ಮುಡಾ ಹಗರಣದಲ್ಲಿ ಸಿಎಂಗೆ ಇಂದು ಮತ್ತೊಮ್ಮೆ ಕೋರ್ಟ್ ಅಗ್ನಿಪರೀಕ್ಷೆ
ಇಂದು ಮುಗಿಯುತ್ತಾ ಸಿದ್ದರಾಮಯ್ಯ ವಿಚಾರಣೆ? ಬೆಂಗಳೂರು : ಮುಡಾದಿಂದ 14 ಸೈಟ್ಗಳನ್ನು ಅಕ್ರಮವಾಗಿ ಪಡೆದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮತ್ತೆ ಕೋರ್ಟ್ ಅಗ್ನಿಪರೀಕ್ಷೆಯಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ರದ್ದು ಕೋರಿ ಸಿದ್ದರಾಮಯ್ಯನವರು ಕಾನೂನು ಸಮರ ನಡೆಸುತ್ತಿದ್ದು, ಇಂದು ಅದು ಅಂತಿಮ ಘಟ್ಟಕ್ಕೆ ತಲುಪುವ ನಿರೀಕ್ಷೆ ಇದೆ. ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುದುವರಿಯಲಿದೆ. ಎಲ್ಲರ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು […]
ಮುಡಾ ಹಗರಣದಲ್ಲಿ ಸಿಎಂಗೆ ಇಂದು ಮತ್ತೊಮ್ಮೆ ಕೋರ್ಟ್ ಅಗ್ನಿಪರೀಕ್ಷೆ Read More »










