ಕುಣಿಗಲ್ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ | ಪ್ಯಾಲೆಸ್ತೀನ್ ಧ್ವಜ ಹಾರಿಸಲು ಮುಂದಾದ ಪುಂಡರು | ಪ್ರಕರಣ ದಾಖಲು

ತುಮಕೂರು : 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕುಣಿಗಲ್ ನ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಧ್ವಜಾರೋಹಣದ ವೇಳೆ ಕೆಲ ಪುಂಡರು ಪ್ಯಾಲೆಸ್ತೀನ್ ದ್ವಜ ಹಾರಿಸಲು ಮುಂದಾದ ಘಟನೆ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕು ವತಿಯಿಂದ ನಡೆಯುತ್ತಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಕೆಲ ಕಿಡಿಗೇಡಿಗಳು ವೇದಿಕೆಯ ಕೂಗಳತೆಯ ದೂರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ನಿಂತಿದ್ದರು. ಇದನ್ನ ಕಂಡ ಕೆಲ ಸ್ಥಳೀಯರು ಯುವಕರನ್ನು ಪ್ರಶ್ನಿಸಿದ್ದಾರೆ.. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭಜರಂಗದಳದ ಕಾರ್ಯಕರ್ತರು ಕಿಡಿಗೇಡಿಗಳನ್ನು ಅಲ್ಲಿಂದ ಕಳಿಸಲು ಯತ್ನಿಸಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ […]

ಕುಣಿಗಲ್ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ | ಪ್ಯಾಲೆಸ್ತೀನ್ ಧ್ವಜ ಹಾರಿಸಲು ಮುಂದಾದ ಪುಂಡರು | ಪ್ರಕರಣ ದಾಖಲು Read More »

ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ಕುದ್ಮಾರು : ದ.ಕ.ಜಿ.ಪಂ.ಸ.ಉ.ಹಿ ಪ್ರಾ ಶಾಲೆ ಕುದ್ಮಾರು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪೂರ್ವಾಹ್ನ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ನವ್ಯ ಅನ್ಯಾಡಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರ ಚದ್ಮವೇಷದೊಂದಿಗೆ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಸಾಗಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಪಾರ್ವತಿ ಮರಕ್ಕಡ ವಹಿಸಿದ್ದರು. ವೇದಿಕೆಯಲ್ಲಿ ದತ್ತಿನಿಧಿ ದಾನಿಗಳಾದ  ಶೂರಪ್ಪ ಗೌಡ ಪಟ್ಟೆತ್ತಾನ, ಆನಂದ ಗೌಡ, ರಂಜಿತ್ ಮುದ್ಯಾ, ಮೇದಪ್ಪ ಗೌಡ ಕುವೆತ್ತೋಡಿ, ರೇವತಿ,

ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ Read More »

 ಆ.18 : ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಕಾರ್ಯಕ್ರಮ

ಪುತ್ತೂರು: ಐಕ್ಯ ಕಲಾ-ಸೇವಾ ಟ್ರಸ್ಟ್ ನೇತೃತ್ವದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪ್ರಗತಿ ಪ್ಯಾರ ಮೆಡಿಕಲ್ ಸೈನ್ಸ್ ಸಹಯೋಗದಲ್ಲಿ ಕೆಮ್ಮಿಂಜೆ ವಲಯ ಭೂಮಿಕಾ ಒಕ್ಕೂಟ ಹಾಗೂ ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ಯುವ ಬಳಗದ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ರಕ್ತ ವರ್ಗೀಕರಣ ಕಾರ್ಯಕ್ರಮ ಆ.18 ಭಾನುವಾರ ಮೊಟ್ಟೆತ್ತಡ್ಕ ಅಗ್ನಿಶಾಮಕ ಠಾಣೆಯಲ್ಲಿ ನಡೆಯಲಿದೆ. ಶಾಸಕರ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ.   ಮುಖ್ಯ ಅತಿಥಿಗಳಾಗಿ ಡಾ.ಸುರೇಶ್‍ಪುತ್ತೂರಾಯ, ಪ್ರಗತಿ ಕಾಲೇಜು ಆಫ್‍ಪ್ಯಾರ ಮೆಡಿಕಲ್ ಸೈನ್ಸ್ ಆಡಳಿತಾಧಿಕಾರಿ ಪ್ರೀತಾ

 ಆ.18 : ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಕಾರ್ಯಕ್ರಮ Read More »

ಖಾಸಗಿ ಬಸ್ ಪಲ್ಟಿ | ಹಲವರಿಗೆ ಗಂಭೀರ ಗಾಯ

ಬಂಟ್ವಾಳ: ಫರಂಗಿಪೇಟೆ ಸಮೀಪ ಖಾಸಗಿ ಬಸ್ ಪಲ್ಟಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದು ಕೂಡಾ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಬಸ್ಸಿನಿಂದ ಹೊರತೆಗೆದು ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳಲ್ಲಿ ಆಸ್ಪತ್ರೆಗೆ

ಖಾಸಗಿ ಬಸ್ ಪಲ್ಟಿ | ಹಲವರಿಗೆ ಗಂಭೀರ ಗಾಯ Read More »

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಮಾಣಿಲ: ಭರತ ಭೂಮಿಯಲ್ಲಿ ಜನ್ಮತಳೆದ ನಮ್ಮ ಬಾಳು ಧನ್ಯ ಎಂದು ವಿಶ್ರಾಂತ ಪ್ರಾಧ್ಯಾಪಕ ಗೋವಿಂದ ಭಟ್ ಕನ್ನಡಗುಳಿ ಹೇಳಿದ್ದಾರೆ. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ 78ನೇ  ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಮರ್ಪಣಾ ಭಾವ ಅಗತ್ಯ ಎಂದ ಅವರು ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಲು ಕರೆ ನೀಡಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಧ್ವಜಾರೋಹಣ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಮಕ್ಕಳ ಮನೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಬೊಳುವಾರಿನಲ್ಲಿರುವ ಮಕ್ಕಳ ಮನೆ ಶಾಲೆಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಶಿಕ್ಷಕಿ ಸತ್ಯಪೂರ್ಣ ನೆರವೇರಿಸಿದರು. ಧ್ವಜಾರೋಹಣದ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳ ಪೋಷಕರು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

ಮಕ್ಕಳ ಮನೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಎಕ್ಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಎಕ್ಕಡ್ಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ವಿನಯ್ ಪಾಂಬಾರು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಸಂತ್ ಕುಮಾರ್ ದುಗ್ಗಲ, ಯತೀಂದ್ರ ಕೊಚ್ಚಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಯಶೋಧ, ರೂಪಶ್ರೀ ,ಕೊಳ್ತಿಗೆ ಸಿಎ ಬ್ಯಾಂಕ್‌ ಸಿಬ್ಬಂದಿ ಸುಬ್ಬಯ್ಯ ನಾಯ್ಕ ಕೆ. ಹಾಗೂ ದಾನಿಗಳಾದ ಸತೀಶ್ ಪಾಂಬರು ಉಪಸ್ಥಿತರಿದ್ದರು.

ಎಕ್ಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಪಾಂಬಾರು ಷಣ್ಮುಖ ಫ್ರೆಂಡ್ಸ್ ನಿಂದ ಶ್ರಮದಾನ, ಅಂಗನವಾಡಿ ಮಕ್ಕಳಿಗೆ ಬಹುಮಾನ ವಿತರಣೆ

ಪಾಂಬಾರು ಷಣ್ಮುಖ ಫ್ರೆಂಡ್ಸ್ ವತಿಯಿಂದ ಶ್ರಮದಾನ ಹಾಗೂ ಅಂಗನವಾಡಿ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಪಾಂಬಾರು ಅಮಲ ರಸ್ತೆಯ ಬದಿಯ ಬಲ್ಲೆಗಳನ್ನು ತಂಡದ ಸದಸ್ಯರು ಶ್ರಮದಾನದ ಮೂಲಕ ತೆರೆವುಗೊಳಿಸಿರುತ್ತಾರೆ. ಈ ಸಂದರ್ಭದಲ್ಲಿ ಷಣ್ಮುಖ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಪಾಂಬಾರು ಷಣ್ಮುಖ ಫ್ರೆಂಡ್ಸ್ ನಿಂದ ಶ್ರಮದಾನ, ಅಂಗನವಾಡಿ ಮಕ್ಕಳಿಗೆ ಬಹುಮಾನ ವಿತರಣೆ Read More »

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ

ಅಸ್ಸಾಂ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಅಸ್ಸಾಂನ 19 ಕಡೆ ಬಾಂಬ್ ಇಟ್ಟಿದ್ದೆವು. ಆದರೆ, ತಾಂತ್ರಿಕ ದೋಷದಿಂದ ಅವುಗಳು ಸ್ಫೋಟಗೊಂಡಿಲ್ಲ ಎಂದು ಅಸ್ಸಾಂನ ದಂಗೆಕೋರ ಗುಂಪೊಂದು ತಿಳಿಸಿದೆ. ಗುವಾಹಟಿಯ 8 ಪ್ರದೇಶಗಳು ಸೇರಿದಂತೆ 19 ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಿಗ್ಗೆ 11.30ರ ಸುಮಾರಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ದಂಗೆಕೋರರ ಗುಂಪು ತಿಳಿಸಿದೆ. ಬಾಂಬ್ ಇರಿಸಲಾಗಿರುವ ಕೆಲವು ಪ್ರದೇಶಗಳ ಚಿತ್ರಗಳನ್ನೂ ಕೂಡ ನಿಷೇಧಿತ ಸಂಘಟನೆ ಹಂಚಿಕೊಂಡಿದೆ.ಅದರಲ್ಲಿ ಒಂದು ಪ್ರದೇಶವು ರಾಜಧಾನಿ ಗುವಾಹಟಿಯ ದಿಸ್ಪುರ್‌ ನ

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ Read More »

ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ  ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ  ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯು ಸಿಎಂಡಿ ಕೇಶವ ಪ್ರಸಾದ್ ಮುಳಿಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಂಡಿ ಕೃಷ್ಣ ನಾರಾಯಣ ಮುಳಿಯ, ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ  ಸ್ವಾತಂತ್ರ್ಯೋತ್ಸವ ಆಚರಣೆ Read More »

error: Content is protected !!
Scroll to Top