ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ ಬಂದಿದೆ. ಕಿರಿಯರ ವಿಭಾಗದಲ್ಲಿ ಆಯುಷ್ ಬಿ – ಪ್ರಥಮ (ಚಿತ್ರಕಲೆ), ಮಾತಂಗಿ – ಪ್ರಥಮ (ಭಕ್ತಿಗೀತೆ), ಭಾರ್ಗವ ರಾಮ ಯು- ಪ್ರಥಮ (ಆಶುಭಾಷಣ), ಸನ್ಮಯ ಭಟ್ […]

ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ

ಪುತ್ತೂರು: ಕಾಲೇಜು ಜೀವನದಲ್ಲಿ ವೈವಿಧ್ಯಮಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ಚಟುವಟಿಕೆಗಳು ನಮ್ಮಲ್ಲಿ ಧೈರ್ಯ ಹುಮ್ಮಸ್ಸುಗಳನ್ನು ತುಂಬುತ್ತವೆ. ಹೊಸ ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಚಟುವಟಿಕೆಗಳಲ್ಲಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ ಎ.ಆರ್. ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯದ ಜತೆಜತೆಗೆ

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ Read More »

ವಿದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವುದಾಗಿ ಮನೆಯವರನ್ನು ನಂಬಿಸಿದ ಯುವತಿ | ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನ

ಬೆಂಗಳೂರು: ಸುಳ್ಯದ ಯುವತಿಯೊಬ್ಬಳು ವಿದೇಶದಲ್ಲಿ ಉದ್ಯೋಗಕ್ಕೆಂದು ಹೋಗುವುದಾಗಿ ಮನೆಯವರಿಗೆ ತಿಳಿಸಿ ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು  ಯತ್ನಿಸಿದ ಘಟನೆ ನಡೆದಿದೆ. ಪಿಯುಸಿ ಮುಗಿಸಿದ್ದ ಯುವತಿ ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವುದಾಗಿ ಹೇಳಿ ಪೋಷಕರನ್ನು ನಂಬಿಸಿ ಆ.25 ರಂದು ಮನೆ ಬಿಟ್ಟಿದ್ದಳು. ಯುವತಿ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ಸವಣೂರು ಮೂಲದ ಮುಸ್ಲಿಂ ಯುವಕನ ಜೊತೆ ಸೇರಿದ ಯುವತಿ ಬಳಿಕ ವಿಮಾನ ನಿಲ್ದಾಣದಿಂದ ಹೊರಬಂದು ವಾಪಾಸ್ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದಳು. ಈ ವೇಳೆ ಬಸ್

ವಿದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವುದಾಗಿ ಮನೆಯವರನ್ನು ನಂಬಿಸಿದ ಯುವತಿ | ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನ Read More »

ತಿರುಪತಿ ಲಡ್ಡು ಬೇಕಾದರೆ ಆಧಾರ್‌ ತೋರಿಸಬೇಕು!

ಟೋಕನ್‌ ಇಲ್ಲದ ಭಕ್ತರಿಗಾಗಿ ಈ ನಿಯಮ ತಿರುಮಲ: ತಿರುಪತಿ ತಿಮ್ಮಪ್ಪನ ಲಡ್ಡು ಬೇಕಾದರೆ ಇನ್ನು ಆಧಾರ್‌ ಕಾರ್ಡ್‌ ತೋರಿಸಬೇಕು. ದರ್ಶನದ ಟೋಕನ್‌ ಇಲ್ಲದ ಭಕ್ತರು ತಿರುಪತಿಯ ಲಡ್ಡು ಪ್ರಸಾದ ಪಡೆಯುವಾಗ ಆಧಾರ್‌ ತೋರಿಸುವುದನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕಡ್ಡಾಯಗೊಳಿಸಿದೆ. ಕೆಲ ಮಧ್ಯವರ್ತಿಗಳು ಲಡ್ಡುಗಳನ್ನು ಕಾಳಸಂತೆಯಲ್ಲಿ ಮಾರುತ್ತಿದ್ದಾರೆ. ಇದನ್ನು ತಡೆದು ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದ್ದು, ಟೋಕನ್‌ ಖರೀದಿಸದ ಭಕ್ತರು ಆಧಾರ್‌ ತೋರಿಸಿ 2 ಲಡ್ಡು ಪಡೆಯಬಹುದು. ಇದ್ಕಾಗಿ ಲಡ್ಡು ಕಾಂಪ್ಲೆಕ್ಸ್‌ನಲ್ಲಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ

ತಿರುಪತಿ ಲಡ್ಡು ಬೇಕಾದರೆ ಆಧಾರ್‌ ತೋರಿಸಬೇಕು! Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್‍ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.    ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್ ರೈ. ಮಾತನಾಡಿ ಹಾಕಿಕ್ರೀಡೆ  ದಂತ ಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆ. 29 ನ್ನು ಆಚರಿಸಲಾಗುತ್ತದೆ . ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ ಒಲಿಂಪಿಕ್ಸ್‍ ನಲ್ಲಿ  ಭಾರತೀಯ ಹಾಕಿಕ್ರೀಡೆ ಮಾಂತ್ರಿಕ ಧ್ಯಾನ್‍ ಚಂದ್ರ ಅವರ ಅಪ್ರತಿಮ ಸಾಧನೆಯನ್ನು ಕೊಂಡಾಡಿದರು. ವ್ಯಕ್ತಿಯ ದೈಹಿಕ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ Read More »

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ

ಪುತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ಶೋಧ’ ಸ್ಪರ್ಧೆಯಲ್ಲಿ ದರ್ಬೆ ಲಿಟ್ಲ್‍ ಫ್ಲವರ್ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ ಆರೋಪಿಯೊಬ್ಬನಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಪುತ್ತೂರು ಕಬಕದ ನಿವಾಸಿ ನಿತೇಶ್ (30) ಶಿಕ್ಷೆಗೊಳಗಾದವನು. ಈತನ ಜೊತೆಗೆ ಈತನ ತಂದೆ ರಾಮಣ್ಣ ಪೂಜಾರಿ (63) ಮತ್ತು ಬಾವ ನಿಖಿತಾಶ್ ಸುವರ್ಣ(40) ನಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ನಿತೇಶ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಸುತ್ತಾಡಿಸಿದ್ದ. ಬಳಿಕ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ Read More »

ಪಡುಬಿದ್ರಿ ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ತಡೆ : ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ

ಉಡುಪಿ: ಉಡುಪಿ ಸಮೀಪ ಪಡುಬಿದ್ರಿ ಬೀಚ್‌ನಲ್ಲಿ ಮಹಿಳೆಯೊಬ್ಬರ ಬಿಕಿನಿ ಫೋಟೊ ಶೂಟಿಂಗನ್ನು ಪೊಲೀಸರು ತಡೆದಿರುವುದು ಈಗ ಭಾರಿ ಚರ್ಚೆಗೀಡಾಗಿದೆ.ವಿವಾಹಿತ ಮಹಿಳೆಯೊಬ್ಬರು ಬಿಕಿನಿ ಫೋಟೋಶೂಟ್ ಶುಕ್ರವಾರ ಪಡುಬಿದ್ರಿ ಬೀಚ್‌ಗೆ ಬಂದಿದ್ದರು. ಆಕೆಯ ಗಂಡನೇ ಫೋಟೊಗ್ರಾಫರ್‌ ಆಗಿದ್ದರು. ಆದರೆ ಪೊಲೀಸರು ಮತ್ತು ಸ್ಥಳೀಯರು ಈ ಅಸಭ್ಯ ಫೋಟೊಶೂಟ್‌ಗೆ ತಡೆಯೊಡ್ಡಿ ಮಹಿಳೆಯನ್ನು ವಾಪಸು ಕಳುಹಿಸಿದ್ದಾರೆ. ನಂತರ ಮಹಿಳೆ ಅಡ್ಡಿಪಡಿಸಿದ ಪೊಲೀಸರ ವಿರುದ್ದವೇ ಆಕ್ರೋಶ ಹೊರ ಹಾಕಿದ್ದಾರೆ. ಮಹಿಳೆಯನ್ನು ಖ್ಯಾತಿಶ್ರೀ ಎಂದು ಗುರುತಿಸಲಾಗಿದೆ. khyatishree2 ಎಂಬ ಇನ್‌ಸ್ಟಾಗ್ರಾಂ ಖಾತೆ ಮೂಲಕ ಈಕೆ ಸಕತ್‌

ಪಡುಬಿದ್ರಿ ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ತಡೆ : ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ Read More »

ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆ

ಹೈಕೋರ್ಟ್‌ನಲ್ಲಿಂದು ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿದ ನಿರ್ಧಾರದ ವಿಚಾರಣೆ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪ್ರಕರಣ ಇಂದು ಮತ್ತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಿದೆ.ಇಡೀ ರಾಜ್ಯದ ಗಮನ ಇಂದು ಹೈಕೋರ್ಟ್‌ ನೀಡಬಹುದಾದ ತೀರ್ಪಿನ ಮೇಲಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು

ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆ Read More »

ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ

ಜೆಡಿಎಸ್‌ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಎಂಟು ಮದುವೆಯಾಗಿದ್ದ ಮಹಿಳೆ ಬೆಂಗಳೂರು: ಉಡುಪಿ ಮೂಲದ ಮಹಿಳೆಯೊಬ್ಬಳು ಬಳ್ಳಾರಿಯಲ್ಲಿ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿಗಟ್ಟಲೆ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೆ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ. ಮದುವೆಯಾಗಿ ಹೆಂಡತಿ ಬಿಟ್ಟಿರುವ ಅಥವಾ ವಿಧುರ ಶ್ರೀಮಂತ

ಉಡುಪಿ ಮೂಲದ ಮಹಿಳೆಯಿಂದ 38 ಕೋ.ರೂ. ವಂಚನೆ Read More »

error: Content is protected !!
Scroll to Top