ಹಿರಿಯರ ಆಯುಷ್ಮಾನ್‌ ನೋಂದಣಿಗೆ ಆ್ಯಪ್

70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯರಿಗೆ 5 ಲ.ರೂ. ತನಕ ಉಚಿತ ಚಿಕಿತ್ಸೆ ಹೊಸದಿಲ್ಲಿ: ಎಪ್ಪತ್ತು ವರ್ಷ ಮೇಲ್ಪಟ್ಟ ಎಲ್ಲರನ್ನು ಅವರ ಆದಾಯದ ತಾರತಮ್ಯವಿಲ್ಲದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ತರಲಾಗುತ್ತಿದೆ. ಆರೋಗ್ಯ ಸಚಿವಾಲಯದಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಪ್ರಯೋಜನಗಳನ್ನು ಪಡೆಯಲು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಒಂದು ತಿಂಗಳಲ್ಲಿ ಆ್ಯಪ್ ಬಿಡುಗಡೆಯಾಗಲಿದ್ದು, ಕೇಂದ್ರ ಸರ್ಕಾರ ಕೂಡ […]

ಹಿರಿಯರ ಆಯುಷ್ಮಾನ್‌ ನೋಂದಣಿಗೆ ಆ್ಯಪ್ Read More »

ಸೋನಿಯಾ, ರಾಹುಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಬಾಂಗ್ಲಾದೇಶದವನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ಎಂಬಾತನ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಪಾಕಿಸ್ಥಾನಿ ಐಎಸ್​ ಏಜೆಂಟ್ ರೀತಿ ಬಿಂಬಿಸಿ ಪೋಸ್ಟ್ ಹಾಕಿದ್ದ. ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡುವ ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ

ಸೋನಿಯಾ, ರಾಹುಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಬಾಂಗ್ಲಾದೇಶದವನ ವಿರುದ್ಧ ಎಫ್‌ಐಆರ್‌ Read More »

ಮಮತಾ ಬ್ಯಾನರ್ಜಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ರಾಜ್ಯಪಾಲರು

ಮುಖ್ಯಮಂತ್ರಿಯನ್ನು ಲೇಡಿ ಮ್ಯಾಕ್‌ಬೆತ್‌ ಎಂದು ಕರೆದ ಗವರ್ನರ್‌ ಕೋಲ್ಕತ : ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ಜನರ ತೀವ್ರ ಆಕ್ರೋಶ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅಲ್ಲಿನ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.ಮಮತಾ ಬ್ಯಾನರ್ಜಿಯನ್ನು ತೀಕ್ಷ್ಣವಾಗಿ ಟೀಕಿಸಿರುವ ರಾಜ್ಯಪಾಲರು ಮುಖ್ಯಮಂತ್ರಿಯನ್ನು ಪಶ್ಚಿಮ ಬಂಗಾಳದ ಲೇಡಿ ಮ್ಯಾಕ್‌ಬೆತ್‌ ಎಂದು ಕರೆದು ಮುಖ್ಯಮಂತ್ರಿ ಜೊತೆ ಯಾವುದೇ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ಸಚಿವರೇ ಗೃಹ ಸಚಿವರಂತೆ

ಮಮತಾ ಬ್ಯಾನರ್ಜಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ರಾಜ್ಯಪಾಲರು Read More »

ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ | ಆರೋಪಿ ಸತೀಶ್‍ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಸತೀಶ್ ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು.21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಯುವತಿ

ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ | ಆರೋಪಿ ಸತೀಶ್‍ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ದ ವರೆಗೆ ಉಚಿತ ಚಿಕಿತ್ಸೆ | ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ

ದೆಹಲಿ: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು

ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ದ ವರೆಗೆ ಉಚಿತ ಚಿಕಿತ್ಸೆ | ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ Read More »

ಕಲ್ಲು ತೂರಿದವರು ಮುಸ್ಲಿಮರು, ಕೇಸ್‌ ಹಿಂದುಗಳ ಮೇಲೆ : ಬಿಜೆಪಿ ಆಕ್ರೋಶ

1ರಿಂದ 23ರ ವರೆಗಿನ ಆರೋಪಿಗಳೆಲ್ಲ ಹಿಂದುಗಳು ಎಂದು ಆರೋಪ ಮಂಡ್ಯ: ನಾಗಮಂಗಲ ಗಲಭೆ ಪ್ರಕರಣದಲ್ಲಿ ಪೊಲೀಸರು ಹಿಂದುಗಳ ಮೇಲೇಯೇ ಕೇಸ್‌ ಹಾಕುತ್ತಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿಗಳ ಪೈಕಿ ಎ1ನಿಂದ ಎ23 ವರೆಗಿನ ಆರೋಪಿಗಳು ಹಿಂದೂಗಳೇ ಆಗಿದ್ದಾರೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದು, ಇದು ಮುಸ್ಲಿಮ್‌ ಒಲೈಕೆಯ ಪರಾಕಾಷ್ಠೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಸಹಿತ ಹಲವು ನಾಯಕರು ಕಿಡಿಕಾರಿದ್ದಾರೆ. ಗಲಭೆ ನಡೆದ ಬಳಿಕ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಆರ್‌

ಕಲ್ಲು ತೂರಿದವರು ಮುಸ್ಲಿಮರು, ಕೇಸ್‌ ಹಿಂದುಗಳ ಮೇಲೆ : ಬಿಜೆಪಿ ಆಕ್ರೋಶ Read More »

ಯಾವ ಸಮಸ್ಯೆಗೂ ಆತ್ಮಹತ್ಯೆ ಪರಿಹಾರ ಅಲ್ಲ

ಜೀವನಕ್ಕಿಂತ ಮುಖ್ಯವಾದದ್ದು ಜೀವ ಸಂಶೋಧನೆಗಳ ಪ್ರಕಾರ ಪ್ರತಿಯೊಬ್ಬರಿಗೂ ಜೀವನದಲ್ಲಿ ಒಮ್ಮೆಯಾದರೂ ಆತ್ಮಹತ್ಯೆ ಮಾಡಬೇಕು ಎಂಬ ಯೋಚನೆ ಬರುತ್ತದೆಯಂತೆ! ಹಾಗೇ ಎಲ್ಲರೂ ಆ ಯೋಚನೆ ಬಂದ ತಕ್ಷಣ ಆತ್ಮಹತ್ಯೆ ಮಾಡುತ್ತಾ ಹೋದರೆ ಜಗತ್ತಿನಲ್ಲಿ ಕೊನೆಗೆ ಉಳಿಯುವುದು ಯಾರು? ಯೋಚನೆ ಮಾಡಿ. ಕುಂದಾಪುರದಲ್ಲಿ ನೀಟ್ ಪರೀಕ್ಷೆಯಲ್ಲಿ ಮಾರ್ಕ್ಸ್ ಕಡಿಮೆ ಬಂತು ಎಂಬ ಕಾರಣಕ್ಕೆ ಒಬ್ಬ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಉಡುಪಿಯಲ್ಲಿ ಸೆಕೆಂಡ್ ಪಿಯುಸಿ ಮಾರ್ಕ್ಸ್ ಕಡಿಮೆ ಆಯ್ತು ಎಂದು ನೋವುಪಟ್ಟ ಹುಡುಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ. ಹಾಗೆಯೇ ಮಂಗಳೂರಿನಲ್ಲಿ ತನ್ನ

ಯಾವ ಸಮಸ್ಯೆಗೂ ಆತ್ಮಹತ್ಯೆ ಪರಿಹಾರ ಅಲ್ಲ Read More »

ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು

ವೇಣೂರು: ಕಣಜದ ದಾಳಿಗೆ ಒಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ರಾಜೇಶ್‍ ಶೆಟ್ಟಿ (44) ಮೃತಪಟ್ಟವರು. ಕೃಷಿ ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದ ರಾಜೇಶ್‍ ಅವರ ಮೇಲೆ ಕಣಜದ ಹುಳುಗಳು ದಾಳಿ ಮಾಡಿದ್ದು, ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಮೃತರ ಸಹೋದರ ಸತೀಶ ಶೆಟ್ಟಿ ವೇಣೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಸ್ಟಾಲ್‍ ಗೆ ನುಗ್ಗಿದ ಕಾರು | ಇಬ್ಬರಿಗೆ ಗಾಯ

ಪುತ್ತೂರು : ಚಾಲಕ ತನ್ನ ಕಾರನ್ನು ರಿವರ್ಸ್ ತೆಗೆಯುವಾಗ ಸಂದರ್ಭ ನಿಯಂತ್ರಣ ತಪ್ಪಿ ಸ್ಟಾಲ್‍ ಒಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಚುರುಮುರಿ ಅಂಗಡಿಯಲ್ಲಿದ್ದ ವ್ಯಕ್ತಿ ಹಾಗೂ ಇನ್ನೊಬ್ಬರು ಗಾಯಗೊಂಡವರು ಅವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಣೇಶ ಉತ್ಸವದ ಪ್ರಯುಕ್ತ ತಾತ್ಕಲಿಕ ನೆಲೆಯಲ್ಲಿ ತೆರೆದಿದ್ದ ಅಂಗಡಿಗೆ  ಕಾರು ಢಿಕ್ಕಿ ಹೊಡೆದಿದ್ದು,  ಅಂಗಂಡಿ ಜಖಂ ಆಗಿದೆ. ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮೂಲದ ವೆಂಕಟರಮಣ ಭಟ್ ಎಂಬವರಿಗೆ ಸೇರಿದ ಕೇರಳ

ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಸ್ಟಾಲ್‍ ಗೆ ನುಗ್ಗಿದ ಕಾರು | ಇಬ್ಬರಿಗೆ ಗಾಯ Read More »

ಪೊಲೀಸ್‌ ಠಾಣೆ ಎದುರು ಮಹಿಳೆಯರ ಹೈಡ್ರಾಮ

ನಮ್ಮ ಮಕ್ಕಳನ್ನು ಬಿಟ್ಟುಬಿಡಿ ಎಂದು ಧರಣಿ ಕುಳಿತು ಆಗ್ರಹ ಮಂಡ್ಯ: ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಶಕ್ಕೆ ಪಡೆದ ಕೆಲವು ವ್ಯಕ್ತಿಗಳ ಕುಟುಂಬದ ಹೆಂಗಸರು ಇಂದು ಬೆಳಗ್ಗೆ ಪೊಲೀಸ್‌ ಠಾಣೆಯ ಎದುರು ಧರಣಿ ಕುಳಿತು ನಮ್ಮ ಮಕ್ಕಳನ್ನು ಬಿಟ್ಟುಬಿಡಿ ಎಂದು ಹೈಡ್ರಾಮ ಮಾಡಿದ್ದಾರೆ. ನಾಗಮಂಗಲ ನಗರ ಪೊಲೀಸ್ ಠಾಣೆ ಎದುರು ನೂರಾರು ಮಂದಿ ಮಹಿಳೆಯರು ನಿಷೇಧಾಜ್ಞೆಯನ್ನು ಲೆಕ್ಕಿಸದೆ ಗುಂಪುಗೂಡಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನಮ್ಮ ಮಕ್ಕಳನ್ನು ತೋರಿಸಿ, ಅವರನ್ನು

ಪೊಲೀಸ್‌ ಠಾಣೆ ಎದುರು ಮಹಿಳೆಯರ ಹೈಡ್ರಾಮ Read More »

error: Content is protected !!
Scroll to Top