ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ

ಪುತ್ತೂರು: ವ್ಯಾಪಕ ಡೇಟಾ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯಮೂಲ್ಯವಾದ ಒಂದು ಅಂಶವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಅತ್ಯವಶ್ಯವಾಗಿ ಬೇಕಾಗುವ ಕೌಶಲ್ಯವೆಂದರೆ ಕಂಪ್ಯೂಟರ್ ಕೌಶಲ್ಯ. ಫ್ಯಾಶನ್ ಡಿಸೈನ್ ವಿಭಾಗದಲ್ಲೂ ವಸ್ತ್ರ, ಆಭರಣ ಮೊದಲಾದ ಫ್ಯಾಶನ್ ಉತ್ಪನ್ನಗಳ ವಿನ್ಯಾಸಗಳಲ್ಲಿ ಕಂಪ್ಯೂಟರ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪುತ್ತೂರು ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ, ಫಸೆರಾ ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ […]

ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ Read More »

ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್

ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.  ಒಲಿಂಪಿಕ್ಸಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ಫೈನಲ್‌ಗೆ ಪ್ರವೇಶಿಸಿದ್ದರು. ಫೈನಲ್ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100ಗ್ರಾಂ ಅಧಿಕವಿದ್ದ ಕಾರಣದಿಂದ, 29 ವರ್ಷದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು,

ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್ Read More »

ದರೋಡೆ ಪ್ರಕರಣ : ಆರೋಪಿಗಳ ಬಂಧನ

ಮಡಿಕೇರಿ : ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಹಾಗೂ  ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ಪಡೂರು ಗ್ರಾಮದ ಕೆ.ಗಣೇಶ(28), ವೀರಕಂಬ ಗ್ರಾಮದ ಕುಸುಮಕರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾ‌ರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಿ.ಮೋಹನ್ ಕುಮಾರ್(45) ಬಂಧಿತರು. ಆರೋಪಿಗಳ ಬಳಿಯಿಂದ 3.2

ದರೋಡೆ ಪ್ರಕರಣ : ಆರೋಪಿಗಳ ಬಂಧನ Read More »

ನೆಲ್ಲಿಕಟ್ಟೆ ಅಂಬಿಕಾ ಪದವಿ ವಿದ್ಯಾಲಯದಲ್ಲಿ ಸಿಇಟಿ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು : ಸಿಇಟಿ ಸಂಬಂಧಿತ ಪಠ್ಯಕ್ರಮವು ಎನ್ ಎಟಿಎ, ಎನ್ ಡಿಎ, ನೀಟ್, ಸಿಇಟಿ ಮುಂತಾದ ಎಲ್ಲಾ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಷ್ಟೇ ಅಲ್ಲದೆ ಬಿಎಸ್ಸಿಗೂ ಪೂರಕವಾದ ತಳಪಾಯವನ್ನು ಒದಗಿಸುತ್ತದೆ. ಆದುದರಿಂದ ಈ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಗಂಭೀರವಾಗಿ ಪರಿಗಣಿಸಿ ನಿಯಮಿತವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳ

ನೆಲ್ಲಿಕಟ್ಟೆ ಅಂಬಿಕಾ ಪದವಿ ವಿದ್ಯಾಲಯದಲ್ಲಿ ಸಿಇಟಿ ಕೋಚಿಂಗ್ ತರಗತಿ ಉದ್ಘಾಟನೆ Read More »

ಶಿರೂರು ಗುಡ್ಡ ಕುಸಿತ : ಮುಂದುವರಿದ ಶೋಧ ಕಾರ್ಯಾಚರಣೆ | ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆ | ಅರ್ಜುನ್ ಶವ ಶಂಕೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ

ಶಿರೂರು ಗುಡ್ಡ ಕುಸಿತ : ಮುಂದುವರಿದ ಶೋಧ ಕಾರ್ಯಾಚರಣೆ | ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆ | ಅರ್ಜುನ್ ಶವ ಶಂಕೆ Read More »

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐದು ಮಂದಿ ಬಂಧನ, ನಗದು, ಕೋಳಿ ವಶ

ಬೆಳ್ತಂಗಡಿ : ಅಕ್ರಮ ಕೋಳಿ ಅಂಕ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ 5 ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪೇರಪಲ್ಕೆ ಗುಡ್ಡದಲ್ಲಿ ನಡೆದಿದೆ. ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ ಬಾಲಕೃಷ್ಣ ಬಂಧಿತರು. ಪೇರಲ್ಲಪಲ್ಕೆ ಎಂಬಲ್ಲಿನ ಗುಡ್ಡೆ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್ ಐ ಕಿಶೋರ್ ಪಿ. ನೇತೃತ್ವದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 5,410/- ರೂಪಾಯಿ

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐದು ಮಂದಿ ಬಂಧನ, ನಗದು, ಕೋಳಿ ವಶ Read More »

ನಾಪತ್ತೆಯಾಗಿದ್ದ ಬಳ್ಪದ ಯುವಕ ಅಶೋಕ್ ಮೃತದೇಹ ಪತ್ತೆ

ಸುಬ್ರಹ್ಮಣ್ಯ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತಪಟ್ಟ ರೀತಿಯಲ್ಲಿ ಪತ್ತೆಯಾದವರು. ಆ. 4ರಂದು ಅಶೋಕ್ ಮನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು. ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎನ್ನುವಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು

ನಾಪತ್ತೆಯಾಗಿದ್ದ ಬಳ್ಪದ ಯುವಕ ಅಶೋಕ್ ಮೃತದೇಹ ಪತ್ತೆ Read More »

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ | ಸದ್ಗುರು

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿರುವ ಸದ್ಗುರು ಜಗ್ಗಿ ವಾಸುದೇವ್‌, ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ ಎಂದಿದ್ದಾರೆ. ಬಾಂಗ್ಲಾದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲವಾದರೆ ಇಂಡಿಯಾ ಅಥವಾ ಭಾರತವು ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ‘ಹಿಂದೂಗಳ

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ | ಸದ್ಗುರು Read More »

ಹೊರರಾಜ್ಯಗಳಿಂದ ಬೆಂಗಳೂರಿಗೆ ಕಳಪೆ ಗುಣಮಟ್ಟದ ಮಾಂಸ ಆಮದು | ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ

ಪುತ್ತೂರು: ಬೆಂಗಳೂರಿಗೆ ಅಕ್ರಮವಾಗಿ ಕಳಪೆ ಗುಣಮಟ್ಟದ ಮಾಂಸ ಸರಬರಾಜು ಮಾಡುವವರ ಮೇಲೆ ಕಾನೂನು ಕ್ರಮ ಸಹಿತ ಪುನಿತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಎಸಿಪಿ ಚಂದನ್ ಕುಮಾರ್ ಮೇಲೆ ಕಾನೂನು ಕ್ರಮ ಜರಗಿಸುವಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ. ಕಳೆದ ಅನೇಕ ವರ್ಷಗಳಿಂದ ಅಕ್ರಮವಾಗಿ ಹೊರರಾಜ್ಯಗಳಿಂದ ಸಿಟಿ ರೈಲ್ವೇ  ನಿಲ್ದಾಣದ ಮೂಲಕ ಬೇರೇ ಬೇರೆ ರೆಸ್ಟೋರೆಂಟ್‍ಗಳಿಗೆ, ಹೊಟೇಲ್‍ಗಳಿಗೆ ಮಾಂಸ ಸರಬರಾಜಾಗುತ್ತಿದ್ದು, ಆಹಾರ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ

ಹೊರರಾಜ್ಯಗಳಿಂದ ಬೆಂಗಳೂರಿಗೆ ಕಳಪೆ ಗುಣಮಟ್ಟದ ಮಾಂಸ ಆಮದು | ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ Read More »

ಸೇವಾರತ್ನ ಪ್ರಶಸ್ತಿಗೆ ಭಾಜನರಾದ ಎ.ವಿ. ನಾರಾಯಣ್ ರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಅಭಿನಂದನೆ

ಪುತ್ತೂರು: ಮಂಗಳೂರು ಮ್ಯಾಕ್ಸ್ ಲೈಫ್  ಇನ್ಸೂರೆನ್ಸ್ ಕಂಪನಿಯ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿ ಪ್ರಶಸ್ತಿ ಸ್ವೀಕರಿಸಿರುವ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಸ್ಥಾಪಕಾದ್ಯಕ್ಷ ಎ ವಿ ನಾರಾಯಣರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ವತಿಯಿಂದ ಶಾಲು, ಹಾರ ಹಾಕಿ ಹೂಗುಚ್ಛ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಅಧ್ಯಕ್ಷ ಡಿ. ವಿ. ಮನೋಹರ್, ಪ್ರಧಾನ ಕಾರ್ಯದರ್ಶಿ ದಿವ್ಯಪ್ರಸಾದ್ ಎ.ಎಂ., ಸಲಹಾ ಸಮಿತಿ ಸದಸ್ಯ ಜಿನ್ನಪ್ಪ ಗೌಡ ಮಲುವೇಳು, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್

ಸೇವಾರತ್ನ ಪ್ರಶಸ್ತಿಗೆ ಭಾಜನರಾದ ಎ.ವಿ. ನಾರಾಯಣ್ ರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಅಭಿನಂದನೆ Read More »

error: Content is protected !!
Scroll to Top