪ ಕಾಡಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ನೋಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಿನಲ್ಲಿದ್ದರು ಎನ್ನಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆ ಎಂದು ತಿಳಿದು ಬಂದಿದ್ದು ಹಿಂದಿನ ಪತ್ನಿ ಕಳೆದ

ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ Read More »

ಯುವತಿ ನಾಪತ್ತೆ : ಪ್ರಕರಣ ದಾಖಲು

ಕೊಣಾಜೆ: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊರ್ವಳು ನಾಪತ್ತೆಯಾಗಿರುವ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾಗಿರುವ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಮುಡಿಪು

ಯುವತಿ ನಾಪತ್ತೆ : ಪ್ರಕರಣ ದಾಖಲು Read More »

error: Content is protected !!
Scroll to Top