ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ

ಸುಳ್ಯ: ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ಅವರ ಮನೆಯ ಸಮೀಪದಲ್ಲಿರುವ ರಬ್ಬರ್ ಸ್ಟೋಕ್ ಹೌಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ರಬ್ಬರ್ ಸ್ಕಾಪ್, ಶೀಟು ಸೇರಿದಂತೆ ಸ್ಟೋಕ್ ಹೌಸ್ ಪೆಟ್ಟಿಗೆಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಮಾದೇವಿ ಕಳಗಿ ಅವರು  ಕೂಡಲೇ ಈ ವಿಷಯವನ್ನು ಸ್ಥಳೀಯರಿಗೆ ತಿಳಿಸಿದ್ದು, ಗ್ರಾ.ಪಂ. ಸದಸ್ಯ ನವೀನ ರಬ್ಬರ್ ಟ್ಯಾಪರ್ ಗಳು ಸೇರಿ ಬೆಂಕಿ […]

ರಬ್ಬರ್ ಸ್ಟೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ನಷ್ಟ Read More »

ಒಲಿಂಪಿಕ್ಸ್  ನಿಂದ ಕುಸ್ತಿಪಟು ವಿನೇಶ್‍ ಫೋಗಟ್ ಅನರ್ಹ | ಆಸ್ಪತ್ರೆಗೆ ದಾಖಲು

ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ತೂಕ ಇಳಿಸಲು ನಡೆಸಿದ ಅತಿಯಾದ ಪ್ರಯತ್ನದಿಂದಾಗಿ ಮೂರ್ಛೆ ಹೋದ ಪರಿಣಾಮ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.  ವಿನೇಶ್ ಅವರು ಒಲಿಂಪಿಕ್ ವಿಲೇಜ್‌ನ ಪಾಲಿಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಫೈನಲ್‌ನ ದಿನದ ತೂಕದಲ್ಲಿ 150 ಗ್ರಾಂ ಅಧಿಕ ತೂಕ ಹೊಂದಿದ್ದರಿಂದ ಎರಡನೇ ದಿನ ಸ್ಪರ್ಧಿಸಲು ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. 50 ಕೆಜಿ ವಿಭಾಗದಲ್ಲಿ ಅರ್ಹಗೊಳಿಸುವ

ಒಲಿಂಪಿಕ್ಸ್  ನಿಂದ ಕುಸ್ತಿಪಟು ವಿನೇಶ್‍ ಫೋಗಟ್ ಅನರ್ಹ | ಆಸ್ಪತ್ರೆಗೆ ದಾಖಲು Read More »

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮೋದಿ ಭೇಟಿ

ದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಆ.6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಜತೆ ಕೆಲವು ಹೊತ್ತು ಮಾತುಕತೆ ನಡೆಸಿದರು. ಡಿ.ವಿ ಸದಾನಂದ ಗೌಡ ಅವರು ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದರು.

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮೋದಿ ಭೇಟಿ Read More »

ಅಕ್ಷಯ ಕಾಲೇಜಿನಲ್ಲಿ ಹೊಸ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಶನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಶನ್ ಡಿಸೈನ್ ಅಸೋಸಿಯೇಶನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ಪ್ರಥಮ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ ಸೋಮವಾರ ನಡೆಯಿತು. ತರಬೇತುದಾರರಾಗಿ ಕೌಶಲ್ಯ ತರಬೇತುದಾರ, ಕಾಲೇಜಿನ ಫ್ಯಾಶನ್ ವಿಭಾಗದ ವಿಭಾಗ ಮುಖ್ಯಸ್ಥ ಕಿಶನ್ ಎನ್. ರಾವ್ ವಿದ್ಯಾರ್ಥಿಗಳಿಗೆ ಗೋಲ್ ಸೆಟ್ಟಿಂಗ್‍ ವಿಷಯದಲ್ಲಿ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟು, ಶಿಕ್ಷಣದ ಜೊತೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೂಡ ವಿದ್ಯಾರ್ಥಿಗಳನ್ನು ನಿರ್ಧರಿತ ಗುರಿ ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು

ಅಕ್ಷಯ ಕಾಲೇಜಿನಲ್ಲಿ ಹೊಸ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ Read More »

ಮೈಸೂರು ಚಲೋ : ಪಾಲ್ತಾಡಿ ಗ್ರಾಮದಿಂದ ಹೊರಟ 58 ಕಾರ್ಯಕರ್ತರನ್ನು ಬೀಳ್ಕೊಟ್ಟ ನಳಿನ್ ಕುಮಾರ್ ಕಟೀಲ್

ಸವಣೂರು : ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪನವರು, ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ “ಮೈಸೂರು ಚಲೋ” ಪಾದಯಾತ್ರೆಯಲ್ಲಿ ಭಾಗವಹಿಸಲು ಹೊರಟ ಪಾಲ್ತಾಡಿ ಗ್ರಾಮದ 58 ಬಿಜೆಪಿ ಕಾರ್ಯಕರ್ತರನ್ನು ಬೀಳ್ಕೊಡಲಾಯಿತು. ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಜು.6ರಂದು ರಾತ್ರಿ ಕುಂಜಾಡಿಯಲ್ಲಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಜಗದೀಶ್ ಅಧಿಕಾರಿ ಮೂಡಬಿದಿರೆ, ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಮಂಡಲ ಕಾರ್ಯದರ್ಶಿ

ಮೈಸೂರು ಚಲೋ : ಪಾಲ್ತಾಡಿ ಗ್ರಾಮದಿಂದ ಹೊರಟ 58 ಕಾರ್ಯಕರ್ತರನ್ನು ಬೀಳ್ಕೊಟ್ಟ ನಳಿನ್ ಕುಮಾರ್ ಕಟೀಲ್ Read More »

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಬೆಥನಿ ಆಂಗ್ಲ ಮಾದ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಪುತ್ತೂರು: ಕ್ಷೇತ್ರ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಸಹಯೋಗದಲ್ಲಿ ಆ. 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರೂಪ್ ಕೃಷ್ಣ  ಕೃಷ್ಣ ಗೌಡ ಕೆ ರಾಧಿಕಾ ಇಲೆಕ್ಟ್ರಿಕಲ್ಸ್ ಪುತ್ತೂರು

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಬೆಥನಿ ಆಂಗ್ಲ ಮಾದ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ Read More »

ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಸಚಿವ ಎಸ್ ಅಂಗಾರ  ಭಾಗಿ

 ಸುಳ್ಯ : ಇಂದು ಮದ್ದೂರಿನಿಂದ ಆರಂಭವಾದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಸಚಿವ ಎಸ್ ಅಂಗಾರ ರವರು ಪಾಲ್ಗೊಂಡಿದ್ದಾರೆ.  ಇವರ ಜೊತೆಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ  ಭಾಗವಹಿಸಿದರು. ಸುಳ್ಯ ವಿಜೆಪಿಯ ಮಂಡಲ ಸಮಿತಿಯ ನೂರಾರು ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದರು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಸಚಿವ ಎಸ್ ಅಂಗಾರ  ಭಾಗಿ Read More »

ಶೇಖ್ ಹಸೀನಾ, ಶೇಖ್ ರೆಹಾನರನ್ನು ಬಂಧಿಸಿ ಬಾಂಗ್ಲಾ ದೇಶಕ್ಕೆ ಕಳುಹಿಸಿ l ಬಾಂಗ್ಲಾ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ಎ.ಎಂ.ಮಹಬೂಬ್ ಉದ್ದೀನ್ ಖೋಕನ್ ಆಗ್ರಹ

ಶೇಖ್ ಹಸೀನಾ ಅವರ ಮಗ ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಸೀನಾ ಅವರ ಆಶ್ರಯ ನೀಡುವ ವಿಚಾರಕ್ಕೆ ಸಂಬಂದಿಸಿದ ಗಾಳಿ ಸುದ್ದಿಯನ್ನು ತೆರವುಗೊಳಿಸಿ; ತನ್ನ ಭವಿಷ್ಯದ ಯೋಜನೆಯನ್ನು ಬಹಿರಂಗಪಡಿಸಿರುತ್ತಾರೆ. ಬಾಂಗ್ಲಾದೇಶವು ಮಧ್ಯಂತರ ಸರ್ಕಾರವನ್ನು ರಚಿಸಲು ಮತ್ತು ದೇಶದಲ್ಲಿ ಸಹಜತೆಯನ್ನು ಮರುಸ್ಥಾಪಿಸಲು ಹರಸಾಹಸ ಮಾಡುತ್ತಿರುವಾಗ, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಝೇದ್ ಅವರು ಆಶ್ರಯ ಕೋರಿ ತನ್ನ ತಾಯಿಯ ವರದಿಗಳ ಸುತ್ತಲಿನ ಗಾಳಿಸುದ್ದಿಯನ್ನು ತೆರವುಗೊಳಿಸಿದ್ದಾರೆ. ವಾಷಿಂಗ್ಟನ್‌ನಲ್ಲಿ ನೆಲೆಸಿರುವ ವಜೀದ್, ಹಸೀನಾ ಯುನೈಟೆಡ್ ಸ್ಟೇಟ್ಸ್ ಮತ್ತು ಯುನೈಟೆಡ್

ಶೇಖ್ ಹಸೀನಾ, ಶೇಖ್ ರೆಹಾನರನ್ನು ಬಂಧಿಸಿ ಬಾಂಗ್ಲಾ ದೇಶಕ್ಕೆ ಕಳುಹಿಸಿ l ಬಾಂಗ್ಲಾ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ಎ.ಎಂ.ಮಹಬೂಬ್ ಉದ್ದೀನ್ ಖೋಕನ್ ಆಗ್ರಹ Read More »

ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ

ಶ್ರೀ ಮಹಾಭಾರತ ಸರಣಿತಾಳಮದ್ದಳೆ ಸನ್ಮಾನ ಕಾರ್ಯಕ್ರಮ Read More »

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ

ಪುತ್ತೂರು: ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ಆ.2 ರಂದು ಕುಂದಾಪುರ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜುಲೈ 30 ರಂದು ಕಡಬದ, ಪಂಜ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ರಿಧಮಿಕ್ ಯೋಗಾಸನ 17 ರ  ವಯೋಮಿತಿ ಒಳಗಿನ( ಕಿಶೋರ ವರ್ಗ)ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು. ಅವರು ಪ್ರವೀಣ ದೊಡ್ಡಮಾಣಿ ಹಾಗೂ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ Read More »

error: Content is protected !!
Scroll to Top