ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು | ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ – ಪುತ್ತಿಲ

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್  ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ಕಾನೂನಿಗೆ ಗೌರವ ನೀಡಿ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರಿಗೆ ಪುತ್ತೂರಿನ ಪ್ರಿನ್ಸಿಪಾಲ್  ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ […]

ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು | ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ – ಪುತ್ತಿಲ Read More »

ಸರಕಾರಿ ಜಾಗವನ್ನು ಕಂದಾಯ, ಅರಣ್ಯ ಹಾಗೂ ಗ್ರಾಪಂ ಜಂಟಿ ಸರ್ವೇ ಮಾಡಿ ಸರಕಾರಿ ಇಲಾಖೆಗಳಿಗೆ ಕಾದಿರಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸುರೇಶ್‍ ಭಟ್‍ ಕೊಜಂಬೆ ಆಗ್ರಹ

ಪುತ್ತೂರು: ಕಂದಾಯ. ಅರಣ್ಯ ಇಲಾಖೆ ಹಾಗೂ ಪಂಚಾಯತ್ ಇಲಾಖೆಗಳು ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಜಂಟಿ ಸರ್ವೆ ನಡೆಸಿ ನೂರಕ್ಕೆ ನೂರು ಸರಕಾರಿ ಜಾಗವಾಗಿದ್ದರೆ ಆ ಜಾಗವನ್ನು ಶಾಲಾ, ಕಾಲೇಜು, ಗ್ರಾಮ ಪಂಚಾಯತ್ ಕಚೇರಿ, ಸ್ಮಶಾನ ಮುಂತಾದ ಸರಕಾರಿ ಇಲಾಖೆಗಳಿಗೆ ಕಾದಿರಿಸಬೇಕು ಎಂದು ಕರ್ನಾಟಕ ರಾಜ್ಯ ರೈ ಸಂಘ ಹಾಗೂ ಹಸಿರು ರಾಜ್ಯ ಉಪಾಧ್ಯಕ್ಷ ಸುರೇಶ್‍ ಭಟ್‍ ಕೊಜಂಬೆ ಆಗ್ರಹಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದ.ಕ.ಜಿಲ್ಲೆಯ ಒಂದೊಂದು ಗ್ರಾಮದಲ್ಲಿ ಸುಮಾರು 200 ಎಕ್ರೆಯಷ್ಟು ಜಾಗ ಪಹಣಿ ಪತ್ರದಲ್ಲಿ

ಸರಕಾರಿ ಜಾಗವನ್ನು ಕಂದಾಯ, ಅರಣ್ಯ ಹಾಗೂ ಗ್ರಾಪಂ ಜಂಟಿ ಸರ್ವೇ ಮಾಡಿ ಸರಕಾರಿ ಇಲಾಖೆಗಳಿಗೆ ಕಾದಿರಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸುರೇಶ್‍ ಭಟ್‍ ಕೊಜಂಬೆ ಆಗ್ರಹ Read More »

ಉದ್ಘಾಟನೆಯಾದ ದಿನವೇ ಲೂಟಿಯಾಗಿ ಹೋಯಿತು ಮಾಲ್‌

ಮಾಲ್‌ಗೆ ನುಗ್ಗಿ ಕೈಗೆ ಸಿಕ್ಕಿದ್ದನ್ನೆಲ್ಲ ದೋಚಿಕೊಂಡು ಹೋದ ಪಾಕಿಸ್ಥಾನದ ಜನ ಕರಾಚಿ : ಪಾಕಿಸ್ಥಾನದ ಆರ್ಥಿಕ ಸ್ಥಿತಿ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಶುಕ್ರವಾರ ಅಲ್ಲಿನ ಮಾಲ್‌ನಲ್ಲಿ ನಡೆದ ಘಟನೆಯೇ ಸಾಕ್ಷಿ. ಮೂಲತಃ ಪಾಕಿಸ್ಥಾನೀಯರೇ ಆದ ವಿದೇಶಿ ಉದ್ಯಮಿಯೊಬ್ಬರು ಕರಾಚಿಯ ಗುಲಿಸ್ತಾನ್-ಎ-ಜೋಹರ್‌ನಲ್ಲಿ ಡ್ರೀಮ್‌ ಬಜಾರ್‌ ಎಂಬ ಅದ್ದೂರಿ ಮಾಲ್‌ ತೆರೆದಿದ್ದರು. ಶುಕ್ರವಾರ ಈ ಮಾಲ್‌ ಉದ್ಘಾಟನೆಗೊಂಡಿದ್ದು, ಮಾಲ್‌ಗೆ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಕೆಲವೊಂದು ವಸ್ತುಗಳ ಮೇಲೆ ರಿಯಾಯಿತಿಯನ್ನು ಘೋಷಿಸಲಾಗಿತ್ತು. ಆದರೆ ನಂತರ ಆದ ಕಥೆಯೇ ಬೇರೆ. ಮಾಲ್‌ಗೆ ಸಾಗರೋಪಾದಿಯಲ್ಲಿ

ಉದ್ಘಾಟನೆಯಾದ ದಿನವೇ ಲೂಟಿಯಾಗಿ ಹೋಯಿತು ಮಾಲ್‌ Read More »

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ

ಪುತ್ತೂರು; ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ, ಐಕ್ಯೂಎಸಿ ಘಟಕ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸಹಯೋಗದಲ್ಲಿ  ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ, ಉದ್ಯಮಿ ಅನಂತ ಕೃಷ್ಣ ಮುಳಿಯ ಉದ್ಯಮ, ವ್ಯಾಪಾರ ಮತ್ತು ಮಾರುಕಟ್ಟೆಯ ಅಧ್ಯಯನದ ಕುರಿತು ತಿಳಿಸಿದರು. ತಮ್ಮ ಕುಟುಂಬದ ಉದ್ಯಮ ವ್ಯವಹಾರ, ಅದು ಅವರಿಗೆ ನೀಡಿದ ಅನುಭವ ಮತ್ತು ತಮ್ಮ

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ Read More »

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ತೆಂಗು ಕೃಷಿ ತರಬೇತಿ

ಪುತ್ತೂರು: ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ತೆಂಗು ಕೃಷಿ ತರಬೇತಿ ಕಾರ್ಯಕ್ರಮ ರಾಮಕುಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರ, ಕಾಸರಗೋಡು ಸಿ.ಪಿ.ಸಿ.ಆರ್.ಐ  ಕಾಸರಗೋಡು, ಡೇ-ಎನ್ ಆರ್ ಎಲ್‌ ಎಮ್ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ. ಎಸ್,  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಡಬ ತಾಲೂಕು ಪಂಚಾಯತ್, ಪುತ್ತೂರು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೈತ ಉತ್ಪಾದಕ ಕಂಪೆನಿ ಸಹಭಾಗಿತ್ವದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ತೆಂಗು ಕೃಷಿ ತರಬೇತಿ Read More »

ಸಿಎಂ ಸೋಷಿಯಲ್‌ ಮೀಡಿಯಾ ಖರ್ಚು ತಿಂಗಳಿಗೆ 54 ಲ.ರೂ.

ಇದು ಬಹಳ ಕಡಿಮೆ ಮೊತ್ತ ಎಂದ ಸಿಎಂಒ ಕಚೇರಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯ ಅಧಿಕೃತ ಮತ್ತು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ವಹಿಸಲು ತಿಂಗಳಿಗೆ ಸುಮಾರು 54 ಲಕ್ಷ ರೂಪಾಯಿ, ಅಂದರೆ ವರ್ಷಕ್ಕೆ ಸುಮಾರು 6.5 ಕೋ. ರೂ. ಖರ್ಚು ಮಾಡಲಾಗುತ್ತದೆ ಎಂಬುದು ಆರ್‌ಟಿಐ ಕಾರ್ಯಕರ್ತರು ಸಲ್ಲಿಸಿದ ಅರ್ಜಿಗೆ ದೊರೆತ ಉತ್ತರದಿಂದ ತಿಳಿದುಬಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವಾಗ ಮುಖ್ಯಮಂತ್ರಿ ಕಚೇರಿ ಇಷ್ಟೊಂದು ಮೊತ್ತದ ಹಣವನ್ನು ಕೇವಲ ಪ್ರಚಾರಕ್ಕೆ ಬಳಸಿಕೊಂಡಿರುವ ಬಗ್ಗೆ ಆರ್​ಟಿಐ ಕಾರ್ಯಕರ್ತರು ಆಕ್ಷೇಪ

ಸಿಎಂ ಸೋಷಿಯಲ್‌ ಮೀಡಿಯಾ ಖರ್ಚು ತಿಂಗಳಿಗೆ 54 ಲ.ರೂ. Read More »

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು | ಪ್ರಕರಣ ದಾಖಲು

ಪುತ್ತೂರು: ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾ‌ರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಗೆ ದೂರು  ನೀಡಿದ್ದು ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಪೈ ವಿಸ್ಟಾ ಹೋಟೆಲ್ ಗೆ ಆತ್ಮಹತ್ಯೆ ಮಾಡುವುದಾಗಿ ಬೆದರಿಸಿ 2023ರ ಜೂನ್ ತಿಂಗಳಲ್ಲಿ ಮಹಿಳೆಯೊಬ್ಬರನ್ನು ಕರೆಸಿಕೊಂಡು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದೂ ಅಲ್ಲದೆ, ನಂಬಿಕೆ ದ್ರೋಹ, ಮಾನಹಾನಿ, ಬ್ಲಾಕ್ ಮೇಲಿಂಗ್, ಶಾರೀರಿಕ ಮತ್ತು ಮಾನಸಿಕ ಪೀಡನೆ, ಕೊಲೆ ಬೆದರಿಕೆಯನ್ನು ಹಾಕುತ್ತಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2023ರ ಜೂನ್‌ ತಿಂಗಳಲ್ಲಿ

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು | ಪ್ರಕರಣ ದಾಖಲು Read More »

ಸೆ.6ರಂದು ಎತ್ತಿನಹೊಳೆ ಯೋಜನೆ ಲೋಕಾರ್ಪಣೆ

ನೇತ್ರಾವತಿ ನದಿ ತಿರುಗಿಸುವ ಬೃಹತ್‌ ಯೋಜನೆಗೆ ಕರಾವಳಿಯಲ್ಲಿ ಈಗಲೂ ಇದೆ ವಿರೋಧ ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳು ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಿ ಹಬ್ಬದ ದಿನವಾದ ಸೆ.6ರಂದು ಏಳು ವಿಯರ್‌ಗಳ ಮೂಲಕ ನೀರು ಮೇಲೆತ್ತುವ ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆ ಮಾಡಲಿದ್ದಾರೆ.ಮೊದಲ ಹಂತವಾದ 8 ವಿಯರ್‌ಗಳ ಮೂಲಕ 28 ಟಿಎಂಸಿ ನೀರನ್ನು ಮೇಲೆತ್ತುವ ಲಿಫ್ಟ್‌ ಕಾಂಪೋನೆಂಟ್‌ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. 3ನೇ ಸಂಖ್ಯೆಯ ವಿಯರ್‌ ಹೊರತುಪಡಿಸಿ ಉಳಿದೆಲ್ಲವೂ ಸಿದ್ಧವಾಗಿದ್ದು,

ಸೆ.6ರಂದು ಎತ್ತಿನಹೊಳೆ ಯೋಜನೆ ಲೋಕಾರ್ಪಣೆ Read More »

ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಕಳವಳಕಾರಿ : ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ವೈರುದ್ಧ್ಯದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕಳವಳ ವ್ಯಕ್ತಪಡಿಸಿದ್ದಾರೆ.ಭಾರತ್ ಮಂಟಪದಲ್ಲಿ ನಡೆದ ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ನೆನಪಿಗಾಗಿ ನಿನ್ನೆ ಆಯೋಜಿಸಲಾದ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೋಲ್ಕತ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಹತ್ತಾರು ಪ್ರಕರಣಗಳು ಭಾರತ ಮಹಿಳೆಯರನ್ನು ಹೇಗೆ

ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಕಳವಳಕಾರಿ : ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ರಾಜಕೀಯದಲ್ಲೂ ಇದೆ ಲೈಂಗಿಕ ಶೋಷಣೆ : ಬಾಂಬ್‌ ಸಿಡಿಸಿದ ಕೇರಳದ ಕಾಂಗ್ರೆಸ್‌ ನಾಯಕಿ

ಹುದ್ದೆಗಳ, ಸ್ಥಾನಮಾನಗಳ ಆಮಿಷವೊಡ್ಡಿ ದೌರ್ಜನ್ಯ ಎಸಗುತ್ತಾರೆ ಎಂದ ನಾಯಕಿಯ ಉಚ್ಚಾಟನೆ ತಿರುವನಂತಪುರಂ: ಮಲಯಾಳಂ ಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳದ ಆರೋಪ ಬಿರುಗಾಳಿ ಎಬ್ಬಿಸಿದ ಬೆನ್ನಿಗೆ ಈಗ ರಾಜಕೀಯದಲ್ಲೂ ಇದೇ ರೀತಿಯ ಆರೋಪ ಕೇಳಿಬಂದಿದೆ. ಕೇರಳದ ಕಾಂಗ್ರೆಸ್‌ ನಾಯಕಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ಕೈ ಪಡೆಯಲ್ಲಿ ಕಳವಳ ಉಂಟು ಮಾಡಿದೆ. ಕೇರಳ ರಾಜಕಾರಣದಲ್ಲೂ ಲೈಂಗಿಕ ಶೋಷಣೆ ಹಾಸುಹೊಕ್ಕಾಗಿದೆ. ಕೇರಳ ಕಾಂಗ್ರೆಸ್ ಘಟಕದಲ್ಲಿ ಕ್ಯಾಸ್ಟಿಂಗ್ ಕೌಚ್ ರೀತಿಯ ಪರಿಸ್ಥಿತಿಗಳಿವೆ ಎಂದು ಕಾಂಗ್ರೆಸ್ ನಾಯಕಿ ಸಿಮಿ ರೋಸ್‌ಬೆಲ್ ಜಾನ್ ಬಾಂಬ್‌ ಸಿಡಿಸಿದ್ದಾರೆ. ಈ

ರಾಜಕೀಯದಲ್ಲೂ ಇದೆ ಲೈಂಗಿಕ ಶೋಷಣೆ : ಬಾಂಬ್‌ ಸಿಡಿಸಿದ ಕೇರಳದ ಕಾಂಗ್ರೆಸ್‌ ನಾಯಕಿ Read More »

error: Content is protected !!
Scroll to Top