ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ

ಪುತ್ತೂರು: ಅಧ್ಯಾಪನ ಎನ್ನುವುದು ವೃತ್ತಿಯಲ್ಲ ಒಂದು ಜವಾಬ್ಧಾರಿ, ಇದನ್ನು ಅರಿತುಕೊಂಡು ಕಾರ್ಯ ನಿರ್ವಹಿಸಿದರೆ ಮಾತ್ರ ಆತನೊಬ್ಬ ಉತ್ತಮ ಅಧ್ಯಾಪಕನಾಗಬಲ್ಲ ಎಂದು ಐಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚನ್ನಪ್ಪ.ಬಿ.ಅಕ್ಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆಯುತ್ತಿರುವ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತಾಡಿದರು. ನಮ್ಮ ವಿದ್ಯಾರ್ಹತೆ, ಡಿಗ್ರಿಗಳು ನಮಗೆ […]

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಾಗಾರ Read More »

ಇಂದು ಹೈಕಮಾಂಡ್‌ ಜೊತೆ ಸಿದ್ದರಾಮಯ್ಯ ನಿರ್ಣಾಯಕ ಸಭೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ ಎದುರು ತನ್ನನ್ನು ಸಮರ್ಥನೆ ಮಾಡಿಕೊಳ್ಳಲು ಹೋಗುತ್ತಿದ್ದಾರೆ. ಜೊತೆಗೆ ಯಾವ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡಲು ಸೂಚಿಸಬಾರದು ಎಂದು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಅವರ ಒಂದಷ್ಟು ಅತ್ಯಾಪ್ತ ಸಚಿವರೂ ಹೋಗುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್‌ ವೇದಿಕೆ ಸಿದ್ಧಪಡಿಸುತ್ತಿದೆ. ಎಂತಹದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ರಾಜೀನಾಮೆಗೆ ಸೂಚಿಸಬಾರದು ಎಂಬ ರೀತಿಯಲ್ಲಿ ಮನವರಿಕೆ ಮಾಡಿಕೊಡುವ ಲೆಕ್ಕಾಚಾರವನ್ನು

ಇಂದು ಹೈಕಮಾಂಡ್‌ ಜೊತೆ ಸಿದ್ದರಾಮಯ್ಯ ನಿರ್ಣಾಯಕ ಸಭೆ Read More »

ಮೈಸೂರು : ಹೋಟೆಲ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ

ಮೈಸೂರು : ದಸರಾ ಹಬ್ಬಕ್ಕೆ ಸಿದ್ಧತೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಮೈಸೂರಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ಆತಂಕ ಹುಟ್ಟಿಸಿದೆ. ಮೈಸೂರಿನ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ

ಮೈಸೂರು : ಹೋಟೆಲ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ Read More »

ಹೃದಯ ವಿದ್ರಾವಕ ಅರುಣಾ ಶಾನುಭಾಗ್ ಕಥೆ

41 ವರ್ಷ ಆಸ್ಪತ್ರೆಯಲ್ಲಿ ಜೀವಶ್ಚವವಾಗಿ ನರಳಿದ ಅತ್ಯಾಚಾರ ಸಂತ್ರಸ್ತೆ ಕೋಲ್ಕತದಲ್ಲಿ ಮೊನ್ನೆ ಓರ್ವ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಸುದ್ದಿ ಸ್ಫೋಟವಾಗಿ ಇಡೀ ಭಾರತ ನ್ಯಾಯಕ್ಕಾಗಿ ಹೋರಾಡಿ ಬೀದಿಗೆ ಇಳಿದ ಘಟನೆ ನಡೆಯಿತು. ಅದೇ ರೀತಿಯಾಗಿ, ಅದಕ್ಕಿಂತ ಬರ್ಬರವಾದ ಒಂದು ಅತ್ಯಾಚಾರದ ಘಟನೆ 50 ವರ್ಷಗಳ ಹಿಂದೆ ಮುಂಬಯಿಯಲ್ಲಿ ನಡೆದಿತ್ತು. ಅದಕ್ಕೆ ಬಲಿಯಾದವರು ಬಹಳ ದೊಡ್ಡ ಕನಸು ಹೊತ್ತಿದ್ದ ಓರ್ವ ಸ್ಟಾಫ್ ನರ್ಸ್. ಆಕೆ ಅರುಣಾ ಶಾನುಭೋಗ್‌ ಹುಟ್ಟಿದ ಊರು ಉತ್ತರ ಕನ್ನಡ ಜಿಲ್ಲೆಯ

ಹೃದಯ ವಿದ್ರಾವಕ ಅರುಣಾ ಶಾನುಭಾಗ್ ಕಥೆ Read More »

ವಿವೇಕಾನಂದ  ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಪುತ್ತೂರು: ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಚುನಾವಣೆಯ ಮುಖಾಂತರ ರಚಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿ ಕೆ ಆಶೀಶ್ ಆಳ್ವ, ಕಾರ್ಯದರ್ಶಿಯಾಗಿ ಬಿಸಿಎ ವಿಭಾಗದ ನಿಖಿಲ್ ಕುಮಾರ್ ಕೆ. ಟಿ., ಜೊತೆ ಕಾರ್ಯದರ್ಶಿಯಾಗಿ  ಕಲಾ ವಿಭಾಗದ ಪೃಥ್ವಿ ಆರ್ ಆಳ್ವ ಆಯ್ಕೆಯಾದರು.  ಚುನಾವಣೆಯು  ಕಾಲೇಜಿನ ಮುಖ್ಯ ಚುನಾವಣಾಧಿಕಾರಿ ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ತಂಡದ ನೇತೃತ್ವದಲ್ಲಿ ನಡೆಯಿತು. ಈ

ವಿವೇಕಾನಂದ  ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಚೂರಿ ಇರಿತ ಕಟ್ಟುಕಥೆ ಹೆಣೆದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾ ಮಾಡಬೇಕು | ನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳಿಂದ ಮನವಿ

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಕಟ್ಟು ಕಥೆ ಹೆಣೆದು ಸಮಾಜದಲ್ಲಿ ಅಶಾಂತಿಗೆ ಕಾರಣಳಾದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ನಗರ ಪೊಲೀಸರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಗುರುವಾರ ಮನವಿ ಸಲ್ಲಿಸಿದ್ದಾರೆ. ಚೂರಿ ಇರಿತ ಪ್ರಕರಣದಲ್ಲಿ ವಿದ್ಯಾರ್ಥಿನಿಯೊರ್ವಳ ಕಟ್ಟು ಕಥೆ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿತ್ತು. ವಿದ್ಯಾರ್ಥಿನಿಯ ಈ ಕಟ್ಟು ಕಥೆ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ. ಸುಳ್ಳು ದೂರು ನೀಡಿ ಯುವಕನ ಮಾನ ಹಾನಿಗೊಳಿಸಿ

ಚೂರಿ ಇರಿತ ಕಟ್ಟುಕಥೆ ಹೆಣೆದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾ ಮಾಡಬೇಕು | ನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳಿಂದ ಮನವಿ Read More »

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರಿಗಾಗಿ ಪ್ರಸ್ತುತಪಡಿಸಲಿದೆ ವಿಶೇಷ ಕೊಡುಗೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ನಡೆಯುವ ಈ ವಿಶೇಷ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ ನೀಡಲಿದೆ. ಶಿಕ್ಷಕರಿಗಾಗಿ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ 150 ವಿಶೇಷ ರಿಯಾಯಿತಿ, ಬೆಳ್ಳಿ ಎಂ.ಆರ್‍.ಪಿ. ಆಭರಣಗಳ ಮೇಲೆ 5% ರಿಯಾಯಿತಿ, ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ 3% ರಿಯಾಯಿತಿ ನೀಡುವ ವ್ಯವಸ್ಥೆ ಮಾಡಿದೆ. ಈ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ ಲಭ್ಯವಿದ್ದು, ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡ್

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರಿಗಾಗಿ ಪ್ರಸ್ತುತಪಡಿಸಲಿದೆ ವಿಶೇಷ ಕೊಡುಗೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ನಡೆಯುವ ಈ ವಿಶೇಷ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ Read More »

ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡ ಘಟನೆ  ಹಾರಾಡಿ ಸಮೀಪ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದುಕೊಂಡಿದೆ.

ರಿಕ್ಷಾ-ಕಾರು ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ Read More »

ಪುಣ್ಚಪ್ಪಾಡಿ ನೇರೋಳಡ್ಕ ವಿನಾಯಕ ನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ 1843ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ | ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

ಕಡಬ: ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಇದರ ಆಶ್ರಯದಲ್ಲಿ 1843ನೇ ಮದ್ಯವರ್ಜನ ಶಿಬಿರಕ್ಕೆ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಪುಣ್ಚಪ್ಪಾಡಿ ನೇರೋಳಡ್ಕ ವಿನಾಯಕ ನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ

ಪುಣ್ಚಪ್ಪಾಡಿ ನೇರೋಳಡ್ಕ ವಿನಾಯಕ ನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ 1843ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ | ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ Read More »

10 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈಕೋರ್ಟ್ : ಉದ್ಯೋಗ ಖಾಯಂಗೊಳಿಸುವಂತೆ ಆದೇಶ

10 ಕ್ಕೂ ಅಧಿಕ ವರ್ಷಗಳಿಂದ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿರುವವರ ಸೇವೆಯನ್ನು ಯಾವುದೇ ಕಾರಣಕ್ಕೂ ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ನೀಡಿದ್ದ ಹಿಂಬರಹವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ, ಕೂಡಲೇ ಈ ನೌಕರರು ಉದ್ಯೋಗವನ್ನು ಖಾಯಂ ಗೊಳಿಸಬೇಕೆಂದು ಆದೇಶ ನೀಡಿದೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಕ್ಕೂ ಹೆಚ್ಚು ಕಾಲ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಅರ್ಜಿದಾರರನ್ನು ಮೂರು ತಿಂಗಳಲ್ಲಿ ಸೂಕ್ತ

10 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈಕೋರ್ಟ್ : ಉದ್ಯೋಗ ಖಾಯಂಗೊಳಿಸುವಂತೆ ಆದೇಶ Read More »

error: Content is protected !!
Scroll to Top