ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ | ತೀರ್ಪು ಪ್ರಕಟಿಸಿದ ಹೈಕೋರ್ಟ್

ಧರ್ಮಸ್ಥಳ: ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇದೀಗ ತೀರ್ಪು ನೀಡಿದೆ. ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು […]

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ | ತೀರ್ಪು ಪ್ರಕಟಿಸಿದ ಹೈಕೋರ್ಟ್ Read More »

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ

ಪುತ್ತೂರು: ಐಶ್ವರ್ಯ ಲಕ್ಷ್ಮಿ ಅವರು ಮಂಡಿಸಿರುವ “ಇಫೆಕ್ಟ್  ಆಫ್  ಸಿಂಥೆಟಿಕ್  ಫೈಬರ್ಸ್  ಆನ್ ಪ್ರೀಸ್ಟ್ರೆಸ್ಡ್  ಕಾಂಕ್ರೀಟ್  ಬೀಮ್ಸ್  ಸಬ್ಜೆಕ್ಟೆಡ್  ಟು ಕೋರೋಸಿವ್ ಎನ್ವಿರಾನ್‌ಮೆಂಟ್” ಮಹಾಪ್ರಬಂಧಕ್ಕೆ ಇತ್ತೀಚಿಗೆ ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಐಶ್ವರ್ಯ ಲಕ್ಷ್ಮೀ ಅವರು ಡಾ. ಪೂರ್ಣಚಂದ್ರ ಪಂಡಿತ್ ಪ್ರಾಧ್ಯಾಪಕ – ಸಿವಿಲ್ ಇಂಜಿನಿಯರಿಂಗ್ ಇಲಾಖೆ ಎಮ್.ಐ.ಟಿ ಮಣಿಪಾಲ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿರುತ್ತಾರೆ. ರಾಮಕೃಷ್ಣ ಮಾಟುಕುಮೇರು ಮತ್ತು ಇಂದಿರಾವತಿ ಅಡ್ವಳ ಅವರ ಪುತ್ರಿಯಾಗಿದ್ದು, ಪುತ್ತೂರು ಪಡೀಲ್

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೆಸರ್‌ ಡೊಂಜಿ ದಿನ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನೆ, ಕಲಾಸಂಘ ಹಾಗೂ ರೆಡ್ ಕ್ರಾಸ್ ಹಾಗೂ ಸವಣೂರು ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಕೆಸರ್ ಡೊಂಜಿ ದಿನ ಕೋಡಿಬೈಲ್‍ ಎಂಬಲ್ಲಿ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಡಾ. ನಾರಾಯಣ ಮೂರ್ತಿ ಕೆ, ಉಪಪ್ರಾಂಶುಪಾಲ ಶೇಷಗಿರಿ ಎಂ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜೀತಾಕ್ಷ ಜಿ, ಕಾರ್ಯದರ್ಶಿ ಕೀರ್ತನ್

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೆಸರ್‌ ಡೊಂಜಿ ದಿನ Read More »

ಪುತ್ತೂರು ತಾಲೂಕು ಕಚೇರಿ ಉಪತಹಶೀಲ್ದಾರ್ ಬಿ.ರಾಮಣ್ಣ ನಾಯ್ಕ ಆ.31 (ನಾಳೆ) ಸೇವಾ ನಿವೃತ್ತಿ

ಪುತ್ತೂರು:ಕಂದಾಯ ಇಲಾಖೆಯ ಪುತ್ತೂರು ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರ್ ಆಗಿದ್ದ ಬಿ. ರಾಮಣ್ಣ ನಾಯ್ಕರವರು (ನಾಳೆ) ಆ.31ರಂದು ವಯೋ ನಿವೃತ್ತಿ ಹೊಂದಲಿದ್ದಾರೆ. ನೆಟ್ಟಣಿಗೆ ಮುಡೂರು ಗ್ರಾಮದ ಈಶ್ವರಮಂಗಲ ದಿ. ಶೇಷಪ್ಪ ನಾಯ್ಕ ಮತ್ತು ಪಾರ್ವತಿ ದಂಪತಿ ಪುತ್ರನಾಗಿರುವ ರಾಮಣ್ಣ ನಾಯ್ಕರವರು 1989ರಲ್ಲಿ ಕಂದಾಯ ಇಲಾಖೆಗೆ ಗ್ರಾಮಕರಣಿಕರಾಗಿ ನೇಮಕಗೊಂಡು ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮ ಕರಣಿಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಚಾಮರಾಜನಗರದ ಸಂತೆಮಾರಳ್ಳಿಗೆ ವರ್ಗಾವಣೆಗೊಂಡಿದ್ದರು. 2001ರಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಪದೋನ್ನತಿ ಪಡೆದು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು. 2011ರಲ್ಲಿ

ಪುತ್ತೂರು ತಾಲೂಕು ಕಚೇರಿ ಉಪತಹಶೀಲ್ದಾರ್ ಬಿ.ರಾಮಣ್ಣ ನಾಯ್ಕ ಆ.31 (ನಾಳೆ) ಸೇವಾ ನಿವೃತ್ತಿ Read More »

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತಾ ಅಭಿಯಾನ-2024

ಪುತ್ತೂರು:ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತಾ ಅಭಿಯಾನ 2024ರ ಕಾರ್ಯಗಾರ ಕಲ್ಲೇಗ ಭಾರತ ಮಾತಾ ಸಭಾಭವನದಲ್ಲಿ ಇಂದು ನಡೆಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಪಿ ಉಜ್ರೆಮಾರು ಅಧ್ಯಕ್ಷತೆ ವಹಿಸಿದ್ದರು. ಪ್ರಸ್ತಾವನೆಯನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಪುತ್ತೂರು ಪ್ರಭಾರಿ ಸುನೀಲ್ ಆಳ್ವಾ ಪ್ರಾಸ್ತಾವಿಕವಾಗಿ ಮಾತಾನಾಡಿದರು, ಜಿಲ್ಲಾ ಸದಸ್ಯತನಾ ಅಭಿಯಾನದ ಸಂಯೋಜಕ ವಿಕಾಸ್ ಪುತ್ತೂರು ಮಾತನಾಡಿದ, ಕಾರ್ಯಾಗಾರದ  ಕಾರ್ಯಸೂಚಿಯಾದ ಸದಸ್ಯತಾ ಅಭಿಯಾನವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತಾ ಅಭಿಯಾನ-2024 Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ | ಎಸ್‍ ಎಸ್‍ ಎಲ್‍ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವ್ಯಾಪ್ತಿಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು ಹಾಗೂ ಕಾಯಿಮಣ ಗ್ರಾಮದ ಸದಸ್ಯ ಮನೆಯ ಎಸ್‍ ಎಸ್‍ ಎಲ್‍ ಸಿ, ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಹಾಗೂ ಪದವಿಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆರ್ಜಿ ಆಹ್ವಾನಿಸಲಾಗಿದೆ. ಸೆ.15 ರಂದು ನಡೆಯುವ ಸಂಘದ ಮಹಾಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆದ್ದರಿಂದ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಭಾವಚಿತ್ರ ಮತ್ತು ಅಂಕ

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ | ಎಸ್‍ ಎಸ್‍ ಎಲ್‍ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮರ ಪತ್ತೆ : ಯುವಕ ಸೆರೆ

ಹಣ ಸಂಪಾದಿಸಲು ಅಡ್ಡದಾರಿ ಹಿಡಿದಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿ ಅಮರಾವತಿ: ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯರ ಹಾಸ್ಟೆಲ್‍ನ ಶೌಚಾಲಯದಲ್ಲಿ ಕ್ಯಾಮೆರಾ ಪತ್ತೆಯಾದ ಬಳಿಕ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೃಷ್ಣಾ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಈ ಪ್ರಕರಣ ನಡೆದಿದೆ. ಗುರುವಾರ ಸಂಜೆ ವಾಶ್‍ರೂಮ್‍ನಲ್ಲಿ ಮುಚ್ಚಿಟ್ಟಿದ್ದ ವಸ್ತುವೊಂದನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ನೋಡಿದಾಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳು ಸಿಕ್ಕಿವೆ. ಪ್ರಕರಣಕ್ಕೆ ಸಂಬಂಧ ವಿದ್ಯಾರ್ಥಿಗಳ ಹಾಸ್ಟೆಲ್‍ನ ಇಂಜಿನಿಯರಿಂಗ್ ಅಂತಿಮ

ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮರ ಪತ್ತೆ : ಯುವಕ ಸೆರೆ Read More »

ಅನಾರೋಗ್ಯದಿಂದ ಬಳಲುತ್ತಿರುವ ಕಮಲ ಅವರಿಗೆ ವಾಟರ್ ಬೆಡ್ ಹಸ್ತಾಂತರ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್  ವಿಟ್ಲ ಪೆರ್ನೆ ವಲಯದ ಕೆದಿಲ ‘ಎ’ ಕಾರ್ಯಕ್ಷೇತ್ರದ  ಕೆದಿಲ ಬಡೆಕ್ಕಿಲ ಕಮಲ ಅವರು    ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಇವರಿಗೆ ಶ್ರೀ ಕ್ಷೇತ್ರದಿಂದ ಜನಮಂಗಲ ಕಾರ್ಯಕ್ರಮದಡಿ ಮಂಜೂರಾದ ವಾಟರ್ ಬೆಡ್ ಹಸ್ತಾಂತರಿಸಲಾಯಿತು. ಕಮಲ ಅವರ ಮನೆಗೆ ತೆರಳಿ ವಾಟರ್ ಬೆಡ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಾರದಾ, ಸೇವಾಪ್ರತಿನಿಧಿ ಶಾರದಾ, ಶೌರ್ಯ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ ಉಪಸ್ಥಿತರಿದ್ದರು.

ಅನಾರೋಗ್ಯದಿಂದ ಬಳಲುತ್ತಿರುವ ಕಮಲ ಅವರಿಗೆ ವಾಟರ್ ಬೆಡ್ ಹಸ್ತಾಂತರ Read More »

ಸೆ.1 : ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ, ವೈಭವದ ಶೋಭಾಯಾತ್ರೆ

ಪುತ್ತೂರು: ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.1 ಭಾನುವಾರ ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ ಧಾರ್ಮಿಕ, ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವೈಭವದ ಶೋಭಾಯಾತ್ರೆಗಳೊಂದಿಗೆ ನಡೆಯಲಿದೆ ಎಂದು ಶ್ರೀ ವಿಷ್ಣು ಯುವಕ ಮಂಡಲದ ಗೌರವಾಧ್ಯಕ್ಷ ಸುಂದರ ಪೂಜಾರಿ ಬಡಾವು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು, ಪುರುಷರಿಗೆ ಮುದ್ದುಕೃಷ್ಣ ಸ್ಪರ್ಧೆ, ಭಕ್ತಿಗೀತೆ, ಗೋಣಿಚೀಲ ಓಟ,

ಸೆ.1 : ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ, ವೈಭವದ ಶೋಭಾಯಾತ್ರೆ Read More »

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌

ನಟನ ಒಟ್ಟು ಸಂಪತ್ತು ಎಷ್ಟೆಂದು ತಿಳಿದರೆ ನೀವು ಬೆರಗಾಗುತ್ತೀರಾ ಮುಂಬಯಿ: ಭಾರತೀಯ ನಟರ ಪೈಕಿ ಅತಿ ಶ್ರೀಮಂತ ಎಂದರೆ ಬಾಲಿವುಡ್‌ನಲ್ಲಿ ಕಿಂಗ್‌ ಖಾನ್‌ ಎಂದೇ ಅರಿಯಲ್ಪಡುವ ಶಾರೂಕ್‌ ಖಾನ್‌. ಹುರುನ್‌ ಇಂಡಿಯಾ ರಿಚ್‌ ಲಿಸ್ಟ್‌ ನಿನ್ನೆ ಬಿಡುಗಡೆಗೊಳಿಸಿರುವ ಭಾರತದ ಶ್ರೀಮಂತ ನಟರ ಪಟ್ಟಿಯಲ್ಲಿ ಶಾರೂಕ್‌ ಖಾನ್‌ ಅಗ್ರಸ್ಥಾನದಲ್ಲಿದ್ದಾರೆ. ಅವರ ಸಂಪತ್ತಿನ ಒಟ್ಟು ಮೌಲ್ಯ 7,300 ಕೋ. ರೂ. ಎನ್ನಲಾಗಿದೆ. ಇದು ಬಾಲಿವುಡ್‌ನಲ್ಲಿ ಶಾರೂಕ್‌ ಖಾನ್‌ ಎಷ್ಟು ಪ್ರಭಾವಶಾಲಿ ಎನ್ನುವುದಕ್ಕೆ ಸಾಕ್ಷಿ. ಹಾಗೆಂದು ಬರೀ ನಟನೆಯೊಂದರಿಂದಲೇ ಅವರು ಇಷ್ಟು

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌ Read More »

error: Content is protected !!
Scroll to Top