ಮಂಗಳೂರು ಹೋಮ್‍ ಸ್ಟೇ ದಾಳಿ ಪ್ರಕರಣ | ಜಿಲ್ಲಾ ಸೆಷನ್ಸ್‍ ನ್ಯಾಯಾಲಯದಲ್ಲಿ ಇಂದು ವಿಚಾರಣೆ | ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ

ಮಂಗಳೂರು: ಮಂಗಳೂರಿನ ಹೋಂಸ್ಟೇ ಪ್ರಕರಣ ಕುರಿತು ವಿಚಾರಣೆ ಇಂದು ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಲಿದ್ದು, ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆಯಿದೆ. 2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇಗೆ ದಾಳಿ ಮಾಡಿ ಅಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ. ಯುವಕ ಯುವತಿಯರು ಹೋಂಸ್ಟೇ ಯಲ್ಲಿ ತಂಗಿದ್ದು, ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ […]

ಮಂಗಳೂರು ಹೋಮ್‍ ಸ್ಟೇ ದಾಳಿ ಪ್ರಕರಣ | ಜಿಲ್ಲಾ ಸೆಷನ್ಸ್‍ ನ್ಯಾಯಾಲಯದಲ್ಲಿ ಇಂದು ವಿಚಾರಣೆ | ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ Read More »

ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿಗೆ 25 ವರ್ಷ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆಯುವ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ  ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಸಮಿತಿ ಪದಾಧಿಕಾರಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಬಾಲಸುಬ್ರಮಣ್ಯ ಕೋಟ್ಯಾನ್,  ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಪ್ರಕಾಶ್ ಕೆಲ್ಲಾಡಿ, ಕೋಶಾಧಿಕಾರಿ ಅಶೋಕ್ ಕುಮಾರ್ ಪದವು, ಹೇಮಚಂದ್ರ ಮುದಲಾಜೆ, ಬಲ್ನಾಡು ಕಟ್ಟೆ

ಉಜ್ರುಪಾದೆ ಶ್ರೀ ಕೃಷ್ಣ ಜನ್ಮಾಷ್ಟಮಿಗೆ 25 ವರ್ಷ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ | ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್ ಶಿಬಿರ ದಾರಿದೀಪ: ಡಾ. ದೀಪಕ್ ರೈ

ಪುತ್ತೂರು: ವಿದ್ಯಾರ್ಥಿ ಜೀವನ ಅಮೂಲ್ಯವಾದುದಾಗಿದ್ದು, ಶಿಕ್ಷಣದ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವತ್ತ ಇಂದಿನ ಯುವಜನತೆ ಮುಂದಾಗಬೇಕಿದೆ. ಅದಕ್ಕಾಗಿ ರಾಷ್ಟ್ರೀಯ ಸೇವಾ ಯೋಜನೆಯಂತಹ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡುತ್ತಿದೆ ಎಂದು ಪುತ್ತೂರು ತಾಲೂಕು ಅರೋಗ್ಯಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ಒಡ್ಯದ ಸ. ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ-2023-24ನ್ನು ದೀಪ ಬೆಳಗಿಸಿ ಉದ್ಘಾಟಿಸಿ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ | ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್ ಶಿಬಿರ ದಾರಿದೀಪ: ಡಾ. ದೀಪಕ್ ರೈ Read More »

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಅಂಬಿಕಾ ಕಾಲೇಜಿನ ವಿದ್ಯಾರ್ಥಿಗಳಿಗೆ 9 ಪದಕ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕಗಳನ್ನು ಪಡೆದುಕೊಂಡು ಆ.20 ರಿಂದ ಸೆ.8 ರ ತನಕ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾಲಯದ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ ಪ್ರತೀಕ್ಷಾ ಎನ್. ಶೆಣೈ 50 ಮೀ.,

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಅಂಬಿಕಾ ಕಾಲೇಜಿನ ವಿದ್ಯಾರ್ಥಿಗಳಿಗೆ 9 ಪದಕ Read More »

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ

ಪುತ್ತೂರು: ಇಂದು ಗ್ರಾಮೀಣ ಭಾಗದಿಂದ ಅಂತರಾಷ್ಟೀಯ ಮಟ್ಟದವರೆಗೂ ಆಟಿ ತಿಂಗಳ ಆಚರಣೆಗಳನ್ನು ಆಚರಿಸುವುದು ವಾಡಿಕೆಯಾಗಿದೆ. ತುಳುನಾಡಿನಲ್ಲಿ ತುಳುವರು ಆಟಿ ತಿಂಗಳಿನ ಸಂದರ್ಭದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳನ್ನು ಆಚರಿಸುವುದಿಲ್ಲ. ಆಟಿ ಕೆಲೆಂಜ ಮನೆಮನೆಗೆ ಬರುತ್ತಾನೆ. ಈ ಮೂಲಕ ಊರಿಗೆ ಬಂದು ಮಾರಿ ಕಳೆಯುತ್ತಾನೆ ಎಂಬುವುದು ಜನರ ನಂಬಿಕೆ ಎಂದು ವಕೀಲ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು. ಅವರು  ವಿವೇಕಾನಂದ  ಕಲಾ,ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳ

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ Read More »

ಯುವತಿಯ ಮಾನಭಂಗಕ್ಕೆ ಯತ್ನ : ಪುತ್ತೂರಿನ ನಾಲ್ವರ ಬಂಧನ

ಮಂಗಳೂರು: ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಪೊರಮ್‌ ಮಾಲ್‌ನಲ್ಲಿರುವ ಶೆರ್‌ಲಾಕ್ ಪಬ್‌ನಲ್ಲಿ ನಡೆದಿದೆ. ಮಾನಭಂಗಕ್ಕೆ ಯತ್ನಿಸಿದ ಪುತ್ತೂರು ನಿವಾಸಿಗಳಾದ ಮಹೇಶ್, ವಿನಯ್,ನಿತೇಶ್, ಪ್ರೀತೆಶ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 22 ವರ್ಷದ ಯುವತಿ ತನ್ನ ಸ್ನೇಹಿತೆಯೊಂದಿಗೆ ಮಂಗಳೂರು ನಗರದ ಪಾಂಡೇಶ್ವರ ಪೊರಮ್‌ ಮಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಶೆರ್‌ಲಾಕ್ ಪಬ್‌ಗೆ ವೀಕೆಂಡ್ ಪಾರ್ಟಿಗೆ ಬಂದಿದ್ದು, ರಾತ್ರಿ 10.30ರ ಸುಮಾರಿಗೆ ಆರೋಪಿಗಳು ದೂರುದಾರೆ ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿ ಮಾನಭಂಗ ಮಾಡಲು ಯತ್ನಿಸಿದ್ದು, ಆಕೆಯ ಸ್ನೇಹಿತೆಗೂ ಅವಾಚ್ಯ ಶಬ್ದಗಳಿಂದ

ಯುವತಿಯ ಮಾನಭಂಗಕ್ಕೆ ಯತ್ನ : ಪುತ್ತೂರಿನ ನಾಲ್ವರ ಬಂಧನ Read More »

Editais Auxílios Estudanti

Editais Auxílios Estudantis Mostbet Apostas Desportivas E Casino On The Internet Site Oficial No Brasil Obter Bônus 1600 R$ Entar Content Acesso À Informação Opções De Acessibilidade Escolhendo Os Melhores Esportes Para Apostar Aplicativo Mostbet Para Google Android E Ios Application Benefits Caça-níqueis E Jogos Processos Legislativos Como Fazer Um Depósito No Mostbet? Apostas Esportivas

Editais Auxílios Estudanti Read More »

ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟ

ಪುತ್ತೂರು: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಪುತ್ತೂರು ನಗರಸಭೆ ಅಧ್ಯಕ್ಷ ಸ್ಥಾನದಿಂದ ಎಸ್‍.ಸಿ. ಮಹಿಳೆ ಹಾಗೂ ಉಪಾಧ್ಯಕ್ಷತೆಗೆ ಜನರಲ್ ಪುರುಷ ಅಭ್ಯರ್ಥಿ ಸ್ಪರ್ಧಿಸಬಹುದು. ರಾಜ್ಯಾದ್ಯಂತ ಬಹುತೇಕ ನಗರಸಭೆ, ಪುರಸಭೆ ಸೇರಿದಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷತೆಗೆ ಮೀಸಲಾತಿ ಪ್ರಕಟಗೊಂಡಿದೆ.

ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟ Read More »

ಮಾಣಿಲ ಗ್ರಾಮ ಪಂಚಾಯಿತಿಯಿಂದ ಗ್ರಾಮಸಭೆ ವಿಳಂಬವಾಗಿ ನಡೆದ ಸಭೆ : ಗ್ರಾಮಸ್ಥರ ಆಕ್ರೋಶ

 ಮಾಣಿಲ : ಮಾಣಿಲ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಇಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿಯಾದ ಭಾಸ್ಕರ್ ಕಾರ್ಯನಿರ್ವಹಿಸಿದ್ದರು. ಬೆಳಿಗ್ಗೆ ಹತ್ತು ಮೂವತ್ತಕ್ಕೆ ಆರಂಭವಾಗಬೇಕಿದ್ದ ಸಭೆಯು ಹನ್ನೊಂದು ಕಾಲಕ್ಕೆ ಆರಂಭವಾಯಿತು.ಇದರಿಂದ ಗ್ರಾಮಸ್ಥರು ರೊಚ್ಚಿಗೆದ್ದರು. ಸಭೆಯಲ್ಲಿ ಕುಡಿಯುವ ನೀರಿನ ಅಪಾರ ವಿದ್ಯುತ್ ಬಿಲ್ಲಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಪರ್ಯಾಯ ಮಾರ್ಗದ ಬಗ್ಗೆ ಚಿಂತಿಸುವಂತೆ ಸೂಚಿಸಿದರು. ರಸ್ತೆಯಲ್ಲಿ ಹರಿಯುವ ನೀರು,

ಮಾಣಿಲ ಗ್ರಾಮ ಪಂಚಾಯಿತಿಯಿಂದ ಗ್ರಾಮಸಭೆ ವಿಳಂಬವಾಗಿ ನಡೆದ ಸಭೆ : ಗ್ರಾಮಸ್ಥರ ಆಕ್ರೋಶ Read More »

ಇಸ್ರೇಲ್ ಮತ್ತು ಇರಾನ್ ಯುದ್ಧ ಸನ್ನಿಹಿತ | ಇಸ್ರೇಲ್ ನಿಂದ ನಿರೀಕ್ಷಣಾ ಯುದ್ಧ  ಸಾಧ್ಯತೆ

3 ಆಗೋಸ್ತು 2024ರ ಶನಿವಾರ, ಇರಾನ್ ಮಿಲಿಟರಿಯು ಇಸ್ರೇಲ್ ಮೇಲೆ ‘ನೂರಾರು’ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಒಳಗೊಂಡ ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು. ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲೆ ಇಸ್ರೇಲ್ ಪಡೆ ದಾಳಿ ನಡೆಸಿ ಹೆಜ್ಬುಲ್ಲಾ ಉಗ್ರ ಸಂಘಟನೆಯ ಪ್ರಮುಖನನ್ನು ಹೊಡೆದುರುಳಿಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ನಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. 7 ಅಕ್ಟೋಬರ್ 2023 : ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪು ಹಮಾಸ್ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿತು. ಇದಕ್ಕೆ ಪ್ರತಿಯಾಗಿ

ಇಸ್ರೇಲ್ ಮತ್ತು ಇರಾನ್ ಯುದ್ಧ ಸನ್ನಿಹಿತ | ಇಸ್ರೇಲ್ ನಿಂದ ನಿರೀಕ್ಷಣಾ ಯುದ್ಧ  ಸಾಧ್ಯತೆ Read More »

error: Content is protected !!
Scroll to Top