ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆ ಔದ್ಯೋಗಿಕ ರಂಗಕ್ಕೆ ಬೇಕಾದ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು. ಉದ್ಯೋಗಾಕಾಂಕ್ಷಿ ವಿದ್ಯಾರ್ಥಿ ಸಮೂಹವನ್ನು ಉದ್ಯಮರಂಗಕ್ಕೆ ಜೋಡಿಸುವ ಕೆಲಸವನ್ನು ಉದ್ಯೋಗ ಸೇತು ಆಪ್ ಮಾಡುತ್ತದೆ ಎಂದು ಬೆಂಗಳೂರಿನ ಕೋ-ವರ್ಕ್ಸ ಸೊಲ್ಯುಷನ್ ಪ್ರೈ.ಲಿಮಿಟೆಡ್ ನ ರಾಹುಲ್ ಜಾದವ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ಗಣಕ ಶಾಸ್ತ್ರ ವಿಭಾಗ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, […]

ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ Read More »

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು

ಚಂಡೀಗಢ: ದನಗಳ್ಳನೆಂದು ಭಾವಿಸಿ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಗೋರಕ್ಷಕರು ಕಾರಿನಲ್ಲಿ 30 ಕಿ.ಮೀ. ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ.ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವರು ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು Read More »

ಬೈಕ್‌ಗೆ ಗುದ್ದಿ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು : ಐವರು ಗಂಭೀರ

ಬೆಂಗಳೂರು: ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಫ್ಲೈಓವರ್‌ನಿಂದ ಕೆಳಗೆ ಬಿದ್ದಿರುವ ಭೀಕರ ಅಪಘಾತ ನಗರದ ಯಶವಂತಪುರ ಸರ್ಕಲ್‌ನಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ.ಬೈಕ್‌ನಲ್ಲಿದ್ದ ಇಬ್ಬರು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ನಸುಕಿನ 3.45ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಯಾಂಕಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ಬರುತ್ತಿದ್ದ ಕಾರು ಅತಿವೇಗದ ಪರಿಣಾಮದಿಂದಾಗಿ ಫ್ಲೈಓವರ್ ಮೇಲಿನ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಗುದ್ದಿದೆ. ಇದರಿಂದ ಫ್ಲೈಓವರ್ ಮೇಲಿನಿಂದ ಕಾರು ಕೆಳಗೆ ಬಿದ್ದಿದೆ.ಚಾಲಕ

ಬೈಕ್‌ಗೆ ಗುದ್ದಿ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು : ಐವರು ಗಂಭೀರ Read More »

ಬದುಕು ಕೂಡ ಕ್ರಿಕೆಟ್‌ನಂತೆ ಅನಿಶ್ಚಿತೆತಗಳ ಮೂಟೆ

ಕ್ರಿಕೆಟ್‌ನಲ್ಲಿ ಪ್ರಿಡಿಕ್ಷನ್ ನಡೆಯುವುದಿಲ್ಲ, ಬದುಕಿನಲ್ಲಿ ಕೂಡ ಕ್ರಿಕೆಟ್ ಆಟ ಬಹಳಷ್ಟು ವಿಶೇಷತೆಯನ್ನು ಪಡೆದಿದೆ. ಅದಕ್ಕೆ ಕಾರಣ ಏನೆಂದರೆ ಅದರ ಒಳಗೆ ಅಡಗಿರುವ ಅನಿಶ್ಚಿತತೆ (Uncertainty) ಮತ್ತು ವಿಕಲ್ಪಗಳು (Combinations). ಅವು ನಮ್ಮ ಬದುಕಿನ ಪ್ರತಿಫಲನದ ಕನ್ನಡಿಗಳು ಕೂಡ ಆಗಿವೆ! ಜಗತ್ತಿನ ಬಲಾಢ್ಯ ಕ್ರಿಕೆಟ್ ತಂಡವಾದ ಭಾರತವನ್ನು ಕ್ರಿಕೆಟ್ ಶಿಶುಗಳಾದ ಬಾಂಗ್ಲಾದೇಶ ಸೋಲಿಸಿದ ಉದಾಹರಣೆ ಇಲ್ಲವೇ? ಎಷ್ಟೋ ಬಾರಿ ನಾವು ಅಂದುಕೊಳ್ಳುತ್ತೇವೆ, ಅದು ಹೀಗೆ ಆಗಬೇಕು, ಹಾಗೆಯೇ ಆಗಬೇಕು ಎಂದು. ಆದರೆ ಅದು ಹಾಗೆ ಆಗುವುದಿಲ್ಲ. ಹೀಗೆ ಕೂಡ

ಬದುಕು ಕೂಡ ಕ್ರಿಕೆಟ್‌ನಂತೆ ಅನಿಶ್ಚಿತೆತಗಳ ಮೂಟೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಸ್ಥಾಪನಾ ದಿನಾಚರಣೆ

ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಈ ನಿಟ್ಟಿನಲ್ಲಿ ನೆಲ್ಯಾಡಿ ಶಾಖೆಯಲ್ಲಿ ಸ್ಥಾಪನಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯರು, ಸಲಹಾ ಸಮಿತಿ ಸದಸ್ಯ ಜಿನ್ನಪ್ಪ ಗೌಡ ಪೊಸೋಳಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು.   ಸಂಘದ ನಿರ್ದೇಶಕ, ನೆಲ್ಯಾಡಿ ಶಾಖೆ ಸಲಹಾ ಸಮಿತಿ ಅಧ್ಯಕ್ಷ ಪ್ರವೀಣ್‍ ಕುಂಟ್ಯಾನ, ಸಂಸ್ಥೆಯನ್ನು ಪ್ರಾರಂಭಿಸಿದ ಹಿರಿಯರನ್ನು, ಮುಖ್ಯ ಪ್ರವರ್ತಕರನ್ನು ಸ್ಮರಿಸಿ, ಸಂಸ್ಥೆಯ ಏಳಿಗೆಗಾಗಿ ಶ್ರಮಿಸುತ್ತಿರುವ ಆಡಳಿತ ಮಂಡಳಿ, ಶಾಖಾ ಸಲಹಾ ಸಮಿತಿ ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು.

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಸ್ಥಾಪನಾ ದಿನಾಚರಣೆ Read More »

ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ | ಐದು ಮಂದಿಗೆ ಗಾಯ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ  ಆಂಬ್ಯುಲೆನ್ಸ್‌ ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ನಡೆದಿದೆ. ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಅಪಘಾತ ಸಂಭವಿಸಿದ್ದು. ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಹಾಗೂ ಹಾಗೂ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.  ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು

ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ | ಐದು ಮಂದಿಗೆ ಗಾಯ Read More »

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರ ವರ್ಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡವನ್ನು ತರುಣ್, ದೇಶ್ಚಿತ್, ಲತೇಶ್, ಭಾಸ್ವತ್, ಲಿಖಿತ್, ಕೀರ್ತನ್, ವಿನೀತ್, ಭವಿತ್, ಮೇಘರಾಜ್, ಶ್ರವಣ್, ಚಂದನ್ ಮತ್ತು ದೀಪಕ್ ತಂಡವನ್ನು ಪ್ರತಿನಿಧಿಸಿದ್ದರು. ಬಾಲಕಿಯರ ತಂಡವನ್ನು ಧನ್ಯಶ್ರೀ, ರಕ್ಷಾ, ನಳಿನಿ, ಪೃಥ್ವಿ, ವರ್ಷಾ, ದೃಷಾ, ಯೋಗ್ಯ,

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 23ನೇ ವರ್ಷಕ್ಕೆ ಪಾದಾರ್ಪಣೆ | ಸ್ಥಾಪನಾ ದಿನಾಚರಣೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಸ್ಥಾಪನಾ ದಿನವನ್ನು ಎಪಿಎಂಸಿ ರಸ್ತೆಯ ಮೊನಾರ್ಚ್‍ ಬಿಲ್ಡಿಂಗ್‍ ನಲ್ಲಿರುವ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸ್ಥಾಪನಾ ದಿನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಜಿನ್ನಪ್ಪ ಗೌಡ ಮಳುವೇಲು, ರಾಮಕೃಷ್ಣ ಗೌಡ ಕರ್ಮಲ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪ್ರವರ್ತಕರಾದ ಲಿಂಗಪ್ಪ ಗೌಡ ಕೆ., ವಿಶ್ವನಾಥ ಗೌಡ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 23ನೇ ವರ್ಷಕ್ಕೆ ಪಾದಾರ್ಪಣೆ | ಸ್ಥಾಪನಾ ದಿನಾಚರಣೆ Read More »

ಪಾಂಡಿಗದ್ದೆ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪಂಜ : ಶಾಲೆಯ ಪಠ್ಯ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಒಂದು ಉತ್ತಮ ಕಾರ್ಯಕ್ರಮ ಪ್ರತಿಭಾ ಕಾರಂಜಿ. ಎಂದು ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಪಂಜ, ಸ.ಕಿ.ಪ್ರಾ. ಶಾಲೆ ಪಾಂಡಿಗದ್ದೆ ಇದರ ಸಂಯುಕ್ತ ಆಶ್ರಯದಲ್ಲಿ ಪಂಜ ಕ್ಲಸ್ಟ‌ರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಸೆ.2ರಂದು

ಪಾಂಡಿಗದ್ದೆ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ವಿಟ್ಲ ಪಟ್ಟಣ ಪಂಚಾಯತ್‍ ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆ

ವಿಟ್ಲ: ಪಟ್ಟಣ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕರುಣಾಕರ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಾಣೆಮಜಲು ಆಯ್ಕೆಯಾಗಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಇಂದು ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಮೀಸಲಾತಿ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ಕರುಣಾಕರವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್‌ ಗೆ ಚುನಾವಣೆ ಮುಗಿದ ಎರಡೂವರೆ ವರ್ಷದ ಬಳಿಕ ಆಡಳಿತ ಭಾಗ್ಯ ಒದಗಿ ಬಂದಿದೆ. ಚುನಾವಣೆ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ,

ವಿಟ್ಲ ಪಟ್ಟಣ ಪಂಚಾಯತ್‍ ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆ Read More »

error: Content is protected !!
Scroll to Top