ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಯಶಸ್ವಿ 3ನೇ ವರ್ಷಕ್ಕೆ ಪಾದಾರ್ಪಣೆ | ಲಕ್ಷ್ಮೀಪೂಜೆ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಮೂರನೇ ವರ್ಷಕ್ಕೆ ಯಶಸ್ವಿ ಪಾದಾರ್ಪಣೆ ಮಾಡಿದ್ದು, ವಾರ್ಷಿಕೋತ್ಸವ ಸಮಾರಂಭ ಧಾರ್ಮಿಕ ವಿದಿವಿಧಾನಗಳೊಂದಿಗೆ ಬುಧವಾರ ನಡೆಯಿತು. ಬೆಳಿಗ್ಗೆ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಪ್ರೇರಣಾ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ಕಾರ್ಯನಿರ್ವಾಹಕ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ನಿರ್ದೇಶಕರಾದ ಮುರಳೀಧರ ಕೆ.ಎಲ್‍., ವಸಂತ ವೀರಮಂಗಲ ಮತ್ತು ಮೋಕ್ಷಿತಾ, ಸಂಸ್ಥೆಯ ಮ್ಯಾನೇಜರ್ ದಯಾಮಣಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಉಪಾಧ್ದಕ್ಷ ಹರೀಶ್ ಉಬರಡ್ಕ, ಕೋಶಾಧಿಕಾರಿ ಸತೀಶ್‍ ಪಾಂಬಾರು, […]

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಯಶಸ್ವಿ 3ನೇ ವರ್ಷಕ್ಕೆ ಪಾದಾರ್ಪಣೆ | ಲಕ್ಷ್ಮೀಪೂಜೆ Read More »

‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆ | ಕಚೇರಿಯಲ್ಲಿ ಗಣಪತಿ ಹೋಮದೊಂದಿಗೆ ಪ್ರಥಮ ವರ್ಷದ ವಾರ್ಷಿಕೋತ್ಸವ

ಪುತ್ತೂರು: ಪ್ರತಿಷ್ಠಿತ ಜನಮನದ ಪ್ರತಿಧ್ವನಿ ‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಇಂದು ಪಾದಾರ್ಪನೆ ಮಾಡಿದ್ದು, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರು ಕಚೇರಿಯ ಪ್ರಥಮ ವರ್ಷದ ವಾರ್ಷಿಕೋತ್ಸವ ಇಂದು ನಡೆಯಿತು. ಬೆಳಿಗ್ಗೆ ಕಚೇರಿಯಲ್ಲಿ ಗಣಪತಿ ಹೋಮ ಜರಗಿತು. ಈ ಸಂದರ್ಭದಲ್ಲಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಉಬರಡ್ಕ, ನಿರ್ದೇಶಕರಾದ ವಸಂತ ಎಸ್‍. ವೀರಮಂಗಲ, ಚಿದಾನಂದ ಬೈಲಾಡಿ, ಸೀತಾರಾಮ ಕೇವಳ, ಪ್ರವೀಣ್‍ ಕುಂಟ್ಯಾನ, ಯತೀಶ್‍ ಎನ್‍., ಮುರಳೀಧರ

‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆ | ಕಚೇರಿಯಲ್ಲಿ ಗಣಪತಿ ಹೋಮದೊಂದಿಗೆ ಪ್ರಥಮ ವರ್ಷದ ವಾರ್ಷಿಕೋತ್ಸವ Read More »

ಬರಗಾಲದ ಹೊಡೆತದಿಂದ ತತ್ತರಿಸಿದ ಜಿಂಬಾಬ್ವೆಯಲ್ಲಿ ಆನೆ ಮಾಂಸ ಭಕ್ಷಣೆ

200 ಆನೆಗಳನ್ನು ಕೊಂದು ಜನರಿಗೆ ಮಾಂಸ ಪೂರೈಕೆ ಹರಾರೆ: ನಮೀಬಿಯ ಬಳಿಕ ಜಿಂಬಾಬ್ವೆ ಸರ್ಕಾರ ಕೂಡ ಜನರ ಹಸಿವು ತಣಿಸಲು ಕಾಡಾನೆ ಮತ್ತಿತರ ಕಾಡುಪ್ರಾಣಿಗಳನ್ನು ಸಾಯಿಸಿ ಮಾಂಸ ಹಂಚಲು ನಿರ್ಧರಿಸಿದೆ. ನಮೀಬಿಯದಂತೆ ಜಿಂಬಾಬ್ವೆ ಕೂಡ ಭೀಕರ ಬರಗಾಲವನ್ನು ಅನುಭವಿಸುತ್ತಿದೆ. ಮಳೆಯಾಗದೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಹೀಗಾಗಿ ಆಹಾರದ ತೀವ್ರ ಕೊರತೆ ತಲೆದೋರಿ ಜನರು ಹಸಿವಿನಿಂದ ಸಾಯತೊಡಗಿದ್ದಾರೆ. ಹೀಗಾಗಿ ಜಿಂಬಾಬ್ವೆ ಸರ್ಕಾರ ಕಾಡಾನೆ ಸಹಿತ ಕಾಡುಪ್ರಾಣಿಗಳನ್ನು ಕೊಂದು ಜನರಿಗೆ ಮಾಂಸ ಪೂರೈಸಲು ತೀರ್ಮಾನಿಸಿದೆ.1.63 ಕೋಟಿ ಜನಸಂಖ್ಯೆ ಹೊಂದಿರುವ ಜಿಂಬಾಬ್ವೆಐಲ್ಲಿ

ಬರಗಾಲದ ಹೊಡೆತದಿಂದ ತತ್ತರಿಸಿದ ಜಿಂಬಾಬ್ವೆಯಲ್ಲಿ ಆನೆ ಮಾಂಸ ಭಕ್ಷಣೆ Read More »

ಬಿಯರ್‌ ಬೆಲೆ ಹೆಚ್ಚಳಕ್ಕೆ ಚಿಂತನೆ : ಮದ್ಯಪ್ರಿಯರಿಗೆ ಮತ್ತೆ ಶಾಕ್‌

ಅ.1ರಿಂದ ಬಾಟಲಿಗೆ 15-20 ರೂ. ಹೆಚ್ಚಿಸಲು ಅಬಕಾರಿ ಇಲಾಖೆ ಪ್ರಸ್ತಾಪ ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಬಿಯರ್‌ ಬೆಲೆ ಏರಿಸಲು ಸರ್ಕಾರ ಮುಂದಾಗಿದೆ. ಬಿಯರ್ ಬೆಲೆ ಏರಿಕೆಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಸರ್ಕಾರ ಅಸ್ತು ಅಂದಿದೆ. ಹೀಗಾಗಿ ಅಕ್ಟೋಬರ್‌ 1ರಿಂದಲೇ ಬಿಯರ್‌ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಬಾಟಲಿ ಮೇಲೆ 15-20 ರೂ. ತನಕ ಹೆಚ್ಚಿಸುವ ಸಾಧ್ಯತೆಯಿದೆ.ಕಳೆದ ಆ.29ರಿಂದ ಪ್ರೀಮಿಯಂ, ಸೆಮಿಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು,

ಬಿಯರ್‌ ಬೆಲೆ ಹೆಚ್ಚಳಕ್ಕೆ ಚಿಂತನೆ : ಮದ್ಯಪ್ರಿಯರಿಗೆ ಮತ್ತೆ ಶಾಕ್‌ Read More »

ಲೆಬನಾನ್‌ : 5 ತಿಂಗಳ ಹಿಂದೆ ತರಿಸಿದ ಪೇಜರ್‌ ಸ್ಫೋಟಿಸಿ 9 ಮಂದಿ ಸಾವು, 2,750 ಮಂದಿಗೆ ಗಾಯ

ಪುಟಾಣಿ ಪೇಜರ್‌ ಒಳಗೆ ಇಸ್ರೇಲ್‌ ತೆಳುವಾದ ಸ್ಫೋಟಕ ಅಳವಡಿಸಿದ ಅನುಮಾನ ಬೈರುತ್: ಲೆಬನಾನ್‌ ಮತ್ತು ಸಿರಿಯಾದಲ್ಲಿ ಹಿಜ್ಬುಲ್ಲಾ ಸಂಘಟನೆ ಸದಸ್ಯರ ಮೇಲೆ ರಹಸ್ಯ ದಾಳಿ ನಡೆದಿದೆ. ಉಗ್ರರು ಸಂವಹನಕ್ಕಾಗಿ ಬಳಸುತ್ತಿದ್ದ ಅಂಗೈಯೊಳಗಿರುವ ಪೇಜರ್‌ ಸಾಧನವೇ ಸ್ಫೋಟಗೊಂಡು ಕನಿಷ್ಠ 9 ಮಂದಿ ಸಾವನ್ನಪ್ಪಿ 2,750ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದು ಇಸ್ರೇಲ್‌ನ ಬೇಹುಪಡೆ ಮೊಸಾದ್‌ ನಡೆಸಿದ ಕೃತ್ಯ ಎಂಬ ಬಲವಾದ ಸಂಶಯವಿದೆ. ಹಿಜ್ಬುಲ್ಲಾ ಉಗ್ರರು ಸಂವಹನಕ್ಕಾಗಿ ಬಳಸುವ ಪುಟಾಣಿ ಪೇಜರ್‌ ಉಪಕರಣಗಳಲ್ಲಿ ಮೊಸಾದ್‌ ಐದು ತಿಂಗಳ ಹಿಂದೆಯೇ ಸ್ಫೋಟಕವನ್ನು

ಲೆಬನಾನ್‌ : 5 ತಿಂಗಳ ಹಿಂದೆ ತರಿಸಿದ ಪೇಜರ್‌ ಸ್ಫೋಟಿಸಿ 9 ಮಂದಿ ಸಾವು, 2,750 ಮಂದಿಗೆ ಗಾಯ Read More »

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ

ಬೆಳಗಾವಿ: ಮಂಡ್ಯದ ನಾಗಮಂಗಲ ಕೋಮು ಗಲಭೆ ಬಳಿಕ ಇದೀಗ ಬೆಳಗಾವಿಯಲ್ಲಿ ಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಚೂರಿ ಇರಿತ ಘಟನೆ ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಜಗಳ ಆಗಿ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್​

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ Read More »

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ

ಕಣಿವೆ ರಾಜ್ಯದಲ್ಲಿ ಹತ್ತು ವರ್ಷದ ಬಳಿಕ ವಿಧಾನಸಭೆ ಚುನಾವಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹತ್ತು ವರ್ಷಗಳ ಬಳಿಕ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ 2014ರ ಬಳಿಕ ಮೊದಲ ಅಸೆಂಬ್ಲಿ ಚುನಾವಣೆ ನಡೆಯುತ್ತಿದೆ. 2019ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ತೆಗೆದುಹಾಕಿದ ನಂತರ ರಾಜ್ಯದಲ್ಲಿ ಮೊದಲ ಬಾರಿ ವಿಧಾನಸಭೆ ಚುನಾವಣೆ

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ Read More »

ಥಟ್ ಅಂತ ಹೇಳಿ ಕೀರ್ತಿ ಪಡೆದ ಡಾಕ್ಟರ್ ನಾ.ಸೋಮೇಶ್ವರ

ರಾಷ್ಟ್ರೀಯ ದಾಖಲೆ ಬರೆದ ಅತ್ಯಂತ ಜನಪ್ರಿಯ ಕ್ವಿಜ್ ಶೋ ಚಂದನ ವಾಹಿನಿಯಲ್ಲಿ ವರ್ಷಾನುಗಟ್ಟಲೆ ಪ್ರಸಾರವಾದ ಅತ್ಯಂತ ಜನಪ್ರಿಯ ಕ್ವಿಜ್ ಶೋ ‘ಥಟ್ ಅಂತ ಹೇಳಿ’ ನೋಡದವರು ಯಾರಾದರೂ ಕರ್ನಾಟಕದಲ್ಲಿ ಇರಲು ಸಾಧ್ಯವೇ ಇಲ್ಲ. ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಈ ಕ್ವಿಜ್ ಶೋ ಜನಪ್ರಿಯತೆಗೆ ಕಾರಣ ಅದರ ನಿರೂಪಕರು. ಡಾ.ನಾ.ಸೋಮೇಶ್ವರ ಆ ಶೋದ ಯಶಸ್ವಿ ನಿರೂಪಕ ಚಂದನ ವಾಹಿನಿಯಲ್ಲಿ 2002ರಿಂದ ನಿರಂತರವಾಗಿ ವಾರಕ್ಕೆ 5 ದಿನ ಪ್ರಸಾರವಾಗುತ್ತಿರುವ ‘ಥಟ್ ಅಂತ ಹೇಳಿ’ ಜನಪ್ರಿಯ ಟಿವಿ

ಥಟ್ ಅಂತ ಹೇಳಿ ಕೀರ್ತಿ ಪಡೆದ ಡಾಕ್ಟರ್ ನಾ.ಸೋಮೇಶ್ವರ Read More »

ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್ ನಂದಳಿಕೆ | ತಂತ್ರಜ್ಞಾನದೊಂದಿಗೆ ಬದಲಾವಣೆ ಅವಶ್ಯ – ಪದ್ಮಪ್ರಸಾದ್‌ ಜೈನ್‌ | ಲೈವ್‌ ಚಾನೆಲ್‌ ಅಸೋಸಿಯೇಶನ್‌ ಅಸ್ತಿತ್ವಕ್ಕೆ ‌

ಕಾರ್ಕಳ: ಲೈವ್‌ ಚಾನೆಲ್‌ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್‌ ಚಾನೆಲ್‌ ಅಸೋಸಿಯೇಶನ್‌ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್‌ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್‌ ಚಾನೆಲ್‌ ಅಸೋಸಿಯೇಶನ್‌ ಉದ್ಘಾಟಿಸಿ ಮಾತನಾಡಿದರು. ಲೈವ್‌ ಚಾನೆಲ್‌ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪರಿಕರ ಖರೀದಿ ಬಂಡವಾಳ, ಸಿಬ್ಬಂದಿ ಖರ್ಚು, ಕಚೇರಿ ನಿರ್ವಹಣೆ, ಪರಿಕರ

ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್ ನಂದಳಿಕೆ | ತಂತ್ರಜ್ಞಾನದೊಂದಿಗೆ ಬದಲಾವಣೆ ಅವಶ್ಯ – ಪದ್ಮಪ್ರಸಾದ್‌ ಜೈನ್‌ | ಲೈವ್‌ ಚಾನೆಲ್‌ ಅಸೋಸಿಯೇಶನ್‌ ಅಸ್ತಿತ್ವಕ್ಕೆ ‌ Read More »

ಅಪೂರ್ಣಗೊಂಡ ಜಲಸಿರಿ ಕಾಮಗಾರಿ ಕುರಿತು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಚರ್ಚೆಗೆ ಅವಕಾಶ ನೀಡಬೇಕು : ಜೀವಂಧರ್ ಜೈನ್ | ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಬಳಿಕ ನಗರಸಭೆಯ ಪ್ರಥಮ ಸಭೆ

ಪುತ್ತೂರು: ಜಲಸಿರಿ ಯೋಜನೆಯ ಡ್ಯಾಮ್ ಸಹಿತ ವಿವಿಧಕಾಮಗಾರಿಗಳ ನಿರ್ವಹಣೆಯನ್ನು ಜಲಸಿರಿಯವರೇ ಮಾಡಬೇಕು. ಆದರೆ ನಗರಸಭೆ ಎಗ್ರಿಮೆಂಟ್‍ ನಲ್ಲಿ ಡ್ಯಾಮ್‍ ನಿರ್ವಹಣೆಯ ಕುರಿತು ಎಗ್ರಿಮೆಂಟ್‍ ನಲ್ಲಿ ಉಲ್ಲೇಖಿಸಿಲ್ಲ. ಸಾಲದಕ್ಕೆ ಜಲಸಿರಿ ಯೋಜನೆ 2023 ರಲ್ಲೇ ಸಂಪೂರ್ಣಗೊಂಡು ನಗರಸಭೆಗೆ ಬಿಟ್ಟುಕೊಡಬೇಕಿತ್ತು. ಇದೀಗ ಅವಧಿ ಮುಗಿದಿದ್ದು, ಜಲಸಿರಿ ಕುರಿತು ಚರ್ಚೆಗಳು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆಯಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್‍ ಒತ್ತಾಯಿಸಿದರು. ಮಂಗಳವಾರ ನಗರಸಭೆಯ ಸಭಾಂಗಣದಲ್ಲಿ ನಗರಸಭೆತ ನೂತನ ಆಡಳಿತ ಬಂದ ಬಳಿಕ ನಡೆದ ಪ್ರಥಮ ಸಭೆಯಲ್ಲಿ ಅವರು

ಅಪೂರ್ಣಗೊಂಡ ಜಲಸಿರಿ ಕಾಮಗಾರಿ ಕುರಿತು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಚರ್ಚೆಗೆ ಅವಕಾಶ ನೀಡಬೇಕು : ಜೀವಂಧರ್ ಜೈನ್ | ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಬಳಿಕ ನಗರಸಭೆಯ ಪ್ರಥಮ ಸಭೆ Read More »

error: Content is protected !!
Scroll to Top