ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಕಚೇರಿಯಲ್ಲೇ ಆತ್ಮಹತ್ಯೆ

ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳುಹಿಸಿ ನೇಣಿಗೆ ಶರಣಾದ ಅಧಿಕಾರಿ ಬೆಂಗಳೂರು: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳುಹಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋ ಮಾಡಿ ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ […]

ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಕಚೇರಿಯಲ್ಲೇ ಆತ್ಮಹತ್ಯೆ Read More »

ಬಿಸಿಸಿಯಲ್ಲೂ ಇದೆ ವರ್ಣಭೇದ ನೀತಿ : ಶಿವರಾಮಕೃಷ್ಣನ್‌ ಆರೋಪ

ಕಾಮೆಂಟರಿ ಪ್ಯಾನೆಲ್‌ಗೆ ನಿವೃತ್ತಿ ಘೋಷಿಸಿದ ಮಾಜಿ ಕ್ರಿಕೆಟಿಗ ನವದೆಹಲಿ: ಬಿಸಿಸಿಐಯಲ್ಲೂ ವರ್ಣಭೇದ ನೀತಿ ಇದೆ ಎಂದು ಆರೋಪಿಸಿ ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಶುಕ್ರವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾಮೆಂಟರಿ ಪ್ಯಾನೆಲ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಶಿವರಾಮಕೃಷ್ಣನ್ ತಮ್ಮ ನಿರ್ಧಾರದ ಹಿಂದೆ ಅವಕಾಶಗಳ ಕೊರತೆಯನ್ನು ಉಲ್ಲೇಖಿಸಿ ಬಿಸಿಸಿಐ ಮೇಲೆ ವರ್ಣಭೇದ ಆರೋಪ ಮಾಡಿದ್ದಾರೆ. ಪಂದ್ಯದ ವೇಳೆ ಟಾಸ್ ಪ್ರಕ್ರಿಯೆ ಅಥವಾ ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ನನಗೆ ಅವಕಾಶ ನೀಡುತ್ತಿರಲಿಲ್ಲ. ಇದರ ಹಿಂದೆ

ಬಿಸಿಸಿಯಲ್ಲೂ ಇದೆ ವರ್ಣಭೇದ ನೀತಿ : ಶಿವರಾಮಕೃಷ್ಣನ್‌ ಆರೋಪ Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಮೊಬೈಲ್‌, ಬ್ಯಾಂಕ್‌ ಸ್ಟೇಟ್‌ಮೆಂಟ್‌ ಪರಿಶೀಲಿಸಿ : ಸಂತ್ರಸ್ತ ಮಹಿಳೆ ಒತ್ತಾಯ

ಮಂಗಳೂರು: ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನಹಾನಿ ಹಾಗೂ ಲೈಂಗಿಕ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್‌ಸ್ಪೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಒತ್ತಾಯಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಇನ್‌ಸ್ಪೆಕ್ಟರ್‌ ಸಂದೇಶ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಅವರ ಮೊಬೈಲ್‌,

ಇನ್‌ಸ್ಪೆಕ್ಟರ್‌ ಸಂದೇಶ್‌ ಮೊಬೈಲ್‌, ಬ್ಯಾಂಕ್‌ ಸ್ಟೇಟ್‌ಮೆಂಟ್‌ ಪರಿಶೀಲಿಸಿ : ಸಂತ್ರಸ್ತ ಮಹಿಳೆ ಒತ್ತಾಯ Read More »

ಹಿರಿಯ ಯಕ್ಷಗಾನ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ಟರು ಇನ್ನಿಲ್ಲ

ಸುದೀರ್ಘ ಕಾಲ ಧರ್ಮಸ್ಥಳ ಮೇಳದಲ್ಲಿದ್ದ ಸವ್ಯಸಾಚಿ ಕಲಾವಿದ ಮಂಗಳೂರು : ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ವೇಷಧಾರಿ ಸೂರಿಕುಮೇರು ಕೆ. ಗೋವಿಂದ ಭಟ್ (90) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಯಲಕ್ಷಗಾನದಿಂದ ನೇಪಥ್ಯಕ್ಕೆ ಸರಿದ ಬಳಿಕ ಹೆಚ್ಚಾಗಿ ತೀರ್ಥಹಳ್ಳಿಯಲ್ಲಿರುವ ಮಗನ ಮನೆಯಲ್ಲಿ ಇರುತ್ತಿದ್ದರು. ಇತ್ತೀಚೆಗಷ್ಟೆ ವಯೋಸಹಜ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಶುಕ್ರವಾರ ರಾತ್ರೊ 9.10ರ ಸುಮಾರಿಗೆ ತೀರ್ಥಹಳ್ಳಿಯಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಅರ ಪತ್ನಿ

ಹಿರಿಯ ಯಕ್ಷಗಾನ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ಟರು ಇನ್ನಿಲ್ಲ Read More »

ಬದುಕಿನ ಕಷ್ಟಕ್ಕೆ ಮಗುವನ್ನೇ ತ್ಯಜಿಸಲು ಮುಂದಾದ ತಾಯಿ: ಅಕ್ಕಪಡೆಯಿಂದ ಮತ್ತೆ ಅಮ್ಮನ ಮಡಿಲಿಗೆ ಕೂಸು

ಉಡುಪಿ: ಜೀವನದಲ್ಲಿ ಸೋತು ಹೋದ ತಾಯಿಯೊಬ್ಬಳು ತನ್ನ ಐದು ವರ್ಷದ ಹೆಣ್ಣು ಮಗುವನ್ನು ಉಡುಪಿ ಬಸ್ಸು ನಿಲ್ದಾಣದಲ್ಲಿ ತ್ಯಜಿಸಿದ್ದು, ಬಳಿಕ ಅಕ್ಕ ಪಡೆ ಆ ನೊಂದ ತಾಯಿ ಮತ್ತು ಏನೂ ಅರಿಯದ ಮಗುವನ್ನು ಒಂದುಗೂಡಿಸಿರುವ ಘಟನೆ ನಡೆದಿದೆ. ಮೂಲತಃ ಗದಗ ಜಿಲ್ಲೆಯವರಾದ ತಾಯಿ ಮಗುವಿನ ಕಣ್ಣೀರ ಕಥೆ ಇದು. ಮನೆಗೆ ಆಧಾರವಾಗಿದ್ದ ಯಜಮಾನನನ್ನು ಕಳೆದುಕೊಂಡು ಅನಾಥವಾದ ಮಹಿಳೆ ತನ್ನ ಐದು ವರ್ಷದ ಮಗುವಿನ ಜೊತೆಗೆ ಬದುಕು ಕಟ್ಟಿಕೊಳ್ಳುವ ಸಲುವಾಗಿ ಉಡುಪಿಗೆ ಬಂದಿದ್ದಳು. ಆದರೆ ಇಲ್ಲಿ ಆಕೆಗೆ ಕೆಲಸವೇನೋ

ಬದುಕಿನ ಕಷ್ಟಕ್ಕೆ ಮಗುವನ್ನೇ ತ್ಯಜಿಸಲು ಮುಂದಾದ ತಾಯಿ: ಅಕ್ಕಪಡೆಯಿಂದ ಮತ್ತೆ ಅಮ್ಮನ ಮಡಿಲಿಗೆ ಕೂಸು Read More »

ಜಗತ್ತಿಗೆ ಸಂಘರ್ಷವಲ್ಲ ಸಾಮರಸ್ಯ ಬೇಕು: ಡಾ‌ ಮೋಹನ್ ಭಾಗವತ್

ನಾಗಪುರ: ಜಾಗತಿಕ ಸಂಘರ್ಷಗಳಿಗೆ ಮಾನವ ಸ್ವಾರ್ಥ ಹಿತಾಸಕ್ತಿ, ಪರರ ಮೇಲೆ ಹಿಡಿತ ಸಾಧಿಸಲು ಬಯಸುವ ಆಸೆಯೇ ಪ್ರಮುಖ ಕಾರಣ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಅಭಿಪ್ರಾಯಪಟ್ಟಿದ್ದಾರೆ. ಏಕತೆ, ಧರ್ಮದ ಪಾಲನೆ ಮತ್ತು ಶಿಸ್ತು ಇದ್ದಲ್ಲಿ ಮಾತ್ರ ಶಾಂತಿ ನೆಲೆಸಬಹುದು. ಕಳೆದ 2,000 ವರ್ಷಗಳಿಂದ ಜಗತ್ತು ಸಂಘರ್ಷಗಳನ್ನು ಪರಿಹರಿಸಲು ಹತ್ತು ಹಲವು ಸಿದ್ಧಾಂತಗಳ ಪ್ರಯೋಗ ನಡೆಸಿದೆ. ಆದರೆ, ಧಾರ್ಮಿಕ ಅಸಹಿಷ್ಣುತೆ, ಬಲವಂತದ ಮತಾಂತರ ಹಾಗೂ ಮೇಲು-ಕೀಳು ಎಂಬ ಭಾವನೆಗಳು ಇನ್ನೂ ಜೀವಂತವಾಗಿವೆ.

ಜಗತ್ತಿಗೆ ಸಂಘರ್ಷವಲ್ಲ ಸಾಮರಸ್ಯ ಬೇಕು: ಡಾ‌ ಮೋಹನ್ ಭಾಗವತ್ Read More »

ಕೇರಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ದ ಆರೋಪಿ ಅಂದರ್

ಕೊಚ್ಚಿ: ವಂದೇ ಭಾರತ್ ರೈಲಿಗೆ ‌ಕೇರಳ ಅಲುವಾ ಎಂಬಲ್ಲಿ ಕಲ್ಲು ತೂರಿದ್ದ ಯುವಕನನ್ನು ರೈಲ್ವೆ ಸಂರಕ್ಷಣಾ ದಳ ವಶಕ್ಕೆ ಪಡೆದಿದೆ. ಬಂಧಿತನನ್ನು ಪಾರಕ್ಕಡವು ನಿವಾಸಿ ಸುಜಿತ್ ಸುರೇಶ್(19) ಎಂದು ಗುರುತಿಸಲಾಗಿದೆ. ತಿರುವನಂತಪುರಂ ಮತ್ತು ಮಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲಿನ ಮೇಲೆ ಮಾ. 7 ರಂದು ಕಲ್ಲು ತೂರಿದ ಘಟನೆ ನಡೆದಿತ್ತು. ಇದರಿಂದ ರೈಲಿನ ಕಿಟಕಿ ಗಾಜುಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿತ್ತು. ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗಿ, ಆರೋಪಿಯನ್ನು ಪತ್ತೆ ಮಾಡಿದ ಪೊಲೀಸರು

ಕೇರಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ದ ಆರೋಪಿ ಅಂದರ್ Read More »

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಜನವರಿ ತಿಂಗಳಲ್ಲಿ ನಡೆಸಿದ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 16 ವಿದ್ಯಾರ್ಥಿಗಳು ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬೈರಮೂಲೆ ಸುಬ್ಬಪ್ಪ ಪಾಟಾಳಿ ಮತ್ತು ವೇದಾವತಿ ಎ ದಂಪತಿಗಳ ಪುತ್ರ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಬಿ ಎಸ್ ಸುದರ್ಶನ್ ಐವತೋಕ್ಲು ಗ್ರಾಮದ ಕಮಿಲ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಜ್ಞಾನದೀಪ ನವೋದಯ ತರಬೇತಿ ಕೇಂದ್ರದ 16 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ Read More »

ಅರ್ಪಣಾಭಾವದ ಜೀವಂತ ಪ್ರತಿರೂಪ ಕಾವು ಗಣಪಯ್ಯರಿಗೆ ಗೌರವಾರ್ಪಣೆ

ಕಾವು: ರಾಷ್ಟ್ರಸೇವೆಯ ಪವಿತ್ರ ಪಥದಲ್ಲಿ ತನ್ನ ಬದುಕಿನ ಬಹುಪಾಲನ್ನು ನಿಶ್ಶಬ್ದವಾಗಿ ಸಮರ್ಪಿಸಿಕೊಂಡ ಹಿರಿಯ ಶಾಖಾ ಪ್ರಮುಖ ಗಣಪಯ್ಯ ಕಾವು ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಗೌರವಾರ್ಪಣೆ ಸಲ್ಲಿಸಲಾಯಿತು. ಗಣಪಯ್ಯರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಶಾಲು ಹೊದಿಸಿ, ಹಾರ ಹಾಕಿ, ಗೌರವಧನ ಹಾಗೂ ಫಲವಸ್ತುಗಳನ್ನು ನೀಡಿ ಅವರನ್ನು ಸನ್ಮಾನಿಸ, ಮಾತನಾಡಿದ ಅವರು, ನಿತ್ಯ ಶಾಖೆಯ ಮೂಲಕ ರಾಷ್ಟ್ರಚಿಂತನೆಯನ್ನು ತಲೆಮಾರುಗಳಿಗೆ ಪಸರಿಸಿದ ಗಣಪಯ್ಯರಂತಹ ತ್ಯಾಗಮೂರ್ತಿಗಳು ಸಂಘದ ನಿಜವಾದ ಶಕ್ತಿಯಾಗಿದ್ದಾರೆ. ಅವರ

ಅರ್ಪಣಾಭಾವದ ಜೀವಂತ ಪ್ರತಿರೂಪ ಕಾವು ಗಣಪಯ್ಯರಿಗೆ ಗೌರವಾರ್ಪಣೆ Read More »

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಸಂಭವಿಸಿದ ದುರ್ಘಟನೆ ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶು ವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಸಮೀಕ್ಷಾ ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10.30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11.45ರ ಸುಮಾರಿಗೆ ಗರ್ಭಿಣಿ

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು Read More »

error: Content is protected !!
Scroll to Top