ನಾಟಕಕಾರ, ಧಾರವಾಹಿ ನಟ, ನಿರ್ದೇಶಕ ಅಶೋಕ್ ಶೆಟ್ಟಿ ಅಂಬ್ಲಮೊಗರು ನಿಧನ

ಯಕ್ಷಗಾನ, ಸಿನಿಮಾ, ಟೆಲಿಫಿಲ್ಕ್ ಧಾರವಾಹಿ, ನಾಟಕಗಳನ್ನು ರಚಿಸಿ ನಿರ್ದೇಶಿಸಿ ನಟಿಸಿದಂತಹ ಅಶೋಕ್ ಶೆಟ್ಟಿ ಅಂಬ್ಲಮೊಗರು ನಿಧನರಾದರು. ಬಾಲ್ಯದಲ್ಲಿಯೇ ಬಾಲ ಪ್ರತಿಭೆಯಾಗಿ ಅವರು ರಚಿಸಿ ನಿರ್ದೇಶಿಸಿ ನಟಿಸಿದ ನಾಟಕ, ಕಾಲಚಕ್ರ, ಮಾರಿಮುನಿಂಡು, ಮಸಣದ ಸುಮ, ಏಯ್, ಗುವೆಲ್, ಕಟ್ಟೆದ ಗುಳಿಗೆ, ಕಪ್ಪಲೆ, ಏರ್ ?, ಗಂಗರಾಮ, ಅಜನೆ ಆಪುಂಡು, ಏರ್ನ ಕಸರತ್ತು, ತಿರ್ಲ್, ಇನ್ನು ಅನೇಕ ನಾಟಕಕ್ಕೆ ಜೀವ ತುಂಬಿದ್ದರು. ಅವರು ನಟಿಸಿದ ಸಿನಿಮಾ ಒರಿಯರ್ದೊರಿ ಅಸಲ್‌ ಸಿನಿಮಾದಲ್ಲಿ ನಾತು”ನ ಪಾತ್ರದಲ್ಲಿ ಜನಪ್ರಿಯತೆ ಪಡೆದಿದ್ದರು. ರಂಗ್, ರಿಪ್ಪಾನ್ ಸಾಂಗ್, […]

ನಾಟಕಕಾರ, ಧಾರವಾಹಿ ನಟ, ನಿರ್ದೇಶಕ ಅಶೋಕ್ ಶೆಟ್ಟಿ ಅಂಬ್ಲಮೊಗರು ನಿಧನ Read More »

ಮಲೆಬೆಟ್ಟು : ಬೈಕ್‌ ಮತ್ತು ಪಿಕಪ್ ನಡುವೆ ಅಪಘಾತ | ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ : ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್‌ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್‌ ಸವಾರ, ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ, ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೆಬೆಟ್ಟು : ಬೈಕ್‌ ಮತ್ತು ಪಿಕಪ್ ನಡುವೆ ಅಪಘಾತ | ಬೈಕ್‌ ಸವಾರ ಗಂಭೀರ ಗಾಯ Read More »

ವಿದ್ಯಾರ್ಥಿ ಮೇಲೆ ಚೂರಿ ಇರಿತ

ಮೂಡುಬಿದಿರೆ : ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಸ್ನೇಹಿತೆಯ ತರಗತಿಗೆ ನುಗ್ಗಿ ಕತ್ತರಿಯಿಂದ ಇರಿದ ಘಟನೆ ನಡೆದಿದೆ. ತುಮಕೂರು ಮೂಲದವರಾದ ಮಂಜುನಾಥ್ ಹಾಗೂ ಯುವತಿ ಪಿಯುಸಿ ತನಕ ಜೊತೆಯಾಗಿ ವಿದ್ಯಾಭ್ಯಾಸ ನಡೆಸಿದ್ದರು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಯುವತಿ ಕಾಲೇಜು ಸೇರ್ಪಡೆಯಾಗಿದ್ದಳು. ಪಿಯುಸಿವರೆಗೆ ಜೊತೆಯಾಗಿದ್ದ ಇಬ್ಬರ ನಡುವೆ ಪ್ರೇಮವಿತ್ತು ಎನ್ನಲಾಗಿದ್ದು, ಈ ವಿಚಾರ ಯುವತಿಯ ಮನೆಯವರಿಗೆ ತಿಳಿದು, ಮನೆಯವರು ಆಕೆಯ ಬಳಿಯಿದ್ದ ಮೊಬೈಲ್ ವಾಪಸ್ ಪಡೆದಿದ್ದರು ಎನ್ನಲಾಗಿದೆ. ಈ ಹಿನ್ನಲೆ ಕೋಪಗೊಂಡ ಯುವಕ, ಎರಡು ದಿನಗಳ

ವಿದ್ಯಾರ್ಥಿ ಮೇಲೆ ಚೂರಿ ಇರಿತ Read More »

ವಿಟ್ಲದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಶೀಘ್ರ ಬಂಧಿಸುವುದಾಗಿ ಠಾಣಾಧಿಕಾರಿಯಿಂದ ಭರವಸೆ

ವಿಟ್ಲ: ಕುದ್ಧುಪದವಿನಲ್ಲಿ ನಡೆದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸುವಂತೆ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮತ್ತು ವಿಟ್ಲ ಮುಡ್ನೂರು ಪಂಚಾಯಿತಿ ಅಧ್ಯಕ್ಷ ಪುನೀತ್ ಮಾಡತ್ತಾರ್ ವಿಟ್ಲ ಠಾಣೆಗೆ ಭೇಟಿ ನೀಡಿ ಆಗ್ರಹಿಸಿದರು. ತಕ್ಷಣ ಬಂಧಿಸುವುದಾಗಿ ಠಾಣಾಧಿಕಾರಿಯವರು ಭರವಸೆ ನೀಡಿದ್ದಾರೆ. ಠಾಣೆಗೆ ಭೇಟಿ ನೀಡಿದ ರವರಿಗೆ ತಿಳಿಸಿದ್ದಾರೆ. ಸಮಾಜದಲ್ಲಿ ಸಣ್ಣ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ಕ್ಷಮಿಸುವ ಮಾತೇ ಇಲ್ಲ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನಿನ ಕುಣಿಕೆಯಿಂದ  ತಪ್ಪಿಸಿಕೊಳ್ಳದ

ವಿಟ್ಲದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಶೀಘ್ರ ಬಂಧಿಸುವುದಾಗಿ ಠಾಣಾಧಿಕಾರಿಯಿಂದ ಭರವಸೆ Read More »

ಕಡಬದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಮಾನವ ಸರಪಳಿ

ಕಡಬ: ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ , ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜನಜಾಗೃತಿಗೋಸ್ಕರ ಮಾನವ ಸರಪಳಿ ಸೋಮವಾರ ಸಂಜೆ ಕಡಬದಲ್ಲಿ ನಡೆಯಿತು. ಆರಂಭದಲ್ಲಿ ಕಡಬ ಜಂಕ್ಷನ್‌ನಲ್ಲಿ ಸೇರಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿಕೊಂಡು ಬಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ  ಮೆರವಣಿಗೆಯಲ್ಲಿ ಸಾಗಿ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೇರಿ ಮಾನವ ಸರಪಳಿ ನಿಮಾಣ ಮಾಡಿ ಅಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ

ಕಡಬದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಮಾನವ ಸರಪಳಿ Read More »

ಸೆ.7 ರಿಂದ 9 : ವಿಟ್ಲ ವಿಎಚ್‍ ಪಿ  ಆಶ್ರಯದಲ್ಲಿ 43ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ : ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ  ಶ್ರೀ ಗಣೇಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ ವಿಟ್ಲ  ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು.‌ ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು , ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು  ಉಪಸ್ಥಿತರಿದ್ದರು. ಸಾರ್ವಜನಿಕ  ಶ್ರೀ  ಗಣೀಶೋತ್ಸವ ಸೆಪ್ಟೆಂಬರ್ 7 ರಿಂದ 9 ರ ತನಕ ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಮೂರು ದಿವಸಗಳ ಕಾಲ ಧಾರ್ಮಿಕ,

ಸೆ.7 ರಿಂದ 9 : ವಿಟ್ಲ ವಿಎಚ್‍ ಪಿ  ಆಶ್ರಯದಲ್ಲಿ 43ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ | ಶೀಘ್ರ ಬಂಧಿಸುವಂತೆ ಹಿಂ.ಜಾ.ವೇ. ಆಗ್ರಹ

ಪುತ್ತೂರು : ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ದ  ಘಟನೆ ಇಂದು ನಡೆದಿದೆ. ವಿಟ್ಲ ಸಮೀಪದ ಕುದ್ದು ಪದವಿನಲ್ಲಿ ಜನರಲ್ ಸ್ಟೋರ್ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ವೆಸಗಿದ್ದು, ಈ ಹಿಂದೆಯೂ ಆ ವ್ಯಕ್ತಿ ಅಂಗಡಿಗೆ ಬಂದ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಘಟನೆಯನ್ನು ಖಂಡಿಸಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ

ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ | ಶೀಘ್ರ ಬಂಧಿಸುವಂತೆ ಹಿಂ.ಜಾ.ವೇ. ಆಗ್ರಹ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲ ರಚಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕನಾಗಿ 5ನೇ ತರಗತಿಯ ಅದ್ವಿಕ್ ಬಂಜನ್, ಉಪನಾಯಕನಾಗಿ 4ನೇ ತರಗತಿಯ ಅನ್ವಿತ್ ಕೆ ಎಲ್, ಶಿಕ್ಷಣ ಮಂತ್ರಿಯಾಗಿ ನಾಲ್ಕನೇ ತರಗತಿಯ ಗನ್ವಿತ್ ಹೆಚ್, ಕ್ರೀಡಾ ಮಂತ್ರಿಯಾಗಿ 5ನೇ ತರಗತಿಯ  ಚ್ಯವನ್ ಜಿ ಗೌಡ, ಸಾಂಸ್ಕೃತಿಕ ಮಂತ್ರಿಯಾಗಿ ಮೂರನೇ ತರಗತಿಯ  ಎ. ಎನ್ ಜ್ಯೋಸ್ತ್ನ ಗೌಡ  ಹಾಗೂ ಆರೋಗ್ಯಮಂತ್ರಿಯಾಗಿ 5ನೇ ತರಗತಿಯ ವಿಕ್ಯಾತ್ ಎನ್. ಆಯ್ಕೆಯಾದರು. ಶಾಲೆಯಲ್ಲಿ ನಡೆದ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ Read More »

ಕಾಫಿ ಶಾಪ್‍ ನ ಮಹಿಳಾ ವಾಶ್‍ ರೂಂನಲ್ಲಿ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ರೆಕಾರ್ಡ್ | ಪ್ರಕರಣ ದಾಖಲು | ಸಿಬ್ಬಂದಿ ಕೆಲಸದಿಂದ ವಜಾ

ಬೆಂಗಳೂರು: ಕಾಫಿ ಶಾಪ್‌ನ ಮಹಿಳಾ ಟಾಯ್ಲೆಟ್‍ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ವೀಡಿಯೋ ರೆಕಾರ್ಡ್ ಮಾಡಿರುವ ಘಟನೆ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಗ್ರಾಹಕರು ಕಾಫಿ ಶಾಪ್‌ನ ಟಾಯ್ಲೆಟ್‌ಗೆ ಹೋದಾಗ ಹಿಡೆನ್ ಕ್ಯಾಮೆರಾ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತುಕೊಂಡಿರುವ ಮಹಿಳೆ ಈ ಮಾಹಿತಿಯನ್ನು ಕೆಫೆ ಸಿಬ್ಬಂದಿಗೆ ತಿಳಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಹೆಣ್ಮಕ್ಕಳೇ ಹುಷಾರ್ ಎಂದು ಎಚ್ಚರಿಸಿದ್ದಾರೆ. ಕೆಫೆಯ ವಾಶ್ ರೂಂನಲ್ಲಿ ಡಸ್ಟ್‌ ಬಿನ್ ಕವರ್‌ನಲ್ಲಿ ಯಾರಿಗೂ ಡೌಟ್ ಬರದಂತೆ ಫೋನ್

ಕಾಫಿ ಶಾಪ್‍ ನ ಮಹಿಳಾ ವಾಶ್‍ ರೂಂನಲ್ಲಿ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ರೆಕಾರ್ಡ್ | ಪ್ರಕರಣ ದಾಖಲು | ಸಿಬ್ಬಂದಿ ಕೆಲಸದಿಂದ ವಜಾ Read More »

ಮಾಣಿ – ಸಂಪಾಜೆ ರಾ.ಹೆದ್ದಾರಿ 4 ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ: ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ ಶಾಸಕ ಅಶೋಕ್ ರೈ ಸೂಚಿಸಿದ್ದಾರೆ. ಸೋಮವಾರ ತಮ್ಮ ಕಚೇರಿಯಲ್ಲಿ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದ ಶಾಸಕರು ಹೆದ್ದಾರಿ ಕಾಮಗಾರಿ ಸ್ಪೀಡಪ್ ಪಡೆಯಬೇಕಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ತದಲ್ಲೇ ಮುಗಿಸಬೇಕು. ವೇಗತೆಯನ್ನು ಪಡೆದುಕೊಳ್ಳದೇ ಇದ್ದರೆ ಈ ವಿಚಾರ ಆಮೆಗತಿಯಲ್ಲಿ ಸಾಗಬಹುದು ಅದಕ್ಕಾಗಿ ಎಷ್ಟು ವೇಗವನ್ನು ಕೊಡುವುದಕ್ಕೆ ಸಾಧ್ಯವೋ ಅಷ್ಟು ವೇಗದಲ್ಲಿ ಕಾರ್ಯ ನಿರ್ವಹಿಸಬೇಕು

ಮಾಣಿ – ಸಂಪಾಜೆ ರಾ.ಹೆದ್ದಾರಿ 4 ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ: ಶಾಸಕ ಅಶೋಕ್ ರೈ ಸೂಚನೆ Read More »

error: Content is protected !!
Scroll to Top