ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ
ಪುತ್ತೂರು : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ವೃತ್ತದ ಬಳಿ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮ ನಿವಾಸಿ ಮೊಹಮ್ಮದ್ ನಾಸೀರ್ (21), ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್.ಬಿ(21) ಹಾಗೂ ಸಿನಾನ್ ಬಂಧಿತ ಆರೋಪಿಗಳು. ನೆಕ್ಕಿಲಾಡಿ ಜಂಕ್ಷನ್ ಬಳಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ […]
ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ Read More »










