ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ
ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು ಬೆಳಿಗ್ಗೆ ಭಕ್ತಾದಿಗಳಿಂದ ಅರ್ಪಿತವಾದ ಹಾಲು, ಸೀಯಾಳಾಭಿಷೇಕ ನಡೆದು, ಮಧ್ಯಾಹ್ನ ಮಹಾಪೂಜೆ ನಡೆಯಿತು. ದೇವಸ್ಥಾನದ ಅರ್ಚಕ ವೆಂಕಟಕೃಷ್ಣ ಭಟ್ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ವ್ಯವಸ್ಥಾಪನ ಸಮಿತಿ ನಿಕಟಪೂರ್ವ ಸದಸ್ಯರಾದ ವಸಂತ ದಲಾರಿ, ನಾರ್ಣಪ್ಪ ಗೌಡ ಜತ್ತೋಡಿ, ಆನಂದ ಗೌಡ ಬನೇರಿ, ಚಾರ್ವಾಕ ಸಿಎ ಬ್ಯಾಂಕ್ ಅಧ್ಯಕ್ಷ […]
ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ Read More »










