ಇಂದು ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ
ಬಲ್ನಾಡು: ಬುಳರಿಕಟ್ಟೆ ಸಾಜ ಕ್ರಾಸ್ ನೂತನ ರಿಕ್ಷಾ ತಂಗುದಾಣದ ಉದ್ಘಾಟನಾ ಸಮಾರಂಭ ಇಂದು ಸಂಜೆ ನಡೆಯಲಿದೆ. ಸಂಜೆ 6. ಗಂಟೆಗೆ ತಂಗುದಾಣವನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರ 2023 24ನೇ ಸಾಲಿನ ಸ್ಥಳೀಯ ಪ್ರದೇಶಾಭಿರವೃದ್ಧಿ ಯೋಜನೆ ಅನುದಾನದ ಮೂಲಕ ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ಬುಳರಿಕಟ್ಟೆ ಸಾಜ ಕ್ರಾಸ್ ಬಳಿ ಈ ನೂತನ ತಂಗುದಾಣ ನಿರ್ಮಾಣವಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ […]
ಇಂದು ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »










