ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್‌ರೇಪ್‌

ಬಿಯರ್‌ಗೆ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕೃತ್ಯ ಕಾರ್ಕಳ: ಅನ್ಯಕೋಮಿನ ಯುವಕರ ತಂಡ ಯುವತಿಯೊಬ್ಬಳಿಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಿನ್ನೆ ಕಾರ್ಕಳದಲ್ಲಿ ಸಂಭವಿಸಿದೆ.ರೇಷ್ಮೆ ಕೃಷಿ ಮಾಡಿಕೊಂಡಿರುವ ಬೋವಿ ಸಮುದಾಯದ 21ರ ಹರೆಯದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ರಾತ್ರಿಯೇ ಆಸ್ಪತ್ರೆ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ […]

ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್‌ರೇಪ್‌ Read More »

ಮುಸ್ಲಿಂ ಯುವಕರಿಂದ ಕಾಡಿನಲ್ಲಿ ಗ್ಯಾಂಗ್ ರೇಪ್ : ಓರ್ವ ಆರೋಪಿ ಬಂಧನ

ಕಾರ್ಕಳ : ಜೇನು ಕೃಷಿ ಕೆಲಸ ಮಾಡಿಕೊಂಡು ಜೀವನ ನೆಡೆಸುತ್ತಿದ್ದ 21ವರ್ಷದ ಯುವತಿಯ ಸ್ನೇಹ ಬೆಳಿಸಿದ ಅಲ್ತಾಫ್ ಎಂಬ ತನ್ನ ಸ್ನೇಹಿತರ ಜೊತೆಗೆ ಸೇರಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.  ಅನ್ಯಕೋಮಿನ ಯುವಕರಿಂದ ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ನಡೆದಿದ್ದು ಈ ಘಟನೆ ಸಮಾಜದಲ್ಲಿ ಆತಂಕಕ್ಕೆ ಕಾರಣ ಆಗಿದೆ. ಕಾರ್ಕಳ ಅಯ್ಯಪ್ಪ ನಗರ ಬಳಿ ಕಾಡಿನಲ್ಲಿ ಯುವತಿಗೆ ಮತ್ತು ಬರುವ ವಸ್ತು ನೀಡಿ ಗ್ಯಾಂಗ್ ರೇಪ್ ಮಾಡಲಾಗಿದ್ದು ಈ ಬಗ್ಗೆ ಕಾರ್ಕಳ

ಮುಸ್ಲಿಂ ಯುವಕರಿಂದ ಕಾಡಿನಲ್ಲಿ ಗ್ಯಾಂಗ್ ರೇಪ್ : ಓರ್ವ ಆರೋಪಿ ಬಂಧನ Read More »

ಸಚಿವ ಎಂ.ಬಿ.ಪಾಟೀಲ್‌ಗೆ ಸುತ್ತಿಕೊಂಡ ಪ್ರಾಸಿಕ್ಯೂಷನ್‌ ಉರುಳು

ಕೆಐಎಡಿಬಿ ಸೈಟ್‌ ಹಂಚಿಕೆಯಲ್ಲಿ ಗೋಲ್‌ಮಾಲ್‌ ಆರೋಪ ಬೆಂಗಳೂರು: ಪ್ರಾಸಿಕ್ಯೂಷನ್‌ ಉರುಳು ಈಗ ಸಚಿವ ಎಂ.ಬಿ.ಪಾಟೀಲ್‌ ಅವರಿಗೂ ಸುತ್ತಿಕೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಗರಣಕ್ಕೆ ಸಂಬಂಧಿಸಿದಂತೆ ಭಾರಿ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಶುಕ್ರವಾರ ದೂರು ಸಲ್ಲಿಕೆಯಾಗಿದೆ. ಹಗರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಾಜಭವನದಲ್ಲಿ ದೂರು ದಾಖಲಿಸಿದ್ದಾರೆ. ಸಚಿವ ಎಂ.ಬಿ. ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರ

ಸಚಿವ ಎಂ.ಬಿ.ಪಾಟೀಲ್‌ಗೆ ಸುತ್ತಿಕೊಂಡ ಪ್ರಾಸಿಕ್ಯೂಷನ್‌ ಉರುಳು Read More »

ಸಿದ್ದರಾಮಯ್ಯ ಮೇಲಿನ ದಾಳಿಯನ್ನು ಹಿಂದುಳಿದವರ ಮೇಲಿನ ದಾಳಿಯಂತೆ ಬಿಂಬಿಸಲು ಹೈಕಮಾಂಡ್‌ ಸೂಚನೆ

ಹೊಸದಿಲ್ಲಿ : ಸಿದ್ದರಾಮಯ್ಯ ಮೇಲಿನ ದಾಳಿಯನ್ನು ಹಿಂದುಳಿದ ನಾಯಕರ ವಿರುದ್ಧ ನಡೆಸಿದ ಷಡ್ಯಂತ್ರ ಎನ್ನುವಂತೆ ಬಿಂಬಿಸಿ, ಬಿಜೆಪಿ ಏನೇ ಆರೋಪ ಮಾಡಲಿ ತಲೆ ಕೆಡಿಸಿಕೊಳ್ಳಬೇಡಿ. ಕಾನೂನು ಹೋರಾಟ ಮೂಲಕವೇ ಉತ್ತರ ನೀಡಿ ಎಂದು ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸಲಹೆ ನೀಡಿದೆ. ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿದ್ದರಾಮಯ್ಯ ಮತ್ತಿತರರು ಹೈಕಮಾಂಡ್‌ ಜೊತೆ ಸುದೀರ್ಘ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಹೈಕಮಾಂಡ್‌ ನಾಯಕರು ಸಿದ್ದರಾಮಯ್ಯಗೆ ಪೂರ್ಣ ಬೆಂಬಲ ಘೋಷಿಸಿದ್ದಾರೆ. ಪ್ರಾಸಿಕ್ಯೂಷನ್

ಸಿದ್ದರಾಮಯ್ಯ ಮೇಲಿನ ದಾಳಿಯನ್ನು ಹಿಂದುಳಿದವರ ಮೇಲಿನ ದಾಳಿಯಂತೆ ಬಿಂಬಿಸಲು ಹೈಕಮಾಂಡ್‌ ಸೂಚನೆ Read More »

ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ

ಅಬ್ದುಲ್ ನಾಸರ್ ಬದುಕಿನ ಯಶೋಗಾಥೆ ಅದ್ಭುತ ಆತ ಐದನೇ ವರ್ಷಕ್ಕೆ ಸರಿಯಾಗಿ ಅಪ್ಪನನ್ನು ಕಳೆದುಕೊಂಡಿದ್ದರು. ಅವರಿಗೆ ಐದು ಜನ ಸೋದರ, ಸೋದರಿಯರು. ಅವರನ್ನೆಲ್ಲ ಸಾಕಲು ಅವರ ಅಮ್ಮ ಯಾರ್ಯಾರದೋ ಮನೆಯಲ್ಲಿ ಪಾತ್ರೆ ಪಗಡಿಗಳನ್ನು ತೊಳೆಯಬೇಕಾಯಿತು. ಹಸಿವು ಮತ್ತು ಅಪಮಾನ ಬದುಕಿನ ಪಾಠ ಕಲಿಸಿತು. 13 ವರ್ಷ ಅನಾಥಾಶ್ರಮದಲ್ಲಿ ಕಳೆದವರು ನಾಸರ್ ಅಮ್ಮನಿಗೆ ಅವರನ್ನು ಸಾಕುವುದು ಕಷ್ಟ ಆದಾಗ ಮಗನನ್ನು ಒಂದು ಅನಾಥಾಶ್ರಮದಲ್ಲಿ ತಂದು ಬಿಟ್ಟರು. ಅಲ್ಲಿನ ಅರೆಹೊಟ್ಟೆಯ ಊಟ, ಅನಾರೋಗ್ಯಕರ ವಾತಾವರಣ ಮತ್ತು ಬೆವರು ಹರಿಸುವ ದುಡಿಮೆ

ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ Read More »

ಬಸ್ ಚಾಲಕನಿಗೆ ಕೆಎಸ್‍ ಆರ್ ಟಿಸಿ ಸಿಬ್ಬಂದಿಯಿಂದಲೇ ಹಲ್ಲೆ | ಪ್ರಕರಣ ದಾಖಲು

ಸವಣೂರು : ಬಸ್ ನಿಲ್ಲಿಸಿಲ್ಲವೆಂದು ಬಸ್ ಚಾಲಕನಿಗೆ ಕೆಎಸ್‌ಆರ್ ಟಿಸಿ ಸಿಬ್ಬಂದಿಯೇ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಇಂದು ನಡೆದಿದೆ. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ ಆರ್ ಟಿಸಿ ಸಿಬ್ಬಂದಿ ನಾರಾಯಣ ಎಂಬವರಿಗೆ ಬಸ್ ನಿಲ್ದಾಣ ಸಮೀಪ ನಿಲ್ಲಿಸಿಲ್ಲವೆಂದು ಆರೋಪಿಸಿ ಚಾಲಕ ಭರತ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಬಸ್ ಚಾಲಕ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ

ಬಸ್ ಚಾಲಕನಿಗೆ ಕೆಎಸ್‍ ಆರ್ ಟಿಸಿ ಸಿಬ್ಬಂದಿಯಿಂದಲೇ ಹಲ್ಲೆ | ಪ್ರಕರಣ ದಾಖಲು Read More »

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬಸ್ | 14 ಭಾರತೀಯರು ಮೃತ್ಯು

ನೇಪಾಳ:  40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಪರಿಣಾಮ 14 ಜನರು ಮೃತಪಟ್ಟ ಘಟನೆ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ನಡೆದಿದೆ. ನೇಪಾಳದ ತನಾಹುನ್ ಜಿಲ್ಲೆಯ ಮರ್ಸ್ಯಾಂಗ್ಲಿ ನದಿಗೆ ಬಸ್ ಉರುಳಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಎಫ್‌ಟಿ 7623 ನಂಬ‌ರ್ ಪ್ಲೇಟ್ ಹೊಂದಿದ್ದ ಬಸ್ ನದಿಗೆ ಬಿದ್ದಿದೆ. ತನಾಹುನ್ ಜಿಲ್ಲೆಯ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ದೂರವಾಣಿಯ ಮೂಲಕ ದೃಢಪಡಿಸಿದ್ದಾರೆ. 40 ಭಾರತೀಯ ಪ್ರಯಾಣಿಕರಿದ್ದ ಬಸ್ ಪೋಖರಾದಿಂದ ತೆರಳುತ್ತಿತ್ತು.

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬಸ್ | 14 ಭಾರತೀಯರು ಮೃತ್ಯು Read More »

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಗೆ ದಿನಾಂಕ, ಸಮಯ ಪ್ರಕಟ

ಪುತ್ತೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆ ನಡೆಸುವ ಕುರಿತು ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 3 ರಂದು ದಿನಾಂಕ ಪ್ರಕಟವಾಗಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯ ಮಧ್ಯಾಹ್ನ 12.30 ರಿಂದ 1.30 ರ ತನಕ, ನಾಮಪತ್ರ ಪರಿಶೀಲನೆ 2.30 ರಿಂದ 3, ಕ್ರಮಬದ್ಧವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಘೋಷಣೆ ಮಧ್ಯಾಹ್ನ 3 ರಿಂದ 3.15, ನಾಮಪತ್ರ ವಾಪಸಾತಿಗೆ ಮಧ್ಯಾಹ್ನ 3.15 ರಿಂದ 3.30 ಹಾಗೂ ಅವಶ್ಯಕತೆಯಿದ್ದಲ್ಲಿ ಚುನಾವಣೆ ನಡೆಸಲು 3.30 ರ ನಂತರ. ನಾಮಪತ್ರವನ್ನು ಅಭ್ಯರ್ಥಿಗಳು ನಿಗದಿತ

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಗೆ ದಿನಾಂಕ, ಸಮಯ ಪ್ರಕಟ Read More »

ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ದಕ್ಷಿಣಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತರವರು ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಅವರಿಗೆ ಮಂಡಲದ ವತಿಯಿಂದ ಗ್ರಾಮಾಂತರ ಮತ್ತು ನಗರ ಮಂಡಲ ಮಾಜಿ ಅಧ್ಯಕ್ಷರುಗಳಾದ ಸಾಜ ರಾಧಕೃಷ್ಣ ಆಳ್ವಾ, ಪಿ.ಜಗನ್ನೀವಾಸ ರಾವ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರು. ಈ ವೇಳೆ ಮಾತಾನಾಡಿದ ಪ್ರಸನ್ನ ಮಾರ್ತರವರು, ನಿಮ್ಮೆಲ್ಲರ ಸಹಕಾರದಿಂದ ಹಿಂದುತ್ವದ ಆಧಾರದಲ್ಲಿ ಪಾರ್ಟಿಯನ್ನು ಪುತ್ತೂರಿನಲ್ಲಿ ಬಲಪಡಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಎಂದು ಹೇಳಿದರು.

ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ Read More »

ರಾತ್ರಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ

ಪುತ್ತೂರು: ಪುತ್ತೂರಿನ ಫ್ಯಾನ್ಸಿ ಅಂಗಡಿಯೊಂದಕ್ಕೆ ದುಷ್ಕರ್ಮಿಯೋರ್ವ ತಡರಾತ್ರಿ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಪುತ್ತೂರಿನ ಮಾಯಿದೇ ದೇವುಸ್ ಚರ್ಚ್ ಬಿಲ್ಡಿಂಗ್ ನಲ್ಲಿರುವ ಶಫೀಕ್ ಮಾಲಕತ್ವದ ಬ್ಲ್ಯಾಕ್ ಡೈಮಂಡ್ ಫ್ಯಾನ್ಸಿ ಅಂಗಡಿಗೆ ತಡರಾತ್ರಿ ಬೆಂಕಿ ಹಚ್ಚಿದ್ದಾನೆ. ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿ ಫ್ಯಾನ್ಸಿ ಅಂಗಡಿಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದುಬಂದಿದೆ.

ರಾತ್ರಿ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ Read More »

error: Content is protected !!
Scroll to Top