ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಪ್ರಸ್ತುತ ವರ್ಷದಲ್ಲಿ 1.52 ಕೋಟಿ ರೂ. ಲಾಭ | ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್‍ ಪ್ರಶಸ್ತಿಗೆ ಬಾಜನ : ತಾರನಾಥ ಕಾಯರ್ಗ

ಸವಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2023-2024ನೇ ಸಾಲಿನಲ್ಲಿ ಸತತ 22 ನೇ ಬಾರಿಗೆ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇಕಡಾ 99.22% ಸಾಲ ವಸೂಲಾತಿಯೊಂದಿಗೆ 1.52 ಕೋಟಿ ಲಾಭ ಗಳಿಸಿದ್ದು, ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್‍ ಪ್ರಶಸ್ತಿಗೆ ಭಾಜನವಾಗಿದೆ ಎಂದು ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರು ಅವರು, ಸಂಘದಲ್ಲಿ 3451 ಸದಸ್ಯರಿದ್ದು, ರೂ. 5.52 ಕೋಟಿ ಪಾಲು ಬಂಡವಾಳ ಮತ್ತು ರೂ. 36.39 ಕೋಟಿ ಠೇವಣಿ ಸಂಗ್ರಹಿಸಲಾಗಿದೆ. […]

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಪ್ರಸ್ತುತ ವರ್ಷದಲ್ಲಿ 1.52 ಕೋಟಿ ರೂ. ಲಾಭ | ಸತತ 13 ವರ್ಷಗಳಿಂದ ಡಿಸಿಸಿ ಬ್ಯಾಂಕ್‍ ಪ್ರಶಸ್ತಿಗೆ ಬಾಜನ : ತಾರನಾಥ ಕಾಯರ್ಗ Read More »

ಬಿಜೆಪಿ ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಪ್ರಥಮ ಸಭೆ

ಪುತ್ತೂರು: ಭಾರತಿಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಥಮ ಪದಾಧಿಕಾರಿಗಳ ಸಭೆ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರತಿ ಬೂತಿನಲ್ಲಿ ಸದಸ್ಯತಾ ಅಭಿಯಾನವನ್ನು ಯಶಸ್ವೀಗೊಳಿಸಲು ಪದಾಧಿಕಾರಿಗಳು ಶಕ್ತೀಮೀರಿ ಕೆಲಸ ಮಾಡುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಮಹಾಶಕ್ತೀ ಕೇಂದ್ರಗಳಿಗೆ ಮತ್ತು ವಿವಿಧ ಮೋರ್ಚಗಳಿಗೆ ಉಸ್ತುವಾರಿಯನ್ನು, ಅಧ್ಯಕ್ಷರು ಘೋಷಣೆ ಮಾಡಿದರು. ವಿಟ್ಲ ಮಹಾಶಕ್ತೀ ಕೇಂದ್ರಕ್ಕೆ ಹರಿಪ್ರಸಾದ್ ಯಾದವ್, ಪುಣಚ ಯತೀಂದ್ರ ಕೊಚ್ಚಿ, ಉಪ್ಪಿನಂಗಡಿ ದಿವ್ಯಾ ಪುರುಷೋತ್ತಮ, ಆರ್ಯಾಪು ಕುಮಾರ ಸುಬ್ರಮಣ್ಯ ಭಟ್, ನರಿಮೊಗರು ವಿದ್ಯಾಧರ

ಬಿಜೆಪಿ ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಪ್ರಥಮ ಸಭೆ Read More »

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆ

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ದೊರೆತಿರುವ ಅರುಣ್ ಕುಮಾರ್ ಪುತ್ತಿಲ ಹಾಗೂ ಬೆಂಬಲಿಗರು ಬುಧವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಪ್ರಕರಣದ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅರುಣ್ ಕುಮಾರ್ ಪುತ್ತಿಲ ಪುತ್ತೂರು ದೇವಸ್ಥಾನದ ವಠಾರಕ್ಕೆ ಆಗಮಿಸುತ್ತಿದ್ದಂತೆ ಆನೇಕ ಮಂದಿ ಆಗಮಿಸಿ ಶುಭ ಕೋರಿದರು. ಇದೇ ಸಂದರ್ಭ ಪತ್ರಕರ್ತರಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಪ್ರಕರಣಕ್ಕೆ ಸಂಬಂಧಿಸಿ ಕಾಣದ ಕೈಗಳ ಷಡ್ಯಂತರ ಇದೆ. ಹಿಂದೆಯೂ ಈ ರೀತಿ ಆಗಿತ್ತು. ಅದರಿಂದ ಮುಕ್ತನಾಗಿ ಹೊರ

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಪ್ರಾರ್ಥನೆ Read More »

ಕೆಮ್ಮಾಯಿಯಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು: ಕೆಮ್ಮಾಯಿಯಲ್ಲಿ ನೂತನ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ,  ಈ ಹಿಂದೆ ನಾವು ಪುತ್ತೂರು ನಗರ ಸಭೆಯ ಹಲವು ಕಡೆ ಹೈಟೆಕ್ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಿದ್ದೆವು. ಕೆಮ್ಮಾಯಿಯಲ್ಲಿ ಈಗ  ನೇರವೇರುತ್ತಿದೆ. ಈ ಪ್ರಯಾಣಿಕರ ತಂಗುದಾಣಕ್ಕೆ ಸಹಕರಿಸುವ ಕೌಶಲ್ ಮಿಡಿಯ ಹಾಗೂ ಸುಂದರ ಪೂಜಾರಿ ಬಡಾವು ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ,

ಕೆಮ್ಮಾಯಿಯಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ Read More »

ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯಿಂದ ಜೈಲಿನಲ್ಲಿ ಉಪವಾಸ ಮುಷ್ಕರ

ಇಷ್ಟಕ್ಕೂ ಪಾತಕಿಯ ಬೇಡಿಕೆ ಏನು ಗೊತ್ತೆ? ಉಡುಪಿ: ಉಡುಪಿಯ ನೇಜಾರಿನಲ್ಲಿ ಕಳೆದ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾನೆ. ಇಷ್ಟಕ್ಕೂ ಅವನ ಬೇಡಿಕೆ ಏನೆಂದರೆ ತನ್ನನ್ನು ಒಂಟಿ ಸೆಲ್‌ನಿಂದ ಜನರಲ್‌ ಸೆಲ್‌ಗೆ ಸ್ಥಳಾಂತರಿಸಬೇಕೆನ್ನುವುದು. ನಿನ್ನೆಯಿಂದ ಆತ ಅನ್ನ, ನೀರು ಸ್ವೀಕರಿಸಲು ನಿರಾಕರಿಸಿ ಉಪವಾಸ ಕುಳಿತಿದ್ದಾನಂತೆ. ಪ್ರವೀಣ್‌ ಚೌಗುಲೆಯನ್ನು ಭದ್ರತೆಯ ಕಾರಣಕ್ಕಾಗಿ ಬೆಂಗಳೂರಿನ

ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯಿಂದ ಜೈಲಿನಲ್ಲಿ ಉಪವಾಸ ಮುಷ್ಕರ Read More »

ವಾಲ್ಮೀಕಿ ನಿಗಮದ 21 ಕೋ. ರೂ. ಕಾಂಗ್ರೆಸ್‌ ಬೂತ್‌ಗಳಿಗೆ ಹಂಚಿಕೆ : ಚಾರ್ಜ್‌ಶೀಟ್‌ನಲ್ಲಿದೆ ಸ್ಫೋಟಕ ಮಾಹಿತಿ

ಇಡೀ ಹಗರಣದ ಸೂತ್ರಧಾರ ಮಾಜಿ ಸಚಿವ ನಾಗೇಂದ್ರ ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 21 ಕೋ.ರೂ.ಯನ್ನು ಮಾಜಿ ಸಚಿವ ನಾಗೇಂದ್ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಬೂತ್‌ಗಳಿಗೆ ಹಂಚಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ರಾಜ್ಯ ಸರಕಾರ ನೇಮಿಸಿದ್ದ ಎಸ್‌ಐಟಿಯಿಂದ ಕ್ಲೀನ್‌ಚಿಟ್‌ ಪಡೆದುಕೊಂಡಿದ್ದ ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ ಕೋರ್ಟಿಗೆ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಹಣವನ್ನು ಯಾವ ರೀತಿ ವ್ಯವಸ್ಥಿತವಾಗಿ ಲೂಟಿ ಮಾಡಲಾಗಿದೆ ಎಂಬುದರ ಬಗ್ಗೆ ವಿಸ್ತೃತವಾದ ವಿವರವಿದೆ.ಎಸ್​ಐಟಿ ಚಾರ್ಜ್​ಶೀಟ್​​ನಲ್ಲಿ ನಾಗೇಂದ್ರ

ವಾಲ್ಮೀಕಿ ನಿಗಮದ 21 ಕೋ. ರೂ. ಕಾಂಗ್ರೆಸ್‌ ಬೂತ್‌ಗಳಿಗೆ ಹಂಚಿಕೆ : ಚಾರ್ಜ್‌ಶೀಟ್‌ನಲ್ಲಿದೆ ಸ್ಫೋಟಕ ಮಾಹಿತಿ Read More »

ಕೇಂದ್ರ ಗೃಹ ಸಚಿವನಾಗಿದ್ದರೂ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗಿತ್ತು : ಕಾಂಗ್ರೆಸ್‌ ನಿಲುವು ಬೆತ್ತಲಾಗಿಸಿದ ಶಿಂಧೆ ಹೇಳಿಕೆ

ಉಗ್ರರ ದಾಳಿಗೆ ಹೆದರಿ ಲಾಲ್‌ ಚೌಕದಲ್ಲಿ ತಿರುಗಾಡಲಿಲ್ಲ ಎಂದ ಶಿಂಧೆ ಹೊಸದಿಲ್ಲಿ : ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯೂ ಆಗಿದ್ದ ಕಾಂಗ್ರೆಸ್‌ ನಾಯಕ ಸುಶೀಲ್‌ ಕುಮಾರ್‌ ಶಿಂಧೆ ಹೇಳಿದ ಮಾತೊಂದು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ನಿಲುವನ್ನು ಬೆತ್ತಲಾಗಿಸಿದೆ. ಕೇಂದ್ರ ಗೃಹ ಸಚಿವನಾಗಿದ್ದಾಗ ನನಗೆ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗುತ್ತಿತ್ತು, ಶ್ರೀನಗರದ ಲಾಲ್‌ ಚೌಕ್‌ನಲ್ಲಿ ನಡೆದಾಡಲು ಹೆದರುತ್ತಿದ್ದೆ. ಯಾವ ಕ್ಷಣದಲ್ಲೂ ಉಗ್ರರು ದಾಳಿ ಮಾಡುವ ಆತಂಕವಿತ್ತು ಎಂದು ಹೇಳಿ ಶಿಂಧೆ ಕಾಂಗ್ರೆಸ್‌ನ ಬಂಡವಾಳವನ್ನು ಬಯಲು

ಕೇಂದ್ರ ಗೃಹ ಸಚಿವನಾಗಿದ್ದರೂ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗಿತ್ತು : ಕಾಂಗ್ರೆಸ್‌ ನಿಲುವು ಬೆತ್ತಲಾಗಿಸಿದ ಶಿಂಧೆ ಹೇಳಿಕೆ Read More »

ಬಿಜೆಪಿ ಹಗರಣಗಳ ತನಿಖೆಯ ಮೇಲುಸ್ತುವಾರಿಗೆ ಸಚಿವರ ಸಮಿತಿ ರಚನೆ

ಮುಡಾ, ವಾಲ್ಮೀಕಿ ನಿಗಮ ಹಗರಣ ಆರೋಪಕ್ಕೆ ಕಾಂಗ್ರೆಸ್‌ ಮುಯ್ಯಿ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಮೇಲುಸ್ತುವಾರಿಗೆ ಗೃಹಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ

ಬಿಜೆಪಿ ಹಗರಣಗಳ ತನಿಖೆಯ ಮೇಲುಸ್ತುವಾರಿಗೆ ಸಚಿವರ ಸಮಿತಿ ರಚನೆ Read More »

ಅನಾರೋಗ್ಯಕ್ಕೆ ತುತ್ತಾದ ದನದಿಂದ ಸಾರ್ವಜನಿಕರಿಗೆ ತೊಂದರೆ | ಚಿಕಿತ್ಸೆ ಕೊಡಿಸಿದರೂ ಸಂಜೆ ಹೊತ್ತಿಗೆ ಮೃತ್ಯು

ಮಂಗಳೂರು: ದನವೊಂದು ಅನಾರೋಗ್ಯಕ್ಕೆ ತುತ್ತಾಗಿ ಸಾರ್ಜನಿಕರಿಗೆ ತೊಂದರೆ ನೀಡುತ್ತಿದ್ದಾಗ ಸ್ಥಳೀಯರು ಹೇಗಾದರು ಮಾಡಿ ದನವನ್ನು ಹಿಡಿದು ಕಟ್ಟಿಹಾಕಿ ಚಿಕಿತ್ಸೆ ಕೊಡಿಸಿದರೂ ಸಂಜೆ ವೇಳೆಗೆ ದನ ಮೃತಪಟ್ಟ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಸಾರ್ವಜನಿಕರು ಬಹಳ ಕಷ್ಟ ಪಟ್ಟು ಕಟ್ಟಿಹಾಕಿ ಪಶು ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದರಾದರೂ ಫಲ ನೀಡದೆ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ವೇಳೆ ಮೃತಪಟ್ಟಿದೆ. ಸೋಮೇಶ್ವರದ ದ್ವಾರದ ಬಳಿಯ ಗಣೇಶ್ ಕಾಜವ ಅವರ ಮಾಲೀಕತ್ವದ ದನಕ್ಕೆ ರಾತ್ರಿಯಿಂದ  ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಳಗ್ಗೆ ಸಿಕ್ಕಿಸಿಕ್ಕಿದವರಿಗೆಲ್ಲ ಹಾಯುತ್ತ ಗೋಡೆಗಳಿಗೆ

ಅನಾರೋಗ್ಯಕ್ಕೆ ತುತ್ತಾದ ದನದಿಂದ ಸಾರ್ವಜನಿಕರಿಗೆ ತೊಂದರೆ | ಚಿಕಿತ್ಸೆ ಕೊಡಿಸಿದರೂ ಸಂಜೆ ಹೊತ್ತಿಗೆ ಮೃತ್ಯು Read More »

ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್

ಪುತ್ತೂರು: ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗೀ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೊಳುವಾರಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದು, ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಸಹಾಯಕ, ಪ್ರಮುಖ

ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ Read More »

error: Content is protected !!
Scroll to Top