ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ

ಪುತ್ತೂರು: ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಪುತ್ತೂರು ಪುರಭವನದಲ್ಲಿ ಸೋಮವಾರ ನಡೆಯಿತು. ಬೆಂಗಳೂರಿನ ಆರ್‍.ಜಿ.ಯು.ಎಚ್‍.ಎಸ್‍. ನ ಸೆನೆಟ್ ಸದಸ್ಯ ಡಾ. ಶರಣ್‍ ಜೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲಾ 3181 ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್‍, ಆರ್ಯುವೇದ ತಜ್ಞ ಡಾ.ಸುಧ […]

ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ Read More »

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರಿನ ಹೊಟೇಲ್‍ ನಲ್ಲಿ ಪೊಲೀಸರಿಂದ ಮಹಜರು

ಪುತ್ತೂರು : ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನಲೆಯಲ್ಲಿ ಮಹಿಳೆಯೋರ್ವರು ಪುತ್ತೂರು ನಗರ ಠಾಣೆಗೆ ನೀಡಿದ ದೂರಿನ ಹಿನ್ನಲೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಬೆಂಗಳೂರಿನ ಹೊಟೇಲ್‍ ನಲ್ಲಿ ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಪುತ್ತೂರಿನಲ್ಲಿ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ. ಪೊಲೀಸ್ ಠಾಣೆ ಇನ್ಸ್ ಪೆಕ್ಷರ್ ಸತೀಶ್ ಜಿ.ಜಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಪೈ ವಿಸ್ಟಾ ಹೊಟೇಲ್ & ಪಾರ್ಟಿ ಹಾಲ್ ಹೊಟೇಲ್‌ನಲ್ಲಿ ಮಹಜರು ನಡೆಸಲಾಗುತ್ತಿದೆ

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರಿನ ಹೊಟೇಲ್‍ ನಲ್ಲಿ ಪೊಲೀಸರಿಂದ ಮಹಜರು Read More »

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ  ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ  ತಾಲೂಕು ಮಟ್ಟದ  ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪ್ರಜ್ಞಾ ನಿಡ್ವಣ್ಣಾಯ, ಚಾರಿತ್ರ್ಯ, ಗಗನ, ದರ್ಶಿನಿ, ಗ್ರೀಷ್ಮಾ, ವಚನ್, ಶಿವಪ್ರಕಾಶ್ ಮತ್ತು ಹರ್ಷವರ್ಧನ್ ಪ್ರತಿನಿಧಿಸಿದ್ದರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು,

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಕ್ರಿಕೆಟ್ ಆಡುತ್ತಿದ್ದಾಗ ಯುವಕನಿಗೆ ಹೃದಯಾಘಾತ : ಮೃತ್ಯು

ಮಂಗಳೂರು: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತವಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಪ್ರದೀಪ್‌ ಪೂಜಾರಿ (31) ಮೃತಪಟ್ಟ ಯುವಕ. ಸಂಜೆ ವೇಳೆ ಪ್ರದೀಪ್ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ಆಡುತ್ತಿದ್ದಾಗ ಯುವಕನಿಗೆ ಹೃದಯಾಘಾತ : ಮೃತ್ಯು Read More »

ಸಮುದ್ರದಲ್ಲಿ ಕೋಸ್ಟ್‌ಗಾರ್ಡ್‌ ಹೆಲಿಕಾಪ್ಟರ್‌ ತುರ್ತು ಲ್ಯಾಂಡಿಂಗ್‌ : ಮೂವರು ಸಿಬ್ಬಂದಿ ನಾಪತ್ತೆ

ಹೊಸದಿಲ್ಲಿ: ಭಾರತೀಯ ಕೋಸ್ಟ್‌ಗಾರ್ಡ್ ಹೆಲಿಕಾಪ್ಟರೊಂದು ಗುಜರಾತ್ ಸಮುದ್ರದಲ್ಲಿ ತುರ್ತು ಲ್ಯಾಂಡಿಂಗ್‌ ಆಗಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್‍ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್‌ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್‌ಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮುದ್ರದಲ್ಲಿ ಕೋಸ್ಟ್‌ಗಾರ್ಡ್‌ ಹೆಲಿಕಾಪ್ಟರ್‌ ತುರ್ತು ಲ್ಯಾಂಡಿಂಗ್‌ : ಮೂವರು ಸಿಬ್ಬಂದಿ ನಾಪತ್ತೆ Read More »

ಮುಡಾ ಹಗರಣ : ಅಮಾನತು ಆದೇಶವೇ ಸಿಎಂಗೆ ಮುಳ್ಳಾಗುತ್ತಾ?

ಸೈಟ್‌ಗೆ ಸಂಬಂಧಪಟ್ಟ ಆದೇಶದಲ್ಲೇ ಸತ್ಯ ಬಹಿರಂಗ ಬೆಂಗಳೂರು: ತನ್ನನ್ನು ಸುತ್ತಿಕೊಂಡಿರುವ ಮುಡಾ ಭೂ ಹಗರಣದಿಂದ ಪಾರಾಗುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೊಂದು ತಂತ್ರಗಾರಿಕೆ ಮಾಡುತ್ತಿದ್ದಾರೆ. ಅದರಂತೆ ನಿನ್ನೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಿಂದಿನ‌ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಆದರೆ ಈ ಅಮಾನತು ಆದೇಶದಲ್ಲೇ ಸರ್ಕಾರ ಹಲವು ಸತ್ಯಗಳನ್ನು ಬಿಚ್ಚಿಟ್ಟಿದೆ. ಸರ್ಕಾರದ ಅಮಾನತು ಆದೇಶದ ಅಂಶಗಳೇ ಸಿದ್ದರಾಮಯ್ಯನವರಿಗೆ ತಿರುಗುಬಾಣವಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. 2001ರಲ್ಲೇ ದೇವನೂರು ಬಡಾವಣೆ ನಿರ್ಮಾಣವಾಗಿದೆ ಎಂದು ಖುದ್ದು ಸಿದ್ದರಾಮಯ್ಯನವರ

ಮುಡಾ ಹಗರಣ : ಅಮಾನತು ಆದೇಶವೇ ಸಿಎಂಗೆ ಮುಳ್ಳಾಗುತ್ತಾ? Read More »

ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ ನೀಡಲಿದೆ. ಶಿಕ್ಷಕರಿಗಾಗಿ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ 150 ವಿಶೇಷ ರಿಯಾಯಿತಿ, ಬೆಳ್ಳಿ ಎಂ.ಆರ್‍.ಪಿ. ಆಭರಣಗಳ ಮೇಲೆ 5% ರಿಯಾಯಿತಿ, ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ 3% ರಿಯಾಯಿತಿ ನೀಡುವ ವ್ಯವಸ್ಥೆ ಮಾಡಿದೆ. ಈ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ ಲಭ್ಯವಿದ್ದು, ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡ್

ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ Read More »

ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ !

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹವೊಂದು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಡ್ಕ ನಿವಾಸಿ ಸಿನಾನ್ (23) ಮೃತಪಟ್ಟ ಯುವಕ. ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ಯುವಕ ಸಿನಾನ್ ಸೋಮವಾರ ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ ! Read More »

ಖರ್ಗೆ ಕುಟುಂಬದ ಟ್ರಸ್ಟ್‌ಗೆ 19 ಎಕರೆ ಭೂಮಿ ಉಚಿತ ಕೊಡುಗೆ : ಲೆಹರ್ ಸಿಂಗ್ ಇನ್ನೊಂದು ಬಾಂಬ್‌

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತೊಂದು ಭೂ ಹಗರಣ ಸುತ್ತಿಕೊಂಡಿದೆ. ಖರ್ಗೆ ಕುಟುಂಬದ ವಿರುದ್ಧ ಮತ್ತೊಂದ ಗಂಭೀರ ಆರೋಪ ಕೇಳಿಬಂದಿದ್ದು, ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಸಂಸ್ಥೆಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ. ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಕಲಬುರಗಿಯ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್‌ಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ದಾಖಲೆಗಳು ಬಹಿರಂಗಪಡಿಸುತ್ತಿವೆ. ಈ

ಖರ್ಗೆ ಕುಟುಂಬದ ಟ್ರಸ್ಟ್‌ಗೆ 19 ಎಕರೆ ಭೂಮಿ ಉಚಿತ ಕೊಡುಗೆ : ಲೆಹರ್ ಸಿಂಗ್ ಇನ್ನೊಂದು ಬಾಂಬ್‌ Read More »

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ

ರಾಜಸ್ಥಾನ: ಮೊಬೈಲ್ ರಿಚಾರ್ಚ್ ಮಾಡಲು ಮೊಬೈಲ್ ಅಂಗಡಿಗೆ ಬಂದ ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಅಂಗಡಿಯಾತ ‘ಐ ಲವ್ ಯೂ’ ಎಂದು ಹೇಳಿದರೆ ಮಾತ್ರ ರೀಚಾರ್ಚ್‍ ಮಾಡುವುದು ಹೇಳಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿನಿಯರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ರಾಜಸ್ಥಾನದ ದಿದ್ಯಾನಾ ಎಂಬಲ್ಲಿ ನಡೆದಿದೆ. ಈ ಕುರಿತು ವೀಡಿಯೋ ಇದೀಗ ವೈರಲ್ ಆಗುತ್ತಿದ್ದು, ಹುಡುಗೀರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಒಂದಷ್ಟು ಸ್ಕೂಲ್ ಹುಡೀರು ಐ ಲವ್ ಯು ಹೇಳುವಂತೆ ಪೀಡಿಸಿದಾತನಿಗೆ ನಡು ರಸ್ತೆಯಲ್ಲಿಯೇ ಚಳಿ ಬಿಡಿಸಿದ್ದಾರೆ. ಸ್ಕೂಲ್

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ Read More »

error: Content is protected !!
Scroll to Top