ದರ್ಶನ್ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್
ದರ್ಶನ್ ಮತ್ತು ಗ್ಯಾಂಗ್ನ ಬರ್ಬರ ಕ್ರೌರ್ಯ ಬಿಚ್ಚಿಟ್ಟ ಚಾರ್ಜ್ಶೀಟ್ ಬೆಂಗಳೂರು: ಪೊಲೀಸರು ನಿನ್ನೆ ಕೋರ್ಟಿಗೆ ಸಲ್ಲಿಸಿರುವ ಪೂರಕ ಚಾರ್ಜ್ಶೀಟ್ ನಟ ದರ್ಶನ್ ಮತ್ತು ಗ್ಯಾಂಗ್ ನರಪೇತಲನಂತಿದ್ದ ಬಡಪಾಯಿ ರೇಣುಕಾಸ್ವಾಮಿಯ ಮೇಲೆ ಎಸಗಿದ ಮಾರಣಾಂತಿಕ ದೌರ್ಜನ್ಯದ ಕರಾಳ ಮುಖಗಳನ್ನು ಬಯಲುಗೊಳಿಸಿ ಬೆಚ್ಚಬೀಳಿಸಿದೆ. ಪವಿತ್ರಾ ಗೌಡ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದ್ದರೂ ರೇಣುಕಾಸ್ವಾಮಿಗೆ ಮಾರಣಾಂತಿಕ ಏಟು ಕೊಟ್ಟದ್ದು ದರ್ಶನ್ ಎಂಬುದನ್ನು ಚಾರ್ಜ್ಶೀಟ್ನಲ್ಲಿ ವಿವರಿಸಲಾಗಿದೆ. ರೇಣುಕಾಸ್ವಾಮಿ ಸಾವಿಗೆ ದರ್ಶನ್ ಹೊಡೆತವೇ ಕಾರಣವಾಯಿತು ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಸಾಯುವ ಮುನ್ನ ದರ್ಶನ್ ಆತನಿಗೆ […]
ದರ್ಶನ್ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್ Read More »










