ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಇಂಡಕ್ಷನ್‌ ಕಾರ್ಯಕ್ರಮದ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್‌ ಡೆವಲಪ್‌ಮೆಂಟ್‌ ಆ್ಯಂಡ್‌ ಅಪ್ರೈಸಲ್‌ ಸೆಲ್‌ನ ಆಶ್ರಯದಲ್ಲಿ ಕಾಲೇಜಿಗೆ ನೂತನವಾಗಿ ಸೇರ್ಪಡೆಗೊಂಡ ಉಪನ್ಯಾಸಕರಿಗಾಗಿ ಹಮ್ಮಿಕೊಳ್ಳಲಾದ ಇಂಡಕ್ಷನ್‌ ಪ್ರೋಗ್ರಾಂನ ಸಮಾರೋಪಗೊಂಡಿತು. ನಾಲ್ಕು ದಿನಗಳಲ್ಲಿ ನೂತನ ಉಪನ್ಯಾಸಕರಿಗಾಗಿ ಉನ್ನತ ಶಿಕ್ಷಣಕ್ಷೇತ್ರದಲ್ಲಿ ಅಳವಡಿಸಬಹುದಾದ ಬೋಧನಾ ವಿಧಾನಗಳು, ಸಂಶೋಧನೆಯ ಮಹತ್ವ ಹದಿಹರೆಯದ ವಿದ್ಯಾರ್ಥಿಗಳ ಸಮಸ್ಯೆಗಳು ಮುಂತಾದ ವಿಷಯಗಳ ಕುರಿತು ಒಟ್ಟು 14 ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ   ವಂ.ಡಾ.ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ, ಅಧ್ಯಾಪಕನಾದವನು ತನ್ನೆಲ್ಲಾ ಸಾಮರ್ಥ್ಯವನ್ನು ಕ್ರೋಢೀಕರಿಸಿ ವಿದ್ಯಾರ್ಥಿಗಳ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಇಂಡಕ್ಷನ್‌ ಕಾರ್ಯಕ್ರಮದ ಸಮಾರೋಪ Read More »

ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗರಪಂಚಮಿ | ನಾಗರಪಂಚಮಿಯಿಂದ ಇತರ ಹಬ್ಬಗಳಿಗೆ ಮುನ್ನುಡಿ | ನಾಗರಪಂಚಮಿ ಅಣ್ಣ-ತಂಗಿ ಇಬ್ಬರು ಸೇರಿ ಪೂಜಿಸಲ್ಪಡುವ ಹಬ್ಬ

ಹಿಂದೂಗಳ ಪ್ರಥಮ ಹಬ್ಬಕ್ಕೆ ಮುನ್ನುಡಿ ಎಂಬಂತೆ ಇಂದು ಸಂಭ್ರ,ಮದ ನಾಗರಪಂಚಮಿ ಹಬ್ಬ ಆಚರಣೆ ನಡೆಯಲಿದೆ. ಶ್ರಾವಣ ಮಾಸದ ಶುಕ್ಲಪಕ್ಷ ಪಂಚಮಿಯಂದು ನಾಗರಪಂಚಮಿಯಿಂದ ಹಬ್ಬ ಆರಂಭಗೊಳ್ಳಲಿದ್ದು, ಇಂದು ಪ್ರಥಮ ಹಬ್ಬ ನಾಗರಪಂಚಮಿಯನ್ನು ಸಂಭ್ರಮ, ಸಡಗರದಿಂದ ವಿವಿಧ ನಾಗಕ್ಷೇತ್ರ, ಸನ್ನಿಧಿಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ

ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗರಪಂಚಮಿ | ನಾಗರಪಂಚಮಿಯಿಂದ ಇತರ ಹಬ್ಬಗಳಿಗೆ ಮುನ್ನುಡಿ | ನಾಗರಪಂಚಮಿ ಅಣ್ಣ-ತಂಗಿ ಇಬ್ಬರು ಸೇರಿ ಪೂಜಿಸಲ್ಪಡುವ ಹಬ್ಬ Read More »

ಮುಡಾ ಸೈಟ್ ಹಂಚಿಕೆ ಪ್ರಕರಣ | ನಾಳೆ (ಆ.9) ಸಿ.ಎಂ.ಸಿದ್ಧರಾಮಯ್ಯ ಸಹಿತ ಇನ್ನಿತರರ ಮೇಲೆ ದಾಖಲಾದ ಪ್ರಕರಣದ ವಿಚಾರಣೆ

ಬೆಂಗಳೂರು: ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದ್ದು, ಆ.9 ನಾಳೆ ವಿಚಾರಣೆ ನಡೆಯಲಿದೆ. ಸ್ನೇಹಮಯಿ ಕೃಷ್ಣ ಎಂಬುವರು ನೀಡಿದ ದೂರಿನಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ, ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ. ಅರ್ಜಿಯ ವಿಚಾರಣೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಡೆಸಲಿದ್ದಾರೆ. ದಾಖಲೆಗಳ ಪರಿಶೀಲನೆ ನಡೆದಿದ್ದು, ನಾಳೆಗೆ ವಾದ ಮಂಡನೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.

ಮುಡಾ ಸೈಟ್ ಹಂಚಿಕೆ ಪ್ರಕರಣ | ನಾಳೆ (ಆ.9) ಸಿ.ಎಂ.ಸಿದ್ಧರಾಮಯ್ಯ ಸಹಿತ ಇನ್ನಿತರರ ಮೇಲೆ ದಾಖಲಾದ ಪ್ರಕರಣದ ವಿಚಾರಣೆ Read More »

ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‍ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65 ಅಧ್ಯಕ್ಷರಾಗಿ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿಯಾಗಿ ಸತೀಶ್ ಬಲ್ಯಾಯ ಆಯ್ಕೆ

ಸವಣೂರು : ಬಿಜೆಪಿ ಸವಣೂರು ಶಕ್ತಿ ಕೇಂದ್ರ ಪ್ರಮುಖ್ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65ರ ಅಧ್ಯಕ್ಷರಾಗಿ ಸವಣೂರು ಗ್ರಾ.ಪಂ.ಸದಸ್ಯ ತೀರ್ಥರಾಮ ಕಡೆಂಜಿ, ಕಾರ್ಯದರ್ಶಿಯಾಗಿ ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ. ಸವಣೂರು ಯುವಸಭಾಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ಮಾಡಲಾಯಿತು. ಬಿಎಲ್.ಎ 2 ಆಗಿ ಕೀರ್ತನ್ ಕೋಡಿಬೈಲು, ಮತಗಟ್ಟೆ ಏಜೆಂಟ್ ಆಗಿ ಪ್ರಕಾಶ್ ಕುದ್ದನಮಜಲು, ಮಹಿಳಾ ಸದಸ್ಯರಾಗಿ ಅನಿತಾ ಲಕ್ಷ್ಮಣ ಗೌಡ,ಎಸ್.ಪಿ., ಸದಸ್ಯರಾಗಿ ಗಿರೀಶ್ ಬೇರಿಕೆ, ಎಸ್.ಟಿ.ಸದಸ್ಯರಾಗಿ ಗಿರೀಶ್ ಬೇರಿಕೆ,

ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‍ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65 ಅಧ್ಯಕ್ಷರಾಗಿ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿಯಾಗಿ ಸತೀಶ್ ಬಲ್ಯಾಯ ಆಯ್ಕೆ Read More »

ಕರಾಟೆ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸಂತ ವಿಕ್ಟರನ ಬಾಲಿಕ ಪ್ರೌಢ ಶಾಲೆ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ನೂತನ್ ಪ್ರಥಮ, 10ನೇ ತರಗತಿಯ ಪ್ರಾಪ್ತ  ಪ್ರಥಮ, 10ನೇ ತರಗತಿಯ ಅಕ್ಷಯ್.ಕೆ.ಕೆ. ದ್ವಿತೀಯ ಹಾಗೂ 8ನೇ ತರಗತಿಯ ಚಿಂತನ್ ದ್ವಿತೀಯ

ಕರಾಟೆ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮ ಜು.8 ಗುರುವಾರ ನಡೆಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಸತ್ಯಗಣೇಶ್ ದೀಪ ಬೆಳಗಿಸಿ ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ದಾನಿ ಧರ್ಮಪಾಲ ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದ್ದರು.  ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಳುವೇಲು, ನಿರ್ದೇಶಕ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 08 ಆಗಸ್ಟ್ ಗುರುವಾರದಂದು ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀಯುತ ಸತ್ಯಗಣೇಶ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ ದಾನಿಯಾದ ಶ್ರೀ ಧರ್ಮಪಾಲ ಅವರು ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದರು. ಸಂಸ್ಥೆಯ ಸಂಚಾಲಕರಾದ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ Read More »

ವಿದ್ಯಾರ್ಥಿ ಭವಿಷ್ಯ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ, ಹತ್ತನೇ ತರಗತಿ ವಿದ್ಯಾರ್ಥಿ ಉದಯ ಆಚಾರ್ಯ ಅವರ ಪುತ್ರ, ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಭವಿಷ್ಯ ಬುಧವಾರ ರಾತ್ರಿ 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ

ವಿದ್ಯಾರ್ಥಿ ಭವಿಷ್ಯ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ Read More »

ಆ.10 : ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’

ಕಾಣಿಯೂರು: ಕಡಬ ತಾಲೂಕಿನ ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ, ಸುವರ್ಣ ಮಹೋತ್ಸವ ಸಮಿತಿ -2024 ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’ ಕಾರ್ಯಕ್ರಮ ಆ10 ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ 9-30 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಲಕ್ಷ್ಮೀನರಸಿಂಹ ಭಜಾನ ಮಂಡಳಿ ಸ್ಥಾಪಕ ಸದಸ್ಯ ದೇವಣ್ಣ ಗೌಡ ಮಿತ್ತಟ್ಟ ನೆರವೇರಿಸಲಿದ್ದು, ಶ್ರೀ ಲಕ್ಷ್ಮೀನರಸಿಂಹ ಭಜಾನ ಮಂಡಳಿ ಮಾಜಿ ಅಧ್ಯಕ್ಷ ಪರಮೇಶ್ವರ

ಆ.10 : ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ “ಸುವರ್ಣ ಸಂಭ್ರಮ” ದ ಪ್ರಯುಕ್ತ ‘ಆಟಿ ಕೂಟ’ Read More »

ಆ. 10 : ವಯನಾಡಿಗೆ ಮೋದಿ ಭೇಟಿ

ಕೇರಳ :ವಯನಾಡಿನ ಚೂರಲ್ಮಾಲಾ ಮತ್ತು ಮುಂಡಕ್ಕೆ ಗ್ರಾಮಗಳಿಗೆ ಪ್ರಧಾನಿ ಮೋದಿ ಶನಿವಾರ (ಆ.10) ಭೇಟಿ ನೀಡಲಿದ್ದಾರೆ. ಈ ಮಧ್ಯೆ, ಶೋಧ ಎಷ್ಟು ಕಾಲ ಮುಂದುವರಿಯುತ್ತದೆ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ರಕ್ಷಣಾ ಪಡೆಗಳಿಗೆ ತಿಳಿಸಿದೆ. ಭೂಕುಸಿತ ಸಂಭವಿಸಿದ ಸ್ಥಳಗಳು ಮತ್ತು ಚಾಲಿಯಾರ್ ನದಿಯಿಂದ ಈವರೆಗೆ 400ಕ್ಕೂ ಹೆಚ್ಚು ಶವಗಳು ಮತ್ತು 193 ದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ವರದಿಯಾಗಿದೆ. ಪ್ರಧಾನಿ ಕಣ್ಣೂರು

ಆ. 10 : ವಯನಾಡಿಗೆ ಮೋದಿ ಭೇಟಿ Read More »

error: Content is protected !!
Scroll to Top