78ನೇ ಸ್ವಾತಂತ್ರ್ಯೋತ್ಸವ | ಬಿಜೆಪಿ ನಗರ ಮಂಡಲದ ವತಿಯಿಂದ ರಾಷ್ಟ್ರಧ್ವಜ, ನರೇಂದ್ರ ಮೋದಿ ಭಾವಚಿತ್ರ ವಿತರಣೆ
ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವತಿಯಿಂದ 78 ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಪ್ರಧಾನ ಮಂತ್ರಿ ಆವಾಜ್ ಯೋಜನೆಯ ವಿವಿಧ ಫಲಾನುಭವಿಗಳ ಮನೆಗೆ ತೆರಳಿ ರಾಷ್ಟ್ರಧ್ವಜವನ್ನು ಹಾಗೂ ನರೇಂದ್ರ ಮೋದೀಜಿಯವರ ಭಾವಚಿತ್ರವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಿಯೋಜಿತ ಅಧ್ಯಕ್ಷ ಶಿವಕುಮಾರ್ ಪಿ.ಬಿ.,ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ನಿಯೋಜಿತ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು ಭಾಗವಹಿಸಿದ್ದರು. ನಗರಸಭಾ ಸದಸ್ಯರಾದ […]










