ಚೆಸ್ ಪಂದ್ಯಾಟ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್. ರಾಜ್ಯಮಟ್ಟಕ್ಕೆ ಆಯ್ಕೆ

ಕಾಣಿಯೂರು: ಎಸ್ ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್‌ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಕಾಣಿಯರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿಕ ಎಚ್ 4ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ವೀಣಲತಾ ದಂಪತಿ ಪುತ್ರಿ. ಅವರಿಗೆ ಸಂಸ್ಥೆಯ ಟ್ರಸ್ಟಿ ಹರಿಚರಣ್ ರೈ ಮಾದೋಡಿಯವರು ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರು […]

ಚೆಸ್ ಪಂದ್ಯಾಟ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್. ರಾಜ್ಯಮಟ್ಟಕ್ಕೆ ಆಯ್ಕೆ Read More »

ಚೂರಿ ಇರಿತ | ಯುವಕನಿಗೆ ಗಂಭೀರ ಗಾಯ

ವಿಟ್ಲ: ಚೂರಿ ಇರಿತ ಘಟನೆಯೊಂದು ಇಂದು ಬೆಳಿಗ್ಗೆ ಉರಿಮಜಲು ವೃತ್ತದ ಬಳಿ ನಡೆದಿದೆ. ಜಂಕ್ಷನ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಎಂಬವನಿಗೆ ಇಡ್ಕಿದು ಪಂಚಾಯತ್‌ ಎದುರಲ್ಲಿ ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಫೀ ಎಂಬವನು ಚೂರಿ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಶರೀಫ್‌ನನ್ನು ಸ್ಥಳಿಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಚೂರಿ ಇರಿತ | ಯುವಕನಿಗೆ ಗಂಭೀರ ಗಾಯ Read More »

14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ | ಸ್ಟಿಕ್ಕರ್ ಅಭಿಯಾನ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ಆ.31 ರಂದು ನಡೆಯುವ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಪ್ರಚಾರಾರ್ಥ ಅಂಗವಾಗಿ ಸ್ಟಿಕ್ಕರ್ ಅಭಿಯಾನ ಭಾನುವಾರ ನಡೆಯಿತು. ಪುತ್ತೂರು ನಗರದಲ್ಲಿ ಆಟೋರಿಕ್ಷಾಗಳಿಗೆ ಕಾರ್ಯಕ್ರಮದ ಪ್ರಚಾರರ್ಥ ಸ್ಟಿಕ್ಕರ್ ಅಭಿಯಾನ ನಡೆಯಿತು ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ | ಸ್ಟಿಕ್ಕರ್ ಅಭಿಯಾನ Read More »

ಜು.25 : ಬೀರ್ನಹಿತ್ಲುನಲ್ಲಿ ಕೆಸರ್ಡ್ ಒಂಜಿ ದಿನ ಗ್ರಾಮೀಣ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಪುಳುವಾರು ಗ್ರಾಮ ದೈವಸ್ಥಾನ ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ ಬೀರ್ನಹಿತ್ಲುವಿನಲ್ಲಿ ಆ.25 ರಂದು ನಡೆಯಲಿರುವ ಕೆಸರ್ಡ್ ಒಂಜಿ ದಿನ ವಿವಿಧ ಗ್ರಾಮೀಣ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಇಂದು  ಬಿಡುಗಡೆ ಬಿಡುಗಡೆ ಮಾಡಲಾಯಿತು. ಪುಳುವಾರು ಗ್ರಾಮ ದೈವಸ್ಥಾನದಲ್ಲಿ ಸಂಘಟಕರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು, ಅಧ್ಯಕ್ಷ ತಿಮ್ಮಪ್ಪ ಗೌಡ ಪುಳುವಾರು, ಉಪಾಧ್ಯಕ್ಷರಾದ ನಾಗೇಶ್‍ ಟಿ.ಎಸ್‍. ಕೆಮ್ಮಾಯಿ,

ಜು.25 : ಬೀರ್ನಹಿತ್ಲುನಲ್ಲಿ ಕೆಸರ್ಡ್ ಒಂಜಿ ದಿನ ಗ್ರಾಮೀಣ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ದಿ ಸಮಿತಿ ಸಭೆ | 10 ತಿಂಗಳೊಳಗೆ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಶಾಸಕರ ಸೂಚನೆ

ಪುತ್ತೂರು: ಪುತ್ತೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹೊಸ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ನಡೆಸಲಾಗಿದೆ , ಅನುದಾನವೂ ಬಂದಿದೆ ಆದರೆ ಕಾಮಗಾರಿ ಯಾಕೆ ಆರಂಭವಾಗಿಲ್ಲ, ಮುಂದಿನ ಹತ್ತು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ರೈ ಇಂಜನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ. ಕಾಲೇಜಿನಲ್ಲಿ ನಡೆದ ಅಭಿವೃದ್ದಿ ಸಮಿತಿ ಸಭೆಯಲ್ಲಿ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ. ಈಗ ತರಗತಿ ನಡೆಯುತ್ತಿರುವ ಕಟ್ಟಡ ಹಳೇಯ ಕಟ್ಟಡವಾಗಿದೆ ಮತ್ತು ವಿದ್ಯಾರ್ಥಿಗಳು ಕಲಿಯಲು ಈ ಕಟ್ಟಡ

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ದಿ ಸಮಿತಿ ಸಭೆ | 10 ತಿಂಗಳೊಳಗೆ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಶಾಸಕರ ಸೂಚನೆ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಮಹಾಭಾರತ ಸರಣಿ ತಾಳಮದ್ದಳೆ ಮತ್ತು ಸನ್ಮಾನ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 43ನೇ ಕಾರ್ಯಕ್ರಮವಾಗಿ ಸಂಜಯ ರಾಯಭಾರ ಮತ್ತು ರಣವೀಳ್ಯತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.  ಯಕ್ಷಗಾನ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಅವರನ್ನು ಯಕ್ಷಗಾನ ಸಂಘಟನೆಗಾಗಿ ಕಾರ್ಯಕ್ರಮದ ಪ್ರಾಯೋಜಕ ಅಮ್ಮಿ ಗೌಡ ನಾಲ್ಗುತ್ತು ಗೌರವಿಸಿದರು. ಯಕ್ಷಗಾನ ಕಲಾವಿದ, ಉಪನ್ಯಾಸಕ ಗುಡ್ಡಪ್ಪ ಬಲ್ಯ ಅಭಿನಂದನಾ ನುಡಿಗಳನ್ನಾಡಿದರು. ತಾಳಮದ್ದಳೆಯಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್ ಇಲಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಮಹಾಭಾರತ ಸರಣಿ ತಾಳಮದ್ದಳೆ ಮತ್ತು ಸನ್ಮಾನ Read More »

ಬೈಕ್‍-ಪಿಕಪ್ ಡಿಕ್ಕಿ : ಬೈಕ್ ಸವಾರ ಕ್ಷೌರಿಕ ಸುರೇಶ್‍ ಭಂಡಾರಿ ಮೃತ್ಯು

ಪುತ್ತೂರು: ಬೈಕ್‍ ಹಾಗೂ ಪಿಕಪ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಕಾವು ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಅಮ್ಮಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡೂರು ಗ್ರಾಮದ ಕಾವು ಬಜಿಕುಡೇಲು ದಿ. ರಾಮ ಭಂಡಾರಿ ಎಂಬವರ ಪುತ್ರ ಅವಿವಾಹಿತ ಸುರೇಶ್ ಭಂಡಾರಿ (45) ಅಪಘಾತದಿಂದ ಮೃತಪಟ್ಟವರು. ಸುರೇಶ್‍ ಭಂಡಾರಿ ಇಂದು ಬೆಳಗ್ಗೆ ಬೈಕ್‌ನಲ್ಲಿ ಅಮ್ಚಿನಡ್ಕದ ಸೆಲೂನ್ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಕಾವಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬರುತ್ತಿದ್ದ ಪಿಕಪ್ ನಡುವೆ

ಬೈಕ್‍-ಪಿಕಪ್ ಡಿಕ್ಕಿ : ಬೈಕ್ ಸವಾರ ಕ್ಷೌರಿಕ ಸುರೇಶ್‍ ಭಂಡಾರಿ ಮೃತ್ಯು Read More »

ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಗ್ಯಾಂಗ್‍ ರೇಪ್‍

ಬೆಂಗಳೂರು: ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್‍ ರೇಪ್‍ ನಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿಯ ರೇಪ್ ಮಾಡಿ ಕೊಲೆ ಮಾಡಿರುವ ಘಟನೆ ನಡೆದ ಬೆನ್ನಲ್ಲೇ ಬೆಂಗಳೂರಿನಲ್ಲಿ ಈ ಕೃತ್ಯ ನಡೆದಿದೆ. ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು

ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಗ್ಯಾಂಗ್‍ ರೇಪ್‍ Read More »

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಪತ್ನಿಯಿಂದ ಕೊರಗಜ್ಜನಿಗೆ ಹರಿಕೆಯ ಅಗೆಲು ಸೇವೆ.

ಉಳ್ಳಾಲ:  ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರ ಪತ್ನಿ ದಾಟಿ ಸದಾನಂದ ಗೌಡ ಅವರು ತೊಕ್ಕೊಟ್ಟು ರೈಲ್ವೇ ಓವರ್ ಬ್ರಿಡ್ಜ್ ಬಳಿಯ ಸಾರ್ವಜನಿಕ ಕೊರಗಜ್ಜನ ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿ ಹರಕೆಯ ಅಗೆಲು ಸೇವೆಯನ್ನು ಸಲ್ಲಿಸಿದರು. ಕೊರಗಜ್ಜನಿಗೆ ಹರಿಕೆ ಹೊತ್ತ ಮನದ ಇಷ್ಟಾರ್ಥ ನೆರವೇರಿದಕ್ಕಾಗಿ ದಾಟಿ ಸದಾನಂದ ಗೌಡ ಅವರು ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಕೊರಗಜ್ಜನ ಕ್ಷೇತ್ರಕ್ಕೆ ಆಗಮಿಸಿ ಹರಿಕೆಯ ಸಾಮೂಹಿಕ ಅಗೆಲು ಸೇವೆ ಸಲ್ಲಿಸಿದ್ದಾರೆ. ಓವರ್ ಬ್ರಿಡ್ಜ್ ಕೊರಗಜ್ಜ ಸೇವಾ ಸಮಿತಿ ವತಿಯಿಂದ

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಪತ್ನಿಯಿಂದ ಕೊರಗಜ್ಜನಿಗೆ ಹರಿಕೆಯ ಅಗೆಲು ಸೇವೆ. Read More »

ಸ್ಕೂಟರ್ ಅಪಘಾತ : ಯುವಕ‌ ಸ್ಥಳದಲ್ಲೇ ಮೃತ್ಯು

ಕಟಪಾಡಿ : ಬೆಳಪು‌ ವಿನಯ‌ನಗರ ಸ್ಮಶಾನದ ಬಳಿ ಸ್ಕೂಟರ್ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಎಲ್ಲೂರು ಗ್ರಾಮದ ಕುಂಡೇಲು ಬಂಡಸಾಲೆ ನಿವಾಸಿ ಮೇಸ್ತ್ರಿ ಅಶೋಕ್ ಮೂಲ್ಯ ಎಂಬವರ ಪುತ್ರ ಜಗದೀಶ್ (33) ಮೃತ ಯುವಕ. ಪುಂಚಲಕಾಡುವಿಗೆ ತೆರಳಿದ್ದ ಅವರು  ಅಲ್ಲಿಂದ ಬೆಳಪು ಮಾರ್ಗವಾಗಿ ಮನೆಗೆ ತೆರಳುತ್ತಿದ್ದ ವೇಳೆ ತಿರುವಾದ ರಸ್ತೆಯಲ್ಲಿ ಅವರು ಚಲಾಯಿಸುತ್ತಿದ್ದ‌ ಜುಪಿಟರ್  ಸ್ಕೂಟಿ ಸ್ಕಿಡ್ ಆಗಿ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.  ಢಿಕ್ಕಿಯ ರಭಸಕ್ಕೆ ಮೋರಿಗೆ ಬಡಿದು

ಸ್ಕೂಟರ್ ಅಪಘಾತ : ಯುವಕ‌ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top