ಯುವಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳಲು ಉತ್ತಮ ವೇದಿಕೆ – ಲಕ್ಷ್ಮೀಶ ತೋಳ್ಪಾಡಿ | ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮ
ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ, ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ನರಿಮೊಗರು ಸ. ಉ. ಹಿ. ಪ್ರಾ. ಶಾಲೆಯ ಶತ ಸಂಭ್ರಮ ವೇದಿಕೆಯಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ -16 ಯಶಸ್ವಿಯಾಗಿ ನಡೆಯಿತು. ನರಿಮೊಗರು ಹಾಗೂ ಶಾಂತಿಗೋಡು ಗ್ರಾಮದ ಎಂಟು […]










