ಹಿಜಾಬ್‌ ವಿವಾದ ಕಾರಣ: ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ತಡೆ

ಸರಕಾರದ ಕ್ರಮಕ್ಕೆ ಭಾರಿ ಆಕ್ರೋಶ ಉಡುಪಿ: ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಘೋಷಿಸಿದ್ದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ಕೊನೇ ಕ್ಷಣದಲ್ಲಿ ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ತಡೆಹಿಡಿದಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಶಿಕ್ಷಕರ ದಿನಾಚರಣೆ ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರೂ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಸರಕಾರ ಅವರ ಪ್ರಶಸ್ತಿಯನ್ನು ತಡೆಹಿಡಿದಿದೆ. ಇದಕ್ಕೆ ಕಾರಣ ಎರಡು […]

ಹಿಜಾಬ್‌ ವಿವಾದ ಕಾರಣ: ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ತಡೆ Read More »

ಬಿಜೆಪಿ ಸದಸ್ಯತನಾ ಅಭಿಯಾನ | ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ಆರ್.ಸಿ.ನಾರಾಯಣ ನಿಯೋಜನೆ

ಪುತ್ತೂರು: ಬಿಜೆಪಿ ಸದಸ್ಯತನಾ ಅಭಿಯಾನದ ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ ಅವರನ್ನು ಮೋರ್ಚಾ ದ ವಿಭಾಗ ಉಸ್ತುವಾರಿಯಾಗಿ ನಿಯೋಜನೆ ಮಾಡಲಾಗಿದೆ. ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾರವರ ಸೂಚನೆಯಂತೆ ಆರ್.ಸಿ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ. ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿಭಾಗದಲ್ಲಿ ಅತೀ ಹೆಚ್ಚು ಜನರನ್ನು ಸದಸ್ಯರಾಗಿ ಮಾಡಿ ಸಂಘಟನೆಗೆ ಬಲ ನೀಡುವಂತೆ ಕಾರ್ಯನಿರ್ವಾಹಿಸಲು ರಘು ಕೌಟಿಲ್ಯಾ ಸೂಚಿಸಿದ್ದಾರೆ

ಬಿಜೆಪಿ ಸದಸ್ಯತನಾ ಅಭಿಯಾನ | ಮಂಗಳೂರು ವಿಭಾಗದ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತಾ ಅಭಿಯಾನಕ್ಕೆ ಆರ್.ಸಿ.ನಾರಾಯಣ ನಿಯೋಜನೆ Read More »

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್

’ವಿದ್ಯೆ ನೀಡದ ತಂದೆ, ಬುದ್ಧಿ ಹೇಳದ ಗುರುವು, ಬಿದ್ದಿರಲು ಬಂದು ನೋಡದ ತಾಯಿಯು ಶುದ್ಧ ವೈರಿಗಳು ಸರ್ವಜ್ಞ’ ಎಂದು ಹೇಳಿ ವೈಯಕ್ತಿಕ ಜವಾಬ್ದಾರಿಗಳಿಗೆ ಮೇಲ್ಪಂಕ್ತಿ ಹಾಕಿ ಕೊಟ್ಟ ಸರ್ವಜ್ಞನ ವಚನಗಳನ್ನು ನಾವೆಲ್ಲರೂ ಕೇಳಿಯೇ ಇದ್ದೇವೆ. ವಚನದ ಈ ಸಾಲಿನ ಮೊದಲನೆ ವಿಂಗಡನೆಯು ತಂದೆಯ ಜವಾಬ್ದಾರಿಯನ್ನು ಹೇಳುತ್ತದೆ. ಆದರೆ ತಂದೆಯಿಂದ ವಿದ್ಯೆಗೆ ಸಹಾಯ, ಪ್ರೋತ್ಸಾಹ ಪಡೆಯುವ ಅವಕಾಶದಿಂದ ವಂಚಿತನಾದರೂ ಧೃತಿಗೆಡದೆ ಹೆತ್ತಮ್ಮನ ಆಶೀರ್ವಾದದ ಬಲದೊಂದಿಗೆ ತನ್ನ ವಿದ್ಯಾಭ್ಯಾಸಕ್ಕೆ ತಾನೇ ಹಾದಿ ಮಾಡಿಕೊಂಡು ಮಹತ್ತರವಾದುದನ್ನು ಸಾಧಿಸಬೇಕೆಂಬ ಛಲದಲ್ಲಿ ಪದವಿ ವ್ಯಾಸಂಗದೊಂದಿಗೆ

ಶಿಕ್ಷಣದೊಂದಿಗೆ ಜೀವನ ರೂಪಿಸಿಕೊಳ್ಳುತ್ತಿರುವ ದೀಕ್ಷಿತ್ Read More »

ಗಣೇಶೋತ್ಸವಕ್ಕೆ ಬರುವ ಅತಿಥಿಗಳ ಮೊಬೈಲ್‌ ನಂಬರ್‌ ನೀಡುವ ನಿಯಮಕ್ಕೆ ವೇದವ್ಯಾಸ ಕಾಮತ್‌ ಕಿಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಚಿತ್ರವಿಚಿತ್ರ ನಿಯಮ ಹೇರಿದ್ದಾರೆ ಎಂದು ಆರೋಪ ಮಂಗಳೂರು: ರಾಜ್ಯ ಸರಕಾರ ವಿಘ್ನ ವಿನಾಯಕನಿಗೆ ಈಗ ವಿಘ್ನ ತಂದಿರಿಸಿದೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಿದರೆ ಚಿತ್ರವಿಚಿತ್ರ ನಿಯಮ ಹೇರಲಾಗುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರ, ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ ನೀಡಲು ಹೇಳಲಾಗುತ್ತಿದೆ. ಅವರ ವಿಳಾಸ ನೀಡಬೇಕು, ಭಾಗವಹಿಸುವ ಟ್ಯಾಬ್ಲೊಗಳ ತಂಡ ಯಾವುದು ಎಂದು ಸೂಚಿಸಬೇಕು. ಯಾವ ವಾಹನದಲ್ಲಿ ಬರುತ್ತಾರೆ, ಅದರ ದಾಖಲೆ ನೀಡಬೇಕು, ಲೈಸೆನ್ಸ್ ನೀಡಬೇಕು ಎಂದು ಅರ್ಥವಿಲ್ಲದ ಸೂಚನೆಗಳನ್ನು ಸರ್ಕಾರ

ಗಣೇಶೋತ್ಸವಕ್ಕೆ ಬರುವ ಅತಿಥಿಗಳ ಮೊಬೈಲ್‌ ನಂಬರ್‌ ನೀಡುವ ನಿಯಮಕ್ಕೆ ವೇದವ್ಯಾಸ ಕಾಮತ್‌ ಕಿಡಿ Read More »

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಇಂದು ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯೇತರ ಚಟುವಟಿಕೆಯಾಗಿ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. ಆದರೆ ಅದು ಪಠ್ಯವಿಷಯವಾಗಿಯೇ ಎಲ್ಲ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಅವಶ್ಯಕತೆ ಇದೆ. ವ್ಯಕ್ತಿತ್ವವನ್ನು ರೂಪುಗೊಳಿಸುವ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಮುಖ ಅಧ್ಯಯನ ವಿಷಯವನ್ನಾಗಿಸಿದಾಗ ಸೇವಾ ಮನೋಭಾವನೆಯ ಸಮಾಜ ನಿರ್ಮಾಣವಾಗುವುದಕ್ಕೆ ಹೆಚ್ಚಿನ ಅನುವು ದೊರಕುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಪಠ್ಯ ವಿಷಯವಾಗಬೇಕು : ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ Read More »

ಮಹಾಗುರು ಪದವಿಯಿಂದ ತರಗತಿ ಕೋಣೆಯ ಮೇಷ್ಟ್ರವರೆಗೆ!

ಗುರುತ್ವವನ್ನು ಕಳೆದುಕೊಳ್ಳುತ್ತಿದ್ದಾರೆಯೇ ಶಿಕ್ಷಕರು? ನಾಡಿನ ಎಲ್ಲ ಮಹಾಗುರುಗಳಿಗೆ ಅವರದ್ದೇ ದಿನದ ಶುಭಾಶಯಗಳು. ಗುರು ಎಂದರೆ ಭಾರ ಎಂದರ್ಥ. ಭೂಮಿಗೆ ಗುರುತ್ವ ಇರುವುದರಿಂದ ಭೂಮಿಯ ಮೇಲಿನ ಎಲ್ಲ ವಸ್ತುಗಳಿಗೆ ತೂಕ ಬಂದಿರುವುದು. ಹಾಗೆಯೇ ಸೌರವ್ಯೂಹದ ದೊಡ್ಡ ಗ್ರಹವೂ ಗುರುವೇ. ಹಾಗೆ ಗುರು ಅಂದರೆ ದೊಡ್ಡವನು ಎಂದು ಕೂಡ ಅರ್ಥ ಇದೆ. ಅಹಂ ಭೋ ಅಭಿವಾದಯೆ… ಭಾರತದಲ್ಲಿ ಬ್ರಿಟಿಷ್ ಶಿಕ್ಷಣ ಪದ್ಧತಿ ಜಾರಿ ಆಗುವುದಕ್ಕಿಂತ ಮೊದಲು ಇದ್ದದ್ದೇ ಗುರುಕುಲ ಶಿಕ್ಷಣ ಪದ್ಧತಿ. ಅದರ ಮಹತ್ವದ ಬಗ್ಗೆ ಹಲವು ಲೇಖನಗಳನ್ನು ನಾನು

ಮಹಾಗುರು ಪದವಿಯಿಂದ ತರಗತಿ ಕೋಣೆಯ ಮೇಷ್ಟ್ರವರೆಗೆ! Read More »

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ ಸೆ.7, 8, 9  ಹಾಗೂ 10 ರಂದು ವಿವಿಧ ಧಾರ್ಮಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವದಲ್ಲಿ ಸೆ.7 ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ, 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ, 10 ಕ್ಕೆ ನಡೆಯುವ ಧ್ವಜಾರೋಹಣವನ್ನು ಉದ್ಯಮಿ ವಾಮನ್

ಸೆ.7 ರಿಂದ 10 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 58ನೇ ವರ್ಷದ ಶ್ರೀ ಗಣೇಶೋತ್ಸವ | ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ Read More »

ಕಡಬ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು

ಕಡಬ: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ ಪಡೆದುಕೊಂಡು ಕೊಯಮುತ್ತೂರಿನಿಂದ ಆಸಿಡ್ ಖರೀದಿಸಿ ಸಮವಸ್ತ್ರ ಧರಿಸಿಕೊಂಡು ಮಾ. 4ರಂದು ಬೆಳಿಗ್ಗೆ ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ

ಕಡಬ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು Read More »

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಿಕ್ಷಾ ಚಾಲಕ-ಮಾಲಕರ ಸಂಘ ಆಗ್ರಹ | ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪುತ್ತೂರು ಕರ್ನಾಟಕ ರಿಕ್ಷಾ ಚಾಲಕ-ಮಾಲಕರ ಸಂಘ ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈಗಾಗಲೇ ಬ್ಯಾಟರಿ ರಿಕ್ಷಾಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸಲು, ಯಾವುದೇ ರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ, ಬಾಡಿಗೆ ಮಾಡಲು ಅವಕಾಶ ನೀಡಲಾಗಿದೆ. ಪರಿಣಾಮ ತಾಲೂಕು ಪರವಾನಿಗೆ ಪಡೆದು ಬಾಡಿಗೆ ಮಾಡುತ್ತಿರುವ ರಿಕ್ಷಾ ಚಾಲಕರಿಗೆ ಸಮಸ್ಯೆ ಉಂಟಾಗಿದೆ. ತಕ್ಷಣ ಈ ಪ್ರಕ್ರಿಯೆನ್ನು ರದ್ದುಗೊಳಿಸಿ ಪರವಾಣಿಗೆ ಆಧಾರದಲ್ಲಿ ಬಾಡಿಗೆ ಮಾಡಲು ಅವಕಾಶ ನೀಡಬೇಕು, ಬ್ಯಾಟರಿ ಆಟೋ ರಿಕ್ಷಾಗಳಿಗೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಿಕ್ಷಾ ಚಾಲಕ-ಮಾಲಕರ ಸಂಘ ಆಗ್ರಹ | ಜಿಲ್ಲಾಧಿಕಾರಿಗಳಿಗೆ ಮನವಿ Read More »

ನೆಲ್ಲಿಕಟ್ಟೆ ಅಂಗನವಾಡಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ | ಅಸಹಾಯಕರ ಸೇವಾ ಟ್ರಸ್ಟ್, ನೆಲ್ಲಿಕಟ್ಟೆ ಮಿತ್ರ ಮಂಡಳ ಜಂಟಿ ಆಶ್ರಯ

ಪುತ್ತೂರು: ಅಸಹಾಯಕರ ಸೇವಾ ಟ್ರಸ್ಟ್ ಹಾಗೂ ನೆಲ್ಲಿಕಟ್ಟೆ ಮಿತ್ರ ಮಂಡಳದ ವತಿಯಿಂದ ಒಡಿಯೂರು ಶ್ರೀ ವಜ್ರಮಾತ ಮಹಿಳಾ ಘಟಕ ಪುತ್ತೂರು ಹಾಗೂ ಗುರುದೇವ ಸೇವಾ ಬಳಗದ ಸಹಕಾರದೊಂದಿಗೆ ವರ್ಷಂ ಪ್ರತಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನೆಲ್ಲಿಕಟ್ಟೆ ಅಂಗನವಾಡಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಮತ್ತು ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಲ್ಲಿಕಟ್ಟೆ ಮಿತ್ರ ಮಂಡಳ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ 

ನೆಲ್ಲಿಕಟ್ಟೆ ಅಂಗನವಾಡಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ | ಅಸಹಾಯಕರ ಸೇವಾ ಟ್ರಸ್ಟ್, ನೆಲ್ಲಿಕಟ್ಟೆ ಮಿತ್ರ ಮಂಡಳ ಜಂಟಿ ಆಶ್ರಯ Read More »

error: Content is protected !!
Scroll to Top