ನಟಿಯರ ಕ್ಯಾರವಾನ್‌ಗಳಲ್ಲಿ ಇರುತ್ತಿತ್ತು ಹಿಡನ್‌ ಕ್ಯಾಮರಾ : ರಾಧಿಕಾ ಹೇಳಿಕೆಯಿಂದ ಬಿರುಗಾಳಿ

ಮಲಯಾಳಂ ಚಿತ್ರರಂಗದ ಇನ್ನೊಂದು ಕರಾಳ ಮುಖ ಬಯಲುಗೊಳಿಸಿದ ನಟಿ ಚೆನ್ನೈ : ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ಹೇಮಾ ಸಮಿತಿ ಸಲ್ಲಿಸಿದ ತನಿಖಾ ವರದಿ ಬಹಿರಂಗಗೊಂಡ ಬಳಿಕ ಮಲಯಾಳಂ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲೇ ತಲ್ಲಣವುಂಟಾಗಿದೆ. ಅನೇಕ ನಟಿಯರು ನಟರು, ನಿರ್ದೇಶಕರು, ನಿರ್ಮಾಪಕರಿಂದ ತಮಗಾಗಿರುವ ಕಹಿ ಅನುಭವಗಳನ್ನು ಬಹಿರಂಗಗೊಳಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಂತೂ ಬಿರುಗಾಳಿಯೇ ಎದ್ದಿದ್ದು, ಹಲವು ಖ್ಯಾತ ನಟರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಈ ನಡುವೆ ಕನ್ನಡ, ಮಲಯಾಳಂ, ತಮಿಳು ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಜನಪ್ರಿಯ […]

ನಟಿಯರ ಕ್ಯಾರವಾನ್‌ಗಳಲ್ಲಿ ಇರುತ್ತಿತ್ತು ಹಿಡನ್‌ ಕ್ಯಾಮರಾ : ರಾಧಿಕಾ ಹೇಳಿಕೆಯಿಂದ ಬಿರುಗಾಳಿ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ | ಯಾಂತ್ರೀಕೃತ ಭತ್ತನಾಟಿಗೆ ಚಾಲನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು , ಪ್ರಗತಿಬಂಧು ಒಕ್ಕೂಟಗಳು ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ  96 ಕೃಷಿಕ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆಗಳ ವಿತರಣೆ ಮತ್ತು 192 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮವು ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಕೃಷಿಕ ಪ್ರಗತಿ ಬಂದು ಸಂಘಗಳಿಗೆ ಕೃಷಿ ಸಲಕರಣೆ, ಸುಜ್ಞಾನ ನಿಧಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ | ಯಾಂತ್ರೀಕೃತ ಭತ್ತನಾಟಿಗೆ ಚಾಲನೆ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 39 ರೂ. ಹೆಚ್ಚಳ

ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 39 ರೂ. ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.ಭಾನುವಾರ ದಿಲ್ಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39 ರೂ. ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇ ತಿಂಗಳಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹೆಚ್ಚಳ ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ ಕೈಗಾರಿಕೆಗಳವರೆಗೆ ವಿವಿಧ ವಲಯಗಳ

ಗ್ಯಾಸ್‌ ಸಿಲಿಂಡರ್‌ ಬೆಲೆ 39 ರೂ. ಹೆಚ್ಚಳ Read More »

ನಾಳೆ (ಸೆ.1) : ಪ್ರಗತಿ ಗ್ರೂಪ್‍ ಆಫ್‍ ಇನ್ಸಿಟ್ಯೂಷನ್ ನ ಸಾಂಸ್ಕೃತಿಕ ಹಾಗೂ ಸ್ಪೋರ್ಟ್ಸ್ ಫೆಸ್ಟ್-2024 ಸಮಾರಂಭ

ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಗ್ರೂಪ್‍ ಆಫ್‍ ಇನ್ಸಿಟ್ಯೂಷನ್ ನ ಸಾಂಸ್ಕೃತಿಕ ಹಾಗೂ ಸ್ಪೋರ್ಟ್ಸ್ ಫೆಸ್ಟ್-2024 ಸೆ.1 (ನಾಳೆ ) ಬೆಳಿಗ್ಗೆ 9 ಗಂಟೆಗೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಆರ್ ಜಿಯುಎಚ್‍ ಎಸ್‍ ನ ಸೆನೆಟ್ ಸದಸ್ಯ ಡಾ.ಶರಣ್‍ ಜೆ. ಶೆಟ್ಟಿ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಪಾಲ್ಗೊಳ್ಳಲಿದ್ದಾರೆ. ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್ ಉಪಸ್ಥಿತರಿರುವರು. ಸಮಾರಂಭದಲ್ಲಿ

ನಾಳೆ (ಸೆ.1) : ಪ್ರಗತಿ ಗ್ರೂಪ್‍ ಆಫ್‍ ಇನ್ಸಿಟ್ಯೂಷನ್ ನ ಸಾಂಸ್ಕೃತಿಕ ಹಾಗೂ ಸ್ಪೋರ್ಟ್ಸ್ ಫೆಸ್ಟ್-2024 ಸಮಾರಂಭ Read More »

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ | ಪುತ್ತೂರಿನಲ್ಲಿ ಮೇಳೈಸಿದ ವೈಭವದ ಶೋಭಾಯಾತ್ರೆ, ವೀರಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಮೂಲಕ ಸಾಹಸ ಪ್ರದರ್ಶನ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಹಾಗೂ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ವೈಭವದ ಶೋಭಾಯಾತ್ರೆ ಶನಿವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ಸಂಜೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ವೈಭವದ ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು.ಪೂವಪ್ಪ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ಮಂಗಳೂರು ಪ್ರಸಾರ ಪ್ರಚಾರ

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ | ಪುತ್ತೂರಿನಲ್ಲಿ ಮೇಳೈಸಿದ ವೈಭವದ ಶೋಭಾಯಾತ್ರೆ, ವೀರಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಮೂಲಕ ಸಾಹಸ ಪ್ರದರ್ಶನ Read More »

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ

ಸವಣೂರು: ಮಾನವ ಜೀವವನ್ನು ಉಳಿಸುವ ಅತಿ ಅವಶ್ಯವಾದ ಸಾಮಾನ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯ ಸ್ತಂಭನದ ಸಮಸ್ಯೆಯಾದಾಗ ವಿಶೇಷ  ಪ್ರಥಮ ಚಿಕಿತ್ಸೆಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತವಾದ ತರಬೇತಿಯನ್ನು ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಹಿರಿಯ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಅವರು ತರಬೇತಿಯನ್ನು ನಡೆಸಿಕೊಟ್ಟರು. 82 ವರ್ಷದ ಯುವಕ! ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರಾಮಚಂದ್ರ ಭಟ್ ಅವರು ಈಗ 82 ರ ಉತ್ಸಾಹಿ. ಈ ತನಕ ಭಾರತದಾದ್ಯಂತ ಸಾವಿರಾರು ಶಾಲೆಗಳಿಗೆ ಭೇಟಿ ನೀಡಿ 50,000ಕ್ಕೂ ಮಿಕ್ಕಿದ

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಹೊಸದಾಗಿ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ನಡೆಯಿತು. ವಿದ್ಯಾರಶ್ಮಿ ಸಮೂ ಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ  ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಳೆಯ ಮತ್ತು  ಹೊಸ ವಿದ್ಯಾರ್ಥಿಗಳ ನಡುವೆ ಸೌಹಾರ್ಧತೆಯನ್ನು ಏರ್ಪಡಿಸುವ ಕಾರ್ಯಕ್ರಮವಿದು. ವಿದ್ಯಾರ್ಥಿಗಳು ಆಡಳಿತ ಮಂಡಳಿ ಒದಗಿಸಿಕೊಟ್ಟ ಸೌಲಭ್ಯಗಳನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಪೋಷಕರಿಗೆ ಹಾಗೂ ಸಂಸ್ಥೆಗೆ ಒಳ್ಳೆಯದನ್ನು ತರುವ ಕೆಲಸ  ಮಾಡುವಂತೆ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ನಾಳೆ (ಸೆ.1) : ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 4ನೇ ವರ್ಷದ ‘ಶ್ರೀಕೃಷ್ಣ ಲೀಲೋತ್ಸವ’

ಪುತ್ತೂರು: ವೀರಮಂಗಲ ಶ್ರೀಕೃಷ್ಣ ಕಲಾ ಕೇಂದ್ರದ 21ನೇ ವರ್ಷದ ಸಂಭ್ರಮದ ಪ್ರಯುಕ್ತ 4ನೇ ವರ್ಷದ  ‘ಶ್ರೀಕೃಷ್ಣ ಲೀಲೋತ್ಸವ’ ಸೆ.1 ಭಾನುವಾರ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9ಕ್ಕೆ ಶ್ರೀ ವಿಷ್ಣು ಸಹಸ್ರನಾಮಾರ್ಚನೆ, 9.30 ಕ್ಕೆ ವೀರಮಂಗಲ ಶ್ರೀ ಮಹಾವಿಷ್ಣು ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.  10 ಕ್ಕೆ ನಡೆಯುವ ಮನರಂಜನಾ ಸ್ಪರ್ಧೆಗಳನ್ನು ಪ್ರಗತಿಪರ ಕೃಷಿಕ ಶೇಷಪ್ಪ ಗೌಡ ಕಾಂತಿಲ ಉದ್ಘಾಟಿಸುವರು. ರಾತ್ರಿ 8

ನಾಳೆ (ಸೆ.1) : ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 4ನೇ ವರ್ಷದ ‘ಶ್ರೀಕೃಷ್ಣ ಲೀಲೋತ್ಸವ’ Read More »

ಪತಂಜಲಿ ಹಲ್ಲಿನ ಪುಡಿಯಲ್ಲಿ ಮೀನಿನ ಅಂಶ : ಹೈಕೋರ್ಟ್‌ಗೆ ದೂರು

ಶುದ್ಧ ಶಾಖಾಹಾರಿ ಎಂದು ಮಾರ್ಕೆಟಿಂಗ್‌ ಮಾಡಿ ಮೋಸ ಎಂದು ಆರೋಪ ಹೊಸದಿಲ್ಲಿ: ಯೋಗಗುರು ಬಾಬಾ ರಾಮ್‌ದೇವ್‌ ಅವರ ಕಾನೂನು ಸಂಕಟ ಇನ್ನೂ ಮುಗಿದಿಲ್ಲ. ಅವರ ಪತಂಜಲಿ ಬ್ರ್ಯಾಂಡ್‌ನ ದಿವ್ಯ ದಂತ್‌ ಮಂಜನ್‌ ಎಂಬ ಗಿಡಮೂಲಿಕೆಯಿಂದ ತಯಾರಾಗುವ ಹಲ್ಲು ತಿಕ್ಕುವ ಪುಡಿಯಲ್ಲಿ ನಾನ್‌ ವೆಜಿಟೇರಿಯನ್‌ ಅಂಶವಿದೆ ಎಂದು ಆರೋಪಿಸಿ ದಿಲ್ಲಿ ಹೈಕೋರ್ಟಿನಲ್ಲಿ ದಾವೆ ಹೂಡಲಾಗಿದೆ. ಪತಂಜಲಿ ಕಂಪನಿ ದಿವ್ಯ ದಂತ್‌ ಮಂಜನ್‌ ದಂತ ಪುಡಿಯನ್ನು ಶುದ್ಧ ಶಾಕಾಹಾರಿ ಎಂದು ಹೇಳಿ ಮಾರ್ಕೆಟಿಂಗ್‌ ಮಾಡುತ್ತಿದೆ. ಆದರೆ ಅದರಲ್ಲಿ ನಾನ್‌ ವೆಜಿಟೇರಿಯನ್‌

ಪತಂಜಲಿ ಹಲ್ಲಿನ ಪುಡಿಯಲ್ಲಿ ಮೀನಿನ ಅಂಶ : ಹೈಕೋರ್ಟ್‌ಗೆ ದೂರು Read More »

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಸೆರೆ

ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸುವಾಗ ಸಿಕ್ಕಿಬಿದ್ದ ಉಗ್ರ ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬುಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಸೆರೆ Read More »

error: Content is protected !!
Scroll to Top