ಜೀವ ಭಯ: ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೆ ಕಳುಹಿಸಿಕೊಟ್ಟ ಪತಿ

ಲಕ್ನೋ: ಪ್ರಾಣ ಭಯಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೆ ಕಳುಹಿಸಿದ ಘಟನೆ ಉತ್ತರ ಪ್ರದೇಶದ ಬುಲಂಧ್‌ಶಹರ್‍‌ನಲ್ಲಿ ನಡೆದಿದೆ. ಕೂಲಿ ಕಾರ್ಮಿಕ ರಾಜ್‌ಕುಮಾರ್ ಎಂಬವರದ್ದು ಏಳು ವರ್ಷದ ದಾಂಪತ್ಯ. ಆರು ತಿಂಗಳ ಸಣ್ಣ ಮಗುವೂ ಅವರಿಗಿದೆ. ಈ ನಡುವೆ ಅವರ ಪತ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯ ಜೊತೆಗೆ ಸಂಬಂಧ ಶುರುವಾಗಿದೆ. ಪತಿ ಆಕೆಯ ಮೊಬೈಲ್ ಪರಿಶೀಲನೆ ನಡೆಸಿದಾಗ ಪತ್ನಿ ಮತ್ತು ಆಕೆಯ ಪ್ರೇಮಿಯ ಆಕ್ಷೇಪಾರ್ಹ ಚಿತ್ರಗಳೂ ಕಂಡುಬಂದಿವೆ. ಜೊತೆಗೆ ಸಿಮೆಂಟ್, ನೀಲಿ ಡ್ರಮ್ ಎನ್ನುವ […]

ಜೀವ ಭಯ: ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೆ ಕಳುಹಿಸಿಕೊಟ್ಟ ಪತಿ Read More »

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲು ಒಂದು ತಿಂಗಳು ರದ್ದು

ತುರ್ತು ರೈಲು ಹಳಿ ಕಾಮಗಾರಿಗೆ ಹಲವು ರೈಲುಗಳ ಸಂಚಾರ ವ್ಯತ್ಯಯ ಮಂಗಳೂರು: ತುರ್ತು ಹಳಿ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲು ಒಂದು ತಿಂಗಳು ರದ್ದು Read More »

ಮಹಾಲಿಂಗೇಶ್ವರ ದೇಗುಲದ ಸಮೀಪದಿಂದ ರೈಲ್ವೆ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ರಸ್ತೆ ನಿರ್ಮಾಣ: ಫಲಾನುಭವಿಗಳ ಜೊತೆ ಶಾಸಕರ ಸಭೆ

ಪುತ್ತೂರು: ಮುಖ್ಯ ರಸ್ತೆಯಿಂದ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲೆ ರೈಲ್ವೆ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಹಾಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ಥಳೀಯ ಫಲಾನುಭವಿಗಳ ಜೊತೆಗೆ ಸಭೆ ನಡೆಸಿದರು. ಈ ರಸ್ತೆಯು ಜನರ ಬಹು ಸಮಯದ ಬೇಡಿಕೆಯಾಗಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ಮೂಲಕ ಈ ರಸ್ತೆಯ ಕನಸು ನನಸಾಗುತ್ತಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ನಿರ್ಮಾಣ ಕಾರ್ಯ ನಡೆಯಲಿದೆ. ಈ ರಸ್ತೆ ನಿರ್ಮಾಣ

ಮಹಾಲಿಂಗೇಶ್ವರ ದೇಗುಲದ ಸಮೀಪದಿಂದ ರೈಲ್ವೆ ರಸ್ತೆಗೆ ಸಂಪರ್ಕ ಕಲ್ಪಿಸುವ ನೂತನ ರಸ್ತೆ ನಿರ್ಮಾಣ: ಫಲಾನುಭವಿಗಳ ಜೊತೆ ಶಾಸಕರ ಸಭೆ Read More »

ದಾಂಪತ್ಯ ಕಲಹ: ಪತ್ನಿಯನ್ನು ಕೊಲೆಗೈದು ‌ಪತಿ ಆತ್ಮಹತ್ಯೆಗೆ ಯತ್ನ

ಪುತ್ತೂರು: ಗಂಡ ಹೆಂಡಿರ ನಡುವಿನ ಜಗಳ ಕೊನೆಗೆ ದುರಂತ ಅಂತ್ಯ ಕಂಡ ಘಟನೆ ಅರಿಯಡ್ಕ ಗ್ರಾಮದ ಕಟ್ಟಾತ್ತಾರಿನ ಗೋಳ್ತಿಲ‌ದಲ್ಲಿ ನಡೆದಿದೆ. ದಂಪತಿ ನಡುವಿನ ಜಗಳದಲ್ಲಿ ಗಂಡ ಹೆಂಡತಿಯನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿರುವ ಪತಿಯನ್ನು ‌ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪುತ್ತೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ‌ತಿಳಿದು ಬರಬೇಕಿದೆ.

ದಾಂಪತ್ಯ ಕಲಹ: ಪತ್ನಿಯನ್ನು ಕೊಲೆಗೈದು ‌ಪತಿ ಆತ್ಮಹತ್ಯೆಗೆ ಯತ್ನ Read More »

ರೀಲ್ಸ್‌ ಹುಚ್ಚಿನಿಂದ ಪ್ರಾಣವನ್ನೇ ಕಳೆದುಕೊಂಡ 15 ವರ್ಷದ ಬಾಲಕ

ಹುಬ್ಬಳ್ಳಿ: ರೀಲ್ಸ್ ಹುಚ್ಚಿನಿಂದ ಹದಿನೈದು ವರ್ಷದ ಹುಡುಗನೊಬ್ಬ ಪ್ರಾಣವನ್ನೇ ಕಳೆದುಕೊಂಡ ದುರಂತ ಘಟನೆ ನಡೆದಿದೆ. ಮೃತನನ್ನು ನಮೀಷ ಸಂಗಳದ ಎಂದು ಗುರುತಿಸಲಾಗಿದೆ. ಈತ ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಯುಗಾದಿ ರಜಾ ಹಿನ್ನೆಲೆ ಮನೆಗೆ ಬಂದಿದ್ದಾಗಿ ತಿಳಿದು ಬಂದಿದೆ. ಐಷಾರಾಮಿ ಕಾರು ಮತ್ತು ಬೈಕ್‌ಗಳಲ್ಲಿ ‌ತನ್ನ ಗೆಳೆಯರ ಜೊತೆಗೆ ಸ್ಟಂಟ್ ಮಾಡಲು ನಮೀಷ ಮುಂದಾಗಿದ್ದಾನೆ. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ನಮೀಷ ಚಲಾಯಿಸುತ್ತಿದ್ದ ಬೈಕ್‌ಗೆ ಗುದ್ದಿದೆ. ಸ್ಥಳದಲ್ಲೇ ನಮೀಷ ಮೃತಪಟ್ಟಿದ್ದಾನೆ. ಮೃತ ಬಾಲಕ ಬಿಜೆಪಿ ಮುಖಂಡ

ರೀಲ್ಸ್‌ ಹುಚ್ಚಿನಿಂದ ಪ್ರಾಣವನ್ನೇ ಕಳೆದುಕೊಂಡ 15 ವರ್ಷದ ಬಾಲಕ Read More »

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ

ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಯುವತಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್​​ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಈ ಕೃತ್ಯ ಎಸಗಿದ್ದಾನೆ. ಕೋಲಾರ ಮೂಲದ ಅಪ್ರಾಪ್ತೆ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸೈಯದ್ ಆಕೆ ಜೊತೆ ಸುತ್ತಾಡಿಕೊಂಡಿದ್ದನು. ಈ ವಿಷಯ ತಿಳಿದು ಪೋಷಕರು ಇಬ್ಬರಿಗೂ 2025 ಜೂನ್‌ನಲ್ಲಿ ಎಂಗೇಜ್ಮೆಂಟ್ ಮಾಡಿದ್ದರು. ನಿಶ್ಚಿತಾರ್ಥವಾದ ನಂತರ ಸೈಯದ್‌ಗೆ ಭಾವಿಪತ್ನಿ ಮೇಲೆ

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ Read More »

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು

ಸೋಷಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದನೆ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಆರೋಪದಲ್ಲಿ ಬಂಧಿತಳಾಗಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಗೆ ಮಧ್ಯಂತರ ಜಾಮೀನು ಲಭಿಸಿದ್ದು ಆಕೆ ಬಿಡುಗಡೆಯಾಗಿದ್ದಾಳೆ. ಜಾಮೀನು ಪಡೆದ ಬಳಿಕ ಆಕೆಯೊಂದಿಗಿನ ಫೊಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯದ ವಿರುದ್ಧ ಗೆಲುವು ಲಭಿಸಿದೆ ಎಂದು ಬರೆದಿದ್ದಾರೆಶಾಸಕರ ಫೇಸ್‌ಬುಕ್ ಪೋಸ್ಟ್ ವೈರಲ್‌ ಆಗಿದೆ. ಭಯೋತ್ಪಾದನಾ ವಿರೋಧಿ ಹಿಂದೂ ಪರವಾದ ಪೋಸ್ಟ್

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು Read More »

ಇರಾನ್‌ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸದಿರಲು ಇಸ್ರೇಲ್‌ ನಿರ್ಧಾರ

ಜಾಗತಿಕವಾಗಿ ಇಂಧನ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಯುದ್ಧ ನೀತಿ ಬದಲಾವಣೆ ಜೆರುಸಲೇಂ: ಜಾಗತಿಕವಾಗಿ ಇಂಧನ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮನವಿ ಬಳಿಕ ಇರಾನ್​​ನ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್‌ನ ಸಾಮರ್ಥ್ಯ ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ. ಆರಂಭಿಕ ಹಂತದ ಯುದ್ಧ

ಇರಾನ್‌ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸದಿರಲು ಇಸ್ರೇಲ್‌ ನಿರ್ಧಾರ Read More »

ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್‌ ಸರ್ಕಾರ

ಸರ್ಕಾರಿ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಲ್ಲಿ ಸೆರೆಯಾಗಿದ್ದ ಯುವಕರು ಟೆಹ್ರಾನ್‌ : ಘನಘೋರ ಸಮರದ ನಡುವೆಯೇ ಇರಾನ್‌ ಮೂವರು ಹೋರಾಟಗಾರರನ್ನು ಗುರುವಾರ ಸಾರ್ವಜನಿಕವಾಗಿ ಗಲ್ಲೆಗೇರಿಸಿದೆ. 19ರ ಹರೆಯದ ಕುಸ್ತಿ ಚಾಂಪಿಯನ್‌ ಸಲೇಹ್‌ ಮೊಹಮ್ಮದಿ, ಸಯೀದ್‌ ದಾವೂದಿ ಮತ್ತು ಮೆಹ್ದಿ ಘಸೇಮಿ ಎಂಬವರನ್ನು ಗಲ್ಲಿಗೇರಿಸಲಾಗಿದೆ. ಇವರು ಕಳೆದ ಜನವರಿ 8ರಂದು ನಡೆದ ಸರ್ಕಾರಿ ವಿರುದ್ಧದ ಪ್ರತಿಭಟನೆ ವೇಳೆ ಇಬ್ಬರು ಪೊಲೀಸರನ್ನು ಕೊಂದ ಆರೋಪ ಹೊತ್ತಿದ್ದರು. ಇರಾನ್‌ನ ಖೋಮ್‌ ನಗರದಲ್ಲಿ ಸಾರ್ವಜನಿಕವಾಗಿ ಈ ಮೂವರು ಯುವಕರನ್ನು ಗಲ್ಲೆಗೇರಿಸಲಾಗಿದೆ ಎಂದು ವರದಿಗಳು

ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್‌ ಸರ್ಕಾರ Read More »

ಅಸಭ್ಯ ಹಾಡಿಗೆ ಕುಣಿದ ನಟಿ ನೋರಾ ಫತೇಹಿ ವಿರುದ್ಧ ಫತ್ವಾ

ಬಿರುಗಾಳಿ ಎಬ್ಬಿಸಿರುವ ಕೆಡಿ ಚಿತ್ರದ ಅಸಭ್ಯ ಹಾಡು ಲಖನೌ: ಕೆಡಿ ಸಿನಿಮಾದ ವಿವಾದಿತ `ಸರ್ಸೆ ಸೆರಗ ಸರ್ಸೆ’ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಬಾಲಿವುಡ್‌ ನಟಿ ನೋರಾ ಫತೇಹಿ ವಿರುದ್ಧ ಇಸ್ಲಾಂ ಧರ್ಮದ ಮುಖಂಡರು ಫತ್ವಾ ಹೊರಡಿಸಿದ್ದಾರೆ. ಉತ್ತರ ಪ್ರದೇಶದ ಆಲಿಗಢದ ಮುಸ್ಲಿಂ ದಾರುಲ್ ಇಫ್ತಾದಿಂದ ಮುಖಂಡರು `ಸರ್ಸೆ ಸೆರಗ ಸರ್ಸೆ’ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಫತ್ವಾ ಜಾರಿ ಮಾಡಿದ್ದಾರೆ. ಈ ಹಾಡು ಆಕ್ಷೇಪಾರ್ಹವಾಗಿದ್ದು, ಇಸ್ಲಾಮಿಕ್ ಬೋಧನೆಗಳಿಗೆ ವಿರುದ್ಧವೆಂದು ಪರಿಗಣಿಸುವ ವಿಷಯಗಳನ್ನು ಹೊಂದಿದೆ. ಹೀಗಾಗಿ ಈ

ಅಸಭ್ಯ ಹಾಡಿಗೆ ಕುಣಿದ ನಟಿ ನೋರಾ ಫತೇಹಿ ವಿರುದ್ಧ ಫತ್ವಾ Read More »

error: Content is protected !!
Scroll to Top