ಆರ್‌ಎಸ್‌ಎಸ್‌ ರಿಮೋಟ್‌ ಕಂಟ್ರೋಲ್‌ನಲ್ಲಿಲ್ಲ ಬಿಜೆಪಿ : ಮೋಹನ್‌ ಭಾಗವತ್‌

ಬಿಜೆಪಿ, ವಿಎಚ್‌ಪಿ ಸ್ವತಂತ್ರ ಸಂಘಟನೆಗಳು ಎಂದ ಆರ್‌ಎಸ್‌ಎಸ್‌ ಮುಖ್ಯಸ್ಥ ನವದೆಹಲಿ: ಬಿಜೆಪಿ, ವಿಎಚ್‌ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್‌ಎಸ್‌ಎಸ್‌ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರತಿಪಾದಿಸಿದ್ದಾರೆ. ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಡಿ. ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ. ಸಂಘದ ರಿಮೋಟ್ ಕಂಟ್ರೋಲ್‌ಗೆ ಒಳಪಡುವುದಿಲ್ಲ. ಆರ್‌ಎಸ್‌ಎಸ್ ಅನ್ನು ಅದರ ಅಂಗಸಂಸ್ಥೆಗಳ ಮೂಲಕ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿರುವವರು ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂಘವು ಸ್ವಯಂಸೇವಕರನ್ನು ಹುಟ್ಟುಹಾಕುತ್ತದೆ. ಆದರೆ, […]

ಆರ್‌ಎಸ್‌ಎಸ್‌ ರಿಮೋಟ್‌ ಕಂಟ್ರೋಲ್‌ನಲ್ಲಿಲ್ಲ ಬಿಜೆಪಿ : ಮೋಹನ್‌ ಭಾಗವತ್‌ Read More »

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು

ವಿಮಾನ ನಿಲ್ದಾಣ, ವಸತಿ ಕಟ್ಟಡಗಳನ್ನು ಗುರಿ ಮಾಡಿಕೊಂಡು ದಾಳಿ ಸನಾ: ಯೆಮೆನ್‌ನ ಆಗ್ನೇಯ ತೈಲ ಸಮೃದ್ಧ ಪ್ರಾಂತ್ಯವಾದ ಹದ್ರಾಮೌಟ್‌ನ ಅನೇಕ ಸ್ಥಳಗಳ ಮೇಲೆ ಸೌದಿ ಯುದ್ಧ ವಿಮಾನಗಳು ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಕಳೆದ ಕೆಲವು ಗಂಟೆಗಳಲ್ಲಿ ಆಸ್ಪತ್ರೆಯು 20ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಇದಕ್ಕೂ ಮುನ್ನ, ಸೌದಿ ಅರೇಬಿಯಾದ ತೀವ್ರ ವಾಯುದಾಳಿಗಳು ಸೆಯುನ್ ವಿಮಾನ ನಿಲ್ದಾಣ ಮತ್ತು ಹತ್ತಿರದ ವಸತಿ ಕಟ್ಟಡಗಳನ್ನು ಹೊಡೆದವು ಮತ್ತು

ಯೆಮೆನ್‌ ಮೇಲೆ ಸೌದಿಯಿಂದ ವಾಯುದಾಳಿ : 20ಕ್ಕೂ ಹೆಚ್ಚು ನಾಗರಿಕರು ಸಾವು Read More »

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ

ಕೃಷ್ಣ ರಾವ್‌ ಜಾಮೀನು ರದ್ದುಪಡಿಸಲು ಕೋರ್ಟಿಗೆ ಮನವಿ ಸಲ್ಲಿಸುತ್ತೇವೆ ಎಂದ ಪ್ರತಿಭಾ ಕುಳಾಯಿ ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ Read More »

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ

ಎಟಿಎಂಗೆ ಕಡಿಮೆ ಹಣ ತುಂಬಿ, ಲಾಕರ್‌ನಲ್ಲಿದ್ದ ಚಿನ್ನ ಕದ್ದು ಪಲಾಯನ ಮಾಡಿದ ಮ್ಯಾನೇಜರ್‌ ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ Read More »

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ಗಲಾಟೆಯಲ್ಲಿ ಗುಂಡೇಟಿಗೆ ಯುವಕ ಬಲಿಯಾದ ಪ್ರಕರಣ ಬಳ್ಳಾರಿ : ಬಳ್ಳಾರಿ ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ

ಬ್ಯಾನರ್‌ ಗಲಾಟೆ : ಶಾಸಕ ಭರತ್‌ ರೆಡ್ಡಿ ಸಹಿತ ಹಲವರ ವಿರುದ್ಧ ಕೇಸ್‌ Read More »

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ

ಹಣ ಸುಲಿಯಲು ಯತ್ನಿಸಿ ಕಂಬಳ ಕೋಣಗಳ ಮಾಲೀಕನ ಮೇಲೆ ಹಲ್ಲೆ ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಕೃತ್ಯ ಪರಿಸ್ಥಿತಿ ಸೂಕ್ಷ್ಮವಾಗುವಂತೆ ಮಾಡಿದೆ. ಹೈನುಗಾರಿಕೆ ಮತ್ತು ಕಂಬಳದ ಕೋಣಗಳನ್ನು ಸಾಕಿರುವ ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬವರಿಂದ ಹಣ ಸುಲಿಗೆಗೆ ಯತ್ನಿಸಿಮೂವರು ಪುಡಿ ರೌಡಿಗಳು ಈ ಕೃತ್ಯ ಎಸಗಿದ್ದಸರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಅಂಗಾರಗುಡ್ಡೆಯ ಅಬೂಬಕ್ಕರ್ ಅವರ

ಮೂಲ್ಕಿ : ಹಲ್ಲೆ ಕೃತ್ಯದಿಂದ ಪ್ರಕ್ಷುಬ್ಧ ಪರಿಸ್ಥಿತಿ Read More »

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ

ಪ್ರಿಯಾಂಕ್‌ ಖರ್ಗೆ, ಸಿದ್ದರಾಮಯ್ಯನವರ ತವರು ಜಿಲ್ಲೆಗಳಲ್ಲೂ ಮತದಾರರು ಇವಿಎಂ ಬೆಸ್ಟ್‌ ಎಂದಿದ್ದಾರೆ ಬೆಂಗಳೂರು : ಕರ್ನಾಟಕದಲ್ಲಿ ಶೇಕಡ 83.61ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲೆ ವಿಶ್ವಾಸಾರ್ಹತೆ ಹೊಂದಿರುವ ವಿಚಾರ ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ,ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲೇ ಅತಿಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ Read More »

ಜ.3 : ಕುದ್ಮಾರು ಶಾಲೆ ಪೋಷಕರ-ಶಿಕ್ಷಕರ ಮಹಾಸಭೆ

ಶೈಕ್ಷಣಿಕ ಸಂಕಲನ ಸರಣಿ ಕಾರ್ಯಕ್ರಮ, ಉಪನ್ಯಾಸ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸ.ಉ.ಹಿ.ಪ್ರಾ ಶಾಲೆ ಕುದ್ಮಾರು ಕಡಬ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಕುದ್ಮಾರು ಸಹಯೋಗದಲ್ಲಿ ʼಪೋಷಕರ – ಶಿಕ್ಷಕರ ಮಹಾಸಭೆ ಮತ್ತು ಶೈಕ್ಷಣಿಕ ಸಂಕಲನ-ಇದು ನಮ್ಮ ಶಾಲಾ ಪ್ರಗತಿಯ ಹೆಜ್ಜೆʼ ಸರಣಿ 1 ಕಾರ್ಯಕ್ರಮ ಜ.3ರಂದು ಬೆಳಗ್ಗೆ 10ರಿಂದ ನಡೆಯಲಿದೆ. ವಿದ್ಯಾಂಗ ಉಪನಿರ್ದೇಶಕರು ಮಂಗಳೂರು ಶಶಿಧರ ಜಿ.ಎಸ್‌. ಕಾರ್ಯಕ್ರಮ ಉದ್ಘಾಟಿಸುತ್ತಾರೆ. ನಿವೃತ್ತ ಮುಖ್ಯ ಶಿಕ್ಷಕಿ ಕೆ.ಸುಶೀಲಾ ಮೋಹನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ದೈಹಿಕ ಶಿಕ್ಷಣ

ಜ.3 : ಕುದ್ಮಾರು ಶಾಲೆ ಪೋಷಕರ-ಶಿಕ್ಷಕರ ಮಹಾಸಭೆ Read More »

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಎಂಬಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರು ಡಿ. 17ರಿಂದ ನಾಪತ್ತೆಯಾಗಿರುವ ಕುರಿತು ಅವರ ಸಹೋದರ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತಮ್ಮನಿಗೆ ಹುಷಾರಿಲ್ಲ ಎಂದು ರೂಮಿಗೆ ಹೋಗುತ್ತೇನೆಂದು ಹೇಳಿ ಹೋದವರು ಬಳಿಕ ಕಾಣೆಯಾಗಿದ್ದಾರೆ. ರೂಮ್‌ಮೇಟ್‌ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದೆ. ಆದರೆ ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿರುವುದಾಗಿ ದೂರಲಾಗಿದೆ.

ಉಪ್ಪಿನಂಗಡಿ : ಬ್ಯಾಂಕ್‌ ಮ್ಯಾನೇಜರ್‌ ನಾಪತ್ತೆ Read More »

error: Content is protected !!
Scroll to Top