ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ಧರಾಮಯ್ಯ | ರಾಜ್ಯಪಾಲರ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧತೆ

ಬೆಂಗಳೂರು : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ನಡೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ಹೋರಾಟಕ್ಕೆ ಮುಂದಾಗಿದ್ದು, ಇಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಕೋರಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163ನೇ ವಿಧಿಯಂತೆ ಸಂಪುಟದ […]

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ಧರಾಮಯ್ಯ | ರಾಜ್ಯಪಾಲರ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧತೆ Read More »

ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮಂಗಳೂರು : ಮಂಗಳೂರಿನಲ್ಲಿ  ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ ವಿಚಾರವನ್ನ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಕಾಲ್ನಡಿಗೆ ಜಾಥ ಆರಂಭಿಸಿ. ಸಾವಿರಾರು ಸಂಖ್ಯೆಯಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿಯಿಂದ ಕಾರ್ಯಕರ್ತರು ಆಗಮಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ನಾರಾಯಣ ಗುರು ವೃತ್ತದಿಂದ ಕಾಲ್ನಡಿಗೆ ಜಾಥಾ ಆರಂಭವಾಗಿ ಪಾಲಿಕೆ ಮುಂಭಾಗದ ವರೆಗೆ ಆಗಮಿಸಿ. ಸಭೆ ನಡೆಯಿತು. ಈ ವೇಳೆ ಪ್ರತಿಭಟನೆಯಲ್ಲಿ ಎಂ ಎಲ್ ಸಿ ಐವನ್ ಡಿಸೋಜ,

ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ  ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಕಾಲೇಜು ವಿದ್ಯಾರ್ಥಿ ಪ್ರಮುಖ್ ರೋಹಿತ್  ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು. ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

ಆಟೋ ಚಾಲಕನಿಗೆ ಚೂರಿ ಇರಿತ | ಆರೋಪಿ ಪೊಲೀಸ್ ವಶ

ಪುತ್ತೂರು : ಆಟೋ ಚಾಲಕನಿಗೆ ಚೂರಿಯಿಂದ ಇರಿತ ಘಟನೆ ನಡೆದಿದೆ.ಕಾರ್ಯಡಿ ನಿವಾಸಿ ರವೂಫ್ ಎಂಬವರ ಪುತ್ರ ಆಪೀ ಬಂಧಿತ ಆರೋಪಿ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್‌ನಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟೋ ಚಾಲಕನಿಗೆ ಚೂರಿ ಇರಿತ | ಆರೋಪಿ ಪೊಲೀಸ್ ವಶ Read More »

ಕೇನ್ಯ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ

 ಕೇನ್ಯ : ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹವು ಕೇನ್ಯ ಶಾಲಾ ಬಾವಿಯಲ್ಲಿ ಪತ್ತೆಯಾಗಿದೆ. ಕೇನ್ಯ ಶಾಲೆಯ ಬಳಿಯ ನಿವಾಸಿ ಬಾಬು ಪೂಜಾರಿ ಎಂಬುವರು ಇಂದು ಬೆಳಿಗ್ಗೆ 3:30 ರ ವೇಳೆಗೆ ಮನೆಯಿಂದ ನಾಪತ್ತೆಯಾಗಿದ್ದಾರೆ. ಮನೆಯವರು ಹುಡುಕಾಟ ನಡೆಸಿದಾಗ ಕೇನ್ಯ ಸ.ಕಿ.ಪ್ರಾ. ಶಾಲಾ ಬಾವಿ ಕಟ್ಟೆಯಲ್ಲಿ ಬಾಬು ಪೂಜಾರಿಯವರ ಲುಂಗಿ,ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಯಿತು.

ಕೇನ್ಯ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ Read More »

ಸವಣೂರು ಮೆಸ್ಕಾಂನಲ್ಲಿ ಮೆಕ್ಯಾನಿಕ್ ಹುದ್ದೆಯಲ್ಲಿದ್ದ ಉಮೇಶ್ ಪದೋನ್ನತಿ ಹೊಂದಿ ಬಿಳಿನೆಲೆ ವಿಭಾಗಕ್ಕೆ ವರ್ಗಾವಣೆ

ಸವಣೂರು :  ಮೆಕ್ಯಾನಿಕ್  ಹುದ್ದೆಯಲ್ಲಿ  ಇದ್ದು ಚಾರ್ವಾಕ ಲೈನ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ  ಉಮೇಶ ಪದೋನ್ನತಿ  ಹೊಂದಿ ಬಿಳಿನೆಲೆ ವಿಭಾಗಕ್ಕೆ ವರ್ಗಾವಣೆ ಗೊಂಡಿದ್ದಾರೆ.  ಆರೆಲ್ತಡಿ,  ಕೆಡೆಂಜಿ, ಕುದ್ಮಾರಿನಿಂದ   ದೈಪಿಲ , ಕಾಪಿನಕಾಡು,  ಖಂಡಿಗ, ಅಂಬುಲ,  ಕುಂಬ್ಲಾಡಿ,  ನಾನಿಲ, ಕರಂದ್ಲಾಜೆ,  ಅರುವ‌‌  ಮುದ್ವ , ಉದನಡ್ಕ, ಕಪಿಲೇಶ್ವರ, ಅಭಿಕಾರ ,ಇಲ್ಲಿನ ವಿದ್ಯುತ್ ಬಳಕೆ ದಾರರ ಸಮಸ್ಯೆ ಗಳಿಗೆ ಉಮೇಶ್ ಅವರು  ತಕ್ಷಣ ಸ್ಪಂದಿಸುತಿದ್ದರು. ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಎಲ್ಲರಿಗೂ ಪ್ರೀತಿ ಪಾತ್ರರಾಗಿ ದುಡಿದು, ಯಾವುದೇ ಫಲಾಪೇಕ್ಷೆಯನ್ನು ಬಯಸದ  “ಉಮೇಶ

ಸವಣೂರು ಮೆಸ್ಕಾಂನಲ್ಲಿ ಮೆಕ್ಯಾನಿಕ್ ಹುದ್ದೆಯಲ್ಲಿದ್ದ ಉಮೇಶ್ ಪದೋನ್ನತಿ ಹೊಂದಿ ಬಿಳಿನೆಲೆ ವಿಭಾಗಕ್ಕೆ ವರ್ಗಾವಣೆ Read More »

ನಗರ ಪೊಲೀಸ್ ಠಾಣೆ- ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ

ಪುತ್ತೂರು : ನಗರದ ಪಡೀಲು ಪರಿಸರದಲ್ಲಿ ಸುತ್ತಾಡುತ್ತಾ ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದ ಸುಮಾರು 35 ವರ್ಷ ವಯೋಮಾನದ ಯುವಕ ಓರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ವಿನೋದ್ ಡಿ ಟಿ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇದರ ಮಾಜಿ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ರಕ್ಷಣೆ ಮಾಡಿ ಮಾನಸಿಕ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿಲಾಗಿದೆ. ಆ: 18 ಆದಿತ್ಯವಾರದಂದು ಬೆಳಗ್ಗೆ ಸುಮಾರು 10 ಗಂಟೆಯ ಸಮಯದಲ್ಲಿ ಪುತ್ತೂರಿನ ಪಡೀಲು ಎಂಬಲ್ಲಿ ನೀಲಿ ಬಣ್ಣದ

ನಗರ ಪೊಲೀಸ್ ಠಾಣೆ- ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ Read More »

ಅಣ್ಣ ತಂಗಿ ಸಂಬಂಧವನ್ನು ಬೆಸೆಯುವ ಪವಿತ್ರವಾದ ಶ್ರೀರಕ್ಷೆ ರಕ್ಷಾ ಬಂಧನ

ಎಲ್ಲರಿಗೂ ರಕ್ಷಾ ಬಂಧನ ದ ಶುಭಾಶಯಗಳು. ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ವಾದ ರಕ್ಷಾಬಂಧನದಿಂದ ಒಬ್ಬರನ್ನು ಒಬ್ಬರು ಪರಸ್ಪರ ರಕ್ಷಣೆ ಮಾಡುವ ಮನೋಭಾವ ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ. ರಕ್ಷಾ ಬಂಧನದ ಹಬ್ಬವು ಮಹಾಭಾರತದ ಕಾಲದ ಹಿಂದಿನದು. ಪುರಾಣಗಳ ಪ್ರಕಾರ, ಶ್ರೀಕೃಷ್ಣನು ಆಕಸ್ಮಿಕವಾಗಿ ತನ್ನ ಸುದರ್ಶನ ಚಕ್ರದಿಂದ ತನ್ನ ಬೆರಳನ್ನು ಕತ್ತರಿಸಿಕೊಂಡಾಗ ದೌಪದಿ ತನ್ನ ಸೀರೆಯ ತುಂಡನ್ನು ಹರಿದು ಶ್ರೀಕೃಷ್ಣನ ಗಾಯದ ಸುತ್ತಲೂ ರಕ್ತ ಹರಿಯುವುದನ್ನು ತಡೆಯಲು

ಅಣ್ಣ ತಂಗಿ ಸಂಬಂಧವನ್ನು ಬೆಸೆಯುವ ಪವಿತ್ರವಾದ ಶ್ರೀರಕ್ಷೆ ರಕ್ಷಾ ಬಂಧನ Read More »

ನರಿಮೊಗರು ಸುವರ್ಣ ಎಸ್ಟೇಟ್‍ ನಲ್ಲಿ ಚಂದ್ರಾಕ್ಷರಿಗೆ ಸನ್ಮಾನ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ 2022-23 ನೇ ಸಾಲಿನಲ್ಲಿ ನಡೆಸಿದ Msc. Computer science  ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಪಡೆದ ಚಂದ್ರಾಕ್ಷ ಮತ್ತು ಅವರ ತಂದೆ ವೀರಪ್ಪ ಪೂಜಾರಿ  ಅವರನ್ನು ಸನ್ಮಾನಿಸಲಾಯಿತು. ನರಿಮೊಗರಿನ ಸುವರ್ಣ ಎಸ್ಟೇಟ್ ನಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಸೊರಕೆ, ಶೇಖರ ನಾರವಿ, ಯಕ್ಷಗಾನ ಕಲಾವಿದ ದಾಸಪ್ಪ  ರೈ ಭವಿಷ್ ಸುವರ್ಣ, ಉಜ್ವಲಾ ಸುವರ್ಣ, ನಯನ ಸುವರ್ಣ, ವೇದನಾಥ ಸುವರ್ಣ – ಸುವರ್ಣ ಎಸ್ಟೇಟ್ ಮಾಲಕರು, ಮತ್ತು ಸಂಕ್ರಾಂತಿಗೆ ಬಂದ ನೂರಾರು ಭಕ್ತರು ಪಾಲ್ಗೊಂಡಿದ್ದರು.

ನರಿಮೊಗರು ಸುವರ್ಣ ಎಸ್ಟೇಟ್‍ ನಲ್ಲಿ ಚಂದ್ರಾಕ್ಷರಿಗೆ ಸನ್ಮಾನ Read More »

ಆ.20 : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 170ನೇ ಜನ್ಮ ದಿನಾಚರಣೆ | ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಯವರಿಗೆ ಬೆಳ್ಳಿ ಕಿರೀಟ ಅರ್ಪಣೆ

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ವತಿಯಿಂದ ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 170ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆ.20 ಮಂಗಳವಾರ ನಡೆಯಲಿದೆ. ಬೆಳ್ಳಿಕಿರೀಟ ಸಮರ್ಪಣೆ.: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಜನ್ಮ ದಿನಾಚರಣೆಯನ್ನು ಬಿಲ್ಲವ ಬಾಂಧವರು ಎಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರು ಬೆಳ್ಳಿಕಿರೀಟದೊಂದಿಗೆ ಸಂಭ್ರಮಿಸಿದರೆ ಬಳಿಕ ಪುತ್ತೂರಿನ ಬಿಲ್ಲವ ಸಂಘದಲ್ಲಿ ಮಾತ್ರ. ಇದೀಗ ಆ.20 ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರಿಗೆ

ಆ.20 : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 170ನೇ ಜನ್ಮ ದಿನಾಚರಣೆ | ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಯವರಿಗೆ ಬೆಳ್ಳಿ ಕಿರೀಟ ಅರ್ಪಣೆ Read More »

error: Content is protected !!
Scroll to Top