ಯುವಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳಲು ಉತ್ತಮ ವೇದಿಕೆ – ಲಕ್ಷ್ಮೀಶ ತೋಳ್ಪಾಡಿ | ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ, ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ನರಿಮೊಗರು ಸ. ಉ. ಹಿ. ಪ್ರಾ. ಶಾಲೆಯ ಶತ ಸಂಭ್ರಮ ವೇದಿಕೆಯಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ -16 ಯಶಸ್ವಿಯಾಗಿ ನಡೆಯಿತು. ನರಿಮೊಗರು ಹಾಗೂ ಶಾಂತಿಗೋಡು ಗ್ರಾಮದ  ಎಂಟು […]

ಯುವಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳಲು ಉತ್ತಮ ವೇದಿಕೆ – ಲಕ್ಷ್ಮೀಶ ತೋಳ್ಪಾಡಿ | ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮ Read More »

ಪ್ರೀಮಿಯಂ ಬ್ರಾಂಡ್ ಮದ್ಯದ ಬೆಲೆ ಇಳಿಕೆ | ಮದ್ಯಪ್ರಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ ಮದ್ಯಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದ್ದು, ಆಗಸ್ಟ್ 27ರಿಂದಲೇ ಜಾರಿಗೆ ಬರಲಿದೆ. ಪರಿಣಾಮ ಮದ್ಯಪ್ರಿಯರಿಗೆ ಗುಡ್ಯ ನ್ಯೂಸ್ ಸಿಕ್ಕಿದಂತಾಗಿದೆ. ಭಾರತದಲ್ಲಿ ತಯಾರಿಸಿರುವ ಮದ್ಯದ (ಐಎಂಎಲ್) ಅಬಕಾರಿ ಸುಂಕದ ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್ ಗಳ

ಪ್ರೀಮಿಯಂ ಬ್ರಾಂಡ್ ಮದ್ಯದ ಬೆಲೆ ಇಳಿಕೆ | ಮದ್ಯಪ್ರಿಯರಿಗೆ ಗುಡ್ ನ್ಯೂಸ್ Read More »

ಎನ್‍.ಎಂ.ಸಿ. ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ  ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ.  ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ.ಕೆ., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ. ವಿಚಾರ ಸಂಕಿರಣದ ಸಂಯೋಜಕಿ ಡಾ. ಅನುರಾಧಾ ಕುರುಂಜಿ, ಸಹ ಸಂಯೋಜಕರಾದ ಸಂಜೀವ ಕುದ್ಪಾಜೆ,

ಎನ್‍.ಎಂ.ಸಿ. ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ Read More »

ಅತ್ಯಾಚಾರ ಖಂಡಿಸಿದವರು ಷರಿಯಾ ಪ್ರಕಾರ ಶಿಕ್ಷೆ ನೀಡಿ- ಸುನಿಲ್‌ ಸವಾಲು | ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರನ್ನು ಕಿತ್ತು ಎಸೆಯಿರಿ : ಸಿದ್ದರಾಮೇಶ್ವರ ಸ್ವಾಮೀಜಿ | ಕಾರ್ಕಳದಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬೋವಿ ಸಮುದಾಯದಿಂದ ಬೃಹತ್‌ ಪ್ರತಿಭಟನೆ

ಕಾರ್ಕಳ : ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಹಿಂದು ಯುವತಿಯ ಮೇಲೆ ಅತ್ಯಾಚಾರ ಮಾಡಿದಾಗ ಆತ ನಮ್ಮ ಒಕ್ಕೂಟದಲ್ಲಿ ಇಲ್ಲ ಎನ್ನುತ್ತಾರೆ. ನೀವು ನಿಜವಾಗಿಯೂ ಷರಿಯಾ ನಿಯಮ ಪಾಲಿಸುವವರಾಗಿದ್ದರೆ ಅದರಂತೆ ಅಪರಾಧಿಗೆ ಶಿಕ್ಷೆ ನೀಡಿ ಎಂದು ಶಾಸಕ ಸುನಿಲ್‌ ಸವಾಲು ಹಾಕಿದ್ದಾರೆ. ಕಾರ್ಕಳದಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬೋವಿ ಸಮುದಾಯದಿಂದ ಬೃಹತ್‌ ಪ್ರತಿಭಟನೆಯಲ್ಲಿ ಅವರು ಈ ಸವಾಲು ಹಾಕಿದರು. ಸುನಿಲ್ ಕೆ. ಆರ್, ಹೆಣ್ಣಿಗೆ ವಿಶೇಷ ಗೌರವ ಕೊಡುವ ಸಂಸ್ಕೃತಿ ನಮ್ಮದು. ಅಂತಹ

ಅತ್ಯಾಚಾರ ಖಂಡಿಸಿದವರು ಷರಿಯಾ ಪ್ರಕಾರ ಶಿಕ್ಷೆ ನೀಡಿ- ಸುನಿಲ್‌ ಸವಾಲು | ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರನ್ನು ಕಿತ್ತು ಎಸೆಯಿರಿ : ಸಿದ್ದರಾಮೇಶ್ವರ ಸ್ವಾಮೀಜಿ | ಕಾರ್ಕಳದಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬೋವಿ ಸಮುದಾಯದಿಂದ ಬೃಹತ್‌ ಪ್ರತಿಭಟನೆ Read More »

ರಾಧಿಕಾ ಎಲೆಕ್ಟ್ರಿಕಲ್ ಮಾಲಕ ಕೃಷ್ಣ ಗೌಡರ ತಂದೆ ಶಿವಪ್ಪ ಗೌಡ ಅಮ್ಮುಂಜೆ ನಿಧನ

ಪುತ್ತೂರು: ರಾಧಿಕಾ ಎಲೆಕ್ಟ್ರಿಕಲ್ ನ ಮಾಲಕ ಕೃಷ್ಣ ಗೌಡ ಅವರ ತಂದೆ ಶಿವಪ್ಪ ಗೌಡ ಅಮ್ಮುಂಜೆ ಮೊಟ್ಟೆತಡ್ಕ ಸೋಮವಾರ ನಿಧನರಾದರು. ಅಲ್ಪ ಕಾಲ ಅಸೌಖ್ಯದಿಂದಿದ್ದ ಅವರು ಸ್ವಗೃಹದಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

ರಾಧಿಕಾ ಎಲೆಕ್ಟ್ರಿಕಲ್ ಮಾಲಕ ಕೃಷ್ಣ ಗೌಡರ ತಂದೆ ಶಿವಪ್ಪ ಗೌಡ ಅಮ್ಮುಂಜೆ ನಿಧನ Read More »

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಶಿವಾಜಿನಗರದಲ್ಲಿ ನಡೆದಿದೆ. ಆಟೋ ಚಾಲಕ ರಮೇಶ್ (45) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಿಟ್ಲ ಆರೋಗ್ಯ ಕೇಂದ್ರ ಶವಗಾರದಲ್ಲಿ ಇರಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಎಂಎಲ್‍ ಸಿ ಐವನ್ ಡಿ’ಸೋಜಾ ಮನೆ ಮೇಲೆ ಕಲ್ಲು ತೂರಾಟ | ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು | ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಒತ್ತಾಯ

ಪುತ್ತೂರು: ಸಿ.ಎಂ.ಸಿದ್ಧರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ಎಂಎಲ್‍ಸಿ ಐವನ್ ಡಿ’ಸೋಜಾ ಅವರು ನೀಡಿದ ಹೇಳಿಕೆಯನ್ನು ತಿರುಚಿರುವ ಬಿಜೆಪಿಯವರ ಗೂಂಡಾ ಸಂಸ್ಕೃತಿಯನ್ನು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ ಎಂದು ಕ್ರಿಶ್ಚಿಯನ್ ಯೂನಿಯನ್ ಅಧ್ಯಕ್ಷ ಮೌರಿಸ್ ಮಸ್ಕರೇನಸ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯ ಏಕೈಕ ಎಂಎಲ್‍ ಸಿ ಅವರ ಮನೆ ಮೇಲೆ ಕಲ್ಲೂ ತೂರಾಟ ಮಾಡಿರುವುದು ಭಯೋತ್ಪಾದಕ ಕೃತ್ಯವಾಗಿದೆ ಎಂದು ಆರೋಪಿಸಿರುವ ಅವರು, ಈ ಘಟನೆಯಲ್ಲಿ ಪಾಲ್ಗೊಂಡ ಆರೋಪಿಗಳನ್ನು

ಎಂಎಲ್‍ ಸಿ ಐವನ್ ಡಿ’ಸೋಜಾ ಮನೆ ಮೇಲೆ ಕಲ್ಲು ತೂರಾಟ | ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು | ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಒತ್ತಾಯ Read More »

ಈ ಸಲ ಅವತಾರ್‌-2 ಅವತಾರದಲ್ಲಿ ರವಿ ಕಟಪಾಡಿ ನಿಮ್ಮ ಮುಂದೆ

ಹಾಲಿವುಡ್‌ ಸಿನಿಮಾ ಪಾತ್ರದ ವೇಷದ ಬಗ್ಗೆ ಭಾರಿ ಕುತೂಹಲ ಉಡುಪಿ: ಕೃಷ್ಣಾಷ್ಟಮಿ ದಿನ ವಿಶಿಷ್ಟ ವೇಷಗಳನ್ನು ಹಾಕಿ ಹಣ ಸಂಗ್ರಹಿಸಿ ಬಡವರಿಗೆ ನೆರವಾಗುತ್ತಿರುವ ರವಿ ಕಟಪಾಡಿ ಈ ಸಲ ಅವತಾರ್‌ ರೂಪದಲ್ಲಿ ಬರಲಿದ್ದಾರೆ.ತನ್ನದೇ ಆದ ವಿಶೇಷ ಪರಿಕಲ್ಪನೆಯ ಮೂಲಕ ಕೃಷ್ಣಾಷ್ಟಮಿಯ ವೇಷಕ್ಕೊಂದು ಹೊಸ ಆಯಾಮವನ್ನೇ ನೀಡಿರುವ ರವಿ ಕಟಪಾಡಿಯವರ ವೇಷದ ಕುರಿತು ಎಲ್ಲರಿಗೂ ಬಹಳ ಕುತೂಹಲವಿರುತ್ತದೆ. ಮನರಂಜನೆಗಾಗಿ ಧರಿಸುವ ವೇಷವನ್ನು ಸಮಾಜದ ಉದ್ಧಾರಕ್ಕಾಗಿ ಈ ರೀತಿ ಬಳಸಬಹುದು ಎಂದು ತೋರಿಸಿಕೊಟ್ಟವರು ರವಿ ಕಟಪಾಡಿ. ಇದಕ್ಕಾಗಿ ಈಗಾಗಲೇ ಅವರು

ಈ ಸಲ ಅವತಾರ್‌-2 ಅವತಾರದಲ್ಲಿ ರವಿ ಕಟಪಾಡಿ ನಿಮ್ಮ ಮುಂದೆ Read More »

ನಾಳೆಯೇ ನಡೆಯಲಿದೆ ಕೆಪಿಎಸ್‌ಸಿ ಪರೀಕ್ಷೆ

ಪರೀಕ್ಷೆ ಮುಂದೂಡಲು ಸರಕಾರ ನಕಾರ ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೆಪಿಎಸ್‌ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ

ನಾಳೆಯೇ ನಡೆಯಲಿದೆ ಕೆಪಿಎಸ್‌ಸಿ ಪರೀಕ್ಷೆ Read More »

ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್‌ ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ಗೆ ಕೇಂದ್ರ ಕಾರಾಗೃಹದಲ್ಲಿ ಸಕಲ ಸೌಲಭ್ಯ ಮಾಡಿಕೊಟ್ಟ ಫೋಟೊ ಬಯಲಾದ ಬೆನ್ನಿಗೆ ಕೆಲವು ಅಧಿಕಾರಿಗಳ ತಲೆದಂಡವಾಗಿದೆ. ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಿ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ. ಜೈಲಿನಲ್ಲಿರುವ ದರ್ಶನ್‌ ರೌಡಿಗಳ ಜೊತೆಗೆ ಕುರ್ಚಿಯಲ್ಲಿ ಕುಳಿತು ಕಾಫಿ ಕುಡಿಯುತ್ತಾ ಸಿಗರೇಟು ಸೇದುತ್ತಿರುವ ಫೋಟೊ ನಿನ್ನೆ ಬಹಿರಂಗವಾದ ಬಳಿಕ ನಟನಿಗೆ ಜೈಲಿನಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವಿಷಯ ಬಯಲಾಗಿತ್ತು. ಇದರ ಬೆನ್ನಿಗೆ ದರ್ಶನ್‌ ಜೈಲಿನಿಂದಲೇ ವೀಡಿಯೊ ಕಾಲ್‌ನಲ್ಲಿ ಮಾತನಾಡಿರುವ ವಿಚಾರವೂ ಬಹಿರಂಗಗೊಂಡು

ನಟ ದರ್ಶನ್‌ಗೆ ವಿಶೇಷ ಸೌಲಭ್ಯ : 7 ಜೈಲ್‌ ಅಧಿಕಾರಿಗಳು ಸಸ್ಪೆಂಡ್‌ Read More »

error: Content is protected !!
Scroll to Top