ಸಂಘರ್ಷದಿಂದ ಹುಟ್ಟಿದ ಬಿಜೆಪಿಗೆ ಸಂಘರ್ಷದ ದಾರಿ ತೋರಿಸಬೇಡಿ : ಕಾಂಗ್ರೆಸ್‍ ಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ

ಪುತ್ತೂರು: ಸಂಘರ್ಷದಿಂದ ಹುಟ್ಟಿದ ಬಿಜೆಪಿಯವರಿಗೆ ಸಂಘರ್ಷದ ಪಾಠ ಹೇಳಬೇಡಿ, ದಾರಿ ತೋರಿಸಬೇಡಿ. ಹೀಗೆಂದು ಗುಡುಗಿದರು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ. ಪುತ್ತೂರು ಬಿಜೆಪಿ ಯುವಮೋರ್ಚಾ, ನಗರದ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಕಾಂಗ್ರೆಸ್ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಎಂಎಲ್‍ ಸಿ ಐವನ್ ಡಿ’ಸೋಜಾ ಹೇಳಿಕೆಯನ್ನು ಖಂಡಿಸಿ ನಗರದ ದರ್ಬೆ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್‍ ನ ದರ್ಪ, ಭ್ರಷ್ಟಾಚಾರ ಆಡಳಿತ ಜನರಿಗೆ ಮನದಟ್ಟು ಮಾಡುವ ನಿಟ್ಟಿನಲ್ಲಿ ಈ ಪ್ರತಿಭಟನೆ […]

ಸಂಘರ್ಷದಿಂದ ಹುಟ್ಟಿದ ಬಿಜೆಪಿಗೆ ಸಂಘರ್ಷದ ದಾರಿ ತೋರಿಸಬೇಡಿ : ಕಾಂಗ್ರೆಸ್‍ ಗೆ ಶಾಸಕ ಭರತ್ ಶೆಟ್ಟಿ ಎಚ್ಚರಿಕೆ Read More »

안드로이드 및 Ios용 앱 한국에서 앱 다운로

안드로이드 및 Ios용 앱 한국에서 앱 다운로드 스포츠 베팅 소프트웨어 다운로드 앱 클라이언트 1xbet Com Content 💰1xbet에서 어떻게 수익을 창출할 수 있나요? 스포츠” “이벤트 예측하기 베팅 생성기 사용 Bet 모바일 앱을 태블릿에서 사용하고 플랫폼에 댓글을 남기는 방법을 소개합니다 Bet 안드로이드 애플리케이션 관리에 대한 종합 가이드 “Gamble — 안드로이드 및 Ios용 앱을 다운로드하세요 원엑스벳 아이폰 어플

안드로이드 및 Ios용 앱 한국에서 앱 다운로 Read More »

ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ | ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

ಮಂಗಳೂರು : ಉಳಾಯಿಬೆಟ್ಟುವಿನ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ  ಬಂಧಿತರ ಸಂಖ್ಯೆ 13ಕ್ಕೆ ಏರಿದೆ. ಕೇರಳ ತೃಶೂರ್ ನಿವಾಸಿಗಳಾದ ಡೆವಿನ್, ಗಾಡ್ಮಿನ್, ಅಮಲ್‌ ಕೃಷ್ಣ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಈಗಾಗಲೇ ಉಪ್ಪಳ ಬಾಲಕೃಷ್ಣ ಶೆಟ್ಟಿ, ಪೆರುವಾಯಿ ರೇಮಂಡ್ ಡಿ’ಸೋಜಾ, ನೀರುಮಾರ್ಗ ನಿವಾಸಿಗಳಾದ ರಮೇಶ್, ವಸಂತ್ ಕುಮಾರ್, ತಿರುವನಂತಪುರದ ಜಾನ್‌ಬಾಸ್ಕೋ ತೃಶೂರ್‌ನ ಶಿಜೋ ದೇವಸಿ, ಸತೀಶ್ ಬಾಬು, ಶಾಕೀರ್

ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ | ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು Read More »

ಪೆರಾಬೆ ಶಾಲಾ ಕಟ್ಟಡ ಕುಸಿತ ಪ್ರಕರಣ | ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅಮಾನತು

ಕಡಬ: ತಾಲೂಕಿನ ಪೆರಾಬೆ ಗ್ರಾಮದಲ್ಲಿ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಹಾಗೂ ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಮಾನತುಗೊಳಿಸಿದ್ದಾರೆ. ಶಾಲಾ ಕಟ್ಟಡದ ಛಾವಣಿ ಸಹಿತ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳಾದ 7ನೇ ತರಗತಿಯ ರಶ್ಮಿ ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಗಾಯಗೊಂಡಿದ್ದರು. ಅದೃಷ್ಟವಶಾತ್, ಹೆಚ್ಚಿನ

ಪೆರಾಬೆ ಶಾಲಾ ಕಟ್ಟಡ ಕುಸಿತ ಪ್ರಕರಣ | ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅಮಾನತು Read More »

ತಾಲೂಕು ಮಟ್ಟದ ವಾಲಿಬಾಲ್ | ಬಾಲಕರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ನರಿಮೊಗರು ಗ್ರಾಮ ಪಂಚಾಯತ್ ಹಾಗೂ ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯ ಸಹಯೋಗದೊಂದಿಗೆ ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ

ತಾಲೂಕು ಮಟ್ಟದ ವಾಲಿಬಾಲ್ | ಬಾಲಕರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ರಾಮೇಶ್ವರಂ ಕೆಫೆ ಸ್ಫೋಟ ಸೂತ್ರದಾರನಿಂದ ರೈಲು ಸ್ಫೋಟಿಸಲು ಸಂಚು

ಜಿಹಾದಿ ಸ್ಲೀಪರ್‌ ಸೆಲ್‌ಗಳಿಗೆ ರೈಲು, ಪೆಟ್ರೋಲಿಯಂ ಲೈನ್‌ಗಳ ಮೇಲೆ ದಾಳಿ ಮಾಡಲು ಕರೆ ಹೊಸದಿಲ್ಲಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸೂತ್ರಧಾರ ಪಾಕಿಸ್ತಾನದಲ್ಲಿರುವ ಉಗ್ರ ಫರ್ಹಾತುಲ್ಲಾ ಘೋರಿ ಭಾರತಾದ್ಯಂತ ರೈಲುಗಳ ಮೇಲೆ ದಾಳಿ ನಡೆಸುವಂತೆ ಸ್ಲೀಪರ್ ಸೆಲ್‌ಗಳಿಗೆ ಕರೆ ನೀಡಿದ್ದಾನೆ. ಜಿಹಾದಿ ಘೋರಿ ಭಾರತದಲ್ಲಿನ ರೈಲ್ವೆ ಸಂಪರ್ಕವನ್ನು ಹಳಿತಪ್ಪಿಸಲು ಸ್ಲೀಪರ್ ಸೆಲ್‌ಗಳಿಗೆ ವಿಡಿಯೋ ಮೂಲಕ ಕರೆ ಕೊಟ್ಟಿದ್ದಾನೆ. ಪ್ರೆಶರ್ ಕುಕ್ಕರ್ ಬಳಸಿ ಬಾಂಬ್ ಸ್ಫೋಟಿಸುವ ವಿವಿಧ ವಿಧಾನಗಳನ್ನು ಈ ವೀಡಿಯೊದಲ್ಲಿ ವಿವರಿಸಿದ್ದಾನೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ

ರಾಮೇಶ್ವರಂ ಕೆಫೆ ಸ್ಫೋಟ ಸೂತ್ರದಾರನಿಂದ ರೈಲು ಸ್ಫೋಟಿಸಲು ಸಂಚು Read More »

ಕಾರು ಡಿಕ್ಕಿ : ಪಾದಚಾರಿ ಆನಂದ ಮೃತ್ಯು

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಪಡಂಗಡಿ ಹೊನ್ನಕಟ್ಟೆಯಲ್ಲಿ ನಡೆದಿದೆ. ಪಡಂಗಡಿ ನಿವಾಸಿ ಆನಂದ ಮೃತಪಟ್ಟವರು. ಆನಂದ ಅವರು ಪಡಂಗಡಿ ಗ್ರಾಮದ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ರಸ್ತೆ ಬಿದ್ದು ಗಂಭೀರ ಗಾಯಗೊಂಡ ಆನಂದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುತ್ತಿರುವ ಸಂದರ್ಭ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರು ಡಿಕ್ಕಿ : ಪಾದಚಾರಿ ಆನಂದ ಮೃತ್ಯು Read More »

ಚೆಸ್ ಪಂದ್ಯಾಟ : ಅಂಬಿಕಾದ ತ್ರಿಶೂಲ್‌ ಎನ್. ಡಿ. ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮಂಗಳೂರಿನ ಬಾಸ್ಕೊ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ತ್ರಿಶೂಲ್‌ ಎನ್.ಡಿ. ನಾಲ್ಕನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತ್ರಿಶೂಲ್ ಪುತ್ತೂರು ಹಾರಾಡಿ ನಿವಾಸಿ ದಾಮೋದರ ಎನ್. ಮತ್ತು ನವೀನ ಕುಮಾರಿಕೆ.ಎಸ್. ದಂಪತಿ ಪುತ್ರ. ವಿದ್ಯಾರ್ಥಿ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಚೆಸ್ ಪಂದ್ಯಾಟ : ಅಂಬಿಕಾದ ತ್ರಿಶೂಲ್‌ ಎನ್. ಡಿ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಪುತ್ತೂರು: ನರಿಮೊಗರಿನ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಅವಿನಾಶ್‍ ಕೊಡಂಕಿರಿ ಶ್ರೀ ಕೃಷ್ಣ -ರಾಧಾ ವೇಷ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಪುರುಷೋತ್ತಮನಾದ ಭಗವಂತ ಶ್ರೀ ಕೃಷ್ಣನ ಆದರ್ಶ ಗುಣಗಳ ಅನುಸರಣೆಗಾಗಿ ಮಕ್ಕಳಿಗೆ ಕೃಷ್ಣ ವೇಷ ಹಾಕಿಸಿ ಬಾಲ್ಯದಲ್ಲೇ ಸಂಸ್ಕಾರ ನೀಡುವುದು ಅಭಿನಂದನೀಯ ಎಂದರು. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಬಲ್ಯಾಯ ಉಪಸ್ಥಿತರಿದ್ದರು. ಸದಸ್ಯ ರಂಗಯ್ಯ ಬಲ್ಲಾಳ್, ಹಿರಿಯ ಪಾಕತಜ್ಞ ಮುರಳಿ

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ Read More »

ಆ.30 : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಶಾಖೆಯ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ನಿವೃತ್ತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ, ನಿವೃತ್ತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಆ.30 ಶುಕ್ರವಾರ ಪುತ್ತೂರು ಸರಕಾರಿ ನೌಕರರ ಸಭಾಭವನದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ನಡೆಯಲಿದೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಿದ್ದು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಶಿವಾನಂದ ಆಚಾರ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ

ಆ.30 : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಶಾಖೆಯ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ನಿವೃತ್ತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ Read More »

error: Content is protected !!
Scroll to Top