ತಿರುಪತಿ ಲಡ್ಡಿಗೆ ದನದ ಕೊಬ್ಬು ಮೀನಿನೆಣ್ಣೆ | ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ | ಕಠಿಣ ಶಿಕ್ಷೆಗೆ ಆಗ್ರಹ
ಮಂಗಳೂರು: ಪ್ರಪಂಚದಾದ್ಯಂತ ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿದ್ದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ. ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್ ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು […]










