ಅಕ್ಷಯ ಕಾಲೇಜು ವಿದ್ಯಾರ್ಥಿ ಸ೦ಘ ಚುನಾವಣೆ : ಅಧ್ಯಕ್ಷರಾಗಿ ಜೀವನ್ ಆಯ್ಕೆ.

ಪುತ್ತೂರು:  ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜು ಚುನಾವಣಾ ಸಮಿತಿ ಮತ್ತು ಐಕ್ಯೂಎಸಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಸ೦ಘ ಚುನಾವಣೆ ವಿದ್ಯುನ್ಮಾನ ಮತಯಂತ್ರದ  ಮೂಲಕ ನೆರವೇರಿತು.  ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ  ನಡೆಸಲಾಯಿತು. ಅಧ್ಯಕ್ಷ  ಸ್ಥಾನಕ್ಕೆ ಸ್ಪರ್ಧಿಸಿರುವ ತೃತೀಯ ವಾಣಿಜ್ಯ ವಿಭಾಗದ  ವಿದ್ಯಾರ್ಥಿ ಜೀವನ್ ಆಯ್ಕೆಯಾದರೆ, ಉಪಾಧ್ಯಕ್ಷ  ಸ್ಥಾನಕ್ಕೆ  ತೃತೀಯ ಬಿ.ಎಸ್ಸಿ ಫ್ಯಾಷನ್ ಡಿಸೈನ್ ವಿಭಾಗದ ನವಮಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ತೃತೀಯ ಇಂಟೀರಿಯರ್ ಡಿಸೈನ್ ವಿದ್ಯಾರ್ಥಿನಿ ಪೂಜಿತ […]

ಅಕ್ಷಯ ಕಾಲೇಜು ವಿದ್ಯಾರ್ಥಿ ಸ೦ಘ ಚುನಾವಣೆ : ಅಧ್ಯಕ್ಷರಾಗಿ ಜೀವನ್ ಆಯ್ಕೆ. Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಜೀವನದಲ್ಲಿ ನಾವು ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಆಗ ನಮ್ಮ ಗುರಿ ತಲುಪಲು ಸಾಧ್ಯ ಎಂದು ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್,  ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಕನಿಷ್ಕ ಎಸ್. ಚಂದ್ರ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2023-24 ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ Read More »

ಕಾರ್ಕಳ ಯುವತಿ ಮೇಲೆ ಅತ್ಯಾಚಾರ ಪ್ರಕರಣ | ಯುವತಿಯ ರಕ್ತ ಪರೀಕ್ಷೆಯಿಂದ ದೃಢಪಟ್ಟ ಮಾದಕ ವಸ್ತು ಸೇವನೆ

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತ ಯುವತಿಯು ಘಟನೆ ವೇಳೆ ಮಾದಕ ವಸ್ತು ಸೇವಿಸಿರುವುದು ರಕ್ತ ಪರೀಕ್ಷೆಯಿಂದ ದೃಢಪಟ್ಟಿದೆ. ಆದರೆ ಪ್ರಕರಣದಲ್ಲಿ ಬಂಧಿತ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ಕ್ಷೇವಿಯರ್ ರಿಚರ್ಡ್ ರಕ್ತ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಮೂರು ತಿಂಗಳ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹಿಂದೂ ಯುವತಿಯನ್ನು ಭೇಟಿ ನೆಪದಲ್ಲಿ ಕರೆಸಿ ಬಿಯರ್‌ನಲ್ಲಿ ಮಾದಕ ವಸ್ತು ಬೆರಸಿ ಯುವತಿಗೆ ಕುಡಿಸಿ ಅತ್ಯಾಚಾರ ಮಾಡಿದ

ಕಾರ್ಕಳ ಯುವತಿ ಮೇಲೆ ಅತ್ಯಾಚಾರ ಪ್ರಕರಣ | ಯುವತಿಯ ರಕ್ತ ಪರೀಕ್ಷೆಯಿಂದ ದೃಢಪಟ್ಟ ಮಾದಕ ವಸ್ತು ಸೇವನೆ Read More »

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ : ನೂರಾರು ಮಂದಿಗೆ ಗಾಯ

ಢಾಕಾ: ಆಂತರಿಕ ದಂಗೆಯಿಂದ ತತ್ತರಿಸಿರುವ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಯಾಯಿತು ಎನ್ನುವಷ್ಟರಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದೆ. ರಾಜಧಾನಿ ಢಾಕಾದಲ್ಲಿ ನಿನ್ನೆ ರಾತ್ರಿಯಿಂದೀಚೆಗೆ ಹಿಂಸಾಚಾರ ನಡೆಯುತ್ತಿದ್ದು, ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ಢಾಕಾದಲ್ಲಿರುವ ಆಡಳಿತ ಸೌಧ ಸೆಕ್ರೆಟರಿಯೇಟ್ ಬಳಿ ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ. ರಾತ್ರಿ ಘರ್ಷಣೆ ಆರಂಭವಾಗಿದ್ದು, ಎರಡೂ ಕಡೆಯಲ್ಲಿ ಪ್ರತಿಭಟನೆಕಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನ್ಸಾರ್‌ ಸದಸ್ಯರು ನಿರಂಕುಶ ಪ್ರಭುತ್ವದ ಏಜೆಂಟ್‌ಗಳು ಎಂದು ವಿದ್ಯಾರ್ಥಿಗಳು ಕರೆದಿದ್ದಾರೆ. ಬಾಂಗ್ಲಾದೇಶದಲ್ಲಿ ಆಂತರಿಕ

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ : ನೂರಾರು ಮಂದಿಗೆ ಗಾಯ Read More »

ಯುವಜನತೆಯ ಶ್ರೀ ಕೃಷ್ಣ

ಭಾದ್ರಪದ ಮಾಸದ ಕರಾಳ ಹದಿನೈದು ದಿನದ ಎಂಟನೇ ದಿನದಂದು ಬರುವ ಕೃಷ್ಣ ಜನ್ಮಾಷ್ಟಮಿಯ ಸಾಂಸ್ಕೃತಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ಸಂತೋಷದಾಯಕ ಸಂದರ್ಭವು ಭಗವಾನ್ ಕೃಷ್ಣನ ದೈವಿಕ ಆಟ ಮತ್ತು ಬೋಧನೆಗಳನ್ನು ಸ್ಮರಿಸಲು ವಿಶ್ವಾದ್ಯಂತ ಲಕ್ಷಾಂತರ ಭಕ್ತರನ್ನು ಒಂದುಗೂಡಿಸುತ್ತದೆ, ಅವರ ಜೀವನ ಮತ್ತು ಪರಂಪರೆಯು ಪೀಳಿಗೆಗೆ ಸ್ಫೂರ್ತಿ ನೀಡುವುದನ್ನು ಮುಂದುವರೆಸಿದೆ. ನಾವು ಜನ್ಮಾಷ್ಟಮಿಯನ್ನು ಆಚರಿಸುವಾಗ, ಭಗವಾನ್ ಕೃಷ್ಣನ ಐತಿಹಾಸಿಕ ಸಂದರ್ಭ, ಆಚರಣೆಗಳು ಮತ್ತು ಹಿಂದೂ ಧರ್ಮದ ಸಾಂಸ್ಕೃತಿಕ ವಸ್ತ್ರಗಳ ಮೇಲೆ ನಿರಂತರ ಪ್ರಭಾವವನ್ನು ಬೀರುತ್ತದೆ. ಮಥುರಾ ನಗರದಲ್ಲಿ

ಯುವಜನತೆಯ ಶ್ರೀ ಕೃಷ್ಣ Read More »

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ | ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ

1) ಕೃಷ್ಣ ಹುಟ್ಟಿದ್ದು 5253 ವರ್ಷಗಳ ಹಿಂದೆ. 2)ಜನ್ಮ ದಿನಾಂಕ ಜುಲೈ 19 ಕ್ರಿಪೂ 3228 3) ತಿಂಗಳು : ಶ್ರಾವಣ 4) ದಿನ :  ಅಷ್ಟಮಿ 5) ನಕ್ಷತ್ರ : ರೋಹಿಣಿ 6) ದಿನ  : ಬುಧವಾರ 7) ಸಮಯ : 00:00 A.M. 8)  ಶ್ರೀ ಕೃಷ್ಣ 126 ವರ್ಷ 8 ತಿಂಗಳು 7 ದಿನಗಳ ಕಾಲ ಬದುಕಿದ್ದ. 9)  ಮರಣ ದಿನ 18 ಫೆಬ್ರವರಿ ಕ್ರಿಪೂ 3102 10) ಕೃಷ್ಣ 89 ವರ್ಷದವನಿದ್ದಾಗ

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ | ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ Read More »

ಜನಪ್ರಿಯ ನಟ ಸಿದ್ದಿಕ್‌ ವಿರುದ್ಧ ಲೈಂಗಿಕ ಶೋಷಣೆ ಆರೋಪ

ಮಲಯಾಳಂ ಚಿತ್ರರಂಗದಲ್ಲಿ ಬಿರುಗಾಳಿ ಎಬ್ಬಿಸಿದ ಹೇಮಾ ಸಮಿತಿ ವರದಿ ತಿರುವನಂತಪುರ: ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೇರಳ ಸರಕಾರ ಬಹಿರಂಗಗೊಳಿಸಿದ ಬಳಿಕ ಬಿರುಗಾಳಿಯೇ ಬೀಸಿದೆ. ಚಿತ್ರರಂಗದ ಘಟಾನುಘಟಿಗಳೆಲ್ಲ ವರದಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ. ಇದರ ಬೆನ್ನಲ್ಲೇ ಮಲಯಾಳಂನ ಜನಪ್ರಿಯ ನಟ ಸಿದ್ದಿಕ್‌ ವಿರುದ್ಧ ಯುವ ನಟಿ ರೇವತಿ ಸಂಪತ್ ಮಾಡಿದ ಲೈಂಗಿಕ ಕಿರುಕುಳದ ಆರೋಪ ಅಲ್ಲೋಲಕಲ್ಲೋಲ ಎಬ್ಬಿಸಿದೆ.ಈ ಆರೋಪದ ಬೆನ್ನಲ್ಲೇ ಸಿದ್ದಿಕಿ ಅವರು ಮಲಯಾಳಂ ಕಲಾವಿದರ

ಜನಪ್ರಿಯ ನಟ ಸಿದ್ದಿಕ್‌ ವಿರುದ್ಧ ಲೈಂಗಿಕ ಶೋಷಣೆ ಆರೋಪ Read More »

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ : ತನಿಖೆಗೆ ಆದೇಶ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಕುರಿತು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿರುವ ಗೃಹ ಸಚಿವ ಜಿ.ಪರಮೇಶ್ವರ್‌ ತಕ್ಷಣ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದ್ದಾರೆ. ದರ್ಶನ್‌ ಇತರ ಕೈದಿಗಳ ಜತೆ ಹೊರಗೆ ಕಾಫಿ ಕುಡಿಯುತ್ತಾ, ಸಿಗರೇಟ್‌ ಸೇದುತ್ತಾ ನಗುನಗುತ್ತಾ ಹರಟೆ ಹೊಡೆಯುತ್ತಿರುವ ಫೋಟೊ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಕೊಲೆ ಮಾಡಿ ಜೈಲಿನಲ್ಲಿದ್ದರೂ ದರ್ಶನ್‌ಗೆ ಪಶ್ಚಾತ್ತಾಪ ಒಂದಿನಿತೂ ಇಲ್ಲ ಎಂಬ ವಿಷಯ ನಿನ್ನೆಯಿಂದ ಚರ್ಚೆಯಾಗಿತ್ತು. ದರ್ಶನ್ ಜೈಲಿನಲ್ಲಿ ವಿಲ್ಸನ್

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ : ತನಿಖೆಗೆ ಆದೇಶ Read More »

ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ

ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಿತು. ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ತುಳು ಸಂಸ್ಕೃತಿ ಆಚಾರ ವಿಚಾರ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಕ್ರಮ. ನಾಗಾರಾಧನೆ ಪ್ರತೀಕ ಮಣ್ಣು. ತುಳು ಸಂಸ್ಕೃತಿಯ ಹಿನ್ನಲೆಯಲ್ಲಿ ನಡೆಯುವ

ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ Read More »

ಮದರಸದಲ್ಲಿ ಕಲಿಯುತ್ತಿರುವ ಅಪ್ರಾಪ್ತರಿಂದ ರಜೆಗಾಗಿ ಬಾಲಕನ ಹತ್ಯೆ

ಹೊಸದಿಲ್ಲಿ: ರಜೆ ಸಿಗಲಿ ಎಂದು ಮೂವರು ಅಪ್ರಾಪ್ತ ಬಾಲಕರು ಸೇರಿ ಮದರಸದಲ್ಲಿ ಓದುತ್ತಿದ್ದ ಐದು ವರ್ಷದ ಬಾಲಕನನ್ನು ಕೊಂದು ಹಾಕಿದ ಆಘಾತಕಾರಿ ಘಟನೆ ದಿಲ್ಲಿಯಲ್ಲಿ ಸಂಭವಿಸಿದೆ. ಈಶಾನ್ಯ ದಿಲ್ಲಿಯಲ್ಲಿರುವ ಮದರಸದಲ್ಲಿ ಬಾಲಕ ಕಲಿಯುತ್ತಿದ್ದ. ಈತನ ಮೇಲೆ 9 ರಿಂದ 11 ವರ್ಷದೊಳಗಿನ ಮೂರು ಬಾಲಕರು ಹಲ್ಲೆ ಮಾಡಿದ್ದಾರೆ. ಯಾರಾದರೂ ಸತ್ತರೆ ಮದರಸಕ್ಕೆ ರಜೆ ಕೊಡುತ್ತಾರೆ ಎಂದು ಭಾವಿಸಿ ಅವರು 5 ವರ್ಷದ ಬಾಲಕನನ್ನೇ ಹಲ್ಲೆ ಮಾಡಿ ಸಾಯಿಸಿದ್ದರು.ಕೊಲೆಯಾದ ಬಾಲಕನನ್ನು ಐದು ತಿಂಗಳ ಹಿಂದಷ್ಟೇ ಈ ಮದರಸಕ್ಕೆ ಸೇರಿಸಿದ್ದರು.

ಮದರಸದಲ್ಲಿ ಕಲಿಯುತ್ತಿರುವ ಅಪ್ರಾಪ್ತರಿಂದ ರಜೆಗಾಗಿ ಬಾಲಕನ ಹತ್ಯೆ Read More »

error: Content is protected !!
Scroll to Top