ಅಯೋಧ್ಯೆ ರಾಮ ಮಂದಿರಕ್ಕೆ 2,100 ಕೋ ರೂ. ದೇಣಿಗೆ ಚೆಕ್‌!

ಪ್ರಧಾನಮಂತ್ರಿ ಸಹಾಯ ನಿಧಿ ಹೆಸರಲ್ಲಿ ಟ್ರಸ್ಟ್‌ಗೆ ಪೋಸ್ಟ್ ಮಾಡಿದ ದಾನಿ ಅಯೋಧ್ಯೆ: ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ರೂ. ಮೊತ್ತದ ಚೆಕ್ ಕಳಿಸಿದ್ದಾರೆ. ಈ ಚೆಕ್ ಮೇಲೆ ದಾನಿ ಹೆಸರು, ವಿಳಾಸ, ಫೋನ್ ನಂಬರ್ ಕೂಡ ಇದೆ.ಈ ಚೆಕ್ಕನ್ನು ಪ್ರಧಾನಮಂತ್ರಿ ಸಹಾಯ ನಿಧಿ ಹೆಸರಲ್ಲಿ ಟ್ರಸ್ಟ್‌ಗೆ ಪೋಸ್ಟ್ ಮಾಡಿದ್ದಾರೆ. ಇದೀಗ ಈ ಚೆಕ್ ಬಗ್ಗೆ ಸಂಪೂರ್ಣ ವಿವರ ತಿಳಿಯಲು ಪ್ರಧಾನಿ ಸಚಿವಾಲಯವನ್ನು ಸಂಪರ್ಕಿಸಲು ಟ್ರಸ್ಟ್ ಮುಂದಾಗಿದೆ.ಚೆಕ್‌ ನೈಜವಾಗಿದೆಯೇ ಯಾರೋ ಕಿಡಿಗೇಡಿಗಳು ಕಳುಹಿಸಿದ್ದಾರೆಯೇ ಎಂದು […]

ಅಯೋಧ್ಯೆ ರಾಮ ಮಂದಿರಕ್ಕೆ 2,100 ಕೋ ರೂ. ದೇಣಿಗೆ ಚೆಕ್‌! Read More »

ಇನ್ನೂ 6 ತಿಂಗಳು ಬಾಹ್ಯಾಕಾಶದಲ್ಲೇ ಬಾಕಿಯಾಗಲಿದ್ದಾರೆ ಸುನಿತಾ ವಿಲ್ಲಿಯಮ್ಸ್‌

ನ್ಯೂಯಾರ್ಕ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಕಳೆದ ಸುಮಾರು 80 ದಿನಗಳಿಂದ ಬಾಕಿಯಾಗಿರುವ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ವಾಪಸಾಗಲು ಇನ್ನೂ 6 ತಿಂಗಳು ಬೇಕಾಗಬಹುದು ಎಂದು ನಾಸಾ ಹೇಳಿದೆ.ಅವರು ಗಗನಯಾತ್ರೆ ಕೈಗೊಂಡಿರುವ ಬೋಯಿಂಗ್‌ ಸ್ಟಾರ್‌ಲೈನರ್‌ ಏರ್‌ಕ್ರಾಫ್ಟನ್ನು ನಾಸಾ ಭೂಮಿಗೆ ತರಲಿದೆ. ಆದರೆ ಸುನಿತಾ ಮತ್ತು ವಿಲ್ಮೋರ್‌ ಅವರನ್ನು ಮುಂದಿನ ಫೆಬ್ರವರಿಯಲ್ಲಿ ಕ್ರ್ಯೂ ಡ್ರಾಗನ್‌ ಕ್ಯಾಪ್ಸೂಲ್‌ನಲ್ಲಿ ಕರೆತರಲಾಗುವುದು ಎಂದು ನಾಸಾ ಹೇಳಿದೆ. ಜೂನ್ 5 ರಂದು ಉಡಾವಣೆಯಾದ ಬೋಯಿಂಗ್‌ನ ಸ್ಟಾರ್‌ಲೈನರ್‌ನ ಮೊದಲ

ಇನ್ನೂ 6 ತಿಂಗಳು ಬಾಹ್ಯಾಕಾಶದಲ್ಲೇ ಬಾಕಿಯಾಗಲಿದ್ದಾರೆ ಸುನಿತಾ ವಿಲ್ಲಿಯಮ್ಸ್‌ Read More »

ಬೆಳಾಲು ನಿವೃತ್ತ ಮುಖ್ಯ ಶಿಕ್ಷಕ ಕೊಲೆ ಪ್ರಕರಣ | ಇಬ್ಬರ ಬಂಧನ

ಧರ್ಮಸ್ಥಳ : ಬೆಳಾಲು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಎಸ್.ಪಿ. ಬಾಲಕೃಷ್ಣ ಬಡೆಕ್ಕಿಲ್ಲಾಯ (83) ರವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರ ವಶವಾಗಿದ್ದಾರೆ. ಬಂಧಿತರು ಬಾಲಕೃಷ್ಣ ಬಡೆಕ್ಕಿಲ್ಲಾಯ ರವರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈ ಮನಸ್ಸು, ಉಂಟಾಗಿ ಕೊಲೆ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಇಲಾಖೆ ತಿಳಿಸಿದೆ. ಕೊಲೆ ಮಾಡಿದವರಲ್ಲಿ ಓರ್ವ ಅಪರಾಧ ಹಿನ್ನಲೆ ಹೊಂದಿದ್ದು, ಆತನ ವಿರುದ್ಧ ಕೇರಳ ರಾಜ್ಯದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ

ಬೆಳಾಲು ನಿವೃತ್ತ ಮುಖ್ಯ ಶಿಕ್ಷಕ ಕೊಲೆ ಪ್ರಕರಣ | ಇಬ್ಬರ ಬಂಧನ Read More »

ಸರಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ | ಕೇಂದ್ರ ಸರಕಾರದಿಂದ ಘೋಷಣೆ | ಯಾವಾಗ ಜಾರಿಗೆ ಬರಲಿದೆ : ಇಲ್ಲಿದೆ ಡಿಟೈಲ್ಸ್

ಹೊಸದಿಲ್ಲಿ: ಕೇಂದ್ರ ಸರಕಾರ ಶನಿವಾರ ಏಕೀಕೃತ ಪಿಂಚಣಿ ಯೋಜನೆ ಎಂಬ ಹೊಸ ಪಿಂಚಣಿ ಯೋಜನೆಯನ್ನು ಘೋಷಿಸಿದೆ. ಈ ಹೊಸ ಯೋಜನೆಯಲ್ಲಿ ಕೇಂದ್ರ ಸರಕಾರಿ ನೌಕರರು ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿಯನ್ನು ಪಡೆಯುತ್ತಾರೆ. ಕೇಂದ್ರ ಸರಕಾರಿ ನೌಕರರು ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿ ಆಗಿದೆ. ಹೊಸ ಪಿಂಚಣಿ ಯೋಜನೆ ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ. ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ಈ ಯೋಜನೆಯು ಕಳೆದ

ಸರಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ | ಕೇಂದ್ರ ಸರಕಾರದಿಂದ ಘೋಷಣೆ | ಯಾವಾಗ ಜಾರಿಗೆ ಬರಲಿದೆ : ಇಲ್ಲಿದೆ ಡಿಟೈಲ್ಸ್ Read More »

ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದಿಂದ ವಿದ್ಯಾನಿಧಿ-ಸಹಾಯಧನ ವಿತರಣೆ

ಪುತ್ತೂರು: ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದ ವತಿಯಿಂದ ಸಂಘದ ಶಾಖಾ ವ್ಯಾಪ್ತಿಗೆ ಒಳಪಟ್ಟ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ 8ನೇ ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಶನಿವಾರ ನಗರದ ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಕಾರ ಸಂಘಗಳ ಪುತ್ತೂರು ವಿಭಾಗದ ಸಹಾಯಕ ನಿಬಂಧಕ ಯಸ್.ಎಂ. ರಘು ಮಾತನಾಡಿ, ಅದರ್ಶ ವಿವಿಧೋದ್ಧೇಶ ಸಹಕಾರ

ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದಿಂದ ವಿದ್ಯಾನಿಧಿ-ಸಹಾಯಧನ ವಿತರಣೆ Read More »

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ ಜಾರಿ

ಕುಕ್ಕೆ ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ,ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ. ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಗೊಳ್ಳಲು ಈ ಕ್ರಮ ಜಾರಿ ಮಾಡಲಾಗುತ್ತಿದ್ದು,ಈಗಾಗಲೇ ಪರಿಸರದ ಪ್ರಮುಖ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಲಾಗಿದ್ದು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು  ಹತ್ತು ಜನ ಸಿಬ್ಬಂದಿಗಳನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ ಜಾರಿ Read More »

ಕೃಷ್ಣಾಷ್ಟಮಿ : ನಾಳೆ ಮಾಂಸ, ಮೀನು ಮಾರಾಟ ಬಂದ್‌

ಬೆಂಗಳೂರು : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26ರಂದು ಇ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ

ಕೃಷ್ಣಾಷ್ಟಮಿ : ನಾಳೆ ಮಾಂಸ, ಮೀನು ಮಾರಾಟ ಬಂದ್‌ Read More »

ಶೂಟಿಂಗ್‌ನಲ್ಲಾದ ಗಾಯಕ್ಕೆ 5.75 ಕೋಟಿ ರೂ. ಪರಿಹಾರ ಕೇಳಿದ ನಟಿ!

ಕೊಚ್ಚಿ : ಸಿನಿಮಾ ಸೆಟ್​ಗಳಲ್ಲಿ ಅವಘಡಗಳು, ಅಪಘಾತಗಳಾಗುವುದು ಸಾಮಾನ್ಯ ವಿಚಾರ. ಸ್ಟಂಟ್, ರೋಪ್, ಡ್ಯಾನ್ಸ್, ಆಕ್ಷನ್, ದೊಡ್ಡ ದೊಡ್ಡ ಸೆಟ್‌, ಬೆಂಕಿ ಇನ್ನೂ ಹಲವು ಅಪಾಯಕಾರಿ ಶೂಟಿಂಗ್‌ ಮಾಡುವಾಗ ಅವಘಡ ಸಂಭವಿಸುತ್ತದೆ. ನಟ-ನಟಿಯರು ಗಾಯಗೊಂಡಾಗ ಕೆಲ ದಿನ ವಿಶ್ರಾಂತಿ ತೆಗೆದುಕೊಂಡು ಶೂಟಿಂಗ್​ಗೆ ಮರಳುತ್ತಾರೆ. ಆದರೆ ಮಲಯಾಳಂ ನಟಿಯೊಬ್ಬರು ಮಾತ್ರ ಸೆಟ್​ನಲ್ಲಿ ಗಾಯವಾಗಿದ್ದಕ್ಕೆ ಪರಿಹಾರವಾಗಿ 5.75 ಕೋಟಿ ರೂ. ಕೊಡಬೇಕೆಂದು ನಿರ್ಮಾಪಕರ ವಿರುದ್ಧ ಕೇಸ್‌ ಹಾಕಿದ್ದಾರೆ. ಮಲಯಾಳಂ ನಟಿ ಶೀತಲ್ ತಂಬಿ ಎಂಬುವರು ಮಲಯಾಳಂನ ಜನಪ್ರಿಯ ನಟಿ ಮಂಜು

ಶೂಟಿಂಗ್‌ನಲ್ಲಾದ ಗಾಯಕ್ಕೆ 5.75 ಕೋಟಿ ರೂ. ಪರಿಹಾರ ಕೇಳಿದ ನಟಿ! Read More »

ಪುಣ್ಚಪ್ಪಾಡಿಯಲ್ಲಿ 1843ನೇ ಮದ್ಯವರ್ಜನ ಶಿಬಿರ | ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಪದಾಧಿಕಾರಿಗಳು ಭಾಗಿ | ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆ

ನೆಲ್ಯಾಡಿ: ಕಡಬ ತಾಲೂಕಿನ ಪುಣ್ಚಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರಕ್ಕೆ  2ನೇ ದಿನವಾದ ಅ.23ರಂದು ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ಘಟಕದ ಎಲ್ಲಾ ಸ್ವಯಂ ಸೇವಕರು, ವಲಯದ ಮೇಲ್ವಿಚಾರಕರು ಹಾಗೆಯೇ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭೇಟಿ ನೀಡಿದರು. ಶಿಬಿರದಲ್ಲಿ ನಡೆಯುವ ಎಲ್ಲಾ ಕೆಲಸ ಕಾರ್ಯಗಳಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆಯನ್ನು ನಡೆಸಿದ್ದು,

ಪುಣ್ಚಪ್ಪಾಡಿಯಲ್ಲಿ 1843ನೇ ಮದ್ಯವರ್ಜನ ಶಿಬಿರ | ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಪದಾಧಿಕಾರಿಗಳು ಭಾಗಿ | ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆ Read More »

ಇ-ಸ್ವತ್ತು ತಂತ್ರಾಂಶದಲ್ಲಿ ಆರಂಭಿಕ ದಿನಗಳಲ್ಲೇ ತೊಡಕು | ಗ್ರಾಮೀಣ ಜನರಿಗೆ ಸಂಕಷ್ಟ | ಆಸ್ತಿ ಮಾರಾಟ, ಖರೀದಿ, ಬ್ಯಾಂಕ್ ಲೋನ್, ಡೋರ್ ನಂಬರ್ ಪಡೆಯುವುದು, ವಾಸದ ಕಟ್ಟಡ ಸಹಿತ ವಿವಿಧ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಾರ್ಯ ಸ್ಥಗಿತ

ಗ್ರಾಮ ಪಂಚಾಯತ್ ಮಟ್ಟದಲ್ಲಿ “ಇ-ಸ್ವತ್ತು’ ತಂತ್ರಾಂಶದ ಅಳವಡಿಕೆ ಹೊಸ ಲೆವೆಲ್‌ ಗೆ ತಲುಪಿದೆ. ಮತ್ತೆ ಗ್ರಾಮ ಪಂಚಾಯತ್‌ನಲ್ಲೇ ಫಾರ್ಮ್ ಮತ್ತು 11Aಗೆ ಅರ್ಜಿ ಸಲ್ಲಿಕೆ ಮಾಡಬಹುದು, ಕೆಲಸ ಸುಲಭವಾಗಿ ನಡೆಯಬಹುದು ಎಂದು ಜನರು ಭಾವಿಸಿದ್ದರು. ಆದರೆ, ಇ-ಸ್ವತ್ತು ತಂತ್ರಾಂಶದ ಆರಂಭಿಕ ದಿನಗಳಲ್ಲಿ ತೊಡಕು ಉಂಟಾಗಿದ್ದು, ಗ್ರಾಮೀಣ ಜನರಿಗೆ ಸಂಕಷ್ಟ ತಂದಿದೆ. ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಅಳವಡಿಸಿದ ಒಂದು ತಿಂಗಳಲ್ಲೇ ತಾಂತ್ರಿಕ ಎಡವಟ್ಟುಗಳು ಕಾಣಿಸಿಕೊಂಡಿವೆ. ಇ-ಸ್ವತ್ತು ತಂತ್ರಾಂಶ ಹೊಸ ಅವತರಣಿಕೆಯ ಕಾರಣಕ್ಕೆ ಜುಲೈ 27ರಿಂದ ಜುಲೈ 29ರ

ಇ-ಸ್ವತ್ತು ತಂತ್ರಾಂಶದಲ್ಲಿ ಆರಂಭಿಕ ದಿನಗಳಲ್ಲೇ ತೊಡಕು | ಗ್ರಾಮೀಣ ಜನರಿಗೆ ಸಂಕಷ್ಟ | ಆಸ್ತಿ ಮಾರಾಟ, ಖರೀದಿ, ಬ್ಯಾಂಕ್ ಲೋನ್, ಡೋರ್ ನಂಬರ್ ಪಡೆಯುವುದು, ವಾಸದ ಕಟ್ಟಡ ಸಹಿತ ವಿವಿಧ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಾರ್ಯ ಸ್ಥಗಿತ Read More »

error: Content is protected !!
Scroll to Top