ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ | ನಾರಾಯಣ ಗುರುಗಳು ಮೋಡದ ಮಧ್ಯೆ ಮೂಡಿ ಬಂದ ಬೆಳ್ಳಿರೇಖೆ : ಪ್ರೊ. ಎ.ಕೃಷ್ಣಪ್ಪ ಪೂಜಾರಿ

ಪುತ್ತೂರು: ಶೋಷಣೆಯ ಸುಳಿಗೆ ಸಿಲುಕಿದ್ದ ಬಿಲ್ಲವ ಸಮಾಜ ಇಂದು ಈ ಹಂತಕ್ಕೆ ತಲುಪಲು ನಾರಾಯಣ ಗುರುಗಳ ಸಂದೇಶ, ಮಾರ್ಗದರ್ಶನ ಕಾರಣ. ಅನ್ನ, ನೀರು, ಭೂಮಿ, ತಂದೆ- ತಾಯಿಗಳ ಋಣ ನಮ್ಮ ಮೇಲೆ ಇರುವಂತೆ ಎಲ್ಲ ತುಳಿತಕ್ಕೆ ಒಳಗಾದ ಸಮಾಜಗಳಿಗೆ ನಾರಾಯಣ ಗುರುಗಳ ಋಣವಿದೆ ಎಂದು ನಿವೃತ್ತ ಪ್ರಾಂಶುಪಾಲರಾದ ಬೆಳ್ತಂಗಡಿಯ ಪ್ರೊ..ಎ.ಕೃಷ್ಣಪ್ಪ ಪೂಜಾರಿ ಹೇಳಿದರು. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಪುತ್ತೂರು ನಾರಾಯಣ ಗುರು ಸಭಾಭವನದಲ್ಲಿ  […]

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ | ನಾರಾಯಣ ಗುರುಗಳು ಮೋಡದ ಮಧ್ಯೆ ಮೂಡಿ ಬಂದ ಬೆಳ್ಳಿರೇಖೆ : ಪ್ರೊ. ಎ.ಕೃಷ್ಣಪ್ಪ ಪೂಜಾರಿ Read More »

ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ | ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು –  ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ | ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್‍, SDPI ಮುಖಂಡರನ್ನು ಬಂಧಿಸಬೇಕು – ಪುತ್ತಿಲ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಆರೋಪದ ಬಗ್ಗೆ ಕ್ಷಣಕ್ಕೊಂದು ಹೇಳಿಕೆ ಬಗ್ಗೆ ಅನುಮಾನ ಸೃಷ್ಟಿಯಾಗಿದ್ದು, ಇದೀಗ ಪೊಲೀಸರು ತನಿಖೆ ನಡೆಸಿ ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿಯದ್ದು ಯಾವೂದೇ ತಪ್ಪು ಕಂಡು ಬರದ ಕಾರಣ ಪೊಲೀಸರು ವಿದ್ಯಾರ್ಥಿಯ ಬಿಡುಗಡೆಗೊಳಿಸಿದ್ದಾರೆ. ಮೊದಲು ಚೂರಿಯಿಂದ ಇರಿತ ಎಂಬ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿತ್ತು,  ನಂತರ  ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ವಿಡಿಯೋ ಬಿಡುಗಡೆಗೊಳಿಸಲಾಯಿತು. ಇದೀಗ  ಚೂರಿ ಎಂಬ  ಆರೋಪದ ಬದಲು ಬ್ಲೇಡ್, ಗ್ಲಾಸ್ ನಿಂದ ಇರಿದಿದ್ದಾರೆ ಎಂಬ ಆರೋಪ 

ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ | ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು –  ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ | ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್‍, SDPI ಮುಖಂಡರನ್ನು ಬಂಧಿಸಬೇಕು – ಪುತ್ತಿಲ Read More »

ಕಾಂಗ್ರೆಸ್ ನಾಯಕರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ : ನಳಿನ್ ಕುಮಾರ್ ಕಟೀಲ್‍ ಆರೋಪ

ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದು, ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಒತ್ತಾಯಿಸಿದ್ದಾರೆ. ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ನಳಿನ್ ಕುಮಾರ್ ಕಟೀಲ್, ಮೂಡಾ ಹಗರಣ ದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ

ಕಾಂಗ್ರೆಸ್ ನಾಯಕರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ : ನಳಿನ್ ಕುಮಾರ್ ಕಟೀಲ್‍ ಆರೋಪ Read More »

ಪುತ್ತೂರು : ವಿದ್ಯಾರ್ಥಿಯ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಜಗಳ | ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿಂದೂ ಯುವಕ ತನಗೆ ಚೂರಿ ಇರಿದಿದ್ದಾನೆ ಎಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಹೈಡ್ರಾಮ ‌ನಡೆದಿದ್ದು, ಈ ಪ್ರಕರಣ ಸತ್ಯಾಸತ್ಯತೆ ಬೇರೆಯೇ ಇದೆ. ಈಗಾಗಲೇ ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಆದರೆ ಅವಳ ಕೈಯಲ್ಲಿ ಕೇವಲ ಗೀರಿದ ಗುರುತು ಕಂಡು ಬಂದಿದೆ. ಆದರೆ ಮಾಹಿತಿ ಪ್ರಕಾರ,

ಪುತ್ತೂರು : ವಿದ್ಯಾರ್ಥಿಯ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಜಗಳ | ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು Read More »

ಸುಳ್ಯ : ಎಸ್.ಐ.ಈರಯ್ಯ ವರ್ಗಾವಣೆ: ಸುಳ್ಯಕ್ಕೆ ಸಂತೋಷ್ ಬಿ.ಪಿ

ಬೆಳ್ಳಾರೆ : ಸುಳ್ಯ ಎಸ್.ಐ. ಆಗಿರುವ ಈರಯ್ಯ ದೂಂತೂರು ರಿಗೆ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದ್ದು, ಸುಳ್ಯಕ್ಕೆ ಬೆಳ್ಳಾರೆ ಪೋಲೀಸ್ ಠಾಣೆ ಎಸ್. ಐ. ಸಂತೋಷ್ ಬಿ.ಪಿ. ಯವರನ್ನು ನೇಮಿಸಲಾಗಿದೆ. ಸುಳ್ಯ ಪೊಲೀಸ್‌ ಠಾಣೆಯ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಎಸ್‌ಐ ಆಗಿದ್ದ ಈರಯ್ಯ ಡಿ.ಎನ್. ಅವರನ್ನು ಬೆಳ್ಳಾರೆ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಎಸ್‌ಐ ಆಗಿ ವರ್ಗಾಯಿಸಲಾಗಿದೆ.   ಬೆಳ್ಳಾರೆ ಎಸ್‌ಐ ಸಂತೋಷ್ ಅವರನ್ನು ವರ್ಗಾಯಿಸಲಾಗಿದೆ.  ಸುಳ್ಯ ಪೊಲೀಸ್‌ ಠಾಣೆಯ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆ

ಸುಳ್ಯ : ಎಸ್.ಐ.ಈರಯ್ಯ ವರ್ಗಾವಣೆ: ಸುಳ್ಯಕ್ಕೆ ಸಂತೋಷ್ ಬಿ.ಪಿ Read More »

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ 2024 ಇದರ ಸಮಾರೋಪ ಸಮಾರಂಭ | ದುಶ್ಚಟ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳಿಂದ ಮಾಡಲು ಸಾಧ್ಯ – ಭಾಗೀರಥಿ ಮುರುಳ್ಯ |  ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ರಾಮಕುಂಜ :  ದುಶ್ಚಟ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳಿಂದ ಮಾಡಲು ಸಾಧ್ಯವಿದೆ. ಕೂಡಿ ಹಾಕಿ ಶಿಕ್ಷಣ ಕೊಡುವ ಕಾಲ ಬದಲಾಗಿದೆ. ವಿದ್ಯಾರ್ಥಿಗಳು ಸಂವಿಧಾನಕ್ಕೆ ಬದ್ಧರಾಗಿ, ಗೌರವ ಕೊಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿ – ವಿದ್ಯಾರ್ಥಿಯನಿರಾಗಿ ನಡೆದ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ 2024 ಇದರ ಸಮಾರೋಪ

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ 2024 ಇದರ ಸಮಾರೋಪ ಸಮಾರಂಭ | ದುಶ್ಚಟ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳಿಂದ ಮಾಡಲು ಸಾಧ್ಯ – ಭಾಗೀರಥಿ ಮುರುಳ್ಯ |  ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ Read More »

ಐವನ್‌ ಡಿಸೋಜ ಮತಾಂಧ ಮನಸ್ಥಿತಿಯುಳ್ಳವರು : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು : ರಾಜ್ಯಪಾಲರನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕರೆಸಿಕೊಳ್ಳಬೇಕು ಇಲ್ಲದಿದ್ದರೆ ಬಾಂಗ್ಲಾ ರೀತಿಯಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕಾಂಗ್ರೆಸ್ ನಾಯಕ ಐವನ್ ಡಿ.ಸೋಜ ಹೇಳಿರುವುದು ಆ ದೇಶದ ಮತಾಂಧ ಮೂಲಭೂತವಾದಿಗಳ ಮನಸ್ಥಿತಿಯೇ ಇವರಿಗೂ ಇರುವುದೆಂದೂ ತೋರಿಸುತ್ತದೆ . ಸಂವಿಧಾನ,ಪ್ರಜಾಪ್ರಭುತ್ವವನ್ನು ಉಳಿಸುವವರು ನಾವೇ ಎಂದು ಹೇಳುವ ಕಾಂಗ್ರೇಸಿಗರ ಈ ರೀತಿಯ ವರ್ತನೆಯನ್ನು ಈ ರಾಜ್ಯದ ಜನರು ಸಹಿಸುವುದಿಲ್ಲ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ತಿಳಿಸಿದರು. ಕ್ರಿಶ್ಚಿಯನ್ ಕೋಟಾದಿಂದ ಜನಪ್ರತಿನಿಧಿ ಮತ್ತು ನಾಯಕನಾಗಿರುವ ಐವನ್ ರವರು

ಐವನ್‌ ಡಿಸೋಜ ಮತಾಂಧ ಮನಸ್ಥಿತಿಯುಳ್ಳವರು : ಸಾಜ ರಾಧಾಕೃಷ್ಣ ಆಳ್ವ Read More »

ವಿದ್ಯಾರ್ಥಿನಿಗೆ  ಚೂರಿ ಇರಿತ

ಪುತ್ತೂರು : ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳಿಗೆ   ಅದೇ ಕಾಲೇಜಿನ  ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವಳ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ.ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಅಂಚೆ ಕಚೇರಿ ಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ.

ವಿದ್ಯಾರ್ಥಿನಿಗೆ  ಚೂರಿ ಇರಿತ Read More »

ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬಂಟ್ವಾಳ : ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.  ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮುಂಜಾನೆ 5ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಆತ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ Read More »

ಮಂಗಳೂರು : ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ | ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ

ಮಂಗಳೂರು : ಮಂಗಳೂರಿನ ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳು ಆಟವಾಡುತ್ತಿದ್ದಾಗ ಕಿರಿಕ್ ಮಾಡಿಕೊಂಡ, ಬಳಿಕ ಒಂದು ತಂಡದ ವಿದ್ಯಾರ್ಥಿಗಳು ಇನ್ನೊಂದು ತಂಡದ ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ ನಡೆಸಿದ ಘಟನೆ ನಡೆದಿದೆ.   ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್‌ ಕಾಲೇಜು ವಿದ್ಯಾರ್ಥಿಗಳ ನಡುವೆ ಪುಟ್ಬಾಲ್ ಆಟದ ವಿಚಾರವಾಗಿ ಗಲಾಟೆ ಆರಂಭಗೊಂಡು ಬಳಿಕ ತಾರಕಕ್ಕೇರಿದೆ ಎಂದು ತಿಳಿದು ಬಂದಿದೆ. ಯೆನಪೊಯದ 17ರ ಬಾಲಕ ದೂರು ನೀಡಿದಾತ. ಈತನ ಜತೆ ಇನ್ನಿಬ್ಬರು 17ರ ಹರೆಯದ ಬಾಲಕರು ಹಲ್ಲೆಗೊಳಗಾಗಿದ್ದಾರೆ. ದಿಯಾನ್,

ಮಂಗಳೂರು : ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ | ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ Read More »

error: Content is protected !!
Scroll to Top