ಇಂದಿನಿಂದ ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್‌

ವಿಶ್ವ ಚಾಂಪಿಯನ್‌ಷಿಪ್‌ ಫೈನಲ್‌ಗೆ ಲಗ್ಗೆಯಿಡಲು ಮಹತ್ವದ ಸರಣಿ ಚೆನ್ನೈ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಇಂದಿನಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯಲ್ಲಿ ಮೊದಲು ಎರಡು ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಎರಡನೇ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.ಈ ಎರಡು ಟೆಸ್ಟ್ ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್​ನ […]

ಇಂದಿನಿಂದ ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್‌ Read More »

ಬೆಂಕಿಯಲ್ಲಿ ಅರಳಿದ ಹೂವು ವಿದ್ಯಾ ಬಾಲನ್

ಸಾಲು ಸಾಲು ಸೋಲು, ನಿರಾಸೆ, ಅಪಮಾನವನ್ನು ಸಹಿಸಿ ಗೆದ್ದ ನಟಿ ಪ್ರತಿಯೊಬ್ಬರ ಬದುಕಿನಿಂದ ನಾವು ಕಲಿಯುವ ಸಂಗತಿಗಳು ಬಹಳಷ್ಟು ಇರುತ್ತವೆ. ಆದರೆ ಅದರಲ್ಲಿ ಎಷ್ಟು ಶೇಕಡಾ ನಮ್ಮ ಜೀವನದಲ್ಲಿ ಅಪ್ಲೈ ಮಾಡುತ್ತೇವೆ ಅನ್ನುವುದರ ಮೇಲೆ ನಮ್ಮ ಯಶಸ್ಸು ಅಡಗಿರುತ್ತದೆ. ಅದರ ಪ್ರತಿಬಿಂಬವೇ ಇಂದಿನ ಈ ಲೇಖನ. ಆಕೆಯ ಬದುಕು ನೂರಾರು ಹೋರಾಟಗಳ ಮೂಟೆ ವಿದ್ಯಾ ಬಾಲನ್ ಬದುಕು ಅಪಮಾನ, ತಿರಸ್ಕಾರ, ನೋವು ಇವೆಲ್ಲದರ ಮೊತ್ತ. ಅದೊಂದು ತೆರೆದಿಟ್ಟ ಪುಸ್ತಕ. ಆಕೆಯೇ ಹೇಳುವಂತೆ ಆಕೆಯ ಬದುಕಿನಲ್ಲಿ ಯಾವ ಸಂಗತಿ

ಬೆಂಕಿಯಲ್ಲಿ ಅರಳಿದ ಹೂವು ವಿದ್ಯಾ ಬಾಲನ್ Read More »

ನೀರಿನಿಂದ ಆವೃತವಾದ ರಸ್ತೆ : ಸಾರ್ವನಿಕರಲ್ಲಿ ಗೊಂದಲ

ಪುತ್ತೂರು: ಮುಖ್ಯರಸ್ತೆಯಿಂದ ಎಪಿಎಂಸಿ ರಸ್ತೆ ಪ್ರವೇಶಿಸುವಲ್ಲಿ 25 ಮೀ. ದೂರದಲ್ಲಿ ನೀರಿನ ಪೈಪ್‍ ಒಡೆದು ರಸ್ತೆಯೆಲ್ಲಾ ನೀರು ತುಂಬಿದ ಘಟನೆ ಬುಧವಾರ ಸಂಜೆ ನಡೆದಿದೆ. ನೀರು ಹರಿದ ಪರಿಣಾಮ ವಾಹನ ಸವಾರರಲ್ಲಿ ಸ್ವಲ್ಪ ಸಮಯ ಗೊಂದಲ ಉಂಟಾಯಿತು. ಬುಧವಾರ ಭಾರೀ ಬಿಸಿಲಿನ ಹೊಡೆತ ಇದ್ದದರಿಂದ ಮಳೆ ಇರಲಿಲ್ಲ. ಆದರೂ ನೀರು ಎಲ್ಲಿಂದ ಬಂತು ಎಂಬುದು ಯಾರಿಗೂ ಗೊತ್ತಿಲ್ಲ. ನೀರಿನ ಪೈಪ್‍ ಒಡೆದಿರಬಹುದು ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದರು.

ನೀರಿನಿಂದ ಆವೃತವಾದ ರಸ್ತೆ : ಸಾರ್ವನಿಕರಲ್ಲಿ ಗೊಂದಲ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್‍ ಡೇ

ಪುತ್ತೂರು: ನಮ್ಮ ಕನ್ನಡದ ನೆ ವಿಜ್ಞಾನ ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಆಗಾಧ ಪರಿಶ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಯೋಜನೆಗಳಿವೆ. ಇವರ ಕಾರ್ಯತತ್ಪರತೆಯು ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಪುತ್ತೂರು: ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್  ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್‍ ಡೇ Read More »

ಎಚ್‍ ಎಸ್‍ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಹೈಕೋರ್ಟ್ ನಿಂದ ಗುಡ್ ನ್ಯೂಸ್ | ನ.20 ರ ವರೆಗೆ ಅವಧಿ ವಿಸ್ತರಣೆ

ಬೆಂಗಳೂರು:  ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಎಚ್‍ ಎಸ್‍ ಆರ್‍ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದ್ದು, ನ.20 ರ ವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ ಎಚ್‍ ಎಸ್‍ ಆರ್‍ ಪಿ. ನಂಬರ್ ಪ್ಲೇಟ್ ಕಡ್ಡಾಯ ಮಾಡಲಾಗಿದ್ದು, ಸೆ.15 ಕೊನೆಯ ದಿನ ಗಡುವು ನೀಡಿತ್ತು. ಅದಾದ ಬಳಿಕದ ಬೆಳವಣಿಗೆಯಲ್ಲಿ ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆಗೆ ಸೆ.18 ರಂದು ನಿಗದಿಯಾಗಿತ್ತು. ಇದೀಗ ಹೈಕೋರ್ಟ್

ಎಚ್‍ ಎಸ್‍ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಹೈಕೋರ್ಟ್ ನಿಂದ ಗುಡ್ ನ್ಯೂಸ್ | ನ.20 ರ ವರೆಗೆ ಅವಧಿ ವಿಸ್ತರಣೆ Read More »

ಬಿ.ಸಿ.ರೋಡು ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ

ಬಿ.ಸಿ.ರೋಡು: ಭಾರತ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ‘ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ’ಯಡಿ ಬಿ.ಸಿ.ರೋಡಿನ ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಕಲಿಕೆಗೆ ಪ್ರವೇಶಾತಿ ಆರಂಭಗೊಂಡಿದೆ. ಬಿ.ಸಿ.ರೋಡಿನ ಭಾರತ್ ಕಮರ್ಷಿಯಲ್ ಸೆಂಟರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸಂಸ್ಥೆ ಉಪ್ಪಿನಂಗಡಿ ಪಾರಿಜಾತ ಬಿಲ್ಡಿಂಗ್‍ನಲ್ಲೂ ಕಾರ್ಯಾಚರಿಸುತ್ತಿದೆ. ಸಂಸ್ಥೆಯಲ್ಲಿ ಡಿಐಟಿ, ಡಿಒಎ, ಡಿಸಿಎ, ಡಿಡಿಟಿಪಿ, ಪಿಜಿಡಿಐಟಿ ಮತ್ತು ಪಿಜಿಡಿಸಿಎ, ಡಿಪ್ಲೋಮಾ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್, ನರ್ಸರಿ ಟೀಚರ್ಸ್ ಟ್ರೈನಿಂಗ್, ಮೊಂಟೆಸ್ಸರಿ ಟೀಚರ್ಸ್ ಟ್ರೈನಿಂಗ್, ತಾಂತ್ರಿಕ ಕೋರ್ಸುಗಳು, ಎ.ಸಿ.ರೆಫ್ರಿಜರೇಶನ್

ಬಿ.ಸಿ.ರೋಡು ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ Read More »

ನೂತನವಾಗಿ ಅಸ್ತಿತ್ವಕ್ಕೆ ಬಂದ ಲೈವ್‍ ಅಸೋಸಿಯೇಶನ್‍ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಿವ್ಯವರ್ಮಾ, ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ, ಗಣೇಶ್ ಮಂಗಳೂರು ಆಯ್ಕೆ

ಕಾರ್ಕಳ: ನೂತನವಾಗಿ ಅಸ್ತಿತ್ವಕ್ಕೆ ಬಂದ ದ.ಕ., ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ದ.ಕ. ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ಗೌರವಾಧ್ಯಕ್ಷರಾಗಿ ವಾಲ್ಟರ್ ನಂದಳಿಕೆ, ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ, ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ, ಗಣೇಶ್ ಮಂಗಳೂರು ಕಾರ್ಯದರ್ಶಿಯಾಗಿ ಶರತ್ ಎಂ. ಬೆಳ್ತಂಗಡಿ ಹಾಗೂ ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್ ಅಸೋಸಿಯೇಶನ್ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. , ಜೊತೆ ಕಾರ್ಯದರ್ಶಿಯಾಗಿ ಸುವಿಲ್ ಬೈಂದೂರು, ಪ್ರದೀಪ್

ನೂತನವಾಗಿ ಅಸ್ತಿತ್ವಕ್ಕೆ ಬಂದ ಲೈವ್‍ ಅಸೋಸಿಯೇಶನ್‍ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಿವ್ಯವರ್ಮಾ, ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ, ಗಣೇಶ್ ಮಂಗಳೂರು ಆಯ್ಕೆ Read More »

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ

ಬೆಳ್ಮಣ್‌ನ ನಿವೃತ್ತ ಪಿಡಿಒ ಹತ್ಯಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಾತಕಿ ಮಂಗಳೂರು : ಮಹಿಳೆಯರನ್ನು ಸ್ನೇಹ, ಪ್ರೇಮದ ನಾಟಕವಾಡಿ ಬಲೆಗೆ ಬೀಳಿಸಿ ಆಭರಣ, ನಗದು ಇತ್ಯಾದಿಗಳನ್ನು ದೋಚುತ್ತಿದ್ದ ಆರೋಪಿ ಕಾರ್ಕಳದ ಬೆಳ್ಮಣ್‌ ನಿವಾಸಿ ರೋಹಿತ್‌ ಮಥಾಯಿಸ್‌ (33) ಎಂಬಾತನನ್ನು ಮಂಗಳೂರು ಕಂಕನಾಡಿ ಪೊಲೀಸರು ನಿನ್ನೆ ಬಂಧಿಸಿದ್ದು, ವಿಚಾರಣೆ ವೇಳೆ ಈತ ಬೆಳ್ಮಣ್‌ನಲ್ಲಿ ಕೆಲ ವರ್ಷಗಳ ಹಿಂದೆ ಸಂಭವಿಸಿದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯ ಕೊಲೆ ಪ್ರಕರಣದಲ್ಲೂ ಶಾಮೀಲಾಗಿದ್ದ ವಿಚಾರ ತಿಳಿದುಬಂದಿದೆ.ರೋಹಿತ್‌ ಮಥಾಯಿಸ್‌ 2021ರಲ್ಲಿ ಮಂಗಳೂರಿನ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ Read More »

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಚಿನ್ನಾಭರಣ ಕಳವು

ವಿಟ್ಲ: ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಈ ಕುರಿತು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ದೂರು ನೀಡಿದ್ದರು.  ಸೆ.17ರಂದು ಬಂಟ್ವಾಳ ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿರುವ ನನ್ನ ಮನೆಯ ಬಾಗಿಲುಗಳನ್ನು ಭದ್ರಪಡಿಸಿ ಬೇರೆಡೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಚಿನ್ನಾಭರಣ ಕಳವು Read More »

ಕೇರಳದ ಮಲಪ್ಪುರಂನಲ್ಲಿ ಮಾಸ್ಕ್ ಕಡ್ಡಾಯ, ಶಾಲೆಗಳಿಗೆ ರಜೆ ಘೋಷಣೆ | ನಿಫಾ ವೈರಸ್‍ ಗೆ ಇಬ್ಬರು ಬಲಿ

ಕೇರಳ: ನಿಫಾ ವೈರಸ್ ಪರಿಣಾಮ ಕೇರಳದ ಮಲಪ್ಪುರಂ ಜಿಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಈ ಜಿಲ್ಲೆಯ ಹಲವು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಆದೇಶ ಹೊರಡಿಸಿದೆ. ಕೇರಳದಲ್ಲಿ ನಿಫಾ ವೈರಸ್‌ನಿಂದ 2 ಸಾವು ಖಚಿತವಾಗುತ್ತಿದ್ದಂತೆ ಕೇರಳ ಸರ್ಕಾರ ಅಲರ್ಟ್ ಆಗಿದೆ. ಬೆಳಗ್ಗೆ 10 ಗಂಟೆಯಿಂದ 7 ಗಂಟೆ ವರೆಗೆ ಸಾರ್ವಜನಿಕರಿಗೆ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಸಾರ್ವಜನಿಕ ಪ್ರದೇಶಗಳಲ್ಲಿ ಭೇಟಿ ಸೇರಿದಂತೆ ಜನದಟ್ಟಣೆ ನಿಷೇಧಿಸಿದೆ. ಕೆಲ ಅಗತ್ಯ ವಸ್ತುಗಳಾದ ಹಾಲು ಸೇರಿದಂತೆ ಇತರ

ಕೇರಳದ ಮಲಪ್ಪುರಂನಲ್ಲಿ ಮಾಸ್ಕ್ ಕಡ್ಡಾಯ, ಶಾಲೆಗಳಿಗೆ ರಜೆ ಘೋಷಣೆ | ನಿಫಾ ವೈರಸ್‍ ಗೆ ಇಬ್ಬರು ಬಲಿ Read More »

error: Content is protected !!
Scroll to Top