ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ

ಅಂಕ ಗಳಿಕೆಯೇ ‌ಶಿಕ್ಷಣವಲ್ಲ: ರಾಜೇಂದ್ರ ಭಟ್ ಕೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ: ಶಿವರಾಮ ಏನೆಕಲ್ ಕಾಣಿಯೂರು: ಸಾಧನೆ ಮಾಡಬೇಕು ಎನ್ನುವವರಿಗೆ ಅಸಾಧ್ಯವಾದದ್ದು ಏನೂ ಇಲ್ಲ. ವಿದ್ಯಾರ್ಥಿಯಾಗಿದ್ದಾಗಲೇ ಪರಿಶ್ರಮ, ಅಭ್ಯಾಸ ಇದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಕುದ್ಮಾರು ಶಾಲೆಯಲ್ಲಿ ಮಕ್ಕಳ ಸಾಧನೆಗೆ ಪೂರಕ ವಾತಾವರಣ ಇರುವುದು ಸಂತಸದ ವಿಷಯ ರಾಷ್ಟ್ರೀಯ ಮಟ್ಟದ ವಿಕಸನ ತರಬೇತುದಾರ, ನಿವೃತ್ತ ಪ್ರಾಂಶುಪಾಲ ಸೀತಾರಾಮ ಕೇವಳ ಹೇಳಿದರು. ಅವರು ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು SDMC ವತಿಯಿಂದ ಸ. […]

ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ Read More »

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌

15-17 ವರ್ಷದ ನಾಲ್ಕು ಮಂದಿಯನ್ನು ಬಂಧಿಸಿದ್ದೇವೆ ಎಂದ ಗೃಹ ಸಚಿವ ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲೆಸೆದವರು ನಾಲ್ಕೈದು ಚಿಕ್ಕ ಹುಡುಗರು, ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಅವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌ Read More »

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ

ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದಕ್ಕೆ ಸಾಕ್ಷಿ ಇದೆ ಎಂದ ಸುಪ್ರೀಂ ಕೋರ್ಟ್‌ ನವದೆಹಲಿ : ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಇಂದು ವಜಾಗೊಳಿಸಿದೆ. ಡಿಸೆಂಬರ್ 10ರಂದು ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಣೆ Read More »

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ

ಅಕ್ರಮವಾಗಿ ಮನೆ ನಿರ್ಮಿಸಿದ್ದು ನಿಜ ಎಂದ ಸಚಿವ ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ Read More »

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ

ಮೂರು ಹಂತಗಳಲ್ಲಿ ನಡೆಯಲಿದೆ ಪ್ರಿಪರೇಟರಿ ಎಕ್ಸಾಮ್‌ ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪ್ರಿಪರೇಟರಿ ಪರೀಕ್ಷೆ ನಡೆಯಲಿದ್ದು, ಫೆಬ್ರುವರಿಯಲ್ಲಿ ಕೊನೆಯ ಹಂತದ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ಹೇಳಲಾಗಿದೆ. ಮೊದಲ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪೂರ್ವಸಿದ್ಧತಾ ಪರೀಕ್ಷೆ Read More »

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ

ದೀರ್ಘಾವಧಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ಚಲಾಯಿಸಿದ ದಾಖಲೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಜ.6) ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಲಿದ್ದು, ಅತಿಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ. ಜ.7 ಕಳೆದರೆ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ ಅತಿಹೆಚ್ಚು ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದ ದೇವರಾಜ ಅರಸರು ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ಅರಸು ತಮ್ಮ ಏಳೂವರೆ ವರ್ಷದ

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ Read More »

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು

ಗೋಮಾಂಸ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಡಿ.27ರಂದು ನಾರ್ಲಪದವು ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಬೆದರಿಕೆ ಕಾಮೆಂಟ್ ಮಾಡಿದ ಕುರಿತು ಬಜಪೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬವರು ಮಗಳನ್ನು ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದ ಕುರಿತು ಒಂದು ಪ್ರಕರಣ ದಾಖಲಾಗಿದ್ದು, ಇದೇ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ : ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು Read More »

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ಭಾನುವಾರ ಬೆಳಗ್ಗೆ ಕಾಣೆಯಾಗಿದ್ದರು. ಹುಡುಕಾಡಿದಾಗ

ಸುಳ್ಯ : ತಾಯಿ, ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ Read More »

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ

ರಾತ್ರಿ ರಥಯಾತ್ರೆ ನಡೆಯುತ್ತಿದ್ದಾಗ ಕಲ್ಲು ತೂರಿದ ಅನ್ಯಕೋಮಿನವರು ಬೆಂಗಳೂರು: ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದಿರುವ ಘಟನೆ ಬೆಂಗಳೂರಿನ ಜೆಜೆ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ ನಡೆದಿದ್ದು, ಇಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೂವರಿಗೆ ಕಲ್ಲೇಟು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಿಡಿಗೇಡಿಗಳನ್ನು

ಓಂ ಶಕ್ತಿ ರಥಯಾತ್ರೆ ಮೇಲೆ ಕಲ್ಲು ತೂರಾಟ : ಮೂವರಿಗೆ ಗಾಯ Read More »

ಬಾಂಗ್ಲಾದೇಶದಲ್ಲಿ ಐಪಿಎಲ್‌ ಬ್ಯಾನ್‌

ಕೆಕೆಆರ್‌ ತಂಡದಿಂದ ಬಾಂಗ್ಲಾದ ಆಟಗಾರನನ್ನು ಕೈಬಿಟ್ಟದ್ದಕ್ಕೆ ಪ್ರತಿಕಾರದ ಕ್ರಮ ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದಾಳಿಯನ್ನು ಖಂಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ (ಐಪಿಎಲ್‌) ಬಾಂಗ್ಲಾದೇಶದ ಆಟಗಾರರನ್ನು ಕೈ ಬಿಡುವಂತೆ ಪ್ರತಿಭಟನೆಗಳು ನಡೆದಿದ್ದವು. ಇದಕ್ಕೆ ಮಣಿದು ಬಿಸಿಸಿಐ ಶಾರೂಕ್‌ ಖಾನ್‌ ಒಡೆತನದ ಕೆಕೆಆರ್ ತಂಡದಲ್ಲಿದ್ದ ಬಾಂಗ್ಲಾದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡುವಂತೆ ಸೂಚಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಐಪಿಎಲ್ ನಿಷೇಧಿಸಲು ಮುಂದಾಗಿದ್ದಾರೆ. ಬಾಂಗ್ಲಾದೇಶದ

ಬಾಂಗ್ಲಾದೇಶದಲ್ಲಿ ಐಪಿಎಲ್‌ ಬ್ಯಾನ್‌ Read More »

error: Content is protected !!
Scroll to Top