ಡೊನಾಲ್ಡ್‌ ಟ್ರಂಪ್‌ ಹತ್ಯೆಗೆ ಇನ್ನೊಂದು ಪ್ರಯತ್ನ

ಗಾಲ್ಫ್‌ ಆಡುತ್ತಿರುವಾಗ ಗುಂಡು ಹಾರಿಸಿದ ಬಂದೂಕುದಾರಿ ವಾಷಿಂಗ್ಟನ್‌ : ಅಮೆರಿಕದ ಮಾಜಿ ಅಧ್ಯಕ್ಷ, ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡೊನಾಲ್ಡ್‌ ಟ್ರಂಪ್‌ ಅವರನ್ನು ಸಾಯಿಸಲು ಇನ್ನೊಂದು ಪ್ರಯತ್ನ ನಡೆದಿದೆ. ಫ್ಲೋರಿಡಾದ ಗಾಲ್ಫ್‌ ಕ್ಲಬ್‌ನಲ್ಲಿ ಟ್ರಂಪ್‌ ಇರುವ ಸ್ಥಳದಲ್ಲಿ ಗುಂಡು ಹಾರಾಟ ನಡೆಸಲಾಗಿದೆ. ಆದರೆ ಈ ಹತ್ಯಾ ಯತ್ನದಿಂದ ಟ್ರಂಪ್‌ ಸ್ವಲ್ಪದರಲ್ಲೇ ಪಾರಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಮೆರಿಕದ ಗೂಢಚಾರಿಕೆ ಸಂಸ್ಥೆ ಎಫ್‌ಬಿಐ ಹೇಳಿಕೆ ಬಿಡುಗಡೆ ಮಾಡಿದೆ.ಗಾಲ್ಫ್‌ ಕ್ಲಬ್‌ ಬಳಿ ವ್ಯಕ್ತಿಯೊಬ್ಬ ಬಂದೂಕು ಜೊತೆ ಬಂದು […]

ಡೊನಾಲ್ಡ್‌ ಟ್ರಂಪ್‌ ಹತ್ಯೆಗೆ ಇನ್ನೊಂದು ಪ್ರಯತ್ನ Read More »

ರಾಹುಲ್‌ ಗಾಂಧಿ ನಂಬರ್‌ ಒನ್‌ ಭಯೋತ್ಪಾದಕ ಎಂದ ಕೇಂದ್ರ ಸಚಿವ

ಕಾಂಗ್ರೆಸ್‌ ನಾಯಕರು ಕೆಂಡಾಮಂಡಲ ಹೊಸದಿಲ್ಲಿ: ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ಹೇಳಿರುವುದು ಕಾಂಗ್ರೆಸಿಗರನ್ನು ಕೆರಳಿಸಿದೆ. ಅವರ ಹೇಳಿಕೆಯನ್ನು ದುರದೃಷ್ಟಕರ ಎಂದು ಬಣ್ಣಿಸಿರುವ ಕಾಂಗ್ರೆಸ್‌ ನಾಯಕರು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಖಂಡಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಂಬರ್‌ 1 ಭಯೋತ್ಪಾದಕ ಎಂದು ಟೀಕಿಸಿದ್ದಾರೆ. ರಾಹುಲ್‌

ರಾಹುಲ್‌ ಗಾಂಧಿ ನಂಬರ್‌ ಒನ್‌ ಭಯೋತ್ಪಾದಕ ಎಂದ ಕೇಂದ್ರ ಸಚಿವ Read More »

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ?

ಹೊಸದಿಲ್ಲಿ: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ‌. ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದು ದೇಶ ಒಂದು ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ವರದಿ ನೀಡಿತ್ತು. ಯಾವಾಗಿಂದ ಆರಂಭಿಸಬೇಕು ಎಂದು ತಿಳಿಸದೆ ಇದನ್ನು ಹೇಗೆ ಅನುಷ್ಠಾನಕ್ಕೆ ತರಬಹುದು ಎಂದು

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ? Read More »

ಮಂಗಳೂರು: ಮಸೀದಿ ಮೇಲೆ ಕಲ್ಲು ತೂರಾಟ

ಹಿಂದು ಮುಖಂಡರಿಗೆ ಸವಾಲು ಹಾಕಿದ ಬಳಿಕ ಪರಿಸ್ಥಿತಿ ಉದ್ವಿಗ್ನ ಮಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದ ಬಳಿಕ ರಾಜ್ಯದಲ್ಲಿ ಕೋಮು ಸೂಕ್ಷ್ಮ ಪರಿಸ್ಥಿತಿ ನೆಲೆಯಾಗಿರುವಂತೆಯೇ ಕರಾವಳಿಗೂ ಅದರ ಬಿಸಿ ತಟ್ಟಲಾರಂಭಿಸಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್ ಮಿಲಾದ್

ಮಂಗಳೂರು: ಮಸೀದಿ ಮೇಲೆ ಕಲ್ಲು ತೂರಾಟ Read More »

ವಿಶ್ವ ಹಿಂದೂ ಮುಖಂಡ ಶರಣ್ ಪಂಪ್‍ ವೆಲ್‍ ಗೆ ಸಾಮಾಜಿಕ ಜಾಲತಾಣದಲ್ಲಿ ಜಿಹಾದಿಗಳಿಂದ ಬೆದರಿಕೆ | ತಿರುಗೇಟು ನೀಡಿದ ಪುನೀತ್ ಅತ್ತಾವರ

ಮಂಗಳೂರು: ಸೋಮವಾರ ನಡೆಯುವ ಈದ್ ಮಿಲಾದ್  ಮೆರವಣಿಗೆ ಬರಲಿದ್ದು, ಈ ಮೆರವಣಿಗೆಗೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‍ ವೆಲ್‍ ಮತ್ತು ಬಜರಂಗದಳ ಕಾರ್ಯಕರ್ತರು ಬಂದು ನಿಲ್ಲಬೇಕು ಎಂದು ಬೈದು ಧಮ್ಕಿ ಹಾಕಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಜಿಹಾದಿಗಳ ನಿಮ್ಮ ಸವಾಲನ್ನು ನಾವು ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಬಜರಂಗದಳ ಮಂಗಳೂರು ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ತಿರುಗೇಟು ನೀಡಿದ್ದಾರೆ. ಸೋಮವಾರದಂದು ಈದ್‌ಮಿಲಾದ್ ಪ್ರಯುಕ್ತ ಬಿ.ಸಿ ರೋಡ್‌ನ ಕೈಕಂಬದಿಂದ ಪರ್ಲಿಯ, ತಾಳಿಪಡ್ಡು, ಕೈಕಂಬ

ವಿಶ್ವ ಹಿಂದೂ ಮುಖಂಡ ಶರಣ್ ಪಂಪ್‍ ವೆಲ್‍ ಗೆ ಸಾಮಾಜಿಕ ಜಾಲತಾಣದಲ್ಲಿ ಜಿಹಾದಿಗಳಿಂದ ಬೆದರಿಕೆ | ತಿರುಗೇಟು ನೀಡಿದ ಪುನೀತ್ ಅತ್ತಾವರ Read More »

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 2.45 ಕೋಟಿ ರೂ. ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಡ್ ಘೋಷಣೆ : ನವೀನ್ ಡಿ.

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಸಂಘದ ರೈತ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನವೀನ್ ಡಿ. ಮಹಾಸಭೆಯ ಅಧ್ಯಕ್ಷತೆ ವಹಿಸಿ, ಸಂಘವು 2022-23ನೇ ಸಾಲಿನಲ್ಲಿ 1.70 ಕೋಟಿ ರೂ. ಲಾಭಗಳಿಸಿದ್ದು, ವರದಿ ವರ್ಷದಲ್ಲಿ 2.45 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ. 18 ಲಾಭಾಂಶ ವಿತರಿಸಲು ಆಡಳಿತ ಮಂಡಳಿಯು ನಿರ್ಧರಿಸಿದೆ ಎಂದು ತಿಳಿಸಿದರು. ಸದಸ್ಯರ ಸಹಕಾರದಿಂದ ವರದಿ ಸಾಲಿನಲ್ಲಿ ಸಂಘಕ್ಕೆ ‘ಎ’ ತರಗತಿ ಆಡಿಟ್ ವರ್ಗೀಕರಣ ದೊರೆತಿದ್ದು,

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 2.45 ಕೋಟಿ ರೂ. ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಡ್ ಘೋಷಣೆ : ನವೀನ್ ಡಿ. Read More »

ಸವಣೂರು ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 1.52 ಕೋಟಿ ರೂ. ಲಾಭ, ಸದಸ್ಯರಿಗೆ 14 ಶೇ. ಡಿವಿಡೆಂಡ್ ಘೋಷಣೆ : ತಾರನಾಥ ಕಾಯರ್ಗ

ಸವಣೂರು: ಸವಣೂರು ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವರದಿ ಸಾಲಿನಲ್ಲಿ ಸಂಘ 365.50 ಕೋಟಿ ವಾರ್ಷಿಕ ವ್ಯವಹಾರ ನಡೆಸಿ 1.52 ಕೋಟಿ ರೂ. ಲಾಭಗಳಿಸಿದೆ. ಸದಸ್ಯರಿಗೆ 14 ಶೇ. ಡಿವಿಡೆಂಡ್ ಘೊಷಿಸಲಾಗಿದೆ ಎಂದು ಹೇಳಿದರು. ಸದಸ್ಯರ ಸಹಕಾರದಿಂದ ಸತತವಾಗಿ 22ನೇ ಬಾರಿಗೆ ‘ಎ’ ತರಗತಿ ಆಡಿಟ್ ವರ್ಗೀಕರಣದೊಂದಿಗೆ, ಶೇಕಡಾ 99.22 ವಸೂಲಾತಿ ಸಾಧನೆ ಮಾಡಲಾಗಿದೆ. ವರದಿ ವರ್ಷದಲ್ಲಿ

ಸವಣೂರು ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ವರದಿ ವರ್ಷದಲ್ಲಿ 1.52 ಕೋಟಿ ರೂ. ಲಾಭ, ಸದಸ್ಯರಿಗೆ 14 ಶೇ. ಡಿವಿಡೆಂಡ್ ಘೋಷಣೆ : ತಾರನಾಥ ಕಾಯರ್ಗ Read More »

ಕೆದಂಬಾಡಿ ಬಿಜೆಪಿ 186 ಬೂತ್ ನಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಪುತ್ತೂರು: ಬಿಜೆಪಿ ಕೆದಂಬಾಡಿ 186 ಬೂತ್ ಸಮಿತಿ ಸಭೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು ಬೂತ್ ಅಧ್ಯಕ್ಷ ಸೀತಾರಾಮ ಗೌಡ ಅವರ ಅದ್ಯಕ್ಷತೆಯಲ್ಲಿ ಬಾಲಕೃಷ್ಣ ಎಂಬವರ ನಿವಾಸದಲ್ಲಿ ನಡೆಯಿತು. ಬೂತ್ ಸದಸ್ಯತ್ವ ಅಬಿಯಾನದ ಸಂಯೋಜಕರಾಗಿ ನೇಮಿರಾಜ್ ರೈ ಕುರಿಕ್ಕಾರ, ಸಹ ಸಂಯೋಜಕರಾಗಿ ರಕ್ಷಿತ್ ಗೌಡ ಇದ್ಯಪ್ಪೆ ಆಯ್ಕೆಯಾದರು. ಬೂತ್ ಮನ್ ಕೀ ಬಾತ್ ಸಾಯೋಜಕರಾಗಿ ಸ್ವಸ್ತಿಕ್ ರೈ ಕುಯ್ಯಾರು ಅವರನ್ನು ನೇಮಿಸಲಾಯಿತು. ಸಭೆಯಲ್ಲಿ ಮಂಡಲ ಕಾರ್ಯದರ್ಶಿ ರತನ್ ರೈ ಕುಂಬ್ರ. ಶಕ್ತಿಕೇಂದ್ರ ಸಂಚಾಲಕ ಶರತ್

ಕೆದಂಬಾಡಿ ಬಿಜೆಪಿ 186 ಬೂತ್ ನಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ Read More »

ಮೂರು ಅಂತಸ್ತಿನ ಕಟ್ಟಡ ಕುಸಿತ : 10 ಮಂದಿ ಸಾವು

ಲಖನೌ: ಭಾರಿ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ.ಇದುವರೆಗೆ ಅಧಿಕಾರಿಗಳು ಒಟ್ಟು ಐವರನ್ನು ಅವಶೇಷಗಳಿಂದ ರಕ್ಷಿಸಿದ್ದಾರೆ. ಬಲಿಯಾದ 10 ಮಂದಿಯಲ್ಲಿ 1 ವರ್ಷದ ಮಗು ಸೇರಿದಂತೆ ನಾಲ್ವರು ಮಕ್ಕಳಿದ್ದರು ಎಂದು ವರದಿಯಾಗಿದೆ.ಮಳೆಯಿಂದಾಗಿ ಬಿಲ್ಡಿಂಗ್‌ ಕುಸಿದಿದೆ ಎಂದು ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ಭಾರಿ ಮಳೆಯ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ

ಮೂರು ಅಂತಸ್ತಿನ ಕಟ್ಟಡ ಕುಸಿತ : 10 ಮಂದಿ ಸಾವು Read More »

ಮುಖ್ಯಮಂತ್ರಿಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ

ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಗಂಭೀರ ಭದ್ರತಾ ಲೋಪ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಸಂಭವಿಸಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದ ವೇದಿಕೆಗೆ ಕೇಸರಿ ಬಣ್ಣದ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯುವಕ ಯತ್ನಿಸಿದ್ದು ವೇದಿಕೆ ಮೇಲ್ಭಾಗಕ್ಕೆ ಜಿಗಿದಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಹಲವು ಗಣ್ಯರು ತಬ್ಬಿಬ್ಬಾಗಿದ್ದಾರೆ. ಸಿಎಂ ಅಂಗರಕ್ಷಕರು ಕೂಡಲೇ ಯುವಕನನ್ನ ವಶಕ್ಕೆ

ಮುಖ್ಯಮಂತ್ರಿಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ Read More »

error: Content is protected !!
Scroll to Top