ಮಂಗಳೂರಿನ ಬಾವುಟಗುಡ್ಡೆಯಲ್ಲಿ ದ.ಕ.ಜಿಲ್ಲೆಯಲ್ಲೇ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣ | ನೆರವೇರಿತು ಶಂಕುಸ್ಥಾಪನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಶಂಕು ಸ್ಥಾಪನೆ ಭಾನುವಾರ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ನಡೆಯಿತು. ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭವನ್ನು ನಿರ್ಮಿಸಲು ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಮಂಜುನಾಥ ಭಂಡಾರಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು […]

ಮಂಗಳೂರಿನ ಬಾವುಟಗುಡ್ಡೆಯಲ್ಲಿ ದ.ಕ.ಜಿಲ್ಲೆಯಲ್ಲೇ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣ | ನೆರವೇರಿತು ಶಂಕುಸ್ಥಾಪನೆ Read More »

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಹಿಂದೂ ಸಮಾಜ ಮೌನವಾಗಿದೆ, ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ. ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ  ನೀಡಲು ಹೊರಟರೆ ಏನಾಗಬಹುದೂ ಎಂದೂ ಕರಾವಳಿಯ ಇತಿಹಾಸವನ್ನು ತಿರುಗಿ ನೋಡಿಕೊಂಡರೆ ಒಳಿತು ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು Read More »

ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ನಿಯಂತ್ರಣ: ಸಾಂಗವಾಗಿ ನಡೆದ ಮೆರವಣಿಗೆ

ಪೊಲೀಸರ ಸರ್ಪಗಾವಲು; ಹೆಚ್ಚುವರಿ ಭದ್ರತೆ ನಿಯೋಜನೆ ಮಂಗಳೂರು: ಮುಸ್ಲಿಂ ಮತ್ತು ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದ ಬೆಳಗ್ಗೆ ತುಸು ಉದ್ವಿಗ್ನಗೊಂಡಿದ್ದ ಬಿ.ಸಿ.ರೋಡ್‌ನಲ್ಲಿ ಪರಿಸ್ಥಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಾಲಾಗಿದ್ದು, ಈಗ ಪರಿಸ್ಥಿತಿ ಪೂರ್ಣವಾಗಿ ಶಾಂತವಾಗಿದೆ ಎಂದು ದಕ್ಷಿಣ ಕನ್ನಡ ಎಸ್​​ಪಿ ಎನ್​.ಯತೀಶ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ತಕ್ಷಣ ಕಾರ್ಐಪ್ರವೃತ್ತರಾದ ಪರೊಣಾಮ ಪರಿಸ್ಥಿತಿ ಉಲ್ಬಣಿಸಲು ನಾವು ಅವಕಾಶ ಕೊಟ್ಟಿಲ್ಲ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ

ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ನಿಯಂತ್ರಣ: ಸಾಂಗವಾಗಿ ನಡೆದ ಮೆರವಣಿಗೆ Read More »

ಸವಾಲು ಹಾಕಿದರೆ ಮಸೀದಿಗೆ ಬರಲು ತಯಾರಿದ್ದೇವೆ : ಶರಣ್‌ ಪಂಪ್‌ವೆಲ್‌

ಸವಾಲು ಸ್ವೀಕರಿಸಿ ಬಿ.ಸಿ.ರೋಡ್‌ಗೆ ಹೋದ ಹಿಂದು ಮುಖಂಡ ಬಜರಂಗದಳ-ವಿ.ಎಚ್.ಪಿ ಬಿ‌.ಸಿ.ರೋಡ್ ಚಲೋ ವೇಳೆ ಪೊಲೀಸರ ಜೊತೆ ತಿಕ್ಕಾಟ ಮಂಗಳೂರು : ಬಜರಂಗದಳ-ವಿಶ್ವ ಹಿಂದು ಪರಿಷತ್‌ ವತಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಕರ್ತರು ಜೈಕಾರ ಘೋಷಣೆ ಹಾಕಿದ್ದು, ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯವಾಹ ಶರಣ್ ಪಂಪ್‌ವೆಲ್ ಬಿ.ಸಿ.ರೋಡಿಗೆ ಆಗಮಿಸಿದ್ದಾರೆ.ಜೈಕಾರ ಘೋಷಣೆ ಕೂಗಿದ ಕಾರ್ಯಕರ್ತರು ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿದರು. ಈ ವೇಳೆ ಪೋಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ

ಸವಾಲು ಹಾಕಿದರೆ ಮಸೀದಿಗೆ ಬರಲು ತಯಾರಿದ್ದೇವೆ : ಶರಣ್‌ ಪಂಪ್‌ವೆಲ್‌ Read More »

ಪ್ಯಾಲೆಸ್ತೀನ್‌ ಧ್ವಜ ಹಿಡಿದು ಬೈಕ್‌ನಲ್ಲಿ ಓಡಾಟ : ನಾಲ್ವರು ವಶ

ಚಿಕ್ಕಮಗಳೂರಿನಲ್ಲೂ ನಡೆಯಿತು ನಿಯಮ ಉಲ್ಲಂಘನೆ ಚಿಕ್ಕಮಗಳೂರು: ಕೊಪ್ಪಲ;ದಲ್ಲಿ ಈದ್‌ ಮಿಲಾದ್‌ ಹಬ್ಬಕ್ಕೆ ಶುಭಕೋರುವ ಬ್ಯಾನರ್‌ನಲ್ಲಿ ಪ್ಯಾಲೆಸ್ತೀನ್‌ ಪರ ಘೋಷಣೆ ಬರೆದ ಬೆನ್ನಿಗೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದು ಬೈಕ್​ನಲ್ಲಿ ರೌಂಡ್ಸ್ ಹಾಕಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಾಲ್ವರು ಅಪ್ರಾಪ್ತ ವಯಸ್ಸಿನ ಯುವಕರನ್ನು ವಶಕ್ಕೆ ಪಡೆದು ಅಪ್ರಾಪ್ತ ವಿಚಾರಣೆ ನಡೆಸುತ್ತಿದ್ದಾರೆ.ಅಪ್ರಾಪ್ತರಿಗೆ ಪ್ಯಾಲೆಸ್ತೀನ್ ಧ್ವಜ ಸಿಕ್ಕಿದ್ದು ಹೇಗೆ? ಧ್ವಜ‌

ಪ್ಯಾಲೆಸ್ತೀನ್‌ ಧ್ವಜ ಹಿಡಿದು ಬೈಕ್‌ನಲ್ಲಿ ಓಡಾಟ : ನಾಲ್ವರು ವಶ Read More »

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ವಾಮಾಚಾರ ನಡೆಸಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು. ಈ ಕುಟುಂಬ ವಾಮಾಚಾರ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ಹಾನಿಯಾಗುತ್ತಿದೆ ಭಾವಿಸಿ ಐವರನ್ನು ಥಳಿಸಿ ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿ ಸಾಯಿಸಿದ್ದಾರೆ ಎನ್ನಲಾಗಿದೆ. ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ Read More »

ಶರಣ್ ಪಂಪ್‍ ವೆಲ್‍ ಗೆ ಮಿಲಾದ್ ಮೆರವಣಿಗೆ ವೇಳೆ ಬರುವಂತೆ ಧಮ್ಕಿ | ಬೆಳಿಗ್ಗೆಯೇ ಜಮಾಯಿಸಿದ ಹಿಂದೂ ಕಾರ್ಯಕರ್ತರು

ಬಂಟ್ವಾಳ: ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ಗೆ ಸಾಮಾಜಿಕ ಜಾಲತಾಣದಲ್ಲಿ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಈದ್ ಮಿಲಾದ್ ಮೆರವಣಿಗೆ ವೇಳೆ ಬಿ.ಸಿ.ರೋಡಿಗೆ ಬನ್ನಿ ಎಂದು ಹೇಳಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಹಿಂದು ಸಂಘಟನೆಗಳ ಅಧಿಕ ಮುಖಂಡರು ಸೋಮವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನ ಮುಂಭಾಗ ಜಮಾಯಿಸತೊಡಗಿದ್ದಾರೆ. ಒಂದು ಬದಿಯಿಂದ ಹಿಂದು ಸಂಘಟನೆಗಳು ಜಮಾಯಿಸತೊಡಗುತ್ತಿದ್ದಂತೆ  ಮತ್ತೊಂದು ಕಡೆಯಿಂದ ಪೊಲೀಸ್ ಪಡೆ ಬಂದು ನಿಂತಿದೆ. ಈ ಸಂದರ್ಭ ಹಿಂದು ಸಂಘಟನೆ ಕಾರ್ಯಕರ್ತರು ಪೊಳಲಿ

ಶರಣ್ ಪಂಪ್‍ ವೆಲ್‍ ಗೆ ಮಿಲಾದ್ ಮೆರವಣಿಗೆ ವೇಳೆ ಬರುವಂತೆ ಧಮ್ಕಿ | ಬೆಳಿಗ್ಗೆಯೇ ಜಮಾಯಿಸಿದ ಹಿಂದೂ ಕಾರ್ಯಕರ್ತರು Read More »

ಈದ್‌ ಮಿಲಾದ್‌ ಬ್ಯಾನರ್‌ನಲ್ಲಿ ಫ್ರೀ ಪ್ಯಾಲೆಸ್ತೀನ್‌ ಘೋಷಣೆ

ಕೊಪ್ಪಳ : ಈದ್‌ ಮಿಲಾದ್‌ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಪೊಲೀಸರು ಹಲವು ನಿಯಮಾವಳಿಗಳನ್ನು ರಚಿಸಿದ್ದಾರೆ. ಇದರಲ್ಲಿ ಬೇರೆ ದೇಶದ ಕುರಿತಾದ ಬ್ಯಾನರ್‌, ಚಿತ್ರಗಳ ಪ್ರದರ್ಶನ ಮಾಡಬಾರದು, ಘೋಷಣೆಗಳನ್ನು ಕೂಗಬಾರದು ಎಂಬ ನಿಯಮವೂ ಇದೆ. ಆದರೆ ಕೊಪ್ಪಳದಲ್ಲಿ ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೀನ್ ಬರಹ ಹಾಕಿ ಮತ್ತೆ ಉದ್ಧತಟತನ ಮೆರೆದಿದ್ದಾರೆ. ಹಿಂದೂ ಸಂಘಟನೆಗಳ ವಿರೋಧದ ಬಳಿಕ ಫ್ರೀ ಪ್ಯಾಲೆಸ್ತೀನ್ ಬರಹಕ್ಕೆ ತೇಪೆ ಹಾಕಿ ಮರೆಮಾಚಲಾಗಿದೆ. ಬ್ಯಾನರ್​ನ‌ ಒಂದು ಭಾಗದಲ್ಲಿ ‘ಫ್ರೀ ಪ್ಯಾಲೆಸ್ತೀನ್’ ಬರಹ ಹಾಕಲಾಗಿತ್ತು. ಇದಕ್ಕೆ ಹಿಂದೂ

ಈದ್‌ ಮಿಲಾದ್‌ ಬ್ಯಾನರ್‌ನಲ್ಲಿ ಫ್ರೀ ಪ್ಯಾಲೆಸ್ತೀನ್‌ ಘೋಷಣೆ Read More »

ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸಭೆ | ಸರಕಾರದಿಂದ ಕಾಲೇಜು ಮಂಜೂರುಗೊಳ್ಳದಿದ್ದರೆ ಪುತ್ತೂರಿನಿಂದ ಬೆಂಗಳೂರಿಗೆ ಜಾಥಾ : ಅಶೋಕ್ ಕುಮಾರ್ ರೈ

ಪುತ್ತೂರು: ಸರಕಾರಿ ಮೆಡಿಕಲ್ ಕಾಲೇಜು ತಂದೇ ಸಿದ್ಧ. ಒಂದು ವೇಳೆ ಸರಕಾರದಿಂದ ಕಾಲೇಜು ಸಿಗದಿದ್ದರೆ ಯಾವುದೇ ಹೋರಾಟಕ್ಕೆ ಸಿದ್ಧವಿದ್ದು, ಪುತ್ತೂರಿನಿಂದ ರಾಜಕೀಯ ವ್ಯಕ್ತಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಬೆಂಗಳೂರಿಗೆ ಜಾಥಾ ನಡೆಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಮಂಜಲ್ಪಡ್ಪು ಉದಯಗಿರಿ ಹೊಟೇಲ್ ಹಾಲ್‍ ನಲ್ಲಿ ಭಾನುವಾರ ಸಂಜೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಾಸಕನಾದ ಮೇಲೆ ಪುತ್ತೂರಿನ ಅಭಿವೃದ್ಧಿ ನಿಟ್ಟಿನಲ್ಲಿ ಕೆಲವು

ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸಭೆ | ಸರಕಾರದಿಂದ ಕಾಲೇಜು ಮಂಜೂರುಗೊಳ್ಳದಿದ್ದರೆ ಪುತ್ತೂರಿನಿಂದ ಬೆಂಗಳೂರಿಗೆ ಜಾಥಾ : ಅಶೋಕ್ ಕುಮಾರ್ ರೈ Read More »

ಹಿರಿಯರು ಒಂದು ಗ್ರಂಥಾಲಯವಿದ್ದಂತೆ  – ಡಾ.ತುಕಾರಾಮ ಪೂಜಾರಿ | ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆ

ಬಂಟ್ವಾಳ: ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿರಿಯರಿಂದ  ನಾವು ಕೇಳಿದ ಮತ್ತು ಪಡೆದ. ಮಾಹಿತಿ ಈಗಲೂ ಮಾರ್ಗದರ್ಶಕವೆನಿಸುತ್ತದೆ. ಇಂದಿನ ಯುವಜನಾಂಗಕ್ಕೆ ತಾಳ್ಮೆಯ ಕೊರತೆ ಇದ್ದು ಹಿರಿಯರ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿ ಪರಿತಪಿಸುವುದನ್ನು ನಾವು ಕಾಣುತ್ತೇವೆ. ಆದುದರಿಂದ ಹಿರಿಯರೊಬ್ಬರನ್ನು ನಾವು ಕಳೆದುಕೊಂಡರೆ ಒಂದು ಗ್ರಂಥಾಲಯವೇ ನಾಶವಾದಂತೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಡಾ. ತುಕಾರಾಮ ಪೂಜಾರಿ ಹೇಳಿದರು. ಬಂಟ್ವಾಳದ ಸಂಚಯಗಿರಿಯಲ್ಲಿರುವ ಅಧ್ಯಯನ ಕೇಂದ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆಯನ್ನು

ಹಿರಿಯರು ಒಂದು ಗ್ರಂಥಾಲಯವಿದ್ದಂತೆ  – ಡಾ.ತುಕಾರಾಮ ಪೂಜಾರಿ | ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆ Read More »

error: Content is protected !!
Scroll to Top