ಶ್ರೀ ಕೃಷ್ಣ ಭವನ ಹೊಟೇಲ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ನೆಹರೂನಗರದಲ್ಲಿರುವ ಶ್ರೀ ಕೃಷ್ಣ ಭವನ ಹೊಟೇಲ್ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಹೊಟೇಲ್ ಮಾಲಕ ಕೃಷ್ಣಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮುರಳೀಧರ ಕೆ.ಎಲ್ ಸಿಬ್ಬಂದಿಗಳಾದ ಬಾಲಕೃಷ್ಣ, ದಯಾನಂದ ಶೆಟ್ಟಿ , ನಿರಂಜನ ಕೆ ಎಲ್ ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶ್ರೀ ಕೃಷ್ಣ ಭವನ ಹೊಟೇಲ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 78ನೇ ಸ್ವಾತಂತ್ರ್ಯೋತ್ಸವ | ಯುವಜನತೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕು : ಜುಬಿನ್ ಮೊಹಪಾತ್ರ

ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾಗಿದ್ದು, ಇಂದು 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದು, ಯುವಜನತೆ 78 ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ದಿಯ ಕುರಿತು ಚಿಂತಿಸದೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕಾದ ಅಗತ್ಯವಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಅವರು ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದ ಅಮರ್ ಜವಾನ್ ಸ್ಮಾರಕದ ಬಳಿ ನಡೆದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು. ಬ್ರಿಟಿಷರ ಆಳ್ವಿಕೆಯಲ್ಲಿದ್ದ ಭಾರತ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 78ನೇ ಸ್ವಾತಂತ್ರ್ಯೋತ್ಸವ | ಯುವಜನತೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕು : ಜುಬಿನ್ ಮೊಹಪಾತ್ರ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಬಾಂಗ್ಲಾ ವಿರುದ್ಧ ಮಾನವ ಸರಪಳಿ ಜನಜಾಗೃತಿ ಜಾಥಾ

ಪುತ್ತೂರು : ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ವಿರೋಧಿಸಿ ಹಾಗೂ ಸಮಾಜದಲ್ಲಿ ರಾಷ್ಟ್ರೀಯ ಜಾಗೃತಿ ಮೂಡಿಸಲು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಮಾನವ ಸರಪಳಿ ಜಾಥಾ ಗುರುವಾರ ತೆಂಕಿಲದ ಶಾಲಾ ಆವರಣದಲ್ಲಿ ನಡೆಯಿತು. ಜಾಥಾಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಕಾಲೇಜಿನ ಕ್ಯಾಂಪಸ್ಸಿನ ಮುಖ್ಯ ದ್ವಾರದ ಬಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಉಪಸ್ಥಿತರಿದ್ದರು.ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ಆವರಣದಿಂದ ವಿದ್ಯಾರ್ಥಿಗಳು

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಬಾಂಗ್ಲಾ ವಿರುದ್ಧ ಮಾನವ ಸರಪಳಿ ಜನಜಾಗೃತಿ ಜಾಥಾ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ  

ಪುತ್ತೂರು : ಬಿಜೆಪಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರ್, ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ಸಾಜ ರಾಧಾಕೃಷ್ಣ ಆಳ್ವ, ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್, ಅನಿಲ್ ತೆಂಕಿಲ, ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

ಪುತ್ತೂರು ಬಿಜೆಪಿ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ   Read More »

ಜಿ ಎಲ್ ಆಚಾರ್ಯ ಚಿನ್ನದ ಮಳಿಗೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಚಿನ್ನದ ಮಳಿಗೆ ಜಿ ಎಲ್ ಆಚಾರ್ಯ ದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣದಲ್ಲಿ ಮಾಜಿ ಸೈನಿಕ ರಾಧಾಕೃಷ್ಣ ಗೌಡ, ಪ್ರಮುಖರಾದ ಬಲರಾಮ ಆಚಾರ್ಯ, ರಾಜೇಶ್ವರಿ ಬಲರಾಮ್ ಆಚಾರ್ಯ, ವೇಧ ಲಕ್ಷ್ಮಿಕಾಂತ್ ಬಿ ಆಚಾರ್ಯ, ಸುಧನ್ವ ಬಿ ಆಚಾರ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಿ ಎಲ್ ಆಚಾರ್ಯ ಚಿನ್ನದ ಮಳಿಗೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ Read More »

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ “ಅನ್ವೇಷಣೆ-2024” ಕಾರ್ಯಕ್ರಮ

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಅನ್ವೇಷಣೆ 2024” ಶೀರ್ಷಿಕೆಯಡಿಯಲ್ಲಿ ಹಲವಾರು ಸ್ಪರ್ಧೆಗಳನ್ನು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ರಾದ ಶ್ರೀ ಜಯಂತ್ ನಡುಬೈಲು ದೀಪ ಬೆಳಗಿಸಿ ಉದ್ಘಾಟಿಸಿ, ಮಾತಾನಾಡಿ ವಿದ್ಯಾರ್ಥಿಗಳ ಅಭಿರುಚಿಗೆ ಅನುಸಾರವಾಗಿ ವೇದಿಕೆಯನ್ನು ನಿರ್ಮಾಣ ಮಾಡಿ ವಿದ್ಯಾರ್ಥಿಯ ಪ್ರತಿಭೆಯನ್ನು ಪರಿಪೋಷಿಸಲಾಗುವುದು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಹಿಂಜರಿಯಬಾರದು ತಮ್ಮ ಸೃಜನಶೀಲತೆಯನ್ನು ಶಿಕ್ಷಣ ದ ಜೊತೆಗೆ

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ “ಅನ್ವೇಷಣೆ-2024” ಕಾರ್ಯಕ್ರಮ Read More »

ಶಾಂತಿಧಾಮ್ ಅಪಾರ್ಟ್ ಮೆಂಟ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಪುತ್ತೂರಿನ ಶಾಂತಿಧಾಮ್‍ ಅಪಾರ್ಟ್‍ ಮೆಂಟ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಬಂಟ್ವಾಳ ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಎಂ.ಆರ್‍.ಜಯಕುಮಾರ್, ಉದಯ ಕುಮಾರ್ ಎಚ್‍., ವಸಂತ ವೀರಮಂಗಲ, ರಾಮಚಂದ್ರ ನಾಯಕ್ ಕುಲ್ಯಾಡಿಕಾರ್ಸ್, ಸಂತೋಷ್ ಐಡಿಯಲ್ ಲ್ಯಾಬ್‍, ಚಂದ್ರ, ಅಪಾರ್ಟ್ ಮೆಂಟ್ ಸದಸ್ಯರು ಉಪಸ್ಥಿತರಿದ್ದರು.

ಶಾಂತಿಧಾಮ್ ಅಪಾರ್ಟ್ ಮೆಂಟ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಹಿರೇ ಬಂಡಾಡಿ ಗ್ರಾಮ ಪಂಚಾಯತ್ ನಲ್ಲಿ   78ನೇ ಸ್ವಾತಂತ್ರ್ಯೋತ್ಸವ

ಹಿರೇ ಬಂಡಾಡಿ :  ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೃತ ಸರೋವರದ ಬಳಿ ಮಾಜಿ ಶಾಸಕರಾದ ಸಂಜೀವ ಮಠಂದೂರು 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.  ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾನಂದ ಶೆಟ್ಟಿ  ಉಪಾಧ್ಯಕ್ಷರಾದ ಶಾಂಭವಿ ಮಾಜಿ ಅಧ್ಯಕ್ಷರಾದ ಚಂದ್ರಾವತಿ ಸೀತಾರಾಮ ಗೌಡ. ಮುಖ್ಯ ಶಿಕ್ಷಕರಾದ  ಹರಿಕಿರಣ್, ನಿವೃತ್ತ ಶಿಕ್ಷಕರಾದ ಸೀತಾರಾಮ ಗೌಡ ಗ್ರಾಮ ಪಂಚಾಯತ್ ಸದಸ್ಯರುಗಳು ಗ್ರಾಮದ ಹಿರಿಯ ಬಂಧುಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು

ಹಿರೇ ಬಂಡಾಡಿ ಗ್ರಾಮ ಪಂಚಾಯತ್ ನಲ್ಲಿ   78ನೇ ಸ್ವಾತಂತ್ರ್ಯೋತ್ಸವ Read More »

ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ

78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮದಿಂದ ಸ್ವಾತಂತ್ರ್ಯ ಆಚರಿಸಲಾಗುತ್ತದೆ. ಸುಮಾರು 200 ವರ್ಷಗಳ ಕಾಲ ಬ್ರಿಟಿಷರ ಅಳ್ವಿಕೆಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನವಿದು. ನಮ್ಮ ಪ್ರೀತಿಯ ಮಾತೃಭೂಮಿಗಾಗಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು ವೀರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದಿನವಾಗಿದೆ. ಸ್ವಾತಂತ್ರ್ಯ ದಿನ ಕೇವಲ ಆಗಸ್ಟ್ 15ಕ್ಕೆ ಮಾತ್ರ ಸೀಮಿತವಾಗಿಲ್ಲ, ಸ್ವಾತಂತ್ರ್ಯ ದಿನಾಚರಣೆ ವರ್ಷಕ್ಕೊಮ್ಮೆ ಬಂದರೂ ನಾವು ನಮ್ಮ ಸಂವಿಧಾನದ ಕಾನೂನಿಗೆ ಒಳಪಟ್ಟು ಪ್ರತಿ ದಿನ ಸ್ವಾತಂತ್ರ್ಯ ಹೊಂದಿರುತ್ತೇವೆ.

ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ Read More »

ಪುತ್ತೂರು ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ

ಪುತ್ತೂರು : ಬಿಜೆಪಿ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪುತ್ತೂರು ನಗರ ಮಂಡಲ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಪ್ರಭು, ಅನಿಲ್ ತೆಂಕಿಲ ಆಯ್ಕೆಯಾಗಿದ್ದಾರೆ. ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು. ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಗೌಡ, ಪ್ರಶಾಂತ ನೆಕ್ಕಿಲಾಜೆ ಅವರನ್ನು ನೇಮಕ ಮಾಡಲಾಗಿದೆ.

ಪುತ್ತೂರು ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ Read More »

error: Content is protected !!
Scroll to Top