ಕಪ್ಪೆಚಿಪ್ಪು ಹೆಕ್ಕಲು ಹೋದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು

ಬ್ರಹ್ಮಾವರ: ವ್ಯಕ್ತಿಯೊಬ್ಬರು ಹೊಳೆಗೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ. ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಮೃತಪಟ್ಟ ವ್ಯಕ್ತಿ ರಾಜು ಮರಕಾಲ ಅವರು ಶುಕ್ರವಾರ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋಗಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು. ಬೆಳಿಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಸ್ಥಳೀಯರು ತೇಲುತ್ತಿರುವ ಶವವೊಂದನ್ನು ಗಮನಿಸಿದ್ದಾರೆ. ತಕ್ಷಣ ಕೋಟ ಪೊಲೀಸ್ ಠಾಣೆಗೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್‌ಗೆ […]

ಕಪ್ಪೆಚಿಪ್ಪು ಹೆಕ್ಕಲು ಹೋದ ವ್ಯಕ್ತಿ ನೀರಿಗೆ ಬಿದ್ದು ಮೃತ್ಯು Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಪುತ್ತೂರು: ಭಾರತೀಯ ಸಂಸ್ಕೃತಿಗೆ ಜಗತ್ತಿನಲ್ಲೇ ಅತ್ಯಂತ ವಿಶಿಷ್ಟ ಸ್ಥಾನಮಾನವಿದೆ. ಅರ್ಥಪೂರ್ಣವಾಗಿ ಹಾಗೂ ಮೌಲ್ಯಯುತವಾಗಿ ಯಾವ ರೀತಿ ಬದುಕಬೇಕೆನ್ನುವ ಆದರ್ಶ ಜೀವನಶೈಲಿಯನ್ನು ಜಗತ್ತಿಗೆ ಕೊಟ್ಟ ಶ್ರೇಷ್ಠ ಪರಂಪರೆ ನಮ್ಮದಾಗಿದೆ. ನಮ್ಮ ಭಾರತೀಯ ಭವ್ಯ ಸಂಸ್ಕೃತಿಯನ್ನು ಹೆಮ್ಮೆಯಿಂದ ಗೌರವಿಸುವ ಮನಸ್ಸು ನಮ್ಮದಾಗಲಿ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಜೈನಕಾಶಿ ಮೂಡುಬಿದಿರೆಯ ಜೈನಮಠದ ಪರಮಪೂಜ್ಯ ಜಗದ್ಗುರು, ಭಾರತಭೂಷಣ, ಸ್ವಸ್ಥಿಶ್ರೀ ಡಾ. ಭಟ್ಟಾರಕ ಚಾರುಕೀರ್ತಿ  ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ 36ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ,

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

ಪುತ್ತೂರು: ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ  ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಸಂಸ್ಥೆಯ ಪ್ರಿನ್ಸಿಪಾಲ್ ಶೋಭಿತ ಸತೀಶ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆಯ ಆಚರಣೆಯ ಕಾರ್‍ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ Read More »

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕರಿಗೆ ಮನವಿ

ಪುತ್ತೂರು: ಬೆಂಗಳೂರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿಯೊಂದನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಇಂದು ನೀಡಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಬೆಂಗಳೂರು ಚಲೋ ಹೋರಾಟದ ಪೂರ್ವಭಾವಿಯಾಗಿ ಈ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಘಟಕ ದ ಅಧ್ಯಕ್ಷ ನಾಗೇಶ್ ಪಾಟಾಳಿ ಪೆರುವಾಯಿ, ಪುತ್ತೂರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತನುಜಾ, ಅಶ್ರಫ್,

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕರಿಗೆ ಮನವಿ Read More »

ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಶ್ರೀ ದೇವತಾ ಸಮಿತಿ ವತಿಯಿಂದ  ಪುತ್ತೂರು ಕಿಲ್ಲೇ ಮೈದಾನದಲ್ಲಿ ನಡೆಯುವ 67ನೇ ವರ್ಷದ ಮಹಾಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ ಶನಿವಾರ ನಡೆಯಿತು. ವುತ್ತೂರು ಕೋರ್ಟ್ ರಸ್ತೆಯಲ್ಲಿರುವ ಹೈ ಕಾಂಪ್ಲೆಕ್ಸ್ನ ಸಭಾಂಗಣದಲ್ಲಿ ವೇದಮೂರ್ತಿ ನುಬ್ರಹ್ಮಣ್ಯ ಹೊಳ್ಳರ ನೇತೃತ್ವದಲ್ಲಿ, ದೇವತಾ ನಮಿತಿಯ ಅಧ್ಯಕ್ಷ ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ವಿಗ್ರಹ ರಚನೆಗೆ ಮುಹೂರ್ತ ನಡೆಸಲಾಯಿತು. ಶಿಲ್ಪಿ ರಮೇಶ್ ಪೂಜಾರಿಯವರು ಶ್ರೀಗಣೇಶ ವಿಗ್ರಹ ರಚಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಪ್ರತಿವರ್ಷ ನಾಗರ ಪಂಚಮಿಯ

ಕಿಲ್ಲೇ ಮೈದಾನದ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಚಾಲನೆ, ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಆ.14 : ಅಖಂಡ ಭಾರತ ಸಂಕಲ್ಪ | ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಿಂದು ಜಾಗರಣ ವೇದಿಕೆಯಿಂದ “ ಬೃಹತ್ ಪಂಜಿನ ಮೆರವಣಿಗೆ “

ಪುತ್ತೂರು: ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಿಂದು ಜಾಗರಣ ವೇದಿಕೆ ಜಂಟಿ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ “ ಬೃಹತ್ ಪಂಜಿನ ಮೆರವಣಿಗೆ “ ಆ.14 ಬುಧವಾರ ಸಂಜೆ 7.00ಕ್ಕೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ,ಮುಂಭಾಗದಲ್ಲಿ ನಡೆಯಲಿದೆ. ಬೊಳುವಾರು ವೃತ್ತದಿಂದ ಪಂಜಿನ ಮೆರವಣಿಗೆ ಆರಂಭಗೊಂಡು ಮುಖ್ಯರಸ್ತೆಯ ಮೂಲಕ ಬಸ್ ನಿಲ್ದಾಣವಾಗಿ ಬಂದು ಕಿಲ್ಲೆ ಮೈದಾನದ ತನಕ ನಡೆಯಲಿದೆ. ರಾತ್ರಿ  8.00 ಗಂಟೆಗೆ ನಡೆಯುವ ಸಮಾರೋಪದಲ್ಲಿ ರವೀಶ ಪಡುಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು

ಆ.14 : ಅಖಂಡ ಭಾರತ ಸಂಕಲ್ಪ | ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಿಂದು ಜಾಗರಣ ವೇದಿಕೆಯಿಂದ “ ಬೃಹತ್ ಪಂಜಿನ ಮೆರವಣಿಗೆ “ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರಾಗಿ ಉಮೇಶ್‍ ಕೊಡಿಬೈಲು ಪುನರಾಯ್ಕೆ

ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ನೂತನ ಅಧ್ಯಕ್ಷರಾಗಿ ಉಮೇಶ್‍ ಕೊಡಿಬೈಲು ಪುನರಾಯ್ಕೆಯಾಗಿದ್ದಾರೆ. ಶ್ರೀ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಉಮೇಶ್ ಕೋಡಿಬೈಲು ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಮೇಶ್‍ ಅವರು ಪುತ್ತಿಲ ಪರಿವಾರ ಸಂಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ.

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರಾಗಿ ಉಮೇಶ್‍ ಕೊಡಿಬೈಲು ಪುನರಾಯ್ಕೆ Read More »

ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ ಜಂಟಿ ಆಶ್ರದಯದಲ್ಲಿ 50ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.17 ರಂದು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷೆ ವೀಣಾ ಕೊಳತ್ತಾಯ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1974 ರಲ್ಲಿ ನಮ್ಮ ಸಂಸ್ಥೆಯಿಂದ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡಿದ್ದು, ಎರಡು ವರ್ಷಗಳ ಕಾಲ ವೆಂಕಟ್ರಮಣ ದೇವಸ್ಥಾನದಲ್ಲಿ ನಡೆಯಿತು. ಬಳಿಕ ಎರಡು

ಆ.17 : ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 50ನ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ | ವೈಮಾನಿಕ ಸಮೀಕ್ಷೆ

ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು. ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕ್ಕೆ- ಚೂರಲ್ಮಲ-ಪುಂಚಿರಿಮಟ್ಕಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು. ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿರುವವರನ್ನು ಮೋದಿ ಖುದ್ದಾಗಿ

ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ | ವೈಮಾನಿಕ ಸಮೀಕ್ಷೆ Read More »

ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿ | ಹಿಂದೂಗಳ ರಕ್ಷಣೆಗೆ ಕೇಂದ್ರ ಸರಕಾರ ಅಲ್ಲಿನ ಸರಕಾರಕ್ಕೆ ಒತ್ತಡ ತರಬೇಕು : ಡಾ.ಕೃಷ್ಣಪ್ರಸನ್ನ

ಪುತ್ತೂರು: ಬಾಂಗ್ಲಾದಲ್ಲಿ ಅರಾಜಕತೆ ಉಂಟಾಗಿ ಘಟರ್ಷಣೆಗಳು ನಡೆಯುತ್ತಿದ್ದು, ಹಿಂದೂಗಳನ್ನು ಹತ್ಯೆ ಮಾಡುವ ಮೂಲಕ ದೌರ್ಜನ್ಯ ಎಸಗಲಾಗುತ್ತಿದೆ. ತಕ್ಷಣ ಕೇಂದ್ರ ಸರಕಾರ ಅಲ್ಲಿನ ಹಿಂದೂಗಳ ರಕ್ಷಣೆಗೆ ಅಲ್ಲಿನ ಸರಕಾರಕ್ಕೆ ಒತ್ತಡ ತರಬೇಕು ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಗ್ರಹಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಲವಾರು ಸಮಯಗಳಿಂದ ಅಲ್ಲಿನ ಹಿಂದೂ ಧಾರ್ಮಿಕ ಸಂಸ್ಥೆಗಳು, ಹಿಂದೂಗಳ ವ್ಯಾಪಾರ ಸಂಸ್ಥೆಗಳು, ಹಿಂದೂಗಳ ಮನೆಯಗಳನ್ನು ಗುರಿಯಾಗಿಸಿಕೊಂಡು ದಾಳ ನಡೆಸಲಾಗುತ್ತಿದೆ. ಈಗಾಗಲೇ ದಾಳಿ ಪರಿಣಾಮ ಹಿಂದೂಗಳ ರುದ್ರಭೂಮಿ, 100

ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿ | ಹಿಂದೂಗಳ ರಕ್ಷಣೆಗೆ ಕೇಂದ್ರ ಸರಕಾರ ಅಲ್ಲಿನ ಸರಕಾರಕ್ಕೆ ಒತ್ತಡ ತರಬೇಕು : ಡಾ.ಕೃಷ್ಣಪ್ರಸನ್ನ Read More »

error: Content is protected !!
Scroll to Top