ಲವ್ ಜಿಹಾದ್ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ
ಮದುವೆಯಾಗಲು ನಿರಾಕರಿಸಿದ ಮಹಿಳೆಯನ್ನು ಕೊಂದು ಪಲಾಯನ ಮಾಡಿದ್ದ ರಫೀಕ್ ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಲವ್ ಜಿಹಾದ್ ಕೇಸ್ ದಿಢೀರ್ ಟ್ವಿಸ್ಟ್ ಪಡೆದುಕೊಂಡಿದೆ. ಲವ್ ಜಿಹಾದ್ ಮಾಡಿ ಹಿಂದು ಮಹಿಳೆಯ ಕೊಲೆ ಎಸಗಿದ ಆರೋಪಿಯೂ ಸಾವಿಗೆ ಶರಣಾಗಿದ್ದಾನೆ. ಮದುವೆಗೆ ಒಪ್ಪದಿದ್ದಕ್ಕೆ ವಿಚ್ಛೇದಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ್ದ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ರಂಜಿತಾ ಎಂಬಾಕೆಯನ್ನು ಕೊಲೆಗೈದು ಪರಾರಿಯಾಗಿ ಅರಣ್ಯದಲ್ಲಿ ಅಡಗಿದ್ದ ಆರೋಪಿ ರಫೀಕ್ನ(30) ಮೃತದೇಹ […]
ಲವ್ ಜಿಹಾದ್ ಆರೋಪಿ ಕಾಡಿನಲ್ಲಿ ಆತ್ಮಹತ್ಯೆ Read More »









