ಪಾರಾ ಒಲಿಂಪಿಕ್ಸ್‌ಗೆ ಅದ್ದೂರಿ ತೆರೆ : ಭಾರತ ಐತಿಹಾಸಿಕ 29 ಪದಕ ಸಾಧನೆ | 220 ಪದಕಗಳೊಂದಿಗೆ ಚೀನ ಅಗ್ರಸ್ಥಾನಿ

ಪ್ಯಾರಿಸ್‌ : ಆಗಸ್ಟ್ 28 ರಿಂದ ಶುರುವಾದ ಪ್ಯಾರಿಸ್ ಪಾರಾ ಒಲಿಂಪಿಕ್ಸ್​ ಭಾನುವಾರ ರಾತ್ರಿ ಅದ್ದೂರಿಯಾಗಿ ಮುಕ್ತಾಯಗೊಂಡಿದೆ. ಸ್ಟೇಡ್ ಡಿ ಫ್ರಾನ್ಸ್ ಮೈದಾನದಲ್ಲಿ ನಡೆದ ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ 17ನೇ ಆವೃತ್ತಿಯ ಪಾರಾ ಒಲಿಂಪಿಕ್ಸ್​ಗೆ ತೆರೆ ಎಳೆಯಲಾಯಿತು. ಮುಂದಿನ ಪಾರಾ ಒಲಿಂಪಿಕ್ಸ್​ ಆತಿಥ್ಯದ ಧ್ವಜವನ್ನು ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ. ಭಾರತವನ್ನು ಹರ್ವಿಂದರ್ ಸಿಂಗ್ ಮತ್ತು ಅಥ್ಲೀಟ್ ಪ್ರೀತಿ ಪಾಲ್ ಧ್ವಜಧಾರಿಗಳಾಗಿ ಮುನ್ನಡೆಸಿದರು. ಇಬ್ಬರೂ ಭಾರತೀಯ ತ್ರಿವರ್ಣ ಧ್ವಜದೊಂದಿಗೆ ಸಮಾರೋಪ ಸಮಾರಂಭದಲ್ಲಿ ಕಾಣಿಸಿಕೊಂಡರು. ಈ ವರ್ಣರಂಜಿತ ಸಮಾರಂಭವು ಸಂಗೀತ, ಬೆಳಕಿನ […]

ಪಾರಾ ಒಲಿಂಪಿಕ್ಸ್‌ಗೆ ಅದ್ದೂರಿ ತೆರೆ : ಭಾರತ ಐತಿಹಾಸಿಕ 29 ಪದಕ ಸಾಧನೆ | 220 ಪದಕಗಳೊಂದಿಗೆ ಚೀನ ಅಗ್ರಸ್ಥಾನಿ Read More »

ಅಬ್ಬಾ ಶಹಬ್ಬಾಸ್… ಅವನಿ ಲೇಖರ!

ಮಗಳಿದ್ದರೆ ಅವಳ ಹಾಗೆಯೇ ಇರಬೇಕು ಎಂದು ಇಂದು ನೂರಾರು ಅಪ್ಪಂದಿರು ಕನಸು ಕಾಣುತ್ತಿದ್ದಾರೆ ತನ್ನ ದೈಹಿಕ ಅಸಾಮರ್ಥ್ಯದ ನಡುವೆ ಕೂಡ ಆಕೆ ಸತತ ಎರಡು ಪಾರಾ ಒಲಿಂಪಿಕ್ಸನಲ್ಲಿ ಅವಳಿ ಚಿನ್ನ ಗೆದ್ದಿದ್ದಾರೆ. 2021ರವರೆಗೂ ಈ ಸ್ಮಾರ್ಟ್ ಹುಡುಗಿಯು ಯಾರೆಂದು ಯಾರಿಗೂ ಗೊತ್ತಿರಲಿಲ್ಲ. ಆದರೆ ಇಂದು ಪ್ರತಿಯೊಬ್ಬ ತಂದೆ ಕೂಡ ಮಗಳಿದ್ದರೆ ಅವಳ ಹಾಗೆ ಇರಬೇಕು ಎಂದು ಆಸೆ ಪಡಲು ಆರಂಭ ಮಾಡಿದ್ದಾರೆ. ಅವಳ ಮುಗ್ಧ ನಗು ಒಂದೇ ಸಾಕು ನಮ್ಮ ಮನವನ್ನು ಸೂರೆ ಮಾಡಲು. ಶಾಭಾಷ್‌ ಅವನಿ…ನಿಮ್ಮ

ಅಬ್ಬಾ ಶಹಬ್ಬಾಸ್… ಅವನಿ ಲೇಖರ! Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ 58 ನೇ ವರ್ಷದ ಗಣೇಶೋತ್ಸವಕ್ಕೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಂಟಾರು ಗುರುತಂತ್ರಿಯವರು ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಮಾಡುವ ಮೂಲಕ ಶನಿವಾರ ಚಾಲನೆ ನೀಡಿದರು. ಬೆಳಿಗ್ಗೆ ಸಮಿತಿ ಪದಾಧಿಕಾರಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ದೇವಳದ  ಎದುರು ಗದ್ದೆಯ ಬೃಹತ್ ಚಪ್ಪರದಲ್ಲಿ ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಕಾರ್ಯ ನಡೆಯಿತು. ಶ್ರೀ ಗಣೇಶನ ವಿಗ್ರಹ ಪ್ರತಿಷ್ಠೆ ಬಳಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಗಣೇಶನ ಪ್ರತಿಷ್ಠೆ – ವಿವಿಧ ಕಾರ್ಯಕ್ರಮಗಳಿಗೆ ಚಾಲನೆ, ಧಾರ್ಮಿಕ ಸಭಾ ಕಾರ್ಯಕ್ರಮ Read More »

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು : ಕಿಲ್ಲೇ ಮೈದಾನದಲ್ಲಿ ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಏಳು ದಿನಗಳ ಕಾಲ ನಡೆಯುವ 67ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ಗಣೇಶನ ಮೂರ್ತಿ ರಚನಾ ಸ್ಥಳದಿಂದ ಮೆರವಣಿಗೆ ಮೂಲಕ ಶ್ರೀ ಗಣೇಶನನ್ನು ಕರೆತಂದು ಕಿಲ್ಲೇ ಮೈದಾನದ ಭವ್ಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಮಧ್ಯಾಹ್ನ ಮಹಾಪೂಜೆ ನಡೆದು, ಸಾವಿರಾರು ಮಂದಿಗೆ ಅನ್ನಸಂತಪರ್ಣೆ ಜರಗಿತು. ಏಳು ದಿನಗಳ ಕಾಲ ನಡೆಯುವ ಕಿಲ್ಲೇ ಮೈದಾನದ ಗಣಪತಿ ಅತ್ಯಂತ ಪುರಾತನವಾಗಿದ್ದು, ಇಲ್ಲಿ ಒಟ್ಟು

ಶ್ರೀ ದೇವತಾ ಸಮಿತಿ ವತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ವೈವಾಹಿಕ ಜೀವನ ಪ್ರವೇಶಿಸಿದ ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ ಅವರು ನೆಲ್ಯಾಡಿಯ ಉದ್ಯಮಿ ಮಿಥುನ್ ಅವರೊಂದಿಗೆ ವೈವಾಹಿಕ ಜೀವನ ಪ್ರವೇಶಿಸಿದರು. ಉಪ್ಪಿನಂಗಡಿ ಎಚ್‍.ಎಂ.ಅಡಿಟೋರಿಯಂ ನಲ್ಲಿ ಭಾನುವಾರ ವಿವಾಹ ಸಮಾರಂಭ ನಡೆಯಿತು. ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ವೈವಾಹಿಕ ಜೀವನ ಪ್ರವೇಶಿಸಿದ ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕಿ ಮೋಕ್ಷಿತಾ Read More »

ಸುಲ್ತಾನ್ ಡೈಮಂಡ್ & ಗೋಲ್ಡ್ ನಲ್ಲಿ ವಿಶ್ವ ವಜ್ರ-ಡೈಮಂಡ್ ಎಕ್ಸಿಬಿಷನ್ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

ಪುತ್ತೂರು: ಏಳ್ಳುಡಿಯ ತಾಜ್ ಟವರಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ – ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ ವಿಶ್ವ ವಜ್ರ-ಡೈಮಂಡ್ ಎಕ್ಸಿಬಿಷನ್ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ಈ ಸುಲ್ತಾನ್ ಡೈಮಂಡ್ ಗೋಲ್ಡ್ ನ ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿ ಮಾತನಾಡಿ, ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ ಎಲ್ಲರೂ ಪ್ರಶಂಸನೀಯ ಸೇವೆ ನೀಡುತ್ತಿದ್ದಾರೆ

ಸುಲ್ತಾನ್ ಡೈಮಂಡ್ & ಗೋಲ್ಡ್ ನಲ್ಲಿ ವಿಶ್ವ ವಜ್ರ-ಡೈಮಂಡ್ ಎಕ್ಸಿಬಿಷನ್ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಲಿಕೆ ಮತ್ತು ಕ್ರೀಡೆ ಎರಡಕ್ಕೂ ಸಮಾನ ಪ್ರಾಶಸ್ತ್ಯ ನೀಡಬೇಕು. ಕ್ರೀಡೆಗೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಮುಂದೆ ವೃತ್ತಿ ಜೀವನದಲ್ಲಿ ಕಷ್ಟ ಎದುರಿಸಬೇಕಾಗುತ್ತದೆ. ಒಬ್ಬ ಉತ್ತಮ ಮನುಷ್ಯನಾಗಲು ತಾರ್ಕಿಕ ಜ್ಞಾನ, ಸೂಕ್ಷ್ಮತೆ, ಓದುವ ಮತ್ತು ಬರೆಯುವ ಕೌಶಲ್ಯ, ಸಾಮಾನ್ಯ ಜ್ಞಾನ ಮತ್ತು ಉತ್ತಮ ಸಂವಹನ ಕೌಶಲ ಎಂಬ ಆರು ಅಂಶಗಳನ್ನು ಉಪಯೋಗಿಸಬೇಕು ಎಂದು ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೋ೦ತೆರೋ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ವಿಭಾಗದ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ Read More »

ಮುಡಾದ ಇನ್ನೊಂದು ಬೃಹತ್‌ ಹಗರಣ ಬಯಲು

ಒಂದೇ ದಿನ 848 ಸೈಟ್‌ಗಳ ಖಾತಾ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಹೆಂಡತಿ ಹೆಸರಿನಲ್ಲಿ ಅಕ್ರಮವಾಗಿ ಸೈಟ್‌ ಪಡೆದುಕೊಂಡಿದ್ದಾರೆ ಎನ್ನಲಾಗಿರುವ ವಿವಾದ ಹೊಗೆಯಾಡುತ್ತಿರುವಂತೆಯೇ ಇದಕ್ಕೂ ದೊಡ್ಡದಾದ ಇನ್ನೊಂದು ಹಗರಣ ಬಯಲಾಗಿದೆ.ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಮುಡಾ ಮಾಜಿ ಅಧ್ಯಕ್ಷ ಎಚ್​.ವಿ.ರಾಜೀವ್ ನಡೆಸಿದ ಅಕ್ರಮ ಇದು ಎನ್ನಲಾಗಿದೆ. ಅನುಮತಿ ಇಲ್ಲದೇ ಎಚ್​.ವಿ.ರಾಜೀವ್ ಒಂದೇ ದಿನದಲ್ಲಿ 848 ನಿವೇಶನಗಳ ಖಾತಾ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮೈಸೂರು ಜ್ಞಾನಗಂಗಾ ಗೃಹ

ಮುಡಾದ ಇನ್ನೊಂದು ಬೃಹತ್‌ ಹಗರಣ ಬಯಲು Read More »

ಮುಸ್ಲಿಂ ರಾಷ್ಟ್ರಗಳ ಕರೆನ್ಸಿ ನೋಟುಗಳ ಮೇಲೆ ಗಣೇಶನ ಚಿತ್ರ | ಇಂಡೋನೇಷ್ಯಾದಲ್ಲಿ ಗಣೇಶನನ್ನು ಶಿಕ್ಷಣ, ಕಲೆ ಮತ್ತು ವಿಜ್ಞಾನದ ದೇವರು ಎಂದು ಪರಿಗಣಿಸಲಾಗಿದೆ

ನವದೆಹಲಿ: ದೇಶಾದ್ಯಂತ ಗಣಪತಿ ಚತುರ್ಥಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಾರತದಲ್ಲಿ ದೇವರು ಮತ್ತು ದೇವತೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ ಎಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ಗಣೇಶನನ್ನು ಮೊದಲು ಪೂಜಿಸಲಾಗುತ್ತದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಗಣೇಶನನ್ನು ಪೂಜಿಸಲಾಗುತ್ತದೆ. ಇಂಡೋನೇಷ್ಯಾದಲ್ಲಿ, ಅವರ ಕರೆನ್ಸಿ ನೋಟುಗಳ ಮೇಲೆ ಗಣೇಶನ ಚಿತ್ರವಿದೆ. ಅಚ್ಚರಿಯ ವಿಷಯವೆಂದರೆ ಇಂಡೋನೇಷ್ಯಾ ಜಗತ್ತಿನಲ್ಲೇ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶ. ಇಂಡೋನೇಷ್ಯಾದ ಕರೆನ್ಸಿ ನೋಟಿನಲ್ಲಿ ಗಣೇಶನ ಚಿತ್ರವಿದೆ ಇಂಡೋನೇಷ್ಯಾದ ಕರೆನ್ಸಿ ಕೂಡ ಭಾರತೀಯ ಕರೆನ್ಸಿಯಂತೆ. ಇಲ್ಲಿ ಜನರು

ಮುಸ್ಲಿಂ ರಾಷ್ಟ್ರಗಳ ಕರೆನ್ಸಿ ನೋಟುಗಳ ಮೇಲೆ ಗಣೇಶನ ಚಿತ್ರ | ಇಂಡೋನೇಷ್ಯಾದಲ್ಲಿ ಗಣೇಶನನ್ನು ಶಿಕ್ಷಣ, ಕಲೆ ಮತ್ತು ವಿಜ್ಞಾನದ ದೇವರು ಎಂದು ಪರಿಗಣಿಸಲಾಗಿದೆ Read More »

ಭಕ್ತಿ, ನಂಬಿಕೆಯ ಪರಾಕಾಷ್ಠೆ ಲಾಲಭಾಗ್ ಚಾ ರಾಜಾ

ಇದು ಜಗತ್ತಿನ ಅತಿ ದೊಡ್ಡ ಸಾರ್ವಜನಿಕ ಗಣೇಶ ಮಂಡಳ, ಸಾಟಿಯಿಲ್ಲದ ವೈಭವ ದೇಶವಿಡೀ ಗಣೇಶೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದೆ. ಇಡೀ ದೇಶದಲ್ಲಿ ಗಣೇಶೋತ್ಸವದ ಸಂಭ್ರಮ, ಸಡಗರ ಒಂದು ತೂಕವಾದರೆ ಮುಂಬಯಿಯ ಗಣೇಶೋತ್ಸವದ್ದು ಇನ್ನೊಂದು ತೂಕ. ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಪರಂಪರೆ ಪ್ರಾರಂಭವಾದ್ದು ಕೂಡ ಮಹಾರಾಷ್ಟ್ರದಲ್ಲೇ. ಭಾರತೀಯರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಹೆಚ್ಚಿಸಲು ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಲೋಕಮಾನ್ಯ ತಿಲಕರು ಆರಿಸಿಕೊಂಡ ದಾರಿ ಎಂದರೆ ಸಾರ್ವಜನಿಕ ಗಣೇಶ ಉತ್ಸವಗಳು. 1893ರಲ್ಲಿ ಪುಣೆ ಮಹಾನಗರದಲ್ಲಿ ಆರಂಭವಾದ ಈ ಸಾರ್ವಜನಿಕ ಮಹೋತ್ಸವಗಳು ಮುಂದೆ ಇಡೀ

ಭಕ್ತಿ, ನಂಬಿಕೆಯ ಪರಾಕಾಷ್ಠೆ ಲಾಲಭಾಗ್ ಚಾ ರಾಜಾ Read More »

error: Content is protected !!
Scroll to Top